Basavaraj S Bommai (Modi Ka Parivar)(@BSBommai) 's Twitter Profileg
Basavaraj S Bommai (Modi Ka Parivar)

@BSBommai

Former Chief Minister of Karnataka & BJP Candidate for Haveri-Gadag Parliament Constituency.

ID:2955117367

linkhttp://www.bsbommai.in calendar_today01-01-2015 16:53:36

9,8K Tweets

514,4K Followers

160 Following

Basavaraj S Bommai (Modi Ka Parivar)(@BSBommai) 's Twitter Profile Photo

ಹಿರಿಯ ಪತ್ರಕರ್ತ ಆರ್. ಜಯಕುಮಾರ್ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ನೋವಾಯಿತು. ಅವರ ಅಗಲಿಕೆಯಿಂದ ಕನ್ನಡ ಪತ್ರಿಕೋದ್ಯಮ ಒಬ್ಬ ಹಿರಿಯನನ್ನು ಕಳೆದುಕೊಂಡಂತಾಗಿದೆ.

ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಆ ಭಗವಂತ ಕರುಣಿಸಲಿ, ಮೃತರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿಃ

ಹಿರಿಯ ಪತ್ರಕರ್ತ ಆರ್. ಜಯಕುಮಾರ್ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ನೋವಾಯಿತು. ಅವರ ಅಗಲಿಕೆಯಿಂದ ಕನ್ನಡ ಪತ್ರಿಕೋದ್ಯಮ ಒಬ್ಬ ಹಿರಿಯನನ್ನು ಕಳೆದುಕೊಂಡಂತಾಗಿದೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಆ ಭಗವಂತ ಕರುಣಿಸಲಿ, ಮೃತರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಸಂವಿಧಾನ ನನಗೆ ಪವಿತ್ರ ಗ್ರಂಥ. ಮೋದಿ ಬದುಕಿರುವವರೆಗೆ ಸಂವಿಧಾನದ ಮೂಲಭೂತ ಅಂಶಗಳಲ್ಲಿ ಯಾವುದೇ ಬದಲಾವಣೆ ಮಾಡಲು ಅವಕಾಶ ನೀಡುವುದಿಲ್ಲ.

- ಪ್ರಧಾನಿ ಶ್ರೀNarendra Modi



ಸಂವಿಧಾನ ನನಗೆ ಪವಿತ್ರ ಗ್ರಂಥ. ಮೋದಿ ಬದುಕಿರುವವರೆಗೆ ಸಂವಿಧಾನದ ಮೂಲಭೂತ ಅಂಶಗಳಲ್ಲಿ ಯಾವುದೇ ಬದಲಾವಣೆ ಮಾಡಲು ಅವಕಾಶ ನೀಡುವುದಿಲ್ಲ. - ಪ್ರಧಾನಿ ಶ್ರೀ@narendramodi #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ, ರಾಸ್ ಬಿಹಾರಿ ಬೋಸ್ ಅವರ ಜನ್ಮದಿನದಂದು ಗೌರವಪೂರ್ಣ ನಮನಗಳು.

ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ, ರಾಸ್ ಬಿಹಾರಿ ಬೋಸ್ ಅವರ ಜನ್ಮದಿನದಂದು ಗೌರವಪೂರ್ಣ ನಮನಗಳು. #RasBihariBose
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಹೊಸ ಉದ್ಯಮಿಗಳ ಕನಸುಗಳಿಗೆ ಪ್ರೋತ್ಸಾಹ ನೀಡಲು ಮೋದಿ ಸರ್ಕಾರ ಪ್ರಾರಂಭಿಸಿದ ಸ್ಟಾರ್ಟ್‌ಅಪ್‌ ಇಂಡಿಯಾ ಯೋಜನೆಯಡಿ ದೇಶದಲ್ಲಿ 1.23 ಲಕ್ಷ ಮಾನ್ಯತೆ ಪಡೆದ ಸ್ಟಾರ್ಟ್‌ಅಪ್‌ಗಳು ಕಾರ್ಯಾಚರಿಸುತ್ತಿವೆ.



ಹೊಸ ಉದ್ಯಮಿಗಳ ಕನಸುಗಳಿಗೆ ಪ್ರೋತ್ಸಾಹ ನೀಡಲು ಮೋದಿ ಸರ್ಕಾರ ಪ್ರಾರಂಭಿಸಿದ ಸ್ಟಾರ್ಟ್‌ಅಪ್‌ ಇಂಡಿಯಾ ಯೋಜನೆಯಡಿ ದೇಶದಲ್ಲಿ 1.23 ಲಕ್ಷ ಮಾನ್ಯತೆ ಪಡೆದ ಸ್ಟಾರ್ಟ್‌ಅಪ್‌ಗಳು ಕಾರ್ಯಾಚರಿಸುತ್ತಿವೆ. #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಹಾವೇರಿಯಿಂದ ತಿರುಪತಿಯ ದರ್ಶನಕ್ಕೆಂದು ಹೋಗುತ್ತಿದ್ದವರ ಕಾರು ರಾಣೇಬೆನ್ನೂರು ಬಳಿ ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ ಆರು ಮಂದಿ ಗಾಯಗೊಂಡ ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ.

ದೇವರು ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ ಹಾಗೂ ಗಾಯಗೊಂಡಿರುವ ಶೀಘ್ರವಾಗಿ ಗುಣಮುಖರಾಗಲಿಯೆಂದು ಪ್ರಾರ್ಥಿಸುತ್ತೇನೆ‌.

ರಾಜ್ಯ

ಹಾವೇರಿಯಿಂದ ತಿರುಪತಿಯ ದರ್ಶನಕ್ಕೆಂದು ಹೋಗುತ್ತಿದ್ದವರ ಕಾರು ರಾಣೇಬೆನ್ನೂರು ಬಳಿ ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ ಆರು ಮಂದಿ ಗಾಯಗೊಂಡ ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ. ದೇವರು ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ ಹಾಗೂ ಗಾಯಗೊಂಡಿರುವ ಶೀಘ್ರವಾಗಿ ಗುಣಮುಖರಾಗಲಿಯೆಂದು ಪ್ರಾರ್ಥಿಸುತ್ತೇನೆ‌. ರಾಜ್ಯ
account_circle
Narendra Modi(@narendramodi) 's Twitter Profile Photo

Sharing my interview with @TheStatesmanltd on the upcoming polls, our efforts to ensure good governance and the roadmap to further strengthen India’s growth trajectory.
thestatesman.com/exclusive-inte…

Sharing my interview with @TheStatesmanltd on the upcoming polls, our efforts to ensure good governance and the roadmap to further strengthen India’s growth trajectory. thestatesman.com/exclusive-inte…
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಭಾರತವು ಶೀಘ್ರದಲ್ಲೇ ಜಾಗತಿಕ ರಕ್ಷಣಾ ಉತ್ಪಾದನಾ ತಾಣವಾಗಲಿದೆ - ಇದು ಮೋದಿ ಗ್ಯಾರಂಟಿ.

ಭಾರತವು ಶೀಘ್ರದಲ್ಲೇ ಜಾಗತಿಕ ರಕ್ಷಣಾ ಉತ್ಪಾದನಾ ತಾಣವಾಗಲಿದೆ - ಇದು ಮೋದಿ ಗ್ಯಾರಂಟಿ. #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ‌
account_circle
Basavaraj S Bommai (Modi Ka Parivar)(@BSBommai) 's Twitter Profile Photo

ದೇಶದ ಜನತೆ ಕುಟುಂಬವಾದದ ವಿರುದ್ಧ ನಡೆಸಿದ್ದಾರೆ ಪ್ರಹಾರ...
ದೇಶದ ಉಜ್ವಲ ಭವಿಷ್ಯಕ್ಕಾಗಿ ಚುನಾಯಿಸಲಿದ್ದಾರೆ

account_circle
Basavaraj S Bommai (Modi Ka Parivar)(@BSBommai) 's Twitter Profile Photo

ಮೂರನೇ ಬಾರಿಯೂ ಎನ್‌ಡಿಎ ಸರ್ಕಾರ ರಚಿಸಲಿದೆ ಎಂಬುದನ್ನು ದೇಶದ ಜನರು ತೀರ್ಮಾನಿಸಿದ್ದಾರೆ.



ಮೂರನೇ ಬಾರಿಯೂ ಎನ್‌ಡಿಎ ಸರ್ಕಾರ ರಚಿಸಲಿದೆ ಎಂಬುದನ್ನು ದೇಶದ ಜನರು ತೀರ್ಮಾನಿಸಿದ್ದಾರೆ. #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ
account_circle
Narendra Modi(@narendramodi) 's Twitter Profile Photo

Sharing my interview with Economic Times on various issues, notably the economic transformation in India and the strong potential in our country for growth as well as investment.

Sharing my interview with @EconomicTimes on various issues, notably the economic transformation in India and the strong potential in our country for growth as well as investment.
account_circle
Basavaraj S Bommai (Modi Ka Parivar)(@BSBommai) 's Twitter Profile Photo

ನಾಡಿನ ಸಮಸ್ತ ಜನತೆಗೆ ಬುದ್ಧ ಪೂರ್ಣಿಮೆಯ ಹಾರ್ದಿಕ ಶುಭಾಶಯಗಳು.

ತನ್ನ ಬೋಧನೆಗಳ ಮೂಲಕ ಜಗತ್ತಿಗೆ ಹೊಸ ಬದುಕುವ ದಿಕ್ಕನ್ನು ತೋರಿದ
ಶ್ರೀ ಬುದ್ಧ ಭಗವಾನರ ಜನ್ಮದಿನದಂದು ನನ್ನ ಭಕ್ತಿಪೂರ್ವಕ ನಮನಗಳು.

ನಾಡಿನ ಸಮಸ್ತ ಜನತೆಗೆ ಬುದ್ಧ ಪೂರ್ಣಿಮೆಯ ಹಾರ್ದಿಕ ಶುಭಾಶಯಗಳು. ತನ್ನ ಬೋಧನೆಗಳ ಮೂಲಕ ಜಗತ್ತಿಗೆ ಹೊಸ ಬದುಕುವ ದಿಕ್ಕನ್ನು ತೋರಿದ ಶ್ರೀ ಬುದ್ಧ ಭಗವಾನರ ಜನ್ಮದಿನದಂದು ನನ್ನ ಭಕ್ತಿಪೂರ್ವಕ ನಮನಗಳು.
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಹಾವೇರಿ ಜಿಲ್ಲೆಗೆ ಅಗತ್ಯವಿರುವ ಡಿಎಪಿ, ಯುರಿಯಾ ಹಾಗೂ ಕಾಂಪ್ಲೆಕ್ಸ್ ಗೊಬ್ಬರವನ್ನು ಕೂಡಲೇ ಸರಬರಾಜು ಮಾಡುವಂತೆ ರಾಜ್ಯದ ಕೃಷಿ ಸಚಿವ ಚಲುವರಾಯಸ್ವಾಮಿಗೆ ಆಗ್ರಹಿಸುತ್ತೇನೆ.

N Chaluvarayaswamy

ಹಾವೇರಿ ಜಿಲ್ಲೆಗೆ ಅಗತ್ಯವಿರುವ ಡಿಎಪಿ, ಯುರಿಯಾ ಹಾಗೂ ಕಾಂಪ್ಲೆಕ್ಸ್ ಗೊಬ್ಬರವನ್ನು ಕೂಡಲೇ ಸರಬರಾಜು ಮಾಡುವಂತೆ ರಾಜ್ಯದ ಕೃಷಿ ಸಚಿವ ಚಲುವರಾಯಸ್ವಾಮಿಗೆ ಆಗ್ರಹಿಸುತ್ತೇನೆ. @Chaluvarayaswam
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಸಂವಿಧಾನದ ಆತ್ಮವನ್ನು ಪದೇ ಪದೇ ಘಾಸಿಗೊಳಿಸುವ ಕಾರ್ಯವನ್ನು ಕಾಂಗ್ರೆಸ್ ಮಾಡಿದೆ. ತನ್ನ ಪಾಪಗಳನ್ನು ಮರೆಮಾಚಲು ಸುಳ್ಳಿನ ಮೊರೆ ಹೋಗುತ್ತಿದೆ.
- ಪ್ರಧಾನಿ ಶ್ರೀNarendra Modi



ಸಂವಿಧಾನದ ಆತ್ಮವನ್ನು ಪದೇ ಪದೇ ಘಾಸಿಗೊಳಿಸುವ ಕಾರ್ಯವನ್ನು ಕಾಂಗ್ರೆಸ್ ಮಾಡಿದೆ. ತನ್ನ ಪಾಪಗಳನ್ನು ಮರೆಮಾಚಲು ಸುಳ್ಳಿನ ಮೊರೆ ಹೋಗುತ್ತಿದೆ. - ಪ್ರಧಾನಿ ಶ್ರೀ@narendramodi #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಯಲ್ಲಿ ಔಷಧಿಗಳನ್ನು ಪಡೆಯಲು ಜನ್‌ ಔಷಧಿ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು - ಇದು ಮೋದಿ ಗ್ಯಾರಂಟಿ.



ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಯಲ್ಲಿ ಔಷಧಿಗಳನ್ನು ಪಡೆಯಲು ಜನ್‌ ಔಷಧಿ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು - ಇದು ಮೋದಿ ಗ್ಯಾರಂಟಿ. #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ‌
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಬ್ರಹ್ಮ ಸಮಾಜ ಚಳುವಳಿಯ ಹರಿಕಾರ, ಭಾರತೀಯ ಪುನರುಜ್ಜಿವನ ಪಿತಾಮಹ, ಸಮಾಜ ಸುಧಾರಕ ಶ್ರೀ ರಾಜರಾಮ್ ಮೋಹನ್ ರಾಯ್ ಅವರ ಜನ್ಮದಿನದಂದು ಗೌರವಪೂರ್ಣ ನಮನಗಳು.


ಬ್ರಹ್ಮ ಸಮಾಜ ಚಳುವಳಿಯ ಹರಿಕಾರ, ಭಾರತೀಯ ಪುನರುಜ್ಜಿವನ ಪಿತಾಮಹ, ಸಮಾಜ ಸುಧಾರಕ ಶ್ರೀ ರಾಜರಾಮ್ ಮೋಹನ್ ರಾಯ್ ಅವರ ಜನ್ಮದಿನದಂದು ಗೌರವಪೂರ್ಣ ನಮನಗಳು. #rajrammohanray #ರಾಜರಾಮಮೋಹನರಾಯ್
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಇಂದು ಕಲಬುರಗಿಯಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿ ಮತಯಾಚಿಸಿದೆನು.

ಈ ಸಂದರ್ಭದಲ್ಲಿ ಸಂಸದ ಡಾ.‌ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮಡು, ಡಾ. ಅವಿನಾಶ ಜಾಧವ್, ಬಿ.ಜಿ.ಪಾಟೀಲ್, ಶಶೀಲ್ ಜಿ ನಮೋಶಿ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ,

ಇಂದು ಕಲಬುರಗಿಯಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿ ಮತಯಾಚಿಸಿದೆನು. ಈ ಸಂದರ್ಭದಲ್ಲಿ ಸಂಸದ ಡಾ.‌ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮಡು, ಡಾ. ಅವಿನಾಶ ಜಾಧವ್, ಬಿ.ಜಿ.ಪಾಟೀಲ್, ಶಶೀಲ್ ಜಿ ನಮೋಶಿ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ,
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಜನ್‌ಧನ್‌ನಿಂದ ಜನ ಸುರಕ್ಷತೆ ಎಂಬ ಧ್ಯೇಯದೊಂದಿಗೆ ಮೋದಿ ಸರ್ಕಾರವು ಸಾಮಾಜಿಕ ಭದ್ರತೆಯನ್ನು ಖಾತ್ರಿಪಡಿಸುತ್ತಿದೆ.
ಪ್ರಧಾನಮಂತ್ರಿ ಬಿಮಾ ಯೋಜನೆಗಳ ಫಲಾನುಭವಿಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ.



ಜನ್‌ಧನ್‌ನಿಂದ ಜನ ಸುರಕ್ಷತೆ ಎಂಬ ಧ್ಯೇಯದೊಂದಿಗೆ ಮೋದಿ ಸರ್ಕಾರವು ಸಾಮಾಜಿಕ ಭದ್ರತೆಯನ್ನು ಖಾತ್ರಿಪಡಿಸುತ್ತಿದೆ. ಪ್ರಧಾನಮಂತ್ರಿ ಬಿಮಾ ಯೋಜನೆಗಳ ಫಲಾನುಭವಿಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ. #JanDhanSeJanSuraksha #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ
account_circle