AAP Karnataka (@aapkarnataka) 's Twitter Profile
AAP Karnataka

@aapkarnataka

ಕರ್ನಾಟಕ ಆಮ್ ಆದ್ಮಿ ಪಕ್ಷದ ಅಧಿಕೃತ ಟ್ವಿಟರ್ ಖಾತೆ. Official Twitter Account of Aam Aadmi Party, Karnataka. Fb.com/AapKarnataka, t.me/AAPKarnataka

ID: 968299466

linkhttp://karnataka.aamaadmiparty.org calendar_today24-11-2012 16:14:52

28,28K Tweet

21,21K Followers

125 Following

AAP (@aamaadmiparty) 's Twitter Profile Photo

CBI Must Dispel The Notion Of Being A Caged Parrot: Supreme Court (While Granting Bail To CM Kejriwal) #केजरीवाल_आ_गये

CBI Must Dispel The Notion Of Being A Caged Parrot: Supreme Court (While Granting Bail To CM Kejriwal)

#केजरीवाल_आ_गये
AAP Karnataka (@aapkarnataka) 's Twitter Profile Photo

ಕೊಬ್ಬರಿ ಹಾಗೂ ರಾಗಿ ಮಾಫೆಡ್‌ನಲ್ಲಿ ಆಗುತ್ತಿರುವ ಅನ್ಯಾಯ, ಅವ್ಯವಹಾರವನ್ನು ತಡೆಗಟ್ಟಲು ಸೂಕ್ತ ಕ್ರಮ ವಹಿಸಬೇಕು ಎಂದು ಎಎಪಿ ಮುಖಂಡರು ಶಿರಸ್ತೇದಾರ್ ಹೇಮಂತ್ ಕುಮಾರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ರೈತರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ವಂಚಿಸುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ

ಕೊಬ್ಬರಿ ಹಾಗೂ ರಾಗಿ ಮಾಫೆಡ್‌ನಲ್ಲಿ ಆಗುತ್ತಿರುವ ಅನ್ಯಾಯ, ಅವ್ಯವಹಾರವನ್ನು ತಡೆಗಟ್ಟಲು ಸೂಕ್ತ ಕ್ರಮ ವಹಿಸಬೇಕು ಎಂದು ಎಎಪಿ ಮುಖಂಡರು ಶಿರಸ್ತೇದಾರ್ ಹೇಮಂತ್ ಕುಮಾರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ರೈತರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ವಂಚಿಸುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ
Siddaramaiah (@siddaramaiah) 's Twitter Profile Photo

ದೆಹಲಿ ಮುಖ್ಯಮಂತ್ರಿ Arvind Kejriwal ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ. ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ. ಸುಪ್ರೀಂಕೋರ್ಟ್ ನ ಈ ಆದೇಶ ಸಾಂವಿಧಾನಿಕ

AAP Karnataka (@aapkarnataka) 's Twitter Profile Photo

ಇಂದು ಬಳ್ಳಾರಿಯ ಕನಕದುರ್ಗಮ್ಮ ವೃತ್ತದಲ್ಲಿ ಆಮ್ ಆದ್ಮಿ ಪಾರ್ಟಿ ಬಳ್ಳಾರಿ ಜಿಲ್ಲಾ ಘಟಕದ ವತಿಯಿಂದ ಪಕ್ಷದ ರಾಷ್ಟ್ರೀಯ ಸಂಚಾಲಕರಾದ ಹಾಗೂ ದೆಹಲಿ ಮುಖ್ಯಮಂತ್ರಿಗಳಾದ ಶ್ರೀ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿರುವುದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಸಾರ್ವಜನಿಕರಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು

Dr. Mukhyamantri Chandru ಡಾ. ಮುಖ್ಯಮಂತ್ರಿ ಚಂದ್ರು (@drmmchandru) 's Twitter Profile Photo

ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು ಸತ್ಯಕ್ಕೆ ಗೆಲುವು, ಪ್ರಾಮಾಣಿಕತೆಗೆ ಎಂದೂ ಸೋಲಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ನ್ಯಾಯದ ದಾರಿಯಲ್ಲಿ ನಡೆಯುತ್ತಿರುವ ಕೇಜ್ರಿವಾಲ್‌ ಅವರನ್ನು ಸುಳ್ಳು ಆರೋಪಗಳ ಮೇಲೆ ಎಷ್ಟು ದಿನ ಜೈಲಿನಲ್ಲಿಡಲು ಸಾಧ್ಯ, ಸತ್ಯ ಗೆದ್ದೇ ಗೆಲ್ಲುತ್ತದೆ! #ArvindKejriwal

ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು ಸತ್ಯಕ್ಕೆ ಗೆಲುವು, ಪ್ರಾಮಾಣಿಕತೆಗೆ ಎಂದೂ ಸೋಲಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ನ್ಯಾಯದ ದಾರಿಯಲ್ಲಿ ನಡೆಯುತ್ತಿರುವ ಕೇಜ್ರಿವಾಲ್‌ ಅವರನ್ನು ಸುಳ್ಳು ಆರೋಪಗಳ ಮೇಲೆ ಎಷ್ಟು ದಿನ ಜೈಲಿನಲ್ಲಿಡಲು ಸಾಧ್ಯ, ಸತ್ಯ ಗೆದ್ದೇ ಗೆಲ್ಲುತ್ತದೆ!
#ArvindKejriwal
AAP Karnataka (@aapkarnataka) 's Twitter Profile Photo

ಅಭಿವೃದ್ಧಿ ಕಾರ್ಯಗಳಿಂದ ಜನಮೆಚ್ಚುಗೆ ಪಡೆದ, ಶಿಕ್ಷಣ-ಆರೋಗ್ಯ ಕ್ರಾಂತಿಯ ಮೂಲಕ ದೇಶ ವಿದೇಶಗಳಲ್ಲಿ ಆಡಳಿತ ವೈಖರಿಗೆ ಪ್ರಶಂಸೆಗೆ ಪಾತ್ರರಾದ ಜನಪ್ರಿಯ ಮುಖ್ಯಮಂತ್ರಿ ಶ್ರೀ Arvind Kejriwal ಅವರನ್ನು ಮೋದಿ ತನಿಖಾ ಸಂಸ್ಥೆಗಳ ದುರುಪಯೋಗಪಡಿಸಿ ಸುಳ್ಳು ಪ್ರಕರಣದಲ್ಲಿ ಬಂಧಿಸಿದ್ದರು, ಬಿಜೆಪಿಯ ನಿರಂತರ ಪ್ರಯತ್ನ ಹೊರತಾಗಿಯೂ ಇವತ್ತು ಸುಪ್ರೀಂ

AAP Karnataka (@aapkarnataka) 's Twitter Profile Photo

'ಸತ್ಯಮೇವ ಜಯತೆ' ಎನ್ನುವುದು ಮತ್ತೆ ಸಾಬೀತಾಗಿದೆ! ದೆಹಲಿ ಮುಖ್ಯಮಂತ್ರಿ Arvind Kejriwal ಅವರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು, ಬಿಜೆಪಿಯ ನಿರಂಕುಶ ಆಡಳಿತ, ಸರ್ವಾಧಿಕಾರಿ ವರ್ತನೆಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಸಿಬಿಐ ಬಳಸಿಕೊಂಡು ಸುಳ್ಳು ಆರೋಪ ಮಾಡಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ

AAP Karnataka (@aapkarnataka) 's Twitter Profile Photo

ಬಿಜೆಪಿ ಷಡ್ಯಂತ್ರಗಳನ್ನು ಹಿಮ್ಮೆಟ್ಟಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜೈಲಿನಿಂದ ಹೊರಬಂದ ಕ್ಷಣ... He is back! #ArvindKejriwal Dilip K. Pandey - दिलीप पाण्डेय Dr. Mukhyamantri Chandru ಡಾ. ಮುಖ್ಯಮಂತ್ರಿ ಚಂದ್ರು Prithvi Reddy AAP Bengaluru

AAP Karnataka (@aapkarnataka) 's Twitter Profile Photo

ಸರ್ವಾಧಿಕಾರದ ವಿರುದ್ಧದ ಹೋರಾಟದಲ್ಲಿ ಹೆಗಲಿಗೆ ಹೆಗಲು ಕೊಟ್ಟು ಜೊತೆಯಾಗಿದ್ದವರಿಗೆ ಆತ್ಮೀಯ ಅಪ್ಪುಗೆ 🫂♥️ #ArvindKejriwal Arvind Kejriwal Manish Sisodia Bhagwant Mann Sanjay Singh AAP Prithvi Reddy Dr. Mukhyamantri Chandru ಡಾ. ಮುಖ್ಯಮಂತ್ರಿ ಚಂದ್ರು AAP AAP Bengaluru

AAP Karnataka (@aapkarnataka) 's Twitter Profile Photo

ನಿನ್ನೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಬೆನ್ನಲೆ ಆಮ್ ಆದ್ಮಿ ಪಾರ್ಟಿ ಮೈಸೂರು ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಿದರು. ಜಿಲ್ಲಾಧ್ಯಕ್ಷರಾದ ರಂಗಯ್ಯ, ಸಂಘಟನಾ ಕಾರ್ಯದರ್ಶಿ ವಿಶ್ವನಾಥ್ ಕುಲಕರ್ಣಿ, ಮುಜಾಹಿದ್ ಖಾನ್,

ನಿನ್ನೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಬೆನ್ನಲೆ ಆಮ್ ಆದ್ಮಿ ಪಾರ್ಟಿ ಮೈಸೂರು ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಿದರು.  ಜಿಲ್ಲಾಧ್ಯಕ್ಷರಾದ ರಂಗಯ್ಯ, ಸಂಘಟನಾ ಕಾರ್ಯದರ್ಶಿ ವಿಶ್ವನಾಥ್ ಕುಲಕರ್ಣಿ, ಮುಜಾಹಿದ್ ಖಾನ್,
AAP Karnataka (@aapkarnataka) 's Twitter Profile Photo

ನಿನ್ನೆ ಎಎಪಿ ರಾಮನಗರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಕೇಕ್ ಕತ್ತರಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ಜಿಲ್ಲಾಧ್ಯಕ್ಷರಾದ ಎಸ್. ಬೈರೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು, ಜಿಲ್ಲಾ ಜಂಟಿ ಕಾರ್ಯದರ್ಶಿ ಕೌಶಿಕ್,

ನಿನ್ನೆ ಎಎಪಿ ರಾಮನಗರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಕೇಕ್ ಕತ್ತರಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಜಿಲ್ಲಾಧ್ಯಕ್ಷರಾದ ಎಸ್. ಬೈರೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು, ಜಿಲ್ಲಾ ಜಂಟಿ ಕಾರ್ಯದರ್ಶಿ ಕೌಶಿಕ್,
AAP Karnataka (@aapkarnataka) 's Twitter Profile Photo

ಗೃಹ ಸಚಿವ ಅಮಿತ್ ಶಾ ಅವರ ಪಂಜರದ ಗಿಳಿಯಾಗಿರುವ ಸಿಬಿಐ ಅವರ ಸೂಚನೆ ಮೇರೆಗೆ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಈಗ ಸುಪ್ರೀಂ ಕೋರ್ಟ್‌ನ ತೀರ್ಪಿನ ನಂತರ ಅಮಿತ್ ಶಾ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. #AmitShahResign Dilip K. Pandey - दिलीप पाण्डेय Prithvi Reddy Dr. Mukhyamantri Chandru ಡಾ. ಮುಖ್ಯಮಂತ್ರಿ ಚಂದ್ರು AAP AAP Bengaluru

AAP Karnataka (@aapkarnataka) 's Twitter Profile Photo

ಸರ್ವರಿಗೂ ಓಣಂ ಹಬ್ಬದ ಹಾರ್ದಿಕ ಶುಭಾಶಯಗಳು! ಈ ಹಬ್ಬದಂದು ಸರ್ವರಿಗೂ ಉತ್ತಮ ಆರೋಗ್ಯ, ಆಯಸ್ಸು, ನೆಮ್ಮದಿ ಲಭಿಸಲಿ. #Onam #Onam2024

ಸರ್ವರಿಗೂ ಓಣಂ ಹಬ್ಬದ ಹಾರ್ದಿಕ ಶುಭಾಶಯಗಳು!
ಈ ಹಬ್ಬದಂದು ಸರ್ವರಿಗೂ ಉತ್ತಮ ಆರೋಗ್ಯ, ಆಯಸ್ಸು, ನೆಮ್ಮದಿ ಲಭಿಸಲಿ.
#Onam #Onam2024
AAP Karnataka (@aapkarnataka) 's Twitter Profile Photo

ಭಾರತ ರತ್ನ, ಹೆಮ್ಮೆಯ ಕನ್ನಡಿಗ ಸರ್.ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು! ನಾಡಿನ ಒಳಿತಿಗಾಗಿ ಶ್ರಮಿಸುತ್ತಿರುವ ಅಭಿಯಂತರ ವರ್ಗಕ್ಕೆ ಇಂಜಿನಿಯರ್‌ಗಳ ದಿನದ ಶುಭಾಶಯಗಳು! #EngineersDay

ಭಾರತ ರತ್ನ, ಹೆಮ್ಮೆಯ ಕನ್ನಡಿಗ ಸರ್.ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು!
ನಾಡಿನ ಒಳಿತಿಗಾಗಿ ಶ್ರಮಿಸುತ್ತಿರುವ ಅಭಿಯಂತರ ವರ್ಗಕ್ಕೆ ಇಂಜಿನಿಯರ್‌ಗಳ ದಿನದ ಶುಭಾಶಯಗಳು!
#EngineersDay
AAP Karnataka (@aapkarnataka) 's Twitter Profile Photo

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಹಬ್ಬದ ಹಾರ್ದಿಕ ಶುಭಾಶಯಗಳು! ಪ್ರವಾದಿ ಮಹಮ್ಮದ್ ಅವರ ಜನ್ಮದಿನದಂದು ನಿಮ್ಮ ಜೀವನದ ಎಲ್ಲಾ ಕಷ್ಟಗಳು ದೂರವಾಗಿ, ನಿಮ್ಮ ಕನಸುಗಳನ್ನು ದೇವರು ಈಡೇರಿಸಲಿ. #EidMilad

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಹಬ್ಬದ ಹಾರ್ದಿಕ ಶುಭಾಶಯಗಳು!
ಪ್ರವಾದಿ ಮಹಮ್ಮದ್ ಅವರ ಜನ್ಮದಿನದಂದು ನಿಮ್ಮ ಜೀವನದ ಎಲ್ಲಾ ಕಷ್ಟಗಳು ದೂರವಾಗಿ, ನಿಮ್ಮ ಕನಸುಗಳನ್ನು ದೇವರು ಈಡೇರಿಸಲಿ.
#EidMilad
AAP Karnataka (@aapkarnataka) 's Twitter Profile Photo

ಪ್ರಾಮಾಣಿಕತೆ ಇದ್ದರೆ ಎಲ್ಲವೂ ಸಾಧ್ಯ ಎಂಬುದಕ್ಕೆ ಅರವಿಂದ್ ಕೇಜ್ರಿವಾಲ್ ಸರ್ಕಾರದ ಜನಪರ ಆಡಳಿತವೇ ಸಾಕ್ಷಿ... #ArvindKejriwal Dilip K. Pandey - दिलीप पाण्डेय Dr. Mukhyamantri Chandru ಡಾ. ಮುಖ್ಯಮಂತ್ರಿ ಚಂದ್ರು Prithvi Reddy

AAP Karnataka (@aapkarnataka) 's Twitter Profile Photo

ನಾಡಿನ ಸಮಸ್ತ ಜನತೆಗೆ ವಿಶ್ವಕರ್ಮ ಜಯಂತಿಯ ಶುಭಾಶಯಗಳು! ವಿಶ್ವಕರ್ಮ ದೇವರ ಆಶೀರ್ವಾದದಿಂದ ಸರ್ವರಿಗೂ ಒಳಿತಾಗಲಿ, ನಾಡಿನಲ್ಲಿ ಶಾಂತಿ, ಸುಭಿಕ್ಷೆ ನೆಲೆಸಲಿ. #VishvakarmaJayanti

ನಾಡಿನ ಸಮಸ್ತ ಜನತೆಗೆ ವಿಶ್ವಕರ್ಮ ಜಯಂತಿಯ ಶುಭಾಶಯಗಳು!
ವಿಶ್ವಕರ್ಮ ದೇವರ ಆಶೀರ್ವಾದದಿಂದ ಸರ್ವರಿಗೂ ಒಳಿತಾಗಲಿ, ನಾಡಿನಲ್ಲಿ ಶಾಂತಿ, ಸುಭಿಕ್ಷೆ ನೆಲೆಸಲಿ.
#VishvakarmaJayanti
AAP Karnataka (@aapkarnataka) 's Twitter Profile Photo

ನೂತನ ದೆಹಲಿಯ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಮಾನ್ಯ ಶ್ರೀಮತಿ Atishi ಅವರಿಗೆ ಅಭಿನಂದನೆಗಳು! ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ, ಶಾಸಕರಾಗಿ, ಸಚಿವೆಯಾಗಿ ಸೇವೆ ಸಲ್ಲಿಸಿರುವ ಹಾಗೂ ಶಿಕ್ಷಣ ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅತಿಶಿ ಅವರು ಮುಖ್ಯಮಂತ್ರಿಗಳಾಗಿ ಅರವಿಂದ್ ಕೇಜ್ರಿವಾಲ್ ಅವರ ಜನಪರ ಆಡಳಿತವನ್ನು ಮುಂದುವರಿಸಿಕೊಂಡು

ನೂತನ ದೆಹಲಿಯ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಮಾನ್ಯ ಶ್ರೀಮತಿ <a href="/AtishiAAP/">Atishi</a> ಅವರಿಗೆ ಅಭಿನಂದನೆಗಳು!
ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ, ಶಾಸಕರಾಗಿ, ಸಚಿವೆಯಾಗಿ ಸೇವೆ ಸಲ್ಲಿಸಿರುವ ಹಾಗೂ ಶಿಕ್ಷಣ ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅತಿಶಿ ಅವರು ಮುಖ್ಯಮಂತ್ರಿಗಳಾಗಿ ಅರವಿಂದ್ ಕೇಜ್ರಿವಾಲ್ ಅವರ ಜನಪರ ಆಡಳಿತವನ್ನು ಮುಂದುವರಿಸಿಕೊಂಡು