B.C Nagesh (Modi Ya Parivara)
@BCNagesh_bjp
BJP Karyakartha | Tiptur.
ID:1422928979040686083
https://www.facebook.com/bcnagesh.tiptur/ 04-08-2021 14:35:25
2,3K Tweets
62,8K Followers
62 Following
ಹಿಂದವೀ ಸ್ವರಾಜ್ಯ ಸ್ಥಾಪಕ, ಅಪ್ರತಿಮ ವೀರ ಯೋಧ, ಧರ್ಮ - ಸಂಸ್ಕೃತಿಗಳ ರಕ್ಷಕ ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿಯಂದು ಶತ ಶತ ನಮನಗಳು.
#ChatrapatiShivajiMaharaj #ShivajiJayanthi
ಕುವೆಂಪು ಅವರ 'ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ' ಎಂಬ ಧ್ಯೇಯ ವಾಕ್ಯವನ್ನು Karnataka Congress ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು ಬದಲಾಯಿಸಿದೆ.
ಈ ಮೂಲಕ ಹಿಂದುಳಿದ ಬಡ ವಿದ್ಯಾರ್ಥಿಗಳು ಹಿಂದೂ ಸಂಸ್ಕೃತಿ, ಸಂಸ್ಕಾರವನ್ನು ವಿರೋಧಿಸುವಂತೆ ವಿಷ ಬೀಜ ಬಿತ್ತಿ, ಎಡಬಿಡಂಗಿ ಸಿದ್ಧಾಂತವನ್ನು ಹೇರಲಾಗುತ್ತಿದೆ.
ಸಮಾಜ ಕಲ್ಯಾಣ…
ಕಳೆದ 500 ವರ್ಷಗಳಿಂದ ಸನಾತನ ಹಿಂದೂಗಳ ಅಸಂಖ್ಯಾತ ಹೋರಾಟ, ತ್ಯಾಗ, ಬಲಿದಾನಗಳು, ತಾಳ್ಮೆಯ ಕಾಯುವಿಕೆ, ಕಾನೂನು ಹೋರಾಟದ ಫಲವಾಗಿ ಸರಯೂ ತೀರದ ಅಯೋಧ್ಯೆಯ ಭವ್ಯ ಶ್ರೀರಾಮಮಂದಿರದಲ್ಲಿ ಇಂದು ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ🙏
#JaiShriRam #SriRam #AyodhyaRamMandir #ಶ್ರೀರಾಮಪ್ರಾಣಪ್ರತಿಷ್ಟಾಪನೆ
ದೇಶದ ಪ್ರಗತಿಗಾಗಿ ಸಂಪೂರ್ಣ ಸಮರ್ಪಣಾ ಮನೋಭಾವದೊಂದಿಗೆ ಸೇವೆ ಮಾಡಿದ ಅಜಾತಶತ್ರು, ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಅನಂತ ಪ್ರಣಾಮಗಳು 🙏. #AtalBihariVajpayee
ಕ್ಯಾಪ್ಟನ್ ಎಂ. ವಿ. ಪ್ರಾಂಜಲ್ ಅಮರ್ ರಹೇ...
ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa (Modi Ka Parivar) ಅವರು ಜಮ್ಮು ಕಾಶ್ಮೀರದ ರಾಜೌರಿಯಲ್ಲಿ ನಡೆದ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್ ಎಂ. ವಿ. ಪ್ರಾಂಜಲ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದರು.
ವಿಧಾನಸಭಾ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಶ್ರೀ R. Ashoka (ಮೋದಿ ಅವರ ಕುಟುಂಬ) ಅವರಿಗೆ ಅಭಿನಂದನೆಗಳು.
ತಮ್ಮ ನೇತೃತ್ವದಲ್ಲಿ ಕನ್ನಡ ನಾಡಿನ ಜನತೆಯ ಧ್ವನಿಯಾಗಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಉತ್ತರ ನೀಡಲಿದ್ದೇವೆ.
#BJP4Karnataka
Live : ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ Vijayendra Yediyurappa (Modi Ka Parivar) ಅವರ ಪದಗ್ರಹಣ ಸಮಾರಂಭ
#VijayaSarathya
#ವಿಜಯಸಾರಥ್ಯ
#BJP4Karnataka twitter.com/i/broadcasts/1…
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ Vijayendra Yediyurappa (Modi Ka Parivar) ಅವರಿಗೆ ಅಭಿನಂದನೆಗಳು.
ತಮ್ಮ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷವು ಮತ್ತಷ್ಟು ಸಂಘಟಿತವಾಗಿ ಬಲಿಷ್ಠಗೊಳ್ಳಲಿದೆ.
#BJP4Karnataka