Basavaraj S Bommai (Modi Ka Parivar)(@BSBommai) 's Twitter Profileg
Basavaraj S Bommai (Modi Ka Parivar)

@BSBommai

Former Chief Minister of Karnataka & BJP Candidate for Haveri-Gadag Parliament Constituency.

ID:2955117367

linkhttp://www.bsbommai.in calendar_today01-01-2015 16:53:36

9,4K Tweets

512,7K Followers

165 Following

Basavaraj S Bommai (Modi Ka Parivar)(@BSBommai) 's Twitter Profile Photo

ಇಂದು ಹಾವೇರಿ-ಗದಗ ಲೋಕಸಭಾ ಚುನಾವಣೆಯ ಅಂಗವಾಗಿ ಗದಗ ಮತಕ್ಷೇತ್ರದ ಮುಳಗುಂದ ಪಟ್ಟಣದಲ್ಲಿ ಬೃಹತ್ ರೋಡ್ ಶೋದಲ್ಲಿ ಭಾಗವಹಿಸಿದ್ದ ಅಪಾರ ಪ್ರಮಾಣದ ಜನರನ್ನು ಉದ್ದೇಶಿಸಿ ಮಾತನಾಡಿ, ಮೋದಿ ಮತ್ತೊಮ್ಮೆಗಾಗಿ ಮತಯಾಚಿಸಿದೆನು.

account_circle
Basavaraj S Bommai (Modi Ka Parivar)(@BSBommai) 's Twitter Profile Photo

'ಮುಳಗುಂದದಲ್ಲಿ ಮೊಳಗಿತು
ಮೋದಿ ಮತ್ತೊಮ್ಮೆ ಎಂಬ ಘರ್ಜನೆ'.

ಇಂದು ಹಾವೇರಿ-ಗದಗ ಲೋಕಸಭಾ ಚುನಾವಣೆಯ ಅಂಗವಾಗಿ ಗದಗ ಮತಕ್ಷೇತ್ರದ ಮುಳಗುಂದ ಪಟ್ಟಣದಲ್ಲಿ ಬೃಹತ್ ರೋಡ್ ಶೋ ನಡೆಸಿ ಮತಯಾಚಿಸಿದೆನು.

ಈ ಸಂದರ್ಭದಲ್ಲಿ ನರಗುಂದ ಶಾಸಕರಾದ ಶ್ರೀ C C Patil (Modi Ka Pariwar), ಜಿಲ್ಲಾಧ್ಯಕ್ಷರಾದ ಶ್ರೀ ರಾಜು ಕುರಡಗಿ ಅವರು ಹಾಗೂ ಅಪಾರ ಸಂಖ್ಯೆಯಲ್ಲಿ ದೇವದುರ್ಲಭ…

'ಮುಳಗುಂದದಲ್ಲಿ ಮೊಳಗಿತು ಮೋದಿ ಮತ್ತೊಮ್ಮೆ ಎಂಬ ಘರ್ಜನೆ'. ಇಂದು ಹಾವೇರಿ-ಗದಗ ಲೋಕಸಭಾ ಚುನಾವಣೆಯ ಅಂಗವಾಗಿ ಗದಗ ಮತಕ್ಷೇತ್ರದ ಮುಳಗುಂದ ಪಟ್ಟಣದಲ್ಲಿ ಬೃಹತ್ ರೋಡ್ ಶೋ ನಡೆಸಿ ಮತಯಾಚಿಸಿದೆನು. ಈ ಸಂದರ್ಭದಲ್ಲಿ ನರಗುಂದ ಶಾಸಕರಾದ ಶ್ರೀ @CCPatilBJP, ಜಿಲ್ಲಾಧ್ಯಕ್ಷರಾದ ಶ್ರೀ ರಾಜು ಕುರಡಗಿ ಅವರು ಹಾಗೂ ಅಪಾರ ಸಂಖ್ಯೆಯಲ್ಲಿ ದೇವದುರ್ಲಭ…
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಗದಗ ವಿಧಾನಸಭಾ ಮತಕ್ಷೇತ್ರದ ಬೆಳದಡಿ ತಾಂಡಾ ಹಾಗೂ ನಾಗಾವಿ ತಾಂಡಾಗಳಲ್ಲಿ ಮತಯಾಚನೆಯನ್ನು ಮಾಡಿದೆನು.

ಈ ಸಂಧರ್ಭದಲ್ಲಿ ನರಗುಂದ ಶಾಸಕರಾದ ಶ್ರೀ C C Patil (Modi Ka Pariwar), ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಜು ಕುರಡಗಿ ಹಾಗೂ ಹಲವರು ಉಪಸ್ಥಿತರಿದ್ದರು.

ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಗದಗ ವಿಧಾನಸಭಾ ಮತಕ್ಷೇತ್ರದ ಬೆಳದಡಿ ತಾಂಡಾ ಹಾಗೂ ನಾಗಾವಿ ತಾಂಡಾಗಳಲ್ಲಿ ಮತಯಾಚನೆಯನ್ನು ಮಾಡಿದೆನು. ಈ ಸಂಧರ್ಭದಲ್ಲಿ ನರಗುಂದ ಶಾಸಕರಾದ ಶ್ರೀ @CCPatilBJP, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಜು ಕುರಡಗಿ ಹಾಗೂ ಹಲವರು ಉಪಸ್ಥಿತರಿದ್ದರು. #bommaiforhaverigadag #ಮತ್ತೊಮ್ಮೆಮೋದಿಸರ್ಕಾರ
account_circle
BJP Karnataka(@BJP4Karnataka) 's Twitter Profile Photo

ದೇಶದ ಜನರ ಹಕ್ಕುಗಳನ್ನು ಕಸಿದುಕೊಳ್ಳುವವರ ವಿರುದ್ಧ ಕ್ರಮ ಎಂದಿಗೂ ನಿಲ್ಲುವುದಿಲ್ಲ. ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ.

- ಪ್ರಧಾನಿ ಶ್ರೀ Narendra Modi



ದೇಶದ ಜನರ ಹಕ್ಕುಗಳನ್ನು ಕಸಿದುಕೊಳ್ಳುವವರ ವಿರುದ್ಧ ಕ್ರಮ ಎಂದಿಗೂ ನಿಲ್ಲುವುದಿಲ್ಲ. ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ. - ಪ್ರಧಾನಿ ಶ್ರೀ @narendramodi #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ
account_circle
BJP Karnataka(@BJP4Karnataka) 's Twitter Profile Photo

ಮೂಲಸೌಕರ್ಯ ಅಭಿವೃದ್ಧಿಗೆ ಬದ್ಧವಾಗಿದ್ದೇವೆ.

ದೇಶದಲ್ಲೆಡೆ ವಿಶ್ವದರ್ಜೆಯ ರಸ್ತೆ ಸಂಪರ್ಕ ಕಲ್ಪಿಸುವುದನ್ನು ಮುಂದುವರೆಸಲಾಗುತ್ತದೆ - ಇದು ಮೋದಿಯವರ ಗ್ಯಾರಂಟಿ.



account_circle
BJP Karnataka(@BJP4Karnataka) 's Twitter Profile Photo

ಪ್ರಧಾನಿ ಶ್ರೀ Narendra Modi ಅವರು ಕರ್ನಾಟಕದಲ್ಲಿ ಮಾಡಿದ ಸಂಪರ್ಕ ಕ್ರಾಂತಿಯ ಸಾಕ್ಷಿಗಳು ಮಂಗಳೂರು-ಗೋವಾ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಗಳು. ಕೇವಲ 6 ವರ್ಷಗಳಲ್ಲಿ 120 ಕಿ.ಮೀ. ಹೈವೇಗೆ ಶಂಕುಸ್ಥಾಪನೆ ನೆರವೇರಿಸಿ, ಜನ ಬಳಕೆಗೆ ತೆರೆದಿಟ್ಟರು.

ಇದರಿಂದ ಪ್ರಯಾಣ ಅವಧಿ ಇಳಿದು, ಎರಡು ನಗರಿಗಳ ವಾಣಿಜ್ಯ ಚಟುವಟಿಕೆಗಳು ಏರಿ,…

account_circle
Basavaraj S Bommai (Modi Ka Parivar)(@BSBommai) 's Twitter Profile Photo

ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಗದಗ ವಿಧಾನಸಭಾ ಮತಕ್ಷೇತ್ರದ ಕಣವಿ, ಹೊಸುರು, ಶಿರುಂಜ ಹಾಗೂ ಸೊರಟೂರು ಗ್ರಾಮಗಳಲ್ಲಿ ಮತಯಾಚನೆಯನ್ನು ಮಾಡಿದೆನು.

ಈ ಸಂಧರ್ಭದಲ್ಲಿ ನರಗುಂದ ಶಾಸಕರಾದ ಶ್ರೀ ಸಿ.ಸಿ.ಪಾಟೀಲ್ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಜು ಕುರಡಗಿ ಸೇರಿದಂತೆ ಜೆ.ಡಿ.ಎಸ್ ಹಾಗೂ ಬಿಜೆಪಿಯ ಹಲವಾರು ಮುಖಂಡರು ಹಾಜರಿದ್ದರು.…

ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಗದಗ ವಿಧಾನಸಭಾ ಮತಕ್ಷೇತ್ರದ ಕಣವಿ, ಹೊಸುರು, ಶಿರುಂಜ ಹಾಗೂ ಸೊರಟೂರು ಗ್ರಾಮಗಳಲ್ಲಿ ಮತಯಾಚನೆಯನ್ನು ಮಾಡಿದೆನು. ಈ ಸಂಧರ್ಭದಲ್ಲಿ ನರಗುಂದ ಶಾಸಕರಾದ ಶ್ರೀ ಸಿ.ಸಿ.ಪಾಟೀಲ್ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಜು ಕುರಡಗಿ ಸೇರಿದಂತೆ ಜೆ.ಡಿ.ಎಸ್ ಹಾಗೂ ಬಿಜೆಪಿಯ ಹಲವಾರು ಮುಖಂಡರು ಹಾಜರಿದ್ದರು.…
account_circle
Pralhad Joshi (Modi Ka Parivar)(@JoshiPralhad) 's Twitter Profile Photo

'ವಿದ್ಯಾ ಧನಂ ಸರ್ವ ಧನ ಪ್ರಧಾನಂ'

ಈ ವರ್ಷದ ದ್ವಿತೀಯ ಪಿ ಯು ಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ವಿದ್ಯಾನಿಕೇತನ ವಿದ್ಯಾ ಸಂಸ್ಥೆಯ ವಿದ್ಯಾಲಕ್ಷ್ಮಿ ಹಾಗೂ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿರುವ ಧಾರವಾಡದ ಕೆ ಇ ಬೋರ್ಡ್ ಕಾಲೇಜಿನ ವಿದ್ಯಾರ್ಥಿನಿ, ಲಕ್ಷ್ಮೇಶ್ವರದ ಆದರಹಳ್ಳಿ…

'ವಿದ್ಯಾ ಧನಂ ಸರ್ವ ಧನ ಪ್ರಧಾನಂ' ಈ ವರ್ಷದ ದ್ವಿತೀಯ ಪಿ ಯು ಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ವಿದ್ಯಾನಿಕೇತನ ವಿದ್ಯಾ ಸಂಸ್ಥೆಯ ವಿದ್ಯಾಲಕ್ಷ್ಮಿ ಹಾಗೂ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿರುವ ಧಾರವಾಡದ ಕೆ ಇ ಬೋರ್ಡ್ ಕಾಲೇಜಿನ ವಿದ್ಯಾರ್ಥಿನಿ, ಲಕ್ಷ್ಮೇಶ್ವರದ ಆದರಹಳ್ಳಿ…
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಗದಗ ವಿಧಾನಸಭಾ ಮತಕ್ಷೇತ್ರದ ಕುರ್ತಕೋಟಿ ಹಾಗೂ ಹರ್ತಿ ಗ್ರಾಮಗಳಲ್ಲಿ ಮತಯಾಚನೆಯನ್ನು ಮಾಡಿದೆನು.

ನಮ್ಮ ಹೆಮ್ಮೆಯ ಪ್ರಧಾನಿ ಶ್ರೀ Narendra Modi ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಮಂತ್ರಿಯನ್ನಾಗಿ ಆಯ್ಕೆ ಮಾಡಲು ಬಿಜೆಪಿ ಯನ್ನು ಬೆಂಬಲಿಸುವಂತೆ ಮನವಿ ಮಾಡಿದೆನು.

ಈ ಸಂಧರ್ಭದಲ್ಲಿ ನರಗುಂದ ಶಾಸಕರಾದ…

ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಗದಗ ವಿಧಾನಸಭಾ ಮತಕ್ಷೇತ್ರದ ಕುರ್ತಕೋಟಿ ಹಾಗೂ ಹರ್ತಿ ಗ್ರಾಮಗಳಲ್ಲಿ ಮತಯಾಚನೆಯನ್ನು ಮಾಡಿದೆನು. ನಮ್ಮ ಹೆಮ್ಮೆಯ ಪ್ರಧಾನಿ ಶ್ರೀ @narendramodi ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಮಂತ್ರಿಯನ್ನಾಗಿ ಆಯ್ಕೆ ಮಾಡಲು ಬಿಜೆಪಿ ಯನ್ನು ಬೆಂಬಲಿಸುವಂತೆ ಮನವಿ ಮಾಡಿದೆನು. ಈ ಸಂಧರ್ಭದಲ್ಲಿ ನರಗುಂದ ಶಾಸಕರಾದ…
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಇದೊಂದು ಅತ್ಯಂತ ಭಾವನಾತ್ಮಕ ಸನ್ನಿವೇಶ.

ಗದಗ-ಬೆಟಗೇರಿ ನಗರದ ಕಾರ್ಯಕರ್ತರೊಬ್ಬರು ಕಳಿಸಿದ ನಾಮಫಲಕದ ಫೋಟೋ ಇದು.

ನನ್ನ ಪ್ರಾತಃ ಸ್ಮರಣೀಯ ಪೂಜ್ಯ ತಂದೆಯವರಾದ ಶ್ರೀ ಎಸ್. ಆರ್. ಬೊಮ್ಮಾಯಿಯವರು 1983ರಲ್ಲಿ ಗದಗ-ಬೆಟಗೇರಿಯ ನೇಕಾರ ಕಾಲೋನಿಯಲ್ಲಿನ ವಸತಿಗೃಹದ ಉದ್ಘಾಟನೆಯನ್ನು ನೆರವೇರಿಸಿದ್ದ ನಾಮಫಲಕವನ್ನು ನೋಡಿ, ಪೂಜ್ಯ ತಂದೆಯವರ ಅಭಿವೃದ್ಧಿ…

ಇದೊಂದು ಅತ್ಯಂತ ಭಾವನಾತ್ಮಕ ಸನ್ನಿವೇಶ. ಗದಗ-ಬೆಟಗೇರಿ ನಗರದ ಕಾರ್ಯಕರ್ತರೊಬ್ಬರು ಕಳಿಸಿದ ನಾಮಫಲಕದ ಫೋಟೋ ಇದು. ನನ್ನ ಪ್ರಾತಃ ಸ್ಮರಣೀಯ ಪೂಜ್ಯ ತಂದೆಯವರಾದ ಶ್ರೀ ಎಸ್. ಆರ್. ಬೊಮ್ಮಾಯಿಯವರು 1983ರಲ್ಲಿ ಗದಗ-ಬೆಟಗೇರಿಯ ನೇಕಾರ ಕಾಲೋನಿಯಲ್ಲಿನ ವಸತಿಗೃಹದ ಉದ್ಘಾಟನೆಯನ್ನು ನೆರವೇರಿಸಿದ್ದ ನಾಮಫಲಕವನ್ನು ನೋಡಿ, ಪೂಜ್ಯ ತಂದೆಯವರ ಅಭಿವೃದ್ಧಿ…
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಅಮೃತ ಸಿಟಿ ಯೋಜನೆ ಅಡಿಯಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸರ್ಕಾರದ ಕೊಡುಗೆ.

ಅಮೃತ ಸಿಟಿ ಯೋಜನೆ ಅಡಿಯಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸರ್ಕಾರದ ಕೊಡುಗೆ. #bommaiforhaverigadag #ಮತ್ತೊಮ್ಮೆಮೋದಿಸರ್ಕಾರ #AbkiBaar400Paar #PhirEkBaarModiSarkar #AmrutCity #Ranebennuru #Gadag
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ರೋಣ ವಿಧಾನಸಭಾ ಮತಕ್ಷೇತ್ರದ ಬೊಮ್ಮಸಾಗರ ಗ್ರಾಮದ ಪ್ರಸಿದ್ದ ಶ್ರೀ ದುರ್ಗಾದೇವಿ ಹಾಗೂ ಮರಿಯಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡೆನು.

ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಕಳಕಪ್ಪ ಬಂಡಿ ಸೇರಿದಂತೆ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.…

ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ರೋಣ ವಿಧಾನಸಭಾ ಮತಕ್ಷೇತ್ರದ ಬೊಮ್ಮಸಾಗರ ಗ್ರಾಮದ ಪ್ರಸಿದ್ದ ಶ್ರೀ ದುರ್ಗಾದೇವಿ ಹಾಗೂ ಮರಿಯಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡೆನು. ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಕಳಕಪ್ಪ ಬಂಡಿ ಸೇರಿದಂತೆ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.…
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಬಡವರ ಒಳಿತಿಗೆ, ಕ್ಷೇತ್ರದ ಏಳಿಗೆಗೆ, ದೇಶದ ಹಿತಕ್ಕಾಗಿ...
ಬಿಜೆಪಿಗೆ ಮತ ಬಿಜೆಪಿಗೆ...

ಮೋದಿಜೀಗೆ ನಮ್ಮ ಮೋದಿಜೀಗೆ...



account_circle
Basavaraj S Bommai (Modi Ka Parivar)(@BSBommai) 's Twitter Profile Photo

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ರೋಣ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಡೆದ ಪ್ರಚಾರ ಸಭೆಗಳು.

account_circle
BJP(@BJP4India) 's Twitter Profile Photo

TEASER: PM Modi 'OP' meets the masters of the INDIAN GAMING WORLD!

Watch your young at heart PM Shri Narendra Modi interact with India's top gamers and try his hand at several of these PC & VR games! 👇

account_circle
Basavaraj S Bommai (Modi Ka Parivar)(@BSBommai) 's Twitter Profile Photo

'ಜ್ಞಾನ ಈ ಜಗತ್ತನ್ನು ಆಳಲಿದೆ'

ನಮ್ಮ ಹೆಮ್ಮೆಯ ಲಕ್ಷ್ಮೇಶ್ವರದ ಆದರಹಳ್ಳಿ ಗ್ರಾಮದ ರವೀನಾ ಲಮಾಣಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇಯ ಸ್ಥಾನ ಪಡೆದಿರುವುದು ನಿಜಕ್ಕೂ ಸಂತಸದ ಸಂಗತಿ.

ಗ್ರಾಮೀಣ ಪ್ರದೇಶದಲ್ಲಿ ಜನಿಸಿ, ಬಡತನವನ್ನು ಎದುರಿಸುವ ನಡುವೆಯೇ ರವೀನಾ ಈ ಸಾಧನೆ ಮಾಡಿರುವುದು ನಿಜಕ್ಕೂ ಹೆಮ್ಮೆಯ ವಿಷಯ.

ರವೀನಾ ಪೋಷಕರಾದ ಸೋಮಣ್ಣ…

'ಜ್ಞಾನ ಈ ಜಗತ್ತನ್ನು ಆಳಲಿದೆ' ನಮ್ಮ ಹೆಮ್ಮೆಯ ಲಕ್ಷ್ಮೇಶ್ವರದ ಆದರಹಳ್ಳಿ ಗ್ರಾಮದ ರವೀನಾ ಲಮಾಣಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇಯ ಸ್ಥಾನ ಪಡೆದಿರುವುದು ನಿಜಕ್ಕೂ ಸಂತಸದ ಸಂಗತಿ. ಗ್ರಾಮೀಣ ಪ್ರದೇಶದಲ್ಲಿ ಜನಿಸಿ, ಬಡತನವನ್ನು ಎದುರಿಸುವ ನಡುವೆಯೇ ರವೀನಾ ಈ ಸಾಧನೆ ಮಾಡಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ರವೀನಾ ಪೋಷಕರಾದ ಸೋಮಣ್ಣ…
account_circle
Basavaraj S Bommai (Modi Ka Parivar)(@BSBommai) 's Twitter Profile Photo

ರೋಣ ವಿಧಾನಸಭಾ ಮತಕ್ಷೇತ್ರದ ಬೆಳವಣಕಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಹಾಗೂ ಬೀರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡೆನು.

ರೋಣ ವಿಧಾನಸಭಾ ಮತಕ್ಷೇತ್ರದ ಬೆಳವಣಕಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಹಾಗೂ ಬೀರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡೆನು. #bommaiforhaverigadag #haverimpconstituency
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಸಮಾಜ ಸುಧಾರಕ, ಸಮಾನತೆಯ ಪ್ರತಿಪಾದಕ, ಸಮಾಜದ ಶೋಷಿತ ವರ್ಗಗಳ ಏಳಿಗೆಗೆ ಅಹರ್ನಿಶಿ ಶ್ರಮವಹಿಸಿದ ಮಹಾತ್ಮ ಜ್ಯೋತಿಬಾ ಫುಲೆ ಅವರ ಜಯಂತಿಯಂದು ಅನಂತ ಪ್ರಣಾಮಗಳು.

ಸರ್ವರಿಗೂ ಶಿಕ್ಷಣ ಸಿಗಬೇಕೆಂದು ಅವರು ನಡೆಸಿದ ಹೋರಾಟ ಅವಿಸ್ಮರಣೀಯವಾದುದು.

ಸಮಾಜ ಸುಧಾರಕ, ಸಮಾನತೆಯ ಪ್ರತಿಪಾದಕ, ಸಮಾಜದ ಶೋಷಿತ ವರ್ಗಗಳ ಏಳಿಗೆಗೆ ಅಹರ್ನಿಶಿ ಶ್ರಮವಹಿಸಿದ ಮಹಾತ್ಮ ಜ್ಯೋತಿಬಾ ಫುಲೆ ಅವರ ಜಯಂತಿಯಂದು ಅನಂತ ಪ್ರಣಾಮಗಳು. ಸರ್ವರಿಗೂ ಶಿಕ್ಷಣ ಸಿಗಬೇಕೆಂದು ಅವರು ನಡೆಸಿದ ಹೋರಾಟ ಅವಿಸ್ಮರಣೀಯವಾದುದು. #MahatmaPhule
account_circle
Basavaraj S Bommai (Modi Ka Parivar)(@BSBommai) 's Twitter Profile Photo

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು.

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. #EidulFitr2024
account_circle