H-D Twin City News (@hublicitynews) 's Twitter Profile
H-D Twin City News

@hublicitynews

| News | Development | Not belongs to any political party | ನಮ್ಮ ಹುಬ್ಬಳ್ಳಿ-ಧಾರವಾಡ 💛 |

ID: 1667780191811403776

calendar_today11-06-2023 06:26:23

352 Tweet

164 Takipçi

100 Takip Edilen

Asianet Suvarna News (@asianetnewssn) 's Twitter Profile Photo

ಕರ್ನಾಟಕ ಮುಂಚೂಣಿ ರಾಜ್ಯವೆಂಬುದನ್ನು ಬಜೆಟ್‌ ನಿರೂಪಿಸಿದೆ: ಸಚಿವ ಪ್ರಿಯಾಂಕ್‌ ಖರ್ಗೆ #PriyankKharge #KarnatakaBudget2025 #Congress #KalaburagiNews kannada.asianetnews.com/politics/budge…

ಕಲಬುರಗಿ ಕನ್ನಡಿಗರು (@kalaburgi32) 's Twitter Profile Photo

ಬೆಳಗಾವಿ to ಬೆಂಗಳೂರು express way ಇದೆ. ಕಲಬುರಗಿ/ಬೀದರ to ಬೆಂಗಳೂರು expressway ಇಲ್ಲಾ? ಇಲ್ಲಿ ಯಾರಿಗೆ ಆರ್ಥಿಕತೆ ಒತ್ತು ಸಿಗುತ್ತೆ?

ಬೆಳಗಾವಿ to ಬೆಂಗಳೂರು express way ಇದೆ. 

ಕಲಬುರಗಿ/ಬೀದರ to ಬೆಂಗಳೂರು expressway ಇಲ್ಲಾ?

ಇಲ್ಲಿ ಯಾರಿಗೆ ಆರ್ಥಿಕತೆ ಒತ್ತು ಸಿಗುತ್ತೆ?
DIPR Karnataka (@karnatakavarthe) 's Twitter Profile Photo

2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. 2025ರ ಏಪ್ರಿಲ್‌ 11 ರಿಂದ ಬೇಸಿಗೆ ರಜೆ ಆರಂಭವಾಗಿ, ಮೇ 29 ರಿಂದ ಶಾಲೆಗಳು ಪುನರಾರಂಭವಾಗಲಿದೆ. ಮೇ 29 ರಿಂದ ಸೆಪ್ಟೆಂಬರ್‌ 19ರ ವರೆಗೆ ಮೊದಲ ಅವಧಿ ಮತ್ತು ಅಕ್ಟೋಬರ್‌ 8 ರಿಂದ 2026ರ ಏಪ್ರಿಲ್‌ 10ರ ವರೆಗೆ ಎರಡನೇ

2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. 2025ರ ಏಪ್ರಿಲ್‌ 11 ರಿಂದ ಬೇಸಿಗೆ ರಜೆ ಆರಂಭವಾಗಿ, ಮೇ 29 ರಿಂದ ಶಾಲೆಗಳು ಪುನರಾರಂಭವಾಗಲಿದೆ.

ಮೇ 29 ರಿಂದ ಸೆಪ್ಟೆಂಬರ್‌ 19ರ ವರೆಗೆ ಮೊದಲ ಅವಧಿ ಮತ್ತು ಅಕ್ಟೋಬರ್‌ 8 ರಿಂದ 2026ರ ಏಪ್ರಿಲ್‌ 10ರ ವರೆಗೆ ಎರಡನೇ
Karnataka Congress (@inckarnataka) 's Twitter Profile Photo

ಆತ್ಮಸಾಕ್ಷಿ ವಿಷಯದಲ್ಲಿ ಬಹುಮತದ ಯಾವ ಕಾನೂನಿಗೂ ಜಾಗವಿಲ್ಲ. - ಮಹಾತ್ಮ ಗಾಂಧಿ

ಆತ್ಮಸಾಕ್ಷಿ ವಿಷಯದಲ್ಲಿ ಬಹುಮತದ ಯಾವ ಕಾನೂನಿಗೂ ಜಾಗವಿಲ್ಲ.
- ಮಹಾತ್ಮ ಗಾಂಧಿ
H-D Twin City News (@hublicitynews) 's Twitter Profile Photo

ಇಡೀ ಹುಬ್ಬಳ್ಳಿಯೇ ತಲೆತಗ್ಗಿಸುವ ಕ್ರೌರ್ಯ: ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕಿಯನ್ನ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದ ಬಿಹಾರ ಮೂಲದ ಕಿರಾತಕ. ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹ... ಪೋಲಿಸ್ ಠಾಣೆಗೆ ಪೋಲಿಸ್ ಆಯುಕ್ತ ಎನ್ ಶಶಿಕುಮಾರ ಭೇಟಿ.. #hubballi #arrest #bihari

ಇಡೀ ಹುಬ್ಬಳ್ಳಿಯೇ ತಲೆತಗ್ಗಿಸುವ ಕ್ರೌರ್ಯ: ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕಿಯನ್ನ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದ ಬಿಹಾರ ಮೂಲದ ಕಿರಾತಕ.

ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹ...

ಪೋಲಿಸ್ ಠಾಣೆಗೆ ಪೋಲಿಸ್ ಆಯುಕ್ತ ಎನ್ ಶಶಿಕುಮಾರ ಭೇಟಿ..
#hubballi 
#arrest #bihari
H-D Twin City News (@hublicitynews) 's Twitter Profile Photo

5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಆರೋಪಿ ಕಾಲಿಗೆ ಗುಂಡೇಟು, ಆರೋಪಿ ಸಾವು. #hubballi #breaking #news

5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಆರೋಪಿ ಕಾಲಿಗೆ ಗುಂಡೇಟು, ಆರೋಪಿ ಸಾವು.

#hubballi #breaking #news
DIPR Karnataka (@karnatakavarthe) 's Twitter Profile Photo

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ ಪ್ರವೇಶಾವಕಾಶ ಪಡೆಯಲು 2025-26 ನೇ ಸಾಲಿನಲ್ಲಿ ವಿಶೇಷ ಆಯ್ಕೆ ಶಿಬಿರವನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ. ವಿಶೇಷ ಆಯ್ಕೆ ಶಿಬಿರವು ಏಪ್ರಿಲ್‌ 15,17ರಂದು ರಾಜ್ಯದ ವಿವಿಧ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾಜ್ಯದ ಯಾವುದೇ ಭಾಗದ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ ಪ್ರವೇಶಾವಕಾಶ ಪಡೆಯಲು 2025-26 ನೇ ಸಾಲಿನಲ್ಲಿ ವಿಶೇಷ ಆಯ್ಕೆ ಶಿಬಿರವನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ. ವಿಶೇಷ ಆಯ್ಕೆ ಶಿಬಿರವು ಏಪ್ರಿಲ್‌ 15,17ರಂದು ರಾಜ್ಯದ ವಿವಿಧ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾಜ್ಯದ ಯಾವುದೇ ಭಾಗದ
Asianet Suvarna News (@asianetnewssn) 's Twitter Profile Photo

ತಮಿಳುನಾಡಿನ ವೆಲ್ಲೂರಿನ ಇಡೀ ಗ್ರಾಮ ತನ್ನದು ಎಂದ ವಕ್ಫ್‌, 150 ಕುಟುಂಬಕ್ಕೆ ನೋಟಿಸ್‌! #IndiaNews #vellore #wakfland #dispute #evictionnotice kannada.asianetnews.com/india-news/vel…

Hubballi-Dharwad Municipal Corporation (@hdmchublidwd) 's Twitter Profile Photo

ಹು-ಧಾ ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಸ್ಥಾಪಿಸಲಾದ ಸಂವಿಧಾನ ಪೀಠಿಕೆಯ ಬೃಹತ್ ಲೋಹದ ಪ್ರತಿಮೆಯ ಲೋಕಾರ್ಪಣೆ ಕಾರ್ಯಕ್ರಮದ ಕುರಿತಾದ ಇಂದಿನ ದಿನಪತ್ರಿಕೆಯ ವರದಿಗಳು

ಹು-ಧಾ ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಸ್ಥಾಪಿಸಲಾದ ಸಂವಿಧಾನ ಪೀಠಿಕೆಯ ಬೃಹತ್ ಲೋಹದ ಪ್ರತಿಮೆಯ ಲೋಕಾರ್ಪಣೆ ಕಾರ್ಯಕ್ರಮದ ಕುರಿತಾದ ಇಂದಿನ ದಿನಪತ್ರಿಕೆಯ ವರದಿಗಳು
DIPR Karnataka (@karnatakavarthe) 's Twitter Profile Photo

ನಾಳೆ (ಏಪ್ರಿಲ್‌ 16) ಕಲಬುರಗಿಯಲ್ಲಿ ಬೃಹತ್‌ ಉದ್ಯೋಗ ಮೇಳ ನಡೆಯಲಿದೆ. ರಾಜ್ಯದ 200ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿಯಾಗಲಿದ್ದು, ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವೀಧರರಿಗೆ ಅವಕಾಶ ಇರಲಿದೆ. ಉದ್ಯೋಗ ಮೇಳದಿಂದ ಕಲಬುರಗಿ, ಬೀದರ್‌, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಕೊಪ್ಪಳ

ನಾಳೆ (ಏಪ್ರಿಲ್‌ 16) ಕಲಬುರಗಿಯಲ್ಲಿ ಬೃಹತ್‌ ಉದ್ಯೋಗ ಮೇಳ ನಡೆಯಲಿದೆ. 

ರಾಜ್ಯದ 200ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿಯಾಗಲಿದ್ದು, ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವೀಧರರಿಗೆ ಅವಕಾಶ ಇರಲಿದೆ. ಉದ್ಯೋಗ ಮೇಳದಿಂದ ಕಲಬುರಗಿ, ಬೀದರ್‌, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಕೊಪ್ಪಳ
DIPR Karnataka (@karnatakavarthe) 's Twitter Profile Photo

ಗ್ರಾಮ ಪಂಚಾಯತ್‌ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳನ್ನು ನಡೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಸಜ್ಜಾಗಿದೆ. ಮಕ್ಕಳಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದಂತೆ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಕಾಮನಬಿಲ್ಲು ಮೂಡಿಸುವಿಕೆ, ವಿವಿಧ ಗಣಿತದ ಘನಾಕೃತಿಗಳ ಪರಿಚಯ, ಚಿನ್ನಿದಾಂಡು, ಗ್ರಾಮದಲ್ಲಿ ಬಳಸುವ

ಗ್ರಾಮ ಪಂಚಾಯತ್‌ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳನ್ನು ನಡೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಸಜ್ಜಾಗಿದೆ.

ಮಕ್ಕಳಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದಂತೆ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಕಾಮನಬಿಲ್ಲು ಮೂಡಿಸುವಿಕೆ, ವಿವಿಧ ಗಣಿತದ ಘನಾಕೃತಿಗಳ ಪರಿಚಯ, ಚಿನ್ನಿದಾಂಡು, ಗ್ರಾಮದಲ್ಲಿ ಬಳಸುವ
DIPR Karnataka (@karnatakavarthe) 's Twitter Profile Photo

ಕುದುರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹ ಪರ್ವತ, ಹಿಡ್ಲುಮನೆ ಜಲಪಾತ, ಕೊಡಚಾದ್ರಿ ಚಾರಣ ಪಥಗಳು ಮೇ 1ರಿಂದ ಪ್ರವಾಸಿಗರಿಗೆ ಮುಕ್ತವಾಗಲಿದೆ. #Kudremukhtrek

ಕುದುರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹ ಪರ್ವತ, ಹಿಡ್ಲುಮನೆ ಜಲಪಾತ, ಕೊಡಚಾದ್ರಿ ಚಾರಣ ಪಥಗಳು ಮೇ 1ರಿಂದ ಪ್ರವಾಸಿಗರಿಗೆ ಮುಕ್ತವಾಗಲಿದೆ. 

#Kudremukhtrek
Bruhat Bengaluru Mahanagara Palike (@bbmpofficial) 's Twitter Profile Photo

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರಷ್ಟೇ ಅಲ್ಲ, ಎಲ್ಲೆಂದರಲ್ಲಿ ಸಿಗರೇಟು, ಬೀಡಿ ತುಂಡುಗಳನ್ನು ಬಿಸಾಡಿದರೂ ದಂಡ ವಿಧಿಸುವ ಬಗ್ಗೆ ಇಂದು ದಿನಪತ್ರಿಕೆಯಲ್ಲಿ ಪ್ರಕಟವಾದ ವರದಿ. #BBMP #BBMPCares #smokingawareness #nosmokingplease #nosmoking #DKShivakumar #bbmpchiefcommissioner

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರಷ್ಟೇ ಅಲ್ಲ, ಎಲ್ಲೆಂದರಲ್ಲಿ ಸಿಗರೇಟು, ಬೀಡಿ ತುಂಡುಗಳನ್ನು ಬಿಸಾಡಿದರೂ ದಂಡ ವಿಧಿಸುವ ಬಗ್ಗೆ ಇಂದು ದಿನಪತ್ರಿಕೆಯಲ್ಲಿ ಪ್ರಕಟವಾದ ವರದಿ.

#BBMP #BBMPCares #smokingawareness #nosmokingplease #nosmoking #DKShivakumar #bbmpchiefcommissioner
Asianet Suvarna News (@asianetnewssn) 's Twitter Profile Photo

ಪಾಕಿಸ್ತಾನದ ಪ್ರಜೆಗಳ ಗಡಿಪಾರಿಗೆ ಅಗತ್ಯ ಕ್ರಮ: ಪರಮೇಶ್ವರ್‌ ಸ್ಪಷ್ಟನೆ #DRGParameshwar #Pakistan #Congress #Politics kannada.asianetnews.com/politics/neces…

H-D Twin City News (@hublicitynews) 's Twitter Profile Photo

ಹುಬ್ಬಳ್ಳಿ ಗಲಭೆ ಸೇರಿ 43 ಕ್ರಿಮಿನಲ್‌ ಪ್ರಕರಣಗಳ ವಾಪಸ್‌

ಹುಬ್ಬಳ್ಳಿ ಗಲಭೆ ಸೇರಿ 43 ಕ್ರಿಮಿನಲ್‌ ಪ್ರಕರಣಗಳ ವಾಪಸ್‌
Panchayat Raj Commissionerate - Karnataka (@commrpr) 's Twitter Profile Photo

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಕುಂದುಕೊರತೆ ಪರಿಹಾರಕ್ಕೆ ವಿನೂತನ ವ್ಯವಸ್ಥೆ. ಪಂಚಮಿತ್ರ ವಾಟ್ಸಪ್ ಸಂಖ್ಯೆಯ ಮೂಲಕ ಗ್ರಾಮ ಪಂಚಾಯತಿ ಮಾಹಿತಿ, ಸೇವೆಗಳು & ದೂರುಗಳನ್ನು ನೋಂದಾಯಿಸಿ, ಗ್ರಾಮ ಪಂಚಾಯತಿ ಸೇವೆಗಳ ಸುಧಾರಣೆಗೆ ಸಹಕರಿಸಿ. Priyank Kharge / ಪ್ರಿಯಾಂಕ್ ಖರ್ಗೆ Uma Mahadevan Dasgupta #localgovernance #panchamitrasahayavani

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಕುಂದುಕೊರತೆ ಪರಿಹಾರಕ್ಕೆ ವಿನೂತನ ವ್ಯವಸ್ಥೆ. 

ಪಂಚಮಿತ್ರ ವಾಟ್ಸಪ್ ಸಂಖ್ಯೆಯ ಮೂಲಕ ಗ್ರಾಮ ಪಂಚಾಯತಿ  ಮಾಹಿತಿ, ಸೇವೆಗಳು & ದೂರುಗಳನ್ನು ನೋಂದಾಯಿಸಿ, ಗ್ರಾಮ ಪಂಚಾಯತಿ ಸೇವೆಗಳ ಸುಧಾರಣೆಗೆ ಸಹಕರಿಸಿ.
<a href="/PriyankKharge/">Priyank Kharge / ಪ್ರಿಯಾಂಕ್ ಖರ್ಗೆ</a> <a href="/readingkafka/">Uma Mahadevan Dasgupta</a>
 #localgovernance #panchamitrasahayavani
DIPR Karnataka (@karnatakavarthe) 's Twitter Profile Photo

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕುರಿತು ಯಾವುದೇ ಮಾಹಿತಿ ಮತ್ತು ಸೇವೆಗಳ ವಿವರಗಳು ಬೇಕಾಗಿದ್ದಲ್ಲಿ ಅಥವಾ ದೂರುಗಳು ಇದ್ದಲ್ಲಿ ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000 ಕ್ಕೆ ಕರೆ ಮಾಡಿ ಅಥವಾ ಮೆಸೇಜ್‌ ಮಾಡಿ. ಗ್ರಾಮ ಪಂಚಾಯಿತಿ ಸೇವೆಗಳ ಸುಧಾರಣೆಗೆ ಸಹಕರಿಸಿ. #panchamitrasahayavani CM of Karnataka

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕುರಿತು ಯಾವುದೇ ಮಾಹಿತಿ ಮತ್ತು ಸೇವೆಗಳ ವಿವರಗಳು ಬೇಕಾಗಿದ್ದಲ್ಲಿ ಅಥವಾ ದೂರುಗಳು ಇದ್ದಲ್ಲಿ ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000 ಕ್ಕೆ ಕರೆ ಮಾಡಿ ಅಥವಾ ಮೆಸೇಜ್‌ ಮಾಡಿ.

ಗ್ರಾಮ ಪಂಚಾಯಿತಿ ಸೇವೆಗಳ ಸುಧಾರಣೆಗೆ ಸಹಕರಿಸಿ.

#panchamitrasahayavani 

<a href="/CMofKarnataka/">CM of Karnataka</a>