DIPR BELAGAVI(@BelagaviDipo) 's Twitter Profileg
DIPR BELAGAVI

@BelagaviDipo

ID:905043500067991554

calendar_today05-09-2017 12:22:40

233 Tweets

1,7K Followers

193 Following

Chief Electoral Officer, Karnataka(@ceo_karnataka) 's Twitter Profile Photo

ಎರಡು ಬಾರಿ ಪರಿಶೀಲಿಸುವುದು ಯಾವಾಗಲೂ ಒಳ್ಳೆಯದು! ಕೇವಲ 7 ಸೆಕೆಂಡುಗಳಲ್ಲಿ ನಿಮ್ಮ ಮತವನ್ನು ಪರಿಶೀಲಿಸಿ. ವಿವಿಪ್ಯಾಟ್ ನಲ್ಲಿ ಬರುವ ಚೀಟಿಯನ್ನು ನೋಡಿ, ನಿಮ್ಮ ಮತವನ್ನು ಖಚಿತಪಡಿಸಿಕೊಳ್ಳಿ.



ಎರಡು ಬಾರಿ ಪರಿಶೀಲಿಸುವುದು ಯಾವಾಗಲೂ ಒಳ್ಳೆಯದು! ಕೇವಲ 7 ಸೆಕೆಂಡುಗಳಲ್ಲಿ ನಿಮ್ಮ ಮತವನ್ನು ಪರಿಶೀಲಿಸಿ. ವಿವಿಪ್ಯಾಟ್ ನಲ್ಲಿ ಬರುವ ಚೀಟಿಯನ್ನು ನೋಡಿ, ನಿಮ್ಮ ಮತವನ್ನು ಖಚಿತಪಡಿಸಿಕೊಳ್ಳಿ. #ceokarnataka #LokaSabhaElection2024 #DeshkaGarv #electioncommision #awareness #vvpat #fairvoter #evm #awareness
account_circle
Chief Electoral Officer, Karnataka(@ceo_karnataka) 's Twitter Profile Photo

ಲೋಕಸಭಾ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ WhatsApp ನಲ್ಲಿ ನಕಲಿ ಸಂದೇಶ ಹರಿದಾಡುತ್ತಿದೆ. ಭಾರತ ಚುನಾವಣಾ ಆಯೋಗವು ಮಾತ್ರ ಪತ್ರಿಕಾಗೋಷ್ಠಿಯನ್ನು ನಡೆಸಿ ಚುನಾವಣಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಸುಳ್ಳು ಮಾಹಿತಿಗಳನ್ನು ನಂಬದೆ ಜಾಗೃತರಾಗಿ!

ಲೋಕಸಭಾ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ WhatsApp ನಲ್ಲಿ ನಕಲಿ ಸಂದೇಶ ಹರಿದಾಡುತ್ತಿದೆ. ಭಾರತ ಚುನಾವಣಾ ಆಯೋಗವು ಮಾತ್ರ ಪತ್ರಿಕಾಗೋಷ್ಠಿಯನ್ನು ನಡೆಸಿ ಚುನಾವಣಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಸುಳ್ಳು ಮಾಹಿತಿಗಳನ್ನು ನಂಬದೆ ಜಾಗೃತರಾಗಿ! #verifybeforeyouamplify #eci #sveep #ceokarnataka #loksabha
account_circle
DIPR BELAGAVI(@BelagaviDipo) 's Twitter Profile Photo

ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ...
ಸಂಗೊಳ್ಳಿ ರಾಯಣ್ಣನ ಹುಟ್ಟೂರು ಬೆಳಗಾವಿ ಜಿಲ್ಲೆಯ ಬೈಲಹೊಂಗಲ್ ತಾಲ್ಲೂಕಿನ ಸಂಗೊಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಗೊಳ್ಳಿ ರಾಯಣ್ಣನ ಬದುಕಿನ ಪ್ರಮುಖ ಘಟನಾವಳಿ ಪ್ರತಿಬಿಂಬಿಸುವ ದೃಶ್ಯಗಳ ಶಿಲ್ಪವನವನ್ನು ಜ.17, 2024ರಂದು ಲೋಕಾರ್ಪಣೆಗೊಳಿಸಿದರು. CM of Karnataka DIPR Karnataka

ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ... ಸಂಗೊಳ್ಳಿ ರಾಯಣ್ಣನ ಹುಟ್ಟೂರು ಬೆಳಗಾವಿ ಜಿಲ್ಲೆಯ ಬೈಲಹೊಂಗಲ್ ತಾಲ್ಲೂಕಿನ ಸಂಗೊಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಗೊಳ್ಳಿ ರಾಯಣ್ಣನ ಬದುಕಿನ ಪ್ರಮುಖ ಘಟನಾವಳಿ ಪ್ರತಿಬಿಂಬಿಸುವ ದೃಶ್ಯಗಳ ಶಿಲ್ಪವನವನ್ನು ಜ.17, 2024ರಂದು ಲೋಕಾರ್ಪಣೆಗೊಳಿಸಿದರು. @CMofKarnataka @KarnatakaVarthe
account_circle
DIPR BELAGAVI(@BelagaviDipo) 's Twitter Profile Photo

ಬೆಳಗಾಂ ಶುಗರ್ಸ್ ವತಿಯಿಂದ ಸೆ.29 ಹಾಗೂ 30 ರಂದು ಬೆಳಗಾವಿ ಜಿಲ್ಲೆಯಾದ್ಯಂತ ಮೋಡ ಬಿತ್ತನೆ ಕಾರ್ಯ ನಡೆಸಲು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರ( ಡಿಜಿಸಿಎ) ಕಚೇರಿಯು ಅನುಮತಿ ನೀಡಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.CM of Karnataka DIPR Karnataka Dr. Bheemashankar S Guled IPS, SP Belagavi

account_circle
Belagavi Airport | IXG(@BelagaviAirport) 's Twitter Profile Photo

Belagavi-Bidar one-stop flight and Belagavi-Kalaburgi-Belagavi special flight from StarAir

Reach these cities in just 2 hours instead of 12-14 hours in other mode of transport

Star Air | Belagavi Airport ಬೆಳಗಾವಿ ವಿಮಾನ ನಿಲ್ದಾಣ | Airports Authority of India |

belagaviinfra.co.in/belagavi-bidar…

account_circle
DIPR BELAGAVI(@BelagaviDipo) 's Twitter Profile Photo

ಬೆಳಗಾವಿ ನಗರದ ಮಚ್ಛೆ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಸೋಮವಾರ (ಆ.7) 260 ಕೋಟಿ ರೂಪಾಯಿ ವೆಚ್ಚದ 220 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಹಾಗೂ ಬಹು ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು. CM of Karnataka DIPR Karnataka @dcbelagavi

ಬೆಳಗಾವಿ ನಗರದ ಮಚ್ಛೆ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಸೋಮವಾರ (ಆ.7) 260 ಕೋಟಿ ರೂಪಾಯಿ ವೆಚ್ಚದ 220 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಹಾಗೂ ಬಹು ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು. @CMofKarnataka @KarnatakaVarthe @dcbelagavi
account_circle
DIPR BELAGAVI(@BelagaviDipo) 's Twitter Profile Photo

ಸ್ವಾವಲಂಬಿ ಬದುಕಿಗೆ 'ಗ್ಯಾರಂಟಿ' ಯೋಜನೆಗಳು ಪೂರಕವಾಗಿವೆ: ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕುಟುಂಬಕ್ಕೆ ತಿಂಗಳಿಗೆ 4 ರಿಂದ 5 ಸಾವಿರ ರೂಪಾಯಿ ಖರ್ಚು ಮಾಡಲಿದೆ. ಇದು ಮಕ್ಕಳ ಶಿಕ್ಷಣ ಹಾಗೂ ಕುಟುಂಬ ನಿರ್ವಹಣೆಗೆ ಬಳಕೆಯಾಗಬೇಕು- ಸಚಿವ ಸತೀಶ್ ಜಾರಕಿಹೊಳಿ
CM of Karnataka DIPR Karnataka

ಸ್ವಾವಲಂಬಿ ಬದುಕಿಗೆ 'ಗ್ಯಾರಂಟಿ' ಯೋಜನೆಗಳು ಪೂರಕವಾಗಿವೆ: ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕುಟುಂಬಕ್ಕೆ ತಿಂಗಳಿಗೆ 4 ರಿಂದ 5 ಸಾವಿರ ರೂಪಾಯಿ ಖರ್ಚು ಮಾಡಲಿದೆ. ಇದು ಮಕ್ಕಳ ಶಿಕ್ಷಣ ಹಾಗೂ ಕುಟುಂಬ ನಿರ್ವಹಣೆಗೆ ಬಳಕೆಯಾಗಬೇಕು- ಸಚಿವ ಸತೀಶ್ ಜಾರಕಿಹೊಳಿ @CMofKarnataka @KarnatakaVarthe
account_circle
DIPR BELAGAVI(@BelagaviDipo) 's Twitter Profile Photo

ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಅಂಜುಮ್ ಪರ್ವೇಜ್ ಅವರು ವೇದಗಂಗಾ-ದೂಧಗಂಗಾ ನದಿ ಪ್ರವಾಹದಿಂದ ಬಾಧಿತವಾಗಿರುವ ನಿಪ್ಪಾಣಿ ತಾಲ್ಲೂಕಿನ ಬಾರವಾಡ ಗ್ರಾಮದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಊಟ ಮತ್ತಿತರ ಸೌಕರ್ಯಗಳನ್ನು ಪರಿಶೀಲಿಸಿದರು. CM of Karnataka DIPR Karnataka

ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಅಂಜುಮ್ ಪರ್ವೇಜ್ ಅವರು ವೇದಗಂಗಾ-ದೂಧಗಂಗಾ ನದಿ ಪ್ರವಾಹದಿಂದ ಬಾಧಿತವಾಗಿರುವ ನಿಪ್ಪಾಣಿ ತಾಲ್ಲೂಕಿನ ಬಾರವಾಡ ಗ್ರಾಮದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಊಟ ಮತ್ತಿತರ ಸೌಕರ್ಯಗಳನ್ನು ಪರಿಶೀಲಿಸಿದರು. @CMofKarnataka @KarnatakaVarthe
account_circle
DIPR BELAGAVI(@BelagaviDipo) 's Twitter Profile Photo

ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಗುರುವಾರ(ಜು.27) ಬೆಳಗಾವಿ ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
CM of Karnataka DIPR Karnataka Dr. Bheemashankar S Guled IPS, SP Belagavi

account_circle
DIPR BELAGAVI(@BelagaviDipo) 's Twitter Profile Photo

ಬೆಳಗಾವಿ ಜಿಲ್ಲೆಯ ಬೆಳಗಾವಿ, ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲ್ಲೂಕುಗಳ ಪ್ರಾಥಮಿಕ-ಪ್ರೌಢಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ಬುಧವಾರ(ಜು.26) ರಜೆ ಘೋಷಣೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ CM of Karnataka DIPR Karnataka

account_circle
DIPR BELAGAVI(@BelagaviDipo) 's Twitter Profile Photo

ಅನ್ನಭಾಗ್ಯ ಯೋಜನೆ: ಬೆಳಗಾವಿ ಜಿಲ್ಲೆಯ ಅರ್ಹ 8,29,001 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಒಟ್ಟಾರೆ 46.54 ಕೋಟಿ ರೂಪಾಯಿ ಜಮೆ- ಜಿಲ್ಲಾಧಿಕಾರಿ ನಿತೇಶ್ ಪಾಟೀಲ CM of Karnataka DIPR Karnataka

ಅನ್ನಭಾಗ್ಯ ಯೋಜನೆ: ಬೆಳಗಾವಿ ಜಿಲ್ಲೆಯ ಅರ್ಹ 8,29,001 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಒಟ್ಟಾರೆ 46.54 ಕೋಟಿ ರೂಪಾಯಿ ಜಮೆ- ಜಿಲ್ಲಾಧಿಕಾರಿ ನಿತೇಶ್ ಪಾಟೀಲ @CMofKarnataka @KarnatakaVarthe
account_circle
DIPR Karnataka(@KarnatakaVarthe) 's Twitter Profile Photo

'ಇಂದಿನಿಂದ ಗೃಹಲಕ್ಷೀ ಯೋಜನೆ ಪ್ರಾರಂಭ'
(ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ)

ಸರ್ವರನ್ನು ಒಳಗೊಂಡ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಪರ ಅಭಿವೃದ್ಧಿ
ನಮ್ಮ ಸರ್ಕಾರದ ಧ್ಯೇಯ..

ನುಡಿದಂತೆ ನಡೆದಿದ್ದೇವೆ...

ಸ್ತ್ರೀ ಸ್ವಾವಲಂಬನೆಯತ್ತ ಒಂದು ದಿಟ್ಟ ಹೆಜ್ಜೆ
'ಗೃಹಲಕ್ಷ್ಮಿ' ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು ₹ 2000

1/2

'ಇಂದಿನಿಂದ ಗೃಹಲಕ್ಷೀ ಯೋಜನೆ ಪ್ರಾರಂಭ' (ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ) ಸರ್ವರನ್ನು ಒಳಗೊಂಡ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಪರ ಅಭಿವೃದ್ಧಿ ನಮ್ಮ ಸರ್ಕಾರದ ಧ್ಯೇಯ.. ನುಡಿದಂತೆ ನಡೆದಿದ್ದೇವೆ... ಸ್ತ್ರೀ ಸ್ವಾವಲಂಬನೆಯತ್ತ ಒಂದು ದಿಟ್ಟ ಹೆಜ್ಜೆ 'ಗೃಹಲಕ್ಷ್ಮಿ' ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು ₹ 2000 1/2
account_circle
DIPR BELAGAVI(@BelagaviDipo) 's Twitter Profile Photo

ಆಡಳಿತ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆ ತರುವುದರ ಜತೆಗೆ ಉತ್ತಮ ಆಡಳಿತ ನೀಡುವುದು ನಮ್ಮ ಆದ್ಯತೆಯಾಗಿದೆ. ಇದಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಕಂದಾಯ ಇಲಾಖೆಯ ಸಚಿವ ಕೃಷ್ಣ ಭೈರೇಗೌಡ ಸೂಚನೆ.
ಸುವರ್ಣ ವಿಧಾನಸೌಧದಲ್ಲಿ ನಡೆದ ಬೆಳಗಾವಿ ವಿಭಾಗದ ವ್ಯಾಪ್ತಿಯ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸೂಚನೆ CM of Karnataka DIPR Karnataka

ಆಡಳಿತ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆ ತರುವುದರ ಜತೆಗೆ ಉತ್ತಮ ಆಡಳಿತ ನೀಡುವುದು ನಮ್ಮ ಆದ್ಯತೆಯಾಗಿದೆ. ಇದಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಕಂದಾಯ ಇಲಾಖೆಯ ಸಚಿವ ಕೃಷ್ಣ ಭೈರೇಗೌಡ ಸೂಚನೆ. ಸುವರ್ಣ ವಿಧಾನಸೌಧದಲ್ಲಿ ನಡೆದ ಬೆಳಗಾವಿ ವಿಭಾಗದ ವ್ಯಾಪ್ತಿಯ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸೂಚನೆ @CMofKarnataka @KarnatakaVarthe
account_circle
DIPR BELAGAVI(@BelagaviDipo) 's Twitter Profile Photo

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಸರಕಾರ ನೇಮಿಸಿದೆ CM of Karnataka DIPR Karnataka

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಸರಕಾರ ನೇಮಿಸಿದೆ @CMofKarnataka @KarnatakaVarthe
account_circle
DIPR BELAGAVI(@BelagaviDipo) 's Twitter Profile Photo

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನೂತನ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸನ್ಮಾನಿಸಿದರು.
DIPR Karnataka CM of Karnataka

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನೂತನ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸನ್ಮಾನಿಸಿದರು. @KarnatakaVarthe @CMofKarnataka
account_circle
Siddaramaiah(@siddaramaiah) 's Twitter Profile Photo

ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.

ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ.

account_circle
DIPR BELAGAVI(@BelagaviDipo) 's Twitter Profile Photo

ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ವಿಶ್ವೇಶ್ವರಯ್ಯ ನಗರದ ಸರಕಾರಿ ಶಾಲೆಯ ಮತಗಟ್ಟೆಯಲ್ಲಿ ಬೆಳಿಗ್ಗೆಯೇ ತಮ್ಮ ಮತವನ್ನು ಚಲಾಯಿಸಿದರು. District Election Officer Belagavi DIPR Karnataka Election Commission of India sankar

ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ವಿಶ್ವೇಶ್ವರಯ್ಯ ನಗರದ ಸರಕಾರಿ ಶಾಲೆಯ ಮತಗಟ್ಟೆಯಲ್ಲಿ ಬೆಳಿಗ್ಗೆಯೇ ತಮ್ಮ ಮತವನ್ನು ಚಲಾಯಿಸಿದರು. @deobelagavi @KarnatakaVarthe @ECISVEEP @ceokarnataka
account_circle
DIPR BELAGAVI(@BelagaviDipo) 's Twitter Profile Photo

ನಮ್ಮ ನಡೆ ಮತಗಟ್ಟೆ ಕಡೆ... ನಾಳೆ ಮೇ 10 ರಂದು ನೀವೂ ತಪ್ಪದೇ ಬನ್ನಿ. ಬೆಳಗಾವಿಯ ಮಸ್ಟರಿಂಗ್ ಕೇಂದ್ರದಿಂದ ಚುನಾವಣಾ ಸಿಬ್ಬಂದಿಯು ಇವಿಎಂ ಮತ್ತಿತರ ಸಾಮಗ್ರಿಗಳೊಂದಿಗೆ ನಿಗದಿತ ಮತಗಟ್ಟೆಗಳಿಗೆ ತೆರಳಿದರು. Election Commission of India DIPR Karnataka District Election Officer Belagavi

ನಮ್ಮ ನಡೆ ಮತಗಟ್ಟೆ ಕಡೆ... ನಾಳೆ ಮೇ 10 ರಂದು ನೀವೂ ತಪ್ಪದೇ ಬನ್ನಿ. ಬೆಳಗಾವಿಯ ಮಸ್ಟರಿಂಗ್ ಕೇಂದ್ರದಿಂದ ಚುನಾವಣಾ ಸಿಬ್ಬಂದಿಯು ಇವಿಎಂ ಮತ್ತಿತರ ಸಾಮಗ್ರಿಗಳೊಂದಿಗೆ ನಿಗದಿತ ಮತಗಟ್ಟೆಗಳಿಗೆ ತೆರಳಿದರು. @ECISVEEP @KarnatakaVarthe @deobelagavi
account_circle
DIPR BELAGAVI(@BelagaviDipo) 's Twitter Profile Photo

ಬೆಳಗಾವಿಯಲ್ಲಿ ‌ವಿಧಾನಸಭೆ ಚುನಾವಣೆಯ ಮತ ಎಣಿಕೆ‌ ತರಬೇತಿ‌ ಕಾರ್ಯಾಗಾರ ನಡೆಯಿತು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಪಂ ಸಿಇಓ ಹರ್ಷಲ್ ಭೋಯರ್ ಉಪಸ್ಥಿತರಿದ್ದರು DC office Belagavi

ಬೆಳಗಾವಿಯಲ್ಲಿ ‌ವಿಧಾನಸಭೆ ಚುನಾವಣೆಯ ಮತ ಎಣಿಕೆ‌ ತರಬೇತಿ‌ ಕಾರ್ಯಾಗಾರ ನಡೆಯಿತು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಪಂ ಸಿಇಓ ಹರ್ಷಲ್ ಭೋಯರ್ ಉಪಸ್ಥಿತರಿದ್ದರು @DcBelagavi
account_circle
DIPR BELAGAVI(@BelagaviDipo) 's Twitter Profile Photo

ಮನೆಯಿಂದ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬದ ಸಂಭ್ರಮಕ್ಕೆ ಮುನ್ನುಡಿ ಬರೆದ ಚಿಕ್ಕೋಡಿಯ ಶತಾಯುಷಿ ಮಹದೇವ ಮಾಳಿ... District Election Officer Belagavi DIPR Karnataka Election Commission of India

ಮನೆಯಿಂದ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬದ ಸಂಭ್ರಮಕ್ಕೆ ಮುನ್ನುಡಿ ಬರೆದ ಚಿಕ್ಕೋಡಿಯ ಶತಾಯುಷಿ ಮಹದೇವ ಮಾಳಿ... @deobelagavi @KarnatakaVarthe @ECISVEEP
account_circle