@BSYBJP
Former Chief Minister of Karnataka
calendar_today08-07-2009 15:58:06
8,3K Tweets
1,1M Followers
156 Following
5 months ago
ರಾಷ್ಟ್ರಮಟ್ಟದಲ್ಲಿ ನಮ್ಮ ತುಳುನಾಡು ಕರಾವಳಿಯ ಸಂಸ್ಕೃತಿಯನ್ನು ಪ್ರತಿಬಿಂಬಿಸಲು ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿರುವ ನಾಡಿನ ಹೆಮ್ಮೆಯ ಜಾನಪದ ಕ್ರೀಡೆ 'ಕಂಬಳ ಉತ್ಸವ'ದಲ್ಲಿ ಇಂದು ಪಾಲ್ಗೊಳ್ಳಲಾಯಿತು.