DrJaimala (@dr_jayamala) 's Twitter Profile
DrJaimala

@dr_jayamala

MLC & Former Minister-Women & Child Development &Empowerment of Differently Abled& Senior Citizens

ID: 1009033177577369600

calendar_today19-06-2018 11:20:31

499 Tweet

2,2K Followers

23 Following

DrJaimala (@dr_jayamala) 's Twitter Profile Photo

ನಮ್ಮೆಲ್ಲರ ನೆಚ್ಚಿನ ನಾಯಕರಾದ ಸನ್ಮಾನ್ಯ ಶ್ರೀ ರಾಹುಲ್ ಗಾಂಧಿಯವರ 49 ನೇ ಜನ್ಮದಿನದ ಈ ಸಂದರ್ಭದಲ್ಲಿ ನಾನು ಅವರಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಬಯಸುತ್ತೇನೆ. ಶ್ರೀ ರಾಹುಲ್ ಗಾಂಧಿ ಅವರು ಭವಿಷ್ಯದಲ್ಲಿ ಮತ್ತಷ್ಟು ಯಶಸ್ಸು ಕಾಣಲಿ ಮತ್ತು ಸಾಧನೆಯ ಉತ್ತುಂಗಕ್ಕೇರಲಿ ಎಂದು ನಾನು ಈ ಸಂದರ್ಭದಲ್ಲಿ ಹಾರೈಸುತ್ತೇನೆ.

ನಮ್ಮೆಲ್ಲರ ನೆಚ್ಚಿನ ನಾಯಕರಾದ ಸನ್ಮಾನ್ಯ ಶ್ರೀ ರಾಹುಲ್ ಗಾಂಧಿಯವರ  49 ನೇ  ಜನ್ಮದಿನದ ಈ ಸಂದರ್ಭದಲ್ಲಿ ನಾನು ಅವರಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಬಯಸುತ್ತೇನೆ.
ಶ್ರೀ ರಾಹುಲ್ ಗಾಂಧಿ ಅವರು ಭವಿಷ್ಯದಲ್ಲಿ ಮತ್ತಷ್ಟು ಯಶಸ್ಸು ಕಾಣಲಿ ಮತ್ತು ಸಾಧನೆಯ ಉತ್ತುಂಗಕ್ಕೇರಲಿ ಎಂದು ನಾನು ಈ ಸಂದರ್ಭದಲ್ಲಿ ಹಾರೈಸುತ್ತೇನೆ.
DrJaimala (@dr_jayamala) 's Twitter Profile Photo

ನಮ್ಮ ಮೈತ್ರಿ ಸರ್ಕಾರಕ್ಕೆ ಒಂದು ವರ್ಷ ತುಂಬಿದ ನಿಮಿತ್ತ ಸರ್ಕಾರದ ಸಾಧನೆಯನ್ನು ತಿಳಿಸುವಂತಹ ಪುಸ್ತಕವನ್ನು ಇಂದು ಸನ್ಮಾನ್ಯ ಮುಖ್ಯಮಂತ್ರಿಯವರು ಮತ್ತು ಉಪ ಮುಖ್ಯಮಂತ್ರಿಯವರು ಬಿಡುಗಡೆಗೊಳಿಸಿದ ಸಂದರ್ಭದಲ್ಲಿ ಭಾಗವಹಿಸಲು ನನಗೆ ಅತ್ಯಂತ ಸಂತೋಷ ಎನಿಸಿತು.

ನಮ್ಮ ಮೈತ್ರಿ ಸರ್ಕಾರಕ್ಕೆ ಒಂದು ವರ್ಷ ತುಂಬಿದ ನಿಮಿತ್ತ ಸರ್ಕಾರದ ಸಾಧನೆಯನ್ನು ತಿಳಿಸುವಂತಹ ಪುಸ್ತಕವನ್ನು ಇಂದು ಸನ್ಮಾನ್ಯ ಮುಖ್ಯಮಂತ್ರಿಯವರು ಮತ್ತು ಉಪ ಮುಖ್ಯಮಂತ್ರಿಯವರು ಬಿಡುಗಡೆಗೊಳಿಸಿದ ಸಂದರ್ಭದಲ್ಲಿ ಭಾಗವಹಿಸಲು ನನಗೆ ಅತ್ಯಂತ ಸಂತೋಷ ಎನಿಸಿತು.
All India Mahila Congress (@mahilacongress) 's Twitter Profile Photo

Demotivating our forces and lessening the supreme sacrifice of our martyrs Also by this logic, why not commander of commanders Defence Minister and Prime Minister resigned due to incompetence in securing our nation. m.hindustantimes.com/india-news/com…

DrJaimala (@dr_jayamala) 's Twitter Profile Photo

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ವಿವಿಧ ಇಲಾಖೆಗಳ ಕಾಮಗಾರಿಗಳ ಪರಿಶೀಲನಾ ಸಭೆಯನ್ನು ಇಂದು ನಡೆಸಲಾಯಿತು. ಮಾನ್ಯ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್, ಶ್ರೀ ಯು.ಟಿ. ಖಾದರ್, ಶ್ರೀ ಎಂ.ಟಿ.ಬಿ. ನಾಗರಾಜ್ ಮತ್ತು ಸ್ಥಳೀಯ ಶಾಸಕಿ ಕುಸುಮಾ ಶಿವಳ್ಳಿ ಅವರೊಂದಿಗೆ ನಾನು ಭಾಗವಹಿಸಿದ್ದೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ವಿವಿಧ ಇಲಾಖೆಗಳ ಕಾಮಗಾರಿಗಳ ಪರಿಶೀಲನಾ ಸಭೆಯನ್ನು ಇಂದು ನಡೆಸಲಾಯಿತು.
ಮಾನ್ಯ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್, ಶ್ರೀ ಯು.ಟಿ. ಖಾದರ್, ಶ್ರೀ ಎಂ.ಟಿ.ಬಿ. ನಾಗರಾಜ್ ಮತ್ತು ಸ್ಥಳೀಯ ಶಾಸಕಿ ಕುಸುಮಾ ಶಿವಳ್ಳಿ ಅವರೊಂದಿಗೆ ನಾನು ಭಾಗವಹಿಸಿದ್ದೆ.
DrJaimala (@dr_jayamala) 's Twitter Profile Photo

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕರ್ನಾಟಕ ಸ್ಟೇಟ್ ಬ್ಯಾಸ್ಕೆಟ್ ಬಾಲ್ ಅಸೋಸಿಯೇಷನ್ ವತಿಯಿಂದ ಮಾತೃ ಕಪ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ವಿಜೇತರಾದವರಿಗೆ ಪ್ರಶಸ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಶ್ರೀ ಗೋವಿಂದರಾಜು ಹಾಜರಿದ್ದರು.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕರ್ನಾಟಕ ಸ್ಟೇಟ್ ಬ್ಯಾಸ್ಕೆಟ್ ಬಾಲ್ ಅಸೋಸಿಯೇಷನ್ ವತಿಯಿಂದ  ಮಾತೃ ಕಪ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ವಿಜೇತರಾದವರಿಗೆ ಪ್ರಶಸ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. 
ಇದೇ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಶ್ರೀ ಗೋವಿಂದರಾಜು ಹಾಜರಿದ್ದರು.
DrJaimala (@dr_jayamala) 's Twitter Profile Photo

Shri Rahulji, Kindly reconsider your decision. Congress Party and we all are very keen about your leadership in future also. All of us are standing with you and Congress Party looks it's future with you.

DrJaimala (@dr_jayamala) 's Twitter Profile Photo

ಗುರುವಾರ ನಿಧನರಾದ ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿ ಅವರಿಗೆ ಕಾರ್ಕಳದ ಕಿಸಾನ್ ಭವನದಲ್ಲಿ ಅಂತಿಮ ನಮನವನ್ನು ಸಲ್ಲಿಸಿದೆ ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ , ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಶಾಸಕ ಸುನಿಲ್ ಕುಮಾರ್, ಮಾಜಿ ಶಾಸಕ ಯು.ಆರ್. ಸಭಾಪತಿ ಮೊದಲಾದವರು ಅಂತಿಮ ನಮನ ಸಲ್ಲಿಸಿದರು.

ಗುರುವಾರ ನಿಧನರಾದ ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿ ಅವರಿಗೆ ಕಾರ್ಕಳದ ಕಿಸಾನ್ ಭವನದಲ್ಲಿ  ಅಂತಿಮ ನಮನವನ್ನು  ಸಲ್ಲಿಸಿದೆ 
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ , ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ,  ಪ್ರಮೋದ್ ಮಧ್ವರಾಜ್, ಶಾಸಕ ಸುನಿಲ್ ಕುಮಾರ್,  ಮಾಜಿ ಶಾಸಕ ಯು.ಆರ್. ಸಭಾಪತಿ ಮೊದಲಾದವರು  ಅಂತಿಮ ನಮನ ಸಲ್ಲಿಸಿದರು.
DrJaimala (@dr_jayamala) 's Twitter Profile Photo

ಬಿಜೆಪಿಯು ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಸುತ್ತಿರುವ ಕುತಂತ್ರಗಳನ್ನು ಖಂಡಿಸಿ ವಿಕಾಸಸೌಧದ ಆವರಣದಲ್ಲಿರುವ ಮಹಾತ್ಮಗಾಂಧಿ ಪ್ರತಿಮೆ ಎದುರು ನಾವೆಲ್ಲರೂ ಪ್ರತಿಭಟನೆ ನಡೆಸಿದೆವು.

ಬಿಜೆಪಿಯು ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಸುತ್ತಿರುವ  ಕುತಂತ್ರಗಳನ್ನು ಖಂಡಿಸಿ ವಿಕಾಸಸೌಧದ ಆವರಣದಲ್ಲಿರುವ ಮಹಾತ್ಮಗಾಂಧಿ ಪ್ರತಿಮೆ ಎದುರು ನಾವೆಲ್ಲರೂ ಪ್ರತಿಭಟನೆ ನಡೆಸಿದೆವು.
DrJaimala (@dr_jayamala) 's Twitter Profile Photo

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಮಾಜಿ ಮುಖ್ಯಮಂತ್ರಿಗಳು ಆಗಿದ್ದ ಶ್ರೀಮತಿ ಶೀಲಾ ದೀಕ್ಷಿತ್ ಅವರ ನಿಧನವು ಅತೀವ ದುಃಖವನ್ನು ಉಂಟು ಮಾಡಿದೆ. ರಾಷ್ಟ್ರದ ವಿವಿಧ ಕ್ಷೇತ್ರಗಳಲ್ಲಿ ಶ್ರೀಮತಿ ದೀಕ್ಷಿತ್ ಅವರ ಕೊಡುಗೆ ಅಮೂಲ್ಯವಾಗಿದೆ. ದಿವಂಗತರ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಮಾಜಿ ಮುಖ್ಯಮಂತ್ರಿಗಳು ಆಗಿದ್ದ ಶ್ರೀಮತಿ ಶೀಲಾ ದೀಕ್ಷಿತ್ ಅವರ ನಿಧನವು ಅತೀವ ದುಃಖವನ್ನು ಉಂಟು ಮಾಡಿದೆ.
ರಾಷ್ಟ್ರದ ವಿವಿಧ ಕ್ಷೇತ್ರಗಳಲ್ಲಿ ಶ್ರೀಮತಿ ದೀಕ್ಷಿತ್ ಅವರ ಕೊಡುಗೆ ಅಮೂಲ್ಯವಾಗಿದೆ. ದಿವಂಗತರ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ.
DrJaimala (@dr_jayamala) 's Twitter Profile Photo

ಸಿಎಂ B.S.Yediyurappa ಅವರು ರಾಜ್ಯದ ಅಭಿವೃದ್ಧಿಗೆ ಗಮನ ಕೊಡದೇ, ಕೇವಲ ಅಧಿಕಾರ ಉಳಿವಿಗೆ ಪರದಾಡುತ್ತಿದ್ದಾರೆ. ಹಾಗಾಗಿ ಜನರು ಕಾಂಗ್ರೆಸ್ ಪಕ್ಷವನ್ನ ಬಯಸುತ್ತಿದ್ದಾರೆ. ಒಳ್ಳೆಯ ಅಭ್ಯರ್ಥಿಗಳನ್ನು ಕೊಟ್ಟಿದ್ದೇವೆ. ಎಲ್ಲ ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಅಂತೆಯೇ ನಮ್ಮ ಅಭ್ಯರ್ಥಿಗಳ ಗೆಲುವು ನಿಶ್ಚಿತ. #DefeatTheDisqualified

ಸಿಎಂ <a href="/BSYBJP/">B.S.Yediyurappa</a> ಅವರು ರಾಜ್ಯದ ಅಭಿವೃದ್ಧಿಗೆ ಗಮನ ಕೊಡದೇ, ಕೇವಲ ಅಧಿಕಾರ ಉಳಿವಿಗೆ ಪರದಾಡುತ್ತಿದ್ದಾರೆ.

ಹಾಗಾಗಿ ಜನರು ಕಾಂಗ್ರೆಸ್ ಪಕ್ಷವನ್ನ ಬಯಸುತ್ತಿದ್ದಾರೆ.

ಒಳ್ಳೆಯ ಅಭ್ಯರ್ಥಿಗಳನ್ನು ಕೊಟ್ಟಿದ್ದೇವೆ.

ಎಲ್ಲ ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ.

ಅಂತೆಯೇ ನಮ್ಮ ಅಭ್ಯರ್ಥಿಗಳ ಗೆಲುವು ನಿಶ್ಚಿತ.
#DefeatTheDisqualified
DrJaimala (@dr_jayamala) 's Twitter Profile Photo

ಮಂಡ್ಯ ಜಿಲ್ಲೆಯಲ್ಲಿ ಆಧುನಿಕ ಭಗೀರಥ ನಾಗಿ ಅನೇಕ ಕೆರೆಕಟ್ಟೆಗಳನ್ನು ತಮ್ಮ ಇಳಿವಯಸ್ಸಿನಲ್ಲೂ ನಿರ್ಮಿಸಿ, ನಿಜವಾದ ಪರಿಸರ ಪ್ರೇಮಿಯಾಗಿ ನಮಗೆಲ್ಲ ಮಾದರಿಯಾಗಿ ನಿಲ್ಲುವಂತಹ ಶ್ರೀ ಕಾಮೇಗೌಡರನ್ನು ಇಂದು ತಡವಾಗಿಯಾದರೂ ಕೇಂದ್ರ ಸರ್ಕಾರವು ಗುರುತಿಸಿರುವುದು ನಮಗೆಲ್ಲ ಸಂತೋಷದ ಸಂಗತಿ.

DrJaimala (@dr_jayamala) 's Twitter Profile Photo

ನನಗೆ ಒಂದು ಹೆಮ್ಮೆಯ ವಿಷಯವೆಂದರೆ ನಾನು ಕನ್ನಡ ಸಂಸ್ಕೃತಿ ಸಚಿವರಾಗಿದ್ದಾಗ ಇದೆ ಶ್ರೀ ಕಾಮೇಗೌಡರ ಸೇವೆಯನ್ನು ಗುರುತಿಸಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿದ ಸಾರ್ಥಕ ಸಮಾಧಾನದ ಭಾವ ನನ್ನದಾಗಿದೆ.