B.C Nagesh (Modi Ya Parivara)(@BCNagesh_bjp) 's Twitter Profileg
B.C Nagesh (Modi Ya Parivara)

@BCNagesh_bjp

BJP Karyakartha | Tiptur.

ID:1422928979040686083

linkhttps://www.facebook.com/bcnagesh.tiptur/ calendar_today04-08-2021 14:35:25

2,3K Tweets

62,8K Followers

62 Following

B.C Nagesh (Modi Ya Parivara)(@BCNagesh_bjp) 's Twitter Profile Photo

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಫೋಟದ ಬಗ್ಗೆ ಸಮಗ್ರ ತನಿಖೆಯಾಗಬೇಕು.

ವಿಧ್ವಂಸಕ ಕೃತ್ಯಗಳ ಮೂಲಕ ಅಮಾಯಕ ಜನರಲ್ಲಿ ಭಯ ಹುಟ್ಟಿಸುವ ದುಷ್ಟ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು.

ಮೊನ್ನೆ‌ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ.
ಇಂದು ನೂರಾರು ಜನರಿದ್ದ ಹೊಟೇಲ್‌ನಲ್ಲಿ ಬಾಂಬ್ ಸ್ಫೋಟ.

ಸರ್ವ ಜನಾಂಗದ…

account_circle
B.C Nagesh (Modi Ya Parivara)(@BCNagesh_bjp) 's Twitter Profile Photo

ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳು, ಅಮಾಯಕ ಜನರ ಹತ್ಯೆಗಳು, ಕಾಶ್ಮೀರದಲ್ಲಿ ಸೇನಾಪಡೆಗಳ ಮೇಲೆ ನಿರಂತರವಾಗಿ ಭಯೋತ್ಪಾದಕ ದಾಳಿಗಳನ್ನು ಮಾಡುವ ಭಯೋತ್ಪಾದಕ ದೇಶ ಪಾಕಿಸ್ತಾನಕ್ಕೆ ವಿಧಾನಸೌಧದಲ್ಲೇ ಜಿಂದಾಬಾದ್ ಘೋಷಣೆ ಕೂಗಲಾಗಿದೆ.

ಇಂತಹ ಹೀನ‌ ಮನಸ್ಥಿತಿಯ ಬೆಂಬಲಿಗರನ್ನು ಹೊಂದಿರುವ ರಾಜ್ಯಸಭಾ ಸದಸ್ಯ ನಮ್ಮ ದೇಶದ ಪರವಾಗಿ ಕೆಲಸ‌ ಮಾಡುವರೇ?…

account_circle
BJP Karnataka(@BJP4Karnataka) 's Twitter Profile Photo

ಹಿಂದವೀ ಸ್ವರಾಜ್ಯ ಸ್ಥಾಪಕ, ಅಪ್ರತಿಮ ವೀರ ಯೋಧ, ಧರ್ಮ - ಸಂಸ್ಕೃತಿಗಳ ರಕ್ಷಕ ಛತ್ರಪತಿ ಶಿವಾಜಿ ಮಹಾರಾಜ್‌ ಜಯಂತಿಯಂದು ಶತ ಶತ ನಮನಗಳು.

ಹಿಂದವೀ ಸ್ವರಾಜ್ಯ ಸ್ಥಾಪಕ, ಅಪ್ರತಿಮ ವೀರ ಯೋಧ, ಧರ್ಮ - ಸಂಸ್ಕೃತಿಗಳ ರಕ್ಷಕ ಛತ್ರಪತಿ ಶಿವಾಜಿ ಮಹಾರಾಜ್‌ ಜಯಂತಿಯಂದು ಶತ ಶತ ನಮನಗಳು. #ChatrapatiShivajiMaharaj #ShivajiJayanthi
account_circle
BJP Karnataka(@BJP4Karnataka) 's Twitter Profile Photo

ಕುವೆಂಪು ಅವರ 'ಜ್ಞಾನ‌ ದೇಗುಲವಿದು ಕೈ‌ ಮುಗಿದು ಒಳಗೆ ಬನ್ನಿ' ಎಂಬ ಧ್ಯೇಯ ವಾಕ್ಯವನ್ನು Karnataka Congress ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು ಬದಲಾಯಿಸಿದೆ.

ಈ‌ ಮೂಲಕ ಹಿಂದುಳಿದ ಬಡ ವಿದ್ಯಾರ್ಥಿಗಳು ಹಿಂದೂ ಸಂಸ್ಕೃತಿ, ಸಂಸ್ಕಾರವನ್ನು ವಿರೋಧಿಸುವಂತೆ ವಿಷ ಬೀಜ ಬಿತ್ತಿ, ಎಡಬಿಡಂಗಿ ಸಿದ್ಧಾಂತವನ್ನು ಹೇರಲಾಗುತ್ತಿದೆ.

ಸಮಾಜ ಕಲ್ಯಾಣ…

account_circle
B.C Nagesh (Modi Ya Parivara)(@BCNagesh_bjp) 's Twitter Profile Photo

ಅಸಂಖ್ಯಾತ ಕಾರ್ಯಕರ್ತರಿಗೆ ಮಾದರಿಯಾಗಿ, ಜೀವನವಿಡೀ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಸೇವೆ ಸಲ್ಲಿಸಿದ ದೇಶಭಕ್ತ, ಹಿರಿಯರಾದ ಮಾಜಿ ಉಪ ಪ್ರಧಾನಮಂತ್ರಿ ಶ್ರೀ ಎಲ್‌.ಕೆ. ಅಡ್ವಾಣಿ ಅವರು 'ಭಾರತರತ್ನ' ಪ್ರಶಸ್ತಿಗೆ ಪಾತ್ರರಾಗಿರುವುದು ಅತ್ಯಂತ ಸಂತೋಷ ತಂದಿದೆ.
ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಮುತ್ಸದ್ದಿ ರಾಜಕಾರಣಿ ಅಡ್ವಾಣಿ ಅವರಿಗೆ…

ಅಸಂಖ್ಯಾತ ಕಾರ್ಯಕರ್ತರಿಗೆ ಮಾದರಿಯಾಗಿ, ಜೀವನವಿಡೀ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಸೇವೆ ಸಲ್ಲಿಸಿದ ದೇಶಭಕ್ತ, ಹಿರಿಯರಾದ ಮಾಜಿ ಉಪ ಪ್ರಧಾನಮಂತ್ರಿ ಶ್ರೀ ಎಲ್‌.ಕೆ. ಅಡ್ವಾಣಿ ಅವರು 'ಭಾರತರತ್ನ' ಪ್ರಶಸ್ತಿಗೆ ಪಾತ್ರರಾಗಿರುವುದು ಅತ್ಯಂತ ಸಂತೋಷ ತಂದಿದೆ. ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಮುತ್ಸದ್ದಿ ರಾಜಕಾರಣಿ ಅಡ್ವಾಣಿ ಅವರಿಗೆ…
account_circle
B.C Nagesh (Modi Ya Parivara)(@BCNagesh_bjp) 's Twitter Profile Photo

ಕಳೆದ 500 ವರ್ಷಗಳಿಂದ ಸನಾತನ ಹಿಂದೂಗಳ ಅಸಂಖ್ಯಾತ ಹೋರಾಟ, ತ್ಯಾಗ, ಬಲಿದಾನಗಳು, ತಾಳ್ಮೆಯ ಕಾಯುವಿಕೆ, ಕಾನೂನು ಹೋರಾಟದ ಫಲವಾಗಿ ಸರಯೂ ತೀರದ ಅಯೋಧ್ಯೆಯ ಭವ್ಯ ಶ್ರೀರಾಮಮಂದಿರದಲ್ಲಿ ಇಂದು ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ🙏

ಕಳೆದ 500 ವರ್ಷಗಳಿಂದ ಸನಾತನ ಹಿಂದೂಗಳ ಅಸಂಖ್ಯಾತ ಹೋರಾಟ, ತ್ಯಾಗ, ಬಲಿದಾನಗಳು, ತಾಳ್ಮೆಯ ಕಾಯುವಿಕೆ, ಕಾನೂನು ಹೋರಾಟದ ಫಲವಾಗಿ ಸರಯೂ ತೀರದ ಅಯೋಧ್ಯೆಯ ಭವ್ಯ ಶ್ರೀರಾಮಮಂದಿರದಲ್ಲಿ ಇಂದು ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ🙏 #JaiShriRam #SriRam #AyodhyaRamMandir #ಶ್ರೀರಾಮಪ್ರಾಣಪ್ರತಿಷ್ಟಾಪನೆ
account_circle
B.C Nagesh (Modi Ya Parivara)(@BCNagesh_bjp) 's Twitter Profile Photo

ದೇಶದ ಪ್ರಗತಿಗಾಗಿ ಸಂಪೂರ್ಣ ಸಮರ್ಪಣಾ ಮನೋಭಾವದೊಂದಿಗೆ ಸೇವೆ ಮಾಡಿದ ಅಜಾತಶತ್ರು, ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಅನಂತ ಪ್ರಣಾಮಗಳು 🙏.

ದೇಶದ ಪ್ರಗತಿಗಾಗಿ ಸಂಪೂರ್ಣ ಸಮರ್ಪಣಾ ಮನೋಭಾವದೊಂದಿಗೆ ಸೇವೆ ಮಾಡಿದ ಅಜಾತಶತ್ರು, ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಅನಂತ ಪ್ರಣಾಮಗಳು 🙏. #AtalBihariVajpayee
account_circle
BJP Karnataka(@BJP4Karnataka) 's Twitter Profile Photo

ಕ್ಯಾಪ್ಟನ್ ಎಂ. ವಿ. ಪ್ರಾಂಜಲ್ ಅಮರ್ ರಹೇ...

ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa (Modi Ka Parivar) ಅವರು ಜಮ್ಮು ಕಾಶ್ಮೀರದ ರಾಜೌರಿಯಲ್ಲಿ ನಡೆದ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್ ಎಂ. ವಿ. ಪ್ರಾಂಜಲ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದರು.

ಕ್ಯಾಪ್ಟನ್ ಎಂ. ವಿ. ಪ್ರಾಂಜಲ್ ಅಮರ್ ರಹೇ... ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ಜಮ್ಮು ಕಾಶ್ಮೀರದ ರಾಜೌರಿಯಲ್ಲಿ ನಡೆದ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್ ಎಂ. ವಿ. ಪ್ರಾಂಜಲ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದರು.
account_circle
B.C Nagesh (Modi Ya Parivara)(@BCNagesh_bjp) 's Twitter Profile Photo

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಸಮಗ್ರ ಶೈಕ್ಷಣಿಕ ಅಭಿವೃದ್ಧಿ, ಸಮಾನ ಗುಣಮಟ್ಟದ ಶಿಕ್ಷಣ, ಭಾರತ ದೇಶದ ಉತ್ತಮ ಭವಿಷ್ಯಕ್ಕಾಗಿ ಕರ್ನಾಟಕದಲ್ಲಿ 'ರಾಷ್ಟ್ರೀಯ ಶಿಕ್ಷಣ ನೀತಿ-2020' ಅನುಷ್ಠಾನಗೊಳಿಸಬೇಕು.

ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ. ಎನ್‌ಇಪಿಗಾಗಿ ಆಗ್ರಹಿಸಿ.

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಸಮಗ್ರ ಶೈಕ್ಷಣಿಕ ಅಭಿವೃದ್ಧಿ, ಸಮಾನ ಗುಣಮಟ್ಟದ ಶಿಕ್ಷಣ, ಭಾರತ ದೇಶದ ಉತ್ತಮ ಭವಿಷ್ಯಕ್ಕಾಗಿ ಕರ್ನಾಟಕದಲ್ಲಿ 'ರಾಷ್ಟ್ರೀಯ ಶಿಕ್ಷಣ ನೀತಿ-2020' ಅನುಷ್ಠಾನಗೊಳಿಸಬೇಕು. ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ. ಎನ್‌ಇಪಿಗಾಗಿ ಆಗ್ರಹಿಸಿ. #NEPಬೇಕು…
account_circle
BJP Karnataka(@BJP4Karnataka) 's Twitter Profile Photo

ರಾಷ್ಟ್ರೀಯ ಶಿಕ್ಷಣ ನೀತಿ 2020ರನ್ನು ಬಿಜೆಪಿ ಜಾರಿ ಮಾಡಿದೆ ಎಂಬ ಏಕೈಕ ಕಾರಣದಿಂದ Karnataka Congress ಅದನ್ನು ವಿರೋಧಿಸುತ್ತಿದೆ.

ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿಗಳಿಗೆ ಏನೇನು ಅನುಕೂಲಗಳನ್ನು ಮಾಡಿಕೊಡಲಿದೆ ಮತ್ತು ದೇಶದ ಭವಿಷ್ಯಕ್ಕೆ ಎಷ್ಟು ಅಗತ್ಯ ಎಂದು ಐದೇ ನಿಮಿಷಗಳಲ್ಲಿ ವಿವರವಾಗಿ ತಿಳಿಯಲು ಈ ವಿಡಿಯೋ ನೋಡಿ.

account_circle
Narendra Modi(@narendramodi) 's Twitter Profile Photo

Dear Team India,

Your talent and determination through the World Cup was noteworthy. You've played with great spirit and brought immense pride to the nation.

We stand with you today and always.

account_circle
BJP Karnataka(@BJP4Karnataka) 's Twitter Profile Photo

ವಿಧಾನಸಭಾ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಶ್ರೀ R. Ashoka (ಮೋದಿ ಅವರ ಕುಟುಂಬ) ಅವರಿಗೆ ಅಭಿನಂದನೆಗಳು.

ತಮ್ಮ ನೇತೃತ್ವದಲ್ಲಿ ಕನ್ನಡ ನಾಡಿನ ಜನತೆಯ ಧ್ವನಿಯಾಗಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಉತ್ತರ ನೀಡಲಿದ್ದೇವೆ.

ವಿಧಾನಸಭಾ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಶ್ರೀ @RAshokaBJP ಅವರಿಗೆ ಅಭಿನಂದನೆಗಳು. ತಮ್ಮ ನೇತೃತ್ವದಲ್ಲಿ ಕನ್ನಡ ನಾಡಿನ ಜನತೆಯ ಧ್ವನಿಯಾಗಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಉತ್ತರ ನೀಡಲಿದ್ದೇವೆ. #BJP4Karnataka
account_circle
BJP Karnataka(@BJP4Karnataka) 's Twitter Profile Photo

Live : ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ Vijayendra Yediyurappa (Modi Ka Parivar) ಅವರ ಪದಗ್ರಹಣ ಸಮಾರಂಭ



twitter.com/i/broadcasts/1…

account_circle
BJP Karnataka(@BJP4Karnataka) 's Twitter Profile Photo

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ Vijayendra Yediyurappa (Modi Ka Parivar) ಅವರಿಗೆ ಅಭಿನಂದನೆಗಳು.

ತಮ್ಮ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷವು ಮತ್ತಷ್ಟು ಸಂಘಟಿತವಾಗಿ ಬಲಿಷ್ಠಗೊಳ್ಳಲಿದೆ.

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ @BYVijayendra ಅವರಿಗೆ ಅಭಿನಂದನೆಗಳು. ತಮ್ಮ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷವು ಮತ್ತಷ್ಟು ಸಂಘಟಿತವಾಗಿ ಬಲಿಷ್ಠಗೊಳ್ಳಲಿದೆ. #BJP4Karnataka
account_circle