ಅಸಂಖ್ಯಾತ ಕಾರ್ಯಕರ್ತರಿಗೆ ಮಾದರಿಯಾಗಿ, ಜೀವನವಿಡೀ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಸೇವೆ ಸಲ್ಲಿಸಿದ ದೇಶಭಕ್ತ, ಹಿರಿಯರಾದ ಮಾಜಿ ಉಪ ಪ್ರಧಾನಮಂತ್ರಿ ಶ್ರೀ ಎಲ್.ಕೆ. ಅಡ್ವಾಣಿ ಅವರು 'ಭಾರತರತ್ನ' ಪ್ರಶಸ್ತಿಗೆ ಪಾತ್ರರಾಗಿರುವುದು ಅತ್ಯಂತ ಸಂತೋಷ ತಂದಿದೆ. ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಮುತ್ಸದ್ದಿ ರಾಜಕಾರಣಿ ಅಡ್ವಾಣಿ ಅವರಿಗೆ