Janata Dal Secular(@JanataDal_S) 's Twitter Profileg
Janata Dal Secular

@JanataDal_S

| ಜಾತ್ಯತೀತ ಜನತಾದಳ ಪಕ್ಷದ ಅಧಿಕೃತ ಖಾತೆ |The Official Twitter Account - Janata Dal (S)

ID:948972990816862208

linkhttp://www.jds.ind.in calendar_today04-01-2018 17:42:46

5,9K Tweets

59,3K Followers

41 Following

Janata Dal Secular(@JanataDal_S) 's Twitter Profile Photo

ಮಾಜಿ ಮುಖ್ಯಮಂತ್ರಿಗಳು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy ಅವರು ಇಂದು ಕೆ.ಆರ್‌.ನಗರದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ BJP Karnataka ಹಿರಿಯ ನಾಯಕರಾದ ಶ್ರೀ B.S.Yediyurappa (Modi Ka Parivar) ಅವರೊಂದಿಗೆ ಚುನಾವಣೆ ಪ್ರಚಾರ ನಡೆಸಿದರು.

ಸಭೆಯಲ್ಲಿ ಮಾಜಿ ಸಚಿವರಾದ ಶ್ರೀ ಸಾ.ರಾ.ಮಹೇಶ್‌, Janata Dal Secular ಕೋರ್‌ ಕಮಿಟಿ…

ಮಾಜಿ ಮುಖ್ಯಮಂತ್ರಿಗಳು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ @hd_kumaraswamy ಅವರು ಇಂದು ಕೆ.ಆರ್‌.ನಗರದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ @BJP4Karnataka ಹಿರಿಯ ನಾಯಕರಾದ ಶ್ರೀ @BSYBJP ಅವರೊಂದಿಗೆ ಚುನಾವಣೆ ಪ್ರಚಾರ ನಡೆಸಿದರು. ಸಭೆಯಲ್ಲಿ ಮಾಜಿ ಸಚಿವರಾದ ಶ್ರೀ ಸಾ.ರಾ.ಮಹೇಶ್‌, @JanataDal_S ಕೋರ್‌ ಕಮಿಟಿ…
account_circle
Janata Dal Secular(@JanataDal_S) 's Twitter Profile Photo

ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy ಅವರ ವಿರುದ್ಧ ಪ್ರಕರಣ ದಾಖಲಿಸುವ ವಿಚಾರದಲ್ಲಿ ವಿದ್ಯುತ್ ವೇಗದಲ್ಲಿ ಕೆಲಸ ಮಾಡಿದ ರಾಜ್ಯ ಮಹಿಳಾ ಆಯೋಗ, ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಮಾತ್ರ ಆಮೆವೇಗಕ್ಕೆ ಶರಣಾಗಿದೆ!
ಕುಮಾರಸ್ವಾಮಿ ಅವರ ವಿರುದ್ಧ ಸ್ವಯಂ ಪ್ರಕರಣ ದಾಖಲಿಸಿ ಅತ್ಯುತ್ಸಾಹದಿಂದ ಮಾಧ್ಯಮಗಳಿಗೆ ಹೇಳಿಕೆ…

ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರ ವಿರುದ್ಧ ಪ್ರಕರಣ ದಾಖಲಿಸುವ ವಿಚಾರದಲ್ಲಿ ವಿದ್ಯುತ್ ವೇಗದಲ್ಲಿ ಕೆಲಸ ಮಾಡಿದ ರಾಜ್ಯ ಮಹಿಳಾ ಆಯೋಗ, ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಮಾತ್ರ ಆಮೆವೇಗಕ್ಕೆ ಶರಣಾಗಿದೆ! ಕುಮಾರಸ್ವಾಮಿ ಅವರ ವಿರುದ್ಧ ಸ್ವಯಂ ಪ್ರಕರಣ ದಾಖಲಿಸಿ ಅತ್ಯುತ್ಸಾಹದಿಂದ ಮಾಧ್ಯಮಗಳಿಗೆ ಹೇಳಿಕೆ…
account_circle
Janata Dal Secular(@JanataDal_S) 's Twitter Profile Photo

ಇಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy ಅವರು BJP Karnataka ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa (Modi Ka Parivar) ಅವರೊಂದಿಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರು ಹಾಗೂ ಅಸಂಖ್ಯಾತ ಕಾರ್ಯಕರ್ತರು…

ಇಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ @hd_kumaraswamy ಅವರು @BJP4Karnataka ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರೊಂದಿಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರು ಹಾಗೂ ಅಸಂಖ್ಯಾತ ಕಾರ್ಯಕರ್ತರು…
account_circle
Janata Dal Secular(@JanataDal_S) 's Twitter Profile Photo

ನಾಡಿನ ಸಮಸ್ತ ಜನತೆಗೆ ಶ್ರೀರಾಮನವಮಿಯ ಹಾರ್ದಿಕ ಶುಭಾಶಯಗಳು. 🙏

ನಾಡಿನ ಸಮಸ್ತ ಜನತೆಗೆ ಶ್ರೀರಾಮನವಮಿಯ ಹಾರ್ದಿಕ ಶುಭಾಶಯಗಳು. 🙏
account_circle
Janata Dal Secular(@JanataDal_S) 's Twitter Profile Photo

ಹುಣಸೂರಿನಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa (Modi Ka Parivar) ಅವರೊಂದಿಗೆ ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಯದುವೀರ್ ಒಡೆಯರ್ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಹುಣಸೂರಿನ ಶಾಸಕರಾದ…

ಹುಣಸೂರಿನಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ @hd_kumaraswamy ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರೊಂದಿಗೆ ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಯದುವೀರ್ ಒಡೆಯರ್ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಹುಣಸೂರಿನ ಶಾಸಕರಾದ…
account_circle
Janata Dal Secular(@JanataDal_S) 's Twitter Profile Photo

ಇಂದು ಮಂಡ್ಯದ ಮಳವಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy ಅವರು BJP Karnataka ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa (Modi Ka Parivar) ಅವರೊಂದಿಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶ್ರೀ ಜಿ.ಟಿ.ದೇವೇಗೌಡರು, ಮಾಜಿ ಸಚಿವರಾದ…

ಇಂದು ಮಂಡ್ಯದ ಮಳವಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ @hd_kumaraswamy ಅವರು @BJP4Karnataka ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರೊಂದಿಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶ್ರೀ ಜಿ.ಟಿ.ದೇವೇಗೌಡರು, ಮಾಜಿ ಸಚಿವರಾದ…
account_circle
Janata Dal Secular(@JanataDal_S) 's Twitter Profile Photo

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಅವರು ವಿಧಿವಶರಾಗಿದ್ದು, ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ.

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಅವರು ವಿಧಿವಶರಾಗಿದ್ದು, ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ.
account_circle
Janata Dal Secular(@JanataDal_S) 's Twitter Profile Photo

•ಕರ್ನಾಟಕದಲ್ಲಿ Karnataka Congress ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್‌ ರೈ ಉರುಫ್‌ Prakash Raj ಎಂಬ ಕಲಾವಿದ ದಾರಿ ತಪ್ಪಿದ್ದಾರೆ. ಅದಕ್ಕೆ ಇಲ್ಲಿದೆ ಸಾಕ್ಷ್ಯ.
ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ?
Just…

•ಕರ್ನಾಟಕದಲ್ಲಿ @INCKarnataka ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್‌ ರೈ ಉರುಫ್‌ @prakashraaj ಎಂಬ ಕಲಾವಿದ ದಾರಿ ತಪ್ಪಿದ್ದಾರೆ. ಅದಕ್ಕೆ ಇಲ್ಲಿದೆ ಸಾಕ್ಷ್ಯ. ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ? Just…
account_circle
Janata Dal Secular(@JanataDal_S) 's Twitter Profile Photo

ನಿಮ್ಮ ಕೆಲಸ ಆಗಬೇಕಾ? ನನ್ನ ತಮ್ಮನನ್ನು ಗೆಲ್ಲಿಸಿ..! ನಿಮಗೆಲ್ಲ ಕಾವೇರಿ ನೀರು ನಾನು ಕೊಡಕ್ಕಾಗುತ್ತಾ ಇನ್ನು ಯಾರಾದ್ರೂ ಕೊಡಕ್ಕಾಗುತ್ತಾ? ಮತಗಳನ್ನು ಬಾರ್ಟರ್ ಸಿಸ್ಟಮ್ ನಲ್ಲಿ ಖರೀದಿಸಲು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ DK Shivakumar.

ರಾಜ್ಯದಲ್ಲಿ ಜವಾಬ್ದಾರಿ ಸ್ಥಾನದಲ್ಲಿರುವ ಈ ವ್ಯಕ್ತಿ ಅಪಾರ್ಟ್ಮೆಂಟ್ ಜನರಿಗೆ ಹೆದರಿಸಿ…

account_circle
Narendra Modi(@narendramodi) 's Twitter Profile Photo

The public meeting in Mysuru was phenomenal. The support for BJP Karnataka and Janata Dal Secular across all parts of Karnataka is remarkable. People are fed up of Congress and want our alliance to win. It was very special that our former PM and respected statesman H D Deve Gowda JI…

The public meeting in Mysuru was phenomenal. The support for @BJP4Karnataka and @JanataDal_S across all parts of Karnataka is remarkable. People are fed up of Congress and want our alliance to win. It was very special that our former PM and respected statesman @H_D_Devegowda JI…
account_circle
H D Deve Gowda(@H_D_Devegowda) 's Twitter Profile Photo

The NDA rally in Mysore y’day addressed by PM Narendra Modi was a huge success. I greatly enjoyed speaking alongside him. Am always grateful for his affection and generosity. We will work hard to deliver 28 seats from Karnataka and contribute to the 400 seat target. PMO India

The NDA rally in Mysore y’day addressed by PM @narendramodi was a huge success. I greatly enjoyed speaking alongside him. Am always grateful for his affection and generosity. We will work hard to deliver 28 seats from Karnataka and contribute to the 400 seat target. @PMOIndia
account_circle
Janata Dal Secular(@JanataDal_S) 's Twitter Profile Photo

ಜೆಡಿಎಸ್ ಪಕ್ಷದ ಹಿರಿಯ ಮುಖಂಡರು ಹಾಗು ಮಾಜಿ‌ ಸಚಿವರಾದ ಶ್ರೀ ಡಿ.ಸಿ. ತಮ್ಮಣ್ಣ ಅವರಿಗೆ ಜನ್ಮದಿನದ ಶುಭಾಶಯಗಳು.

ಜೆಡಿಎಸ್ ಪಕ್ಷದ ಹಿರಿಯ ಮುಖಂಡರು ಹಾಗು ಮಾಜಿ‌ ಸಚಿವರಾದ ಶ್ರೀ ಡಿ.ಸಿ. ತಮ್ಮಣ್ಣ ಅವರಿಗೆ ಜನ್ಮದಿನದ ಶುಭಾಶಯಗಳು.
account_circle
Janata Dal Secular(@JanataDal_S) 's Twitter Profile Photo

ಪ್ರಧಾನಮಂತ್ರಿಗಳಾದ ಶ್ರೀ Narendra Modi ಅವರು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ H D Deve Gowda ಅವರು ಇಂದು ಮೈಸೂರಿನಲ್ಲಿ Janata Dal Secular ಹಾಗೂ BJP Karnataka ಪಕ್ಷಗಳ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡರು.

ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy ಅವರು…

ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ @H_D_Devegowda ಅವರು ಇಂದು ಮೈಸೂರಿನಲ್ಲಿ @JanataDal_S ಹಾಗೂ @BJP4Karnataka ಪಕ್ಷಗಳ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡರು. ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ @hd_kumaraswamy ಅವರು…
account_circle
Janata Dal Secular(@JanataDal_S) 's Twitter Profile Photo

•ಸತ್ಯವನ್ನು ವಕ್ರೀಕರಿಸುವುದು, ತಿರುಚುವುದು Karnataka Congress ಪಕ್ಷದ ಪುರಾತನ-ಪರಂಪರಾಗತ ಚಾಳಿ. 75 ವರ್ಷಗಳಿಂದ ಇದನ್ನೇ ಮಾಡಿಕೊಂಡು ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿ ಆಳುತ್ತಿದೆ. ಈಸ್ಟ್ ಇಂಡಿಯಾ ಕಂಪನಿಯ ಆಧುನಿಕ ಅವತಾರವೇ ಕಾಂಗ್ರೆಸ್. ಜನರನ್ನು ರಣಹದ್ದಿನಂತೆ ಕಿತ್ತು ತಿನ್ನುತ್ತಿದೆ ಹಾಗೂ ಕರ್ನಾಟಕದಲ್ಲಿ ತನ್ನ…

account_circle
Janata Dal Secular(@JanataDal_S) 's Twitter Profile Photo

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದಂದು ಅವರಿಗೆ ಭಕ್ತಿ ಪೂರ್ವಕ ಪ್ರಣಾಮಗಳು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದಂದು ಅವರಿಗೆ ಭಕ್ತಿ ಪೂರ್ವಕ ಪ್ರಣಾಮಗಳು.
account_circle
Janata Dal Secular(@JanataDal_S) 's Twitter Profile Photo

ನಟಸಾರ್ವಭೌಮ, ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಗೌರವಪೂರ್ವಕ ನಮನಗಳು.

ನಟಸಾರ್ವಭೌಮ, ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಗೌರವಪೂರ್ವಕ ನಮನಗಳು.
account_circle
Janata Dal Secular(@JanataDal_S) 's Twitter Profile Photo

ಡಿ.ಕೆ. ಶಿವಕುಮಾರ ಸುಳ್ಳು ಹೇಳಿ ಅಪಪ್ರಚಾರ ಮಾಡುವುದನ್ನು ಕರಗತ ಮಾಡಿಕೊಂಡಿದ್ದಾರೆ.

ಯಾರು ಎಷ್ಟೇ ಅಪಪ್ರಚಾರ ಮಾಡಿದರು ರಾಜ್ಯದ ಪ್ರಬುದ್ಧ ಜನತೆ ಎಲ್ಲವನ್ನು ಗಮನಿಸುತ್ತಿರುತ್ತಾರೆ.

ನಿಮ್ಮ ಈ ಚಿಲ್ಲರೆ ಬುದ್ದಿ ಬಿಡಿ, ನೀವು ಎಷ್ಟೇ ಅಪಪ್ರಚಾರ ಮಾಡಿದರೂ, ಸುಳ್ಳು ಯಾವತ್ತೂ ಸತ್ಯವಾಗುವುದಿಲ್ಲ!
DK Shivakumar Karnataka Congress

account_circle