Vijayendra Yediyurappa (Modi Ka Parivar)(@BYVijayendra) 's Twitter Profileg
Vijayendra Yediyurappa (Modi Ka Parivar)

@BYVijayendra

State President @BJP4Karnataka | MLA Shikaripura Assembly Constituency, Karnataka

ID:1258653764

linkhttps://www.facebook.com/VijayendraBY calendar_today11-03-2013 05:21:27

7,7K Tweets

134,4K Followers

183 Following

Vijayendra Yediyurappa (Modi Ka Parivar)(@BYVijayendra) 's Twitter Profile Photo

'ಮತ್ತೊಮ್ಮೆ ಮೋದಿ ಗೆಲುವಿಗೆ
ಜನಸಾಮಾನ್ಯರ ಒಲವು'

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿಂದು ಆಯೋಜಿಸಿದ್ದ ಬೂತ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಲಾಯಿತು. ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಸಂಘಟಿತ ಪ್ರಯತ್ನದಿಂದ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಶ್ರೀ Govind M Karjol (ಮೋದಿಯವರ ಕುಟುಂಬ ) ಅವರನ್ನು ಪ್ರಚಂಡ ಮತಗಳ ಅಂತರಗಳಿಂದ ಗೆಲ್ಲಿಸಿ ಮತ್ತೊಮ್ಮೆ ಮೋದಿ…

'ಮತ್ತೊಮ್ಮೆ ಮೋದಿ ಗೆಲುವಿಗೆ ಜನಸಾಮಾನ್ಯರ ಒಲವು' ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿಂದು ಆಯೋಜಿಸಿದ್ದ ಬೂತ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಲಾಯಿತು. ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಸಂಘಟಿತ ಪ್ರಯತ್ನದಿಂದ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಶ್ರೀ @GovindKarjol ಅವರನ್ನು ಪ್ರಚಂಡ ಮತಗಳ ಅಂತರಗಳಿಂದ ಗೆಲ್ಲಿಸಿ ಮತ್ತೊಮ್ಮೆ ಮೋದಿ…
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

'ಗಣಿನಾಡು ದೇಶಭಕ್ತರ ಜೈಕಾರ
ಮತ್ತೊಮ್ಮೆ ಮೋದಿ ಸರ್ಕಾರ'

ಬಳ್ಳಾರಿಯಲ್ಲಿಂದು ಬೃಹತ್ ರೋಡ್ ಶೋ ಮೂಲಕ ಲೋಕಸಭಾ ಚುನಾವಣೆಯ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಶ್ರೀ B Sriramulu (Modi Ka Parivar) ಅವರ ನಾಮಪತ್ರ ಸಲ್ಲಿಕೆ ಹಾಗೂ ಪ್ರಬುದ್ಧ ಸಭೆಯಲ್ಲಿ ಭಾಗವಹಿಸಿ ನಮ್ಮ ಎನ್.ಡಿ.ಎ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲಾಯಿತು. ವಿಕಸಿತ ಭಾರತಕ್ಕಾಗಿ ಶ್ರಮಿಸುತ್ತಿರುವ…

'ಗಣಿನಾಡು ದೇಶಭಕ್ತರ ಜೈಕಾರ ಮತ್ತೊಮ್ಮೆ ಮೋದಿ ಸರ್ಕಾರ' ಬಳ್ಳಾರಿಯಲ್ಲಿಂದು ಬೃಹತ್ ರೋಡ್ ಶೋ ಮೂಲಕ ಲೋಕಸಭಾ ಚುನಾವಣೆಯ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಶ್ರೀ @sriramulubjp ಅವರ ನಾಮಪತ್ರ ಸಲ್ಲಿಕೆ ಹಾಗೂ ಪ್ರಬುದ್ಧ ಸಭೆಯಲ್ಲಿ ಭಾಗವಹಿಸಿ ನಮ್ಮ ಎನ್.ಡಿ.ಎ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲಾಯಿತು. ವಿಕಸಿತ ಭಾರತಕ್ಕಾಗಿ ಶ್ರಮಿಸುತ್ತಿರುವ…
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

It's rather very unfortunate & depressing to know that a senior leader like Lakshman Savadi hesitates to openly raise the slogan 'Bharath Mata Mi Jai' on a Congress platform infront of its National President Mallikarjun Kharge.

Isn't it very pitiful & dangerous that a Congress…

account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ಮಾನ್ಯ Laxman Sangappa Savadi | ಲಕ್ಷ್ಮಣ್ ಸಂಗಪ್ಪ ಸವದಿ ಅವರೇ,
ಭಾರತ್ ಮಾತಾ ಕಿ ಜೈ ಎಂದು ಕೂಗಿದರೆ ಮಾನ್ಯ Mallikarjun Kharge ಅವರು ತಪ್ಪು ತಿಳಿದುಕೊಳ್ಳುತ್ತಾರೆ ಎಂದು ನಿಮಗೆ ಏಕೆ ಅನಿಸಿತು?
'ಭಾರತ್ ಮಾತಾ ಕಿ ಜೈ' ಎಂದು ಕೂಗುವುದು ಕಾಂಗ್ರೆಸ್ ಪಕ್ಷದ ವ್ಯವಸ್ಥೆಯಲ್ಲಿ ಅಪರಾಧವೇ ?

'ಖರ್ಗೆಯವರೇ ನೀವು ತಪ್ಪು ತಿಳಿದುಕೊಳ್ಳಬಾರದು' ಎಂದು ನೀವು ಹೇಳಿರುವುದನ್ನು ನೋಡಿದರೆ ‘ಭಾರತ್…

account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ರೈತರಿಗೆ ಉತ್ತಮ ಮಾರುಕಟ್ಟೆ ಪ್ರವೇಶವನ್ನು ಒದಗಿಸಲು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಲು ಮೋದಿ ಸರ್ಕಾರವು ಇ-ನಾಮ್‌ ವೇದಿಕೆ, ಎಫ್‌ಪಿಒ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಿದೆ. ಅನ್ನದಾತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮೋದಿ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರೋಣ.

ರೈತರಿಗೆ ಉತ್ತಮ ಮಾರುಕಟ್ಟೆ ಪ್ರವೇಶವನ್ನು ಒದಗಿಸಲು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಲು ಮೋದಿ ಸರ್ಕಾರವು ಇ-ನಾಮ್‌ ವೇದಿಕೆ, ಎಫ್‌ಪಿಒ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಿದೆ. ಅನ್ನದಾತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮೋದಿ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರೋಣ. #PhirEkBaarModiSarkar #AbkiBaar400Paar…
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ಜನರ ಬದುಕಿಗೆ ಸ್ಥಿರತೆ ನೀಡಲಾಗದ ರಾಜ್ಯದ Karnataka Congress ಸರ್ಕಾರದ ಅಸ್ಥಿರ ಗ್ಯಾರಂಟಿಗಳ ಯೋಜನೆಗಳ ಅಸಲೀ ಬಂಡವಾಳ ಒಂದೊಂದಾಗಿ ಬಯಲಾಗುತ್ತಿವೆ. ಅವುಗಳ ಭಾಗವಾಗಿ 'ಯುವನಿಧಿ ಯೋಜನೆಗೆ ಶೇ 46.65 ರಷ್ಟು ಯುವಜನರು ಅನರ್ಹರು' ಎಂಬ ಅವೈಜ್ಞಾನಿಕ ಸಮೀಕ್ಷಾ ವರದಿ ಬಯಲಾಗಿದೆ.

ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ನಂಬಿ…

ಜನರ ಬದುಕಿಗೆ ಸ್ಥಿರತೆ ನೀಡಲಾಗದ ರಾಜ್ಯದ @INCKarnataka ಸರ್ಕಾರದ ಅಸ್ಥಿರ ಗ್ಯಾರಂಟಿಗಳ ಯೋಜನೆಗಳ ಅಸಲೀ ಬಂಡವಾಳ ಒಂದೊಂದಾಗಿ ಬಯಲಾಗುತ್ತಿವೆ. ಅವುಗಳ ಭಾಗವಾಗಿ 'ಯುವನಿಧಿ ಯೋಜನೆಗೆ ಶೇ 46.65 ರಷ್ಟು ಯುವಜನರು ಅನರ್ಹರು' ಎಂಬ ಅವೈಜ್ಞಾನಿಕ ಸಮೀಕ್ಷಾ ವರದಿ ಬಯಲಾಗಿದೆ. ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ನಂಬಿ…
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ಅಪ್ರತಿಮ ಕಲಾವಿದ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಅಭಿಮಾನಪೂರ್ವಕ ನಮನಗಳು. ಕೋಟ್ಯಂತರ ಅಭಿಮಾನಿಗಳ ಪಾಲಿನ ನೆಚ್ಚಿನ 'ಅಣ್ಣಾವ್ರು ಕೋಟ್ಯಂತರ ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ'.

ಅಪ್ರತಿಮ ಕಲಾವಿದ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಅಭಿಮಾನಪೂರ್ವಕ ನಮನಗಳು. ಕೋಟ್ಯಂತರ ಅಭಿಮಾನಿಗಳ ಪಾಲಿನ ನೆಚ್ಚಿನ 'ಅಣ್ಣಾವ್ರು ಕೋಟ್ಯಂತರ ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ'. #DrRajkumar
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ಭಾರತ ದೇಶದಲ್ಲಿ ಜನಿಸಿದ ಪುಣ್ಯ ಪುರುಷರಲ್ಲಿ ಕನ್ನಡ ನಾಡಿನ ಕೀರ್ತಿ ಪತಾಕೆಯನ್ನು ವಿಶ್ವದ ಮಟ್ಟದಲ್ಲಿ ಎತ್ತಿ ಹಿಡಿದ ಮಹಾನ್ ಮೇಧಾವಿ, ತಂತ್ರಜ್ಞ, ಅಮರ ವಾಸ್ತು ಶಿಲ್ಪಿ, 'ಭಾರತದ ಭಾಗ್ಯ ವಿಧಾತ' ಶ್ರೀ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ನವರ ಪುಣ್ಯಸ್ಮರಣೆಯಂದು ಅವರಿಗೆ ಅನಂತ ಪ್ರಣಾಮಗಳು.

ಭಾರತ ದೇಶದಲ್ಲಿ ಜನಿಸಿದ ಪುಣ್ಯ ಪುರುಷರಲ್ಲಿ ಕನ್ನಡ ನಾಡಿನ ಕೀರ್ತಿ ಪತಾಕೆಯನ್ನು ವಿಶ್ವದ ಮಟ್ಟದಲ್ಲಿ ಎತ್ತಿ ಹಿಡಿದ ಮಹಾನ್ ಮೇಧಾವಿ, ತಂತ್ರಜ್ಞ, ಅಮರ ವಾಸ್ತು ಶಿಲ್ಪಿ, 'ಭಾರತದ ಭಾಗ್ಯ ವಿಧಾತ' ಶ್ರೀ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ನವರ ಪುಣ್ಯಸ್ಮರಣೆಯಂದು ಅವರಿಗೆ ಅನಂತ ಪ್ರಣಾಮಗಳು. #SirMVishveshwaraiah
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

'ಮೈಸೂರು ಜನತೆಯ ದೃಢ ಸಂಕಲ್ಪ
ಮತ್ತೊಮ್ಮೆ ಮೋದಿ ಸರ್ಕಾರ'

ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪರವಾಗಿ ಮತಯಾಚನೆ‌ ಮಾಡಲಾಯಿತು.
ನಾಡಿಗೆ ಅತ್ಯಮೂಲ್ಯ ಕೊಡುಗೆ ನೀಡಿರುವ ಶ್ರೇಷ್ಠ ಮನೆತನದ ಮಹಾರಾಜರಿಗೆ ಗೌರವ…

'ಮೈಸೂರು ಜನತೆಯ ದೃಢ ಸಂಕಲ್ಪ ಮತ್ತೊಮ್ಮೆ ಮೋದಿ ಸರ್ಕಾರ' ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪರವಾಗಿ ಮತಯಾಚನೆ‌ ಮಾಡಲಾಯಿತು. ನಾಡಿಗೆ ಅತ್ಯಮೂಲ್ಯ ಕೊಡುಗೆ ನೀಡಿರುವ ಶ್ರೇಷ್ಠ ಮನೆತನದ ಮಹಾರಾಜರಿಗೆ ಗೌರವ…
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

'ಬಿಜೆಪಿ-ಜೆಡಿಎಸ್ ಸಂಘಟಿತ ಹೋರಾಟ
ಹೆಚ್ಚಿಸುತ್ತಿದೆ ವಿಜಯದ ವಿಶ್ವಾಸ'

ಹನೂರಿನಲ್ಲಿಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಎಸ್ ಬಾಲರಾಜ್ ಅವರ ಪರವಾಗಿ ಬೃಹತ್ ರೋಡ್ ಶೋ ಮೂಲಕ ಮತ ಯಾಚಿಸಲಾಯಿತು. ಪ್ರತಿ ಮನೆಗಳಲ್ಲಿಯೂ ಒಂದಿಲ್ಲೊಂದು ಮೋದಿ ಸರ್ಕಾರದ ಯೋಜನೆಗಳ ಫಲಾನುಭವಿಗಳಿದ್ದು ಜನಸಾಮಾನ್ಯರ ಗ್ಯಾರಂಟಿಯಾಗಿರುವ ಮೋದಿಜೀ…

'ಬಿಜೆಪಿ-ಜೆಡಿಎಸ್ ಸಂಘಟಿತ ಹೋರಾಟ ಹೆಚ್ಚಿಸುತ್ತಿದೆ ವಿಜಯದ ವಿಶ್ವಾಸ' ಹನೂರಿನಲ್ಲಿಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಎಸ್ ಬಾಲರಾಜ್ ಅವರ ಪರವಾಗಿ ಬೃಹತ್ ರೋಡ್ ಶೋ ಮೂಲಕ ಮತ ಯಾಚಿಸಲಾಯಿತು. ಪ್ರತಿ ಮನೆಗಳಲ್ಲಿಯೂ ಒಂದಿಲ್ಲೊಂದು ಮೋದಿ ಸರ್ಕಾರದ ಯೋಜನೆಗಳ ಫಲಾನುಭವಿಗಳಿದ್ದು ಜನಸಾಮಾನ್ಯರ ಗ್ಯಾರಂಟಿಯಾಗಿರುವ ಮೋದಿಜೀ…
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

'ಭಾರತ ಗೆಲ್ಲಿಸಿ ಕರುನಾಡ ಸಮೃದ್ಧಿಗೊಳಿಸಲು
ಮತ್ತೊಮ್ಮೆ ಮೋದಿ ಸರ್ಕಾರ'

ಕೊಳ್ಳೇಗಾಲದಲ್ಲಿ ಇಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಶ್ರೀ ಎಸ್ ಬಾಲರಾಜ್ ಅವರ ಪರವಾಗಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಲಾಯಿತು. ಕಿಸಾನ್ ಸಮ್ಮಾನ್, ವಿಶ್ವಕರ್ಮ ಯೋಜನೆಗಳ ಮೂಲಕ ರೈತರು ಹಾಗೂ ಶ್ರಮಿಕ ವರ್ಗಗಳ ಜನರ…

'ಭಾರತ ಗೆಲ್ಲಿಸಿ ಕರುನಾಡ ಸಮೃದ್ಧಿಗೊಳಿಸಲು ಮತ್ತೊಮ್ಮೆ ಮೋದಿ ಸರ್ಕಾರ' ಕೊಳ್ಳೇಗಾಲದಲ್ಲಿ ಇಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಶ್ರೀ ಎಸ್ ಬಾಲರಾಜ್ ಅವರ ಪರವಾಗಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಲಾಯಿತು. ಕಿಸಾನ್ ಸಮ್ಮಾನ್, ವಿಶ್ವಕರ್ಮ ಯೋಜನೆಗಳ ಮೂಲಕ ರೈತರು ಹಾಗೂ ಶ್ರಮಿಕ ವರ್ಗಗಳ ಜನರ…
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ರೈತರ ಹಿತಾಸಕ್ತಿಗಾಗಿ ಶ್ರಮಿಸುತ್ತಿರುವ ನಮ್ಮ Narendra Modi ಜೀ ಅವರ ಸರ್ಕಾರವು ಸಹಕಾರಿ ವಲಯದಲ್ಲಿ ವಿಶ್ವದ ಅತಿ ದೊಡ್ಡ ಧಾನ್ಯ ಸಂಗ್ರಹ ಯೋಜನೆ ಪ್ರಾರಂಭಿಸಿದೆ.

ರೈತರು ತಮ್ಮ ಉತ್ಪನ್ನಗಳನ್ನು ಸಂಗ್ರಹಿಸಿಟ್ಟುಕೊಂಡು ತಮ್ಮ ಅಗತ್ಯಕ್ಕೆ ತಕ್ಕಂತೆ ಸರಿಯಾದ ಸಮಯಕ್ಕೆ ಮಾರಾಟ ಮಾಡುವುದರ ಜೊತೆಗೆ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಸಹಕಾರಿಯಾಗಲಿದೆ.…

ರೈತರ ಹಿತಾಸಕ್ತಿಗಾಗಿ ಶ್ರಮಿಸುತ್ತಿರುವ ನಮ್ಮ @narendramodi ಜೀ ಅವರ ಸರ್ಕಾರವು ಸಹಕಾರಿ ವಲಯದಲ್ಲಿ ವಿಶ್ವದ ಅತಿ ದೊಡ್ಡ ಧಾನ್ಯ ಸಂಗ್ರಹ ಯೋಜನೆ ಪ್ರಾರಂಭಿಸಿದೆ. ರೈತರು ತಮ್ಮ ಉತ್ಪನ್ನಗಳನ್ನು ಸಂಗ್ರಹಿಸಿಟ್ಟುಕೊಂಡು ತಮ್ಮ ಅಗತ್ಯಕ್ಕೆ ತಕ್ಕಂತೆ ಸರಿಯಾದ ಸಮಯಕ್ಕೆ ಮಾರಾಟ ಮಾಡುವುದರ ಜೊತೆಗೆ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಸಹಕಾರಿಯಾಗಲಿದೆ.…
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ಹಣ, ಹೆಂಡ ಹಾಗೂ ತೋಳ್ಬಲದ ಗೂಂಡಾಗಿರಿ ರಾಜಕೀಯಕ್ಕೆ ಹೆಸರಾಗಿರುವ Karnataka Congress ಬೆಂಗಳೂರು ಗ್ರಾಮಾಂತರದಲ್ಲಿ ಬಂಡೆ ಪುಡಿ ಪುಡಿಯಾಗುವ ವಾತಾವರಣ ಉದ್ಭವಿಸಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ಸಿಗರು ಹತಾಶರಾಗಿದ್ದಾರೆ. ಇವರಿಗೆ ವಿರುದ್ಧವಾಗಿ ನಿಂತಿರುವ ಮತದಾರರು ಹಾಗೂ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಮೇಲೆ ಅಮಾನುಷ ಹಲ್ಲೆ ನಡೆಸಿ…

ಹಣ, ಹೆಂಡ ಹಾಗೂ ತೋಳ್ಬಲದ ಗೂಂಡಾಗಿರಿ ರಾಜಕೀಯಕ್ಕೆ ಹೆಸರಾಗಿರುವ @INCKarnataka ಬೆಂಗಳೂರು ಗ್ರಾಮಾಂತರದಲ್ಲಿ ಬಂಡೆ ಪುಡಿ ಪುಡಿಯಾಗುವ ವಾತಾವರಣ ಉದ್ಭವಿಸಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ಸಿಗರು ಹತಾಶರಾಗಿದ್ದಾರೆ. ಇವರಿಗೆ ವಿರುದ್ಧವಾಗಿ ನಿಂತಿರುವ ಮತದಾರರು ಹಾಗೂ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಮೇಲೆ ಅಮಾನುಷ ಹಲ್ಲೆ ನಡೆಸಿ…
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ನಾಡಿನ ಸಮಸ್ತ ಮುಸ್ಲಿಂ ಬಂಧುಗಳಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ಎಲ್ಲೆಡೆ ಶಾಂತಿ, ಸೌಹಾರ್ದತೆ, ಸಹಬಾಳ್ವೆಯ ಆಚರಣೆಯಾಗಲೆಂದು ಹಾರೈಸುತ್ತೇನೆ.

ನಾಡಿನ ಸಮಸ್ತ ಮುಸ್ಲಿಂ ಬಂಧುಗಳಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ಎಲ್ಲೆಡೆ ಶಾಂತಿ, ಸೌಹಾರ್ದತೆ, ಸಹಬಾಳ್ವೆಯ ಆಚರಣೆಯಾಗಲೆಂದು ಹಾರೈಸುತ್ತೇನೆ.
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

'ಮತ್ತೊಮ್ಮೆ ಮೋದಿ ಜಯಘೋಷ
ಜನಮಾನಸದಲ್ಲಿ ಹೆಚ್ಚಿದೆ ವಿಶ್ವಾಸ'

ಹಾವೇರಿಯಲ್ಲಿಂದು ಬೃಹತ್ ರೋಡ್ ಶೋ ಮೂಲಕ ಲೋಕಸಭಾ ಚುನಾವಣೆಯ ಯುವ ಸಮಾವೇಶದಲ್ಲಿ ಭಾಗವಹಿಸಲಾಯಿತು. ವಿಶ್ವಗುರು ಭಾರತವನ್ನಾಗಿಸಿ, ವಿಕಸಿತ ಭಾರತದ ಕನಸು ನನಸು ಮಾಡುವ ನಿಟ್ಟಿನಲ್ಲಿ ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ…

'ಮತ್ತೊಮ್ಮೆ ಮೋದಿ ಜಯಘೋಷ ಜನಮಾನಸದಲ್ಲಿ ಹೆಚ್ಚಿದೆ ವಿಶ್ವಾಸ' ಹಾವೇರಿಯಲ್ಲಿಂದು ಬೃಹತ್ ರೋಡ್ ಶೋ ಮೂಲಕ ಲೋಕಸಭಾ ಚುನಾವಣೆಯ ಯುವ ಸಮಾವೇಶದಲ್ಲಿ ಭಾಗವಹಿಸಲಾಯಿತು. ವಿಶ್ವಗುರು ಭಾರತವನ್ನಾಗಿಸಿ, ವಿಕಸಿತ ಭಾರತದ ಕನಸು ನನಸು ಮಾಡುವ ನಿಟ್ಟಿನಲ್ಲಿ ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ…
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

'ವಿಕಸಿತ ಭಾರತಕ್ಕಾಗಿ
ಮತ್ತೊಮ್ಮೆ ಮೋದಿ ಸರ್ಕಾರ'

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ತರೀಕೆರೆಯಲ್ಲಿ ಆಯೋಜಿಸಿದ್ದ ಬೃಹತ್ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಲಾಯಿತು. ಭಾರತ ಗೆಲ್ಲಿಸಿ ಸದೃಢ ಹಾಗೂ ಸಮೃದ್ಧ ರಾಷ್ಟ್ರ ನಿರ್ಮಾಣದ ಸಂಕಲ್ಪ ಸಾಕಾರಗೊಳಿಸುವ ನಿಟ್ಟಿನಲ್ಲಿ ಸರಳ ಹಾಗೂ ಸಜ್ಜನ ಎನ್.ಡಿ.ಎ ಅಭ್ಯರ್ಥಿ ಶ್ರೀ Kota Shrinivas Poojari (ಮೋದಿಜೀ ಪರಿವಾರ)

'ವಿಕಸಿತ ಭಾರತಕ್ಕಾಗಿ ಮತ್ತೊಮ್ಮೆ ಮೋದಿ ಸರ್ಕಾರ' ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ತರೀಕೆರೆಯಲ್ಲಿ ಆಯೋಜಿಸಿದ್ದ ಬೃಹತ್ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಲಾಯಿತು. ಭಾರತ ಗೆಲ್ಲಿಸಿ ಸದೃಢ ಹಾಗೂ ಸಮೃದ್ಧ ರಾಷ್ಟ್ರ ನಿರ್ಮಾಣದ ಸಂಕಲ್ಪ ಸಾಕಾರಗೊಳಿಸುವ ನಿಟ್ಟಿನಲ್ಲಿ ಸರಳ ಹಾಗೂ ಸಜ್ಜನ ಎನ್.ಡಿ.ಎ ಅಭ್ಯರ್ಥಿ ಶ್ರೀ @KotasBJP…
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ನಿರಂಜನಾನಂದಪುರಿ ಶ್ರೀಗಳಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು. ಕಾಗಿನೆಲೆಯ ಆದಿಕೇಶವನು ತಮಗೆ ಉತ್ತಮ ಆಯುರಾರೋಗ್ಯವನ್ನು ಕರುಣಿಸಲಿ, ತಮ್ಮ ಮಾರ್ಗದರ್ಶನ ಸಮಾಜದ ಮೇಲೆ ಸದಾ ಇರಲೆಂದು ಪ್ರಾರ್ಥಿಸುತ್ತೇನೆ.

ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ನಿರಂಜನಾನಂದಪುರಿ ಶ್ರೀಗಳಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು. ಕಾಗಿನೆಲೆಯ ಆದಿಕೇಶವನು ತಮಗೆ ಉತ್ತಮ ಆಯುರಾರೋಗ್ಯವನ್ನು ಕರುಣಿಸಲಿ, ತಮ್ಮ ಮಾರ್ಗದರ್ಶನ ಸಮಾಜದ ಮೇಲೆ ಸದಾ ಇರಲೆಂದು ಪ್ರಾರ್ಥಿಸುತ್ತೇನೆ.
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಅಫಜಲಪುರ ವಿಧಾನಸಭಾ ಕ್ಷೇತ್ರದ ಯುವ ಮುಖಂಡರಾದ ಶ್ರೀ ನಿತಿನ್ ಗುತ್ತೇದಾರ್ ಅವರನ್ನು ತಮ್ಮ ಅಪಾರ ಬೆಂಬಲಿಗರೊಂದಿಗೆ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. 28 ರ ಗೆಲುವಿನ ಗುರಿ ತಲುಪುವ ನಿಟ್ಟಿನಲ್ಲಿ ಕಲಬುರಗಿ ಗೆಲುವಿಗೆ ಶ್ರಮಿಸುತ್ತಿರುವ ನಮ್ಮ ಕಾರ್ಯಕರ್ತರ ಪಡೆಗೆ ಇಂದಿನ…

ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಅಫಜಲಪುರ ವಿಧಾನಸಭಾ ಕ್ಷೇತ್ರದ ಯುವ ಮುಖಂಡರಾದ ಶ್ರೀ ನಿತಿನ್ ಗುತ್ತೇದಾರ್ ಅವರನ್ನು ತಮ್ಮ ಅಪಾರ ಬೆಂಬಲಿಗರೊಂದಿಗೆ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. 28 ರ ಗೆಲುವಿನ ಗುರಿ ತಲುಪುವ ನಿಟ್ಟಿನಲ್ಲಿ ಕಲಬುರಗಿ ಗೆಲುವಿಗೆ ಶ್ರಮಿಸುತ್ತಿರುವ ನಮ್ಮ ಕಾರ್ಯಕರ್ತರ ಪಡೆಗೆ ಇಂದಿನ…
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

'ಪರೀಕ್ಷೆ ಹಾಗೂ ಫಲಿತಾಂಶಗಳು
ಒಂದು ಮಹತ್ವದ ಘಟ್ಟ' ಈ ನಿಟ್ಟಿನಲ್ಲಿ
ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಸಾಧನೆಯ ಗುರಿ ತಲುಪಿ ಶಿಕ್ಷಣದ ತಿರುವಿನ ಹಾದಿಯಲ್ಲಿ ಮಹತ್ವದ ಹೆಜ್ಜೆ ಇಟ್ಟು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದನೆಗಳು.

ಅನುತ್ತೀರ್ಣರಾದ ವಿದ್ಯಾರ್ಥಿಗಳು ಅಳುಕಬೇಕಿಲ್ಲ ಮರಳಿ ಪ್ರಯತ್ನದಲ್ಲಿ ನಿಮಗೆ…

account_circle