Janata Dal Secular
@JanataDal_S
| ಜಾತ್ಯತೀತ ಜನತಾದಳ ಪಕ್ಷದ ಅಧಿಕೃತ ಖಾತೆ |The Official Twitter Account - Janata Dal (S)
ID:948972990816862208
http://www.jds.ind.in 04-01-2018 17:42:46
5,9K Tweets
59,4K Followers
41 Following
ಮಾಜಿ ಮುಖ್ಯಮಂತ್ರಿಗಳು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy ಅವರು ಇಂದು ಕೆ.ಆರ್.ನಗರದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ BJP Karnataka ಹಿರಿಯ ನಾಯಕರಾದ ಶ್ರೀ B.S.Yediyurappa (Modi Ka Parivar) ಅವರೊಂದಿಗೆ ಚುನಾವಣೆ ಪ್ರಚಾರ ನಡೆಸಿದರು.
ಸಭೆಯಲ್ಲಿ ಮಾಜಿ ಸಚಿವರಾದ ಶ್ರೀ ಸಾ.ರಾ.ಮಹೇಶ್, Janata Dal Secular ಕೋರ್ ಕಮಿಟಿ…
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy ಅವರ ವಿರುದ್ಧ ಪ್ರಕರಣ ದಾಖಲಿಸುವ ವಿಚಾರದಲ್ಲಿ ವಿದ್ಯುತ್ ವೇಗದಲ್ಲಿ ಕೆಲಸ ಮಾಡಿದ ರಾಜ್ಯ ಮಹಿಳಾ ಆಯೋಗ, ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಮಾತ್ರ ಆಮೆವೇಗಕ್ಕೆ ಶರಣಾಗಿದೆ!
ಕುಮಾರಸ್ವಾಮಿ ಅವರ ವಿರುದ್ಧ ಸ್ವಯಂ ಪ್ರಕರಣ ದಾಖಲಿಸಿ ಅತ್ಯುತ್ಸಾಹದಿಂದ ಮಾಧ್ಯಮಗಳಿಗೆ ಹೇಳಿಕೆ…
ಇಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy ಅವರು BJP Karnataka ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa (Modi Ka Parivar) ಅವರೊಂದಿಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರು ಹಾಗೂ ಅಸಂಖ್ಯಾತ ಕಾರ್ಯಕರ್ತರು…
ಹುಣಸೂರಿನಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa (Modi Ka Parivar) ಅವರೊಂದಿಗೆ ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಯದುವೀರ್ ಒಡೆಯರ್ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಹುಣಸೂರಿನ ಶಾಸಕರಾದ…
ಇಂದು ಮಂಡ್ಯದ ಮಳವಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy ಅವರು BJP Karnataka ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa (Modi Ka Parivar) ಅವರೊಂದಿಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶ್ರೀ ಜಿ.ಟಿ.ದೇವೇಗೌಡರು, ಮಾಜಿ ಸಚಿವರಾದ…
•ಕರ್ನಾಟಕದಲ್ಲಿ Karnataka Congress ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್ ರೈ ಉರುಫ್ Prakash Raj ಎಂಬ ಕಲಾವಿದ ದಾರಿ ತಪ್ಪಿದ್ದಾರೆ. ಅದಕ್ಕೆ ಇಲ್ಲಿದೆ ಸಾಕ್ಷ್ಯ.
ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ?
Just…
ನಿಮ್ಮ ಕೆಲಸ ಆಗಬೇಕಾ? ನನ್ನ ತಮ್ಮನನ್ನು ಗೆಲ್ಲಿಸಿ..! ನಿಮಗೆಲ್ಲ ಕಾವೇರಿ ನೀರು ನಾನು ಕೊಡಕ್ಕಾಗುತ್ತಾ ಇನ್ನು ಯಾರಾದ್ರೂ ಕೊಡಕ್ಕಾಗುತ್ತಾ? ಮತಗಳನ್ನು ಬಾರ್ಟರ್ ಸಿಸ್ಟಮ್ ನಲ್ಲಿ ಖರೀದಿಸಲು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ DK Shivakumar.
ರಾಜ್ಯದಲ್ಲಿ ಜವಾಬ್ದಾರಿ ಸ್ಥಾನದಲ್ಲಿರುವ ಈ ವ್ಯಕ್ತಿ ಅಪಾರ್ಟ್ಮೆಂಟ್ ಜನರಿಗೆ ಹೆದರಿಸಿ…
The public meeting in Mysuru was phenomenal. The support for BJP Karnataka and Janata Dal Secular across all parts of Karnataka is remarkable. People are fed up of Congress and want our alliance to win. It was very special that our former PM and respected statesman H D Deve Gowda JI…
ಪ್ರಧಾನಮಂತ್ರಿಗಳಾದ ಶ್ರೀ Narendra Modi ಅವರು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ H D Deve Gowda ಅವರು ಇಂದು ಮೈಸೂರಿನಲ್ಲಿ Janata Dal Secular ಹಾಗೂ BJP Karnataka ಪಕ್ಷಗಳ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡರು.
ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy ಅವರು…
•ಸತ್ಯವನ್ನು ವಕ್ರೀಕರಿಸುವುದು, ತಿರುಚುವುದು Karnataka Congress ಪಕ್ಷದ ಪುರಾತನ-ಪರಂಪರಾಗತ ಚಾಳಿ. 75 ವರ್ಷಗಳಿಂದ ಇದನ್ನೇ ಮಾಡಿಕೊಂಡು ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿ ಆಳುತ್ತಿದೆ. ಈಸ್ಟ್ ಇಂಡಿಯಾ ಕಂಪನಿಯ ಆಧುನಿಕ ಅವತಾರವೇ ಕಾಂಗ್ರೆಸ್. ಜನರನ್ನು ರಣಹದ್ದಿನಂತೆ ಕಿತ್ತು ತಿನ್ನುತ್ತಿದೆ ಹಾಗೂ ಕರ್ನಾಟಕದಲ್ಲಿ ತನ್ನ…
ಡಿ.ಕೆ. ಶಿವಕುಮಾರ ಸುಳ್ಳು ಹೇಳಿ ಅಪಪ್ರಚಾರ ಮಾಡುವುದನ್ನು ಕರಗತ ಮಾಡಿಕೊಂಡಿದ್ದಾರೆ.
ಯಾರು ಎಷ್ಟೇ ಅಪಪ್ರಚಾರ ಮಾಡಿದರು ರಾಜ್ಯದ ಪ್ರಬುದ್ಧ ಜನತೆ ಎಲ್ಲವನ್ನು ಗಮನಿಸುತ್ತಿರುತ್ತಾರೆ.
ನಿಮ್ಮ ಈ ಚಿಲ್ಲರೆ ಬುದ್ದಿ ಬಿಡಿ, ನೀವು ಎಷ್ಟೇ ಅಪಪ್ರಚಾರ ಮಾಡಿದರೂ, ಸುಳ್ಳು ಯಾವತ್ತೂ ಸತ್ಯವಾಗುವುದಿಲ್ಲ!
DK Shivakumar Karnataka Congress