Vijayendra Yediyurappa (Modi Ka Parivar)
@BYVijayendra
State President @BJP4Karnataka | MLA Shikaripura Assembly Constituency, Karnataka
ID:1258653764
https://www.facebook.com/VijayendraBY 11-03-2013 05:21:27
7,7K Tweets
134,4K Followers
183 Following
'ಮತ್ತೊಮ್ಮೆ ಮೋದಿ ಗೆಲುವಿಗೆ
ಜನಸಾಮಾನ್ಯರ ಒಲವು'
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿಂದು ಆಯೋಜಿಸಿದ್ದ ಬೂತ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಲಾಯಿತು. ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಸಂಘಟಿತ ಪ್ರಯತ್ನದಿಂದ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಶ್ರೀ Govind M Karjol (ಮೋದಿಯವರ ಕುಟುಂಬ ) ಅವರನ್ನು ಪ್ರಚಂಡ ಮತಗಳ ಅಂತರಗಳಿಂದ ಗೆಲ್ಲಿಸಿ ಮತ್ತೊಮ್ಮೆ ಮೋದಿ…
'ಗಣಿನಾಡು ದೇಶಭಕ್ತರ ಜೈಕಾರ
ಮತ್ತೊಮ್ಮೆ ಮೋದಿ ಸರ್ಕಾರ'
ಬಳ್ಳಾರಿಯಲ್ಲಿಂದು ಬೃಹತ್ ರೋಡ್ ಶೋ ಮೂಲಕ ಲೋಕಸಭಾ ಚುನಾವಣೆಯ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಶ್ರೀ B Sriramulu (Modi Ka Parivar) ಅವರ ನಾಮಪತ್ರ ಸಲ್ಲಿಕೆ ಹಾಗೂ ಪ್ರಬುದ್ಧ ಸಭೆಯಲ್ಲಿ ಭಾಗವಹಿಸಿ ನಮ್ಮ ಎನ್.ಡಿ.ಎ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲಾಯಿತು. ವಿಕಸಿತ ಭಾರತಕ್ಕಾಗಿ ಶ್ರಮಿಸುತ್ತಿರುವ…
ಮಾನ್ಯ Laxman Sangappa Savadi | ಲಕ್ಷ್ಮಣ್ ಸಂಗಪ್ಪ ಸವದಿ ಅವರೇ,
ಭಾರತ್ ಮಾತಾ ಕಿ ಜೈ ಎಂದು ಕೂಗಿದರೆ ಮಾನ್ಯ Mallikarjun Kharge ಅವರು ತಪ್ಪು ತಿಳಿದುಕೊಳ್ಳುತ್ತಾರೆ ಎಂದು ನಿಮಗೆ ಏಕೆ ಅನಿಸಿತು?
'ಭಾರತ್ ಮಾತಾ ಕಿ ಜೈ' ಎಂದು ಕೂಗುವುದು ಕಾಂಗ್ರೆಸ್ ಪಕ್ಷದ ವ್ಯವಸ್ಥೆಯಲ್ಲಿ ಅಪರಾಧವೇ ?
'ಖರ್ಗೆಯವರೇ ನೀವು ತಪ್ಪು ತಿಳಿದುಕೊಳ್ಳಬಾರದು' ಎಂದು ನೀವು ಹೇಳಿರುವುದನ್ನು ನೋಡಿದರೆ ‘ಭಾರತ್…
ರೈತರಿಗೆ ಉತ್ತಮ ಮಾರುಕಟ್ಟೆ ಪ್ರವೇಶವನ್ನು ಒದಗಿಸಲು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಲು ಮೋದಿ ಸರ್ಕಾರವು ಇ-ನಾಮ್ ವೇದಿಕೆ, ಎಫ್ಪಿಒ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಿದೆ. ಅನ್ನದಾತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮೋದಿ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರೋಣ.
#PhirEkBaarModiSarkar
#AbkiBaar400Paar …
ಜನರ ಬದುಕಿಗೆ ಸ್ಥಿರತೆ ನೀಡಲಾಗದ ರಾಜ್ಯದ Karnataka Congress ಸರ್ಕಾರದ ಅಸ್ಥಿರ ಗ್ಯಾರಂಟಿಗಳ ಯೋಜನೆಗಳ ಅಸಲೀ ಬಂಡವಾಳ ಒಂದೊಂದಾಗಿ ಬಯಲಾಗುತ್ತಿವೆ. ಅವುಗಳ ಭಾಗವಾಗಿ 'ಯುವನಿಧಿ ಯೋಜನೆಗೆ ಶೇ 46.65 ರಷ್ಟು ಯುವಜನರು ಅನರ್ಹರು' ಎಂಬ ಅವೈಜ್ಞಾನಿಕ ಸಮೀಕ್ಷಾ ವರದಿ ಬಯಲಾಗಿದೆ.
ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ನಂಬಿ…
ಅಪ್ರತಿಮ ಕಲಾವಿದ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಅಭಿಮಾನಪೂರ್ವಕ ನಮನಗಳು. ಕೋಟ್ಯಂತರ ಅಭಿಮಾನಿಗಳ ಪಾಲಿನ ನೆಚ್ಚಿನ 'ಅಣ್ಣಾವ್ರು ಕೋಟ್ಯಂತರ ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ'.
#DrRajkumar
ಭಾರತ ದೇಶದಲ್ಲಿ ಜನಿಸಿದ ಪುಣ್ಯ ಪುರುಷರಲ್ಲಿ ಕನ್ನಡ ನಾಡಿನ ಕೀರ್ತಿ ಪತಾಕೆಯನ್ನು ವಿಶ್ವದ ಮಟ್ಟದಲ್ಲಿ ಎತ್ತಿ ಹಿಡಿದ ಮಹಾನ್ ಮೇಧಾವಿ, ತಂತ್ರಜ್ಞ, ಅಮರ ವಾಸ್ತು ಶಿಲ್ಪಿ, 'ಭಾರತದ ಭಾಗ್ಯ ವಿಧಾತ' ಶ್ರೀ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ನವರ ಪುಣ್ಯಸ್ಮರಣೆಯಂದು ಅವರಿಗೆ ಅನಂತ ಪ್ರಣಾಮಗಳು.
#SirMVishveshwaraiah
ರೈತರ ಹಿತಾಸಕ್ತಿಗಾಗಿ ಶ್ರಮಿಸುತ್ತಿರುವ ನಮ್ಮ Narendra Modi ಜೀ ಅವರ ಸರ್ಕಾರವು ಸಹಕಾರಿ ವಲಯದಲ್ಲಿ ವಿಶ್ವದ ಅತಿ ದೊಡ್ಡ ಧಾನ್ಯ ಸಂಗ್ರಹ ಯೋಜನೆ ಪ್ರಾರಂಭಿಸಿದೆ.
ರೈತರು ತಮ್ಮ ಉತ್ಪನ್ನಗಳನ್ನು ಸಂಗ್ರಹಿಸಿಟ್ಟುಕೊಂಡು ತಮ್ಮ ಅಗತ್ಯಕ್ಕೆ ತಕ್ಕಂತೆ ಸರಿಯಾದ ಸಮಯಕ್ಕೆ ಮಾರಾಟ ಮಾಡುವುದರ ಜೊತೆಗೆ ಬ್ಯಾಂಕ್ಗಳಿಂದ ಸಾಲ ಪಡೆಯಲು ಸಹಕಾರಿಯಾಗಲಿದೆ.…
ಹಣ, ಹೆಂಡ ಹಾಗೂ ತೋಳ್ಬಲದ ಗೂಂಡಾಗಿರಿ ರಾಜಕೀಯಕ್ಕೆ ಹೆಸರಾಗಿರುವ Karnataka Congress ಬೆಂಗಳೂರು ಗ್ರಾಮಾಂತರದಲ್ಲಿ ಬಂಡೆ ಪುಡಿ ಪುಡಿಯಾಗುವ ವಾತಾವರಣ ಉದ್ಭವಿಸಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ಸಿಗರು ಹತಾಶರಾಗಿದ್ದಾರೆ. ಇವರಿಗೆ ವಿರುದ್ಧವಾಗಿ ನಿಂತಿರುವ ಮತದಾರರು ಹಾಗೂ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಮೇಲೆ ಅಮಾನುಷ ಹಲ್ಲೆ ನಡೆಸಿ…
'ವಿಕಸಿತ ಭಾರತಕ್ಕಾಗಿ
ಮತ್ತೊಮ್ಮೆ ಮೋದಿ ಸರ್ಕಾರ'
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ತರೀಕೆರೆಯಲ್ಲಿ ಆಯೋಜಿಸಿದ್ದ ಬೃಹತ್ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಲಾಯಿತು. ಭಾರತ ಗೆಲ್ಲಿಸಿ ಸದೃಢ ಹಾಗೂ ಸಮೃದ್ಧ ರಾಷ್ಟ್ರ ನಿರ್ಮಾಣದ ಸಂಕಲ್ಪ ಸಾಕಾರಗೊಳಿಸುವ ನಿಟ್ಟಿನಲ್ಲಿ ಸರಳ ಹಾಗೂ ಸಜ್ಜನ ಎನ್.ಡಿ.ಎ ಅಭ್ಯರ್ಥಿ ಶ್ರೀ Kota Shrinivas Poojari (ಮೋದಿಜೀ ಪರಿವಾರ)…