K S Gurumurthy(@KSGBJP) 's Twitter Profileg
K S Gurumurthy

@KSGBJP

Chairman. Malnad Area Development Authority. Government of Karnataka

ID:1273876021389987841

calendar_today19-06-2020 07:11:39

1,0K Tweets

238 Followers

13 Following

K S Gurumurthy(@KSGBJP) 's Twitter Profile Photo

ಇಂದು ನಮ್ಮ ಶಿಕಾರಿಪುರದ ಆಡಳಿತ ಸೌಧದಲ್ಲಿ ಶ್ರೀ ಲಕ್ಷ್ಮೀ ಹಾಗೂ ಶ್ರೀ ವಿಘ್ನೇಶ್ವರನ ಪೂಜೆಯೊಂದಿಗೆ ಶಾಸಕರ ಜನಸಂಪರ್ಕ ಕಛೇರಿಯನ್ನು ಆರಂಭಿಸಿದ ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ

ತಾಲ್ಲೂಕಿನ ಜನತೆಯ ಕಷ್ಟಕಾರ್ಪಣ್ಯಗಳನ್ನು ಆಲಿಸಿ, ಉತ್ತಮ ಹಾಗೂ ಜನಸ್ನೇಹಿ ಆಡಳಿತ ನೀಡುವ ದೃಷ್ಟಿಯಿಂದ ಕಛೇರಿ ಕಾರ್ಯನಿರ್ವಹಿಸುತ್ತದೆ ಎಂದರು.

ಇಂದು ನಮ್ಮ ಶಿಕಾರಿಪುರದ ಆಡಳಿತ ಸೌಧದಲ್ಲಿ ಶ್ರೀ ಲಕ್ಷ್ಮೀ ಹಾಗೂ ಶ್ರೀ ವಿಘ್ನೇಶ್ವರನ ಪೂಜೆಯೊಂದಿಗೆ ಶಾಸಕರ ಜನಸಂಪರ್ಕ ಕಛೇರಿಯನ್ನು ಆರಂಭಿಸಿದ ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ತಾಲ್ಲೂಕಿನ ಜನತೆಯ ಕಷ್ಟಕಾರ್ಪಣ್ಯಗಳನ್ನು ಆಲಿಸಿ, ಉತ್ತಮ ಹಾಗೂ ಜನಸ್ನೇಹಿ ಆಡಳಿತ ನೀಡುವ ದೃಷ್ಟಿಯಿಂದ ಕಛೇರಿ ಕಾರ್ಯನಿರ್ವಹಿಸುತ್ತದೆ ಎಂದರು.
account_circle
K S Gurumurthy(@KSGBJP) 's Twitter Profile Photo

ಇಂದು ಮಾನ್ಯ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಹುಟ್ಟು ಹಬ್ಬದ ಪ್ರಯುಕ್ತ ಶಿಕಾರಿಪುರದ ಹುಚ್ಚರಾಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ವಿಕಲಚೇತನರಿಗೆ ತ್ರಿಚಕ್ರ ವಾಹನವನ್ನು ವಿತರಿಸಲಾಯಿತು.

ಇಂದು ಮಾನ್ಯ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಹುಟ್ಟು ಹಬ್ಬದ ಪ್ರಯುಕ್ತ ಶಿಕಾರಿಪುರದ ಹುಚ್ಚರಾಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ವಿಕಲಚೇತನರಿಗೆ ತ್ರಿಚಕ್ರ ವಾಹನವನ್ನು ವಿತರಿಸಲಾಯಿತು.
account_circle
K S Gurumurthy(@KSGBJP) 's Twitter Profile Photo

ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.

ದೇವರು ತಮಗೆ ದೀರ್ಘ ಆಯಸ್ಸು, ಆರೋಗ್ಯವನ್ನು ನೀಡಲಿ. ಇನ್ನಷ್ಟು ಜನಸೇವೆಯ ಅವಕಾಶಗಳು ತಮ್ಮದಾಗಲಿ ಎಂದು ಶುಭಹಾರೈಸುವೆ.
B Y Raghavendra

ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ದೀರ್ಘ ಆಯಸ್ಸು, ಆರೋಗ್ಯವನ್ನು ನೀಡಲಿ. ಇನ್ನಷ್ಟು ಜನಸೇವೆಯ ಅವಕಾಶಗಳು ತಮ್ಮದಾಗಲಿ ಎಂದು ಶುಭಹಾರೈಸುವೆ. B Y Raghavendra #ವಿಜಯೇಂದ್ರ #raghvendarby
account_circle
K S Gurumurthy(@KSGBJP) 's Twitter Profile Photo

ಏಸೂರು ಕೊಟ್ಟರು ಈಸೂರು ಕೊಡೆವು ಎಂಬ ಘೋಷ್ಯ ವಾಕ್ಯದೊಂದಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಮೊಟ್ಟ ಮೊದಲಿಗೆ ಸ್ವಾತಂತ್ರ್ಯ ಗ್ರಾಮ ಎಂದು ಘೋಷಿಸಿಗೊಂಡ ಈಸೂರಿನ ಸ್ವಾತಂತ್ರ್ಯ ಹೋರಾಟಗಾರ ಸ್ಮಾರಕ ಭವನ ವೀಕ್ಷಿಸಲಾಯಿತು.
ಈ ಸಂದರ್ಭದಲ್ಲಿ ಹುಚ್ಚಪ್ಪ ಈಸೂರು. ಗಿರೀಶ್ ಧಾರವಾಡ. ಉಪಸ್ಥಿತರಿದ್ದರು.

ಏಸೂರು ಕೊಟ್ಟರು ಈಸೂರು ಕೊಡೆವು ಎಂಬ ಘೋಷ್ಯ ವಾಕ್ಯದೊಂದಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಮೊಟ್ಟ ಮೊದಲಿಗೆ ಸ್ವಾತಂತ್ರ್ಯ ಗ್ರಾಮ ಎಂದು ಘೋಷಿಸಿಗೊಂಡ ಈಸೂರಿನ ಸ್ವಾತಂತ್ರ್ಯ ಹೋರಾಟಗಾರ ಸ್ಮಾರಕ ಭವನ ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಹುಚ್ಚಪ್ಪ ಈಸೂರು. ಗಿರೀಶ್ ಧಾರವಾಡ. ಉಪಸ್ಥಿತರಿದ್ದರು. #bsybjp #byrbjp #byvbjp #shikaripura
account_circle
K S Gurumurthy(@KSGBJP) 's Twitter Profile Photo

ಶಿಕಾರಿಪುರ ತಾಲ್ಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ತಾಲ್ಲೂಕಿನ ಒಟ್ಟು 8 ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಎಲ್ಲಾ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳನ್ನು ಅಭಿನಂದಿಸಲಾಯಿತು

ಶಿಕಾರಿಪುರ ತಾಲ್ಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ತಾಲ್ಲೂಕಿನ ಒಟ್ಟು 8 ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಎಲ್ಲಾ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳನ್ನು ಅಭಿನಂದಿಸಲಾಯಿತು #BJP4Shikaripura #TeamBYV #BYRaghavendra #ShivamoggaNews
account_circle
K S Gurumurthy(@KSGBJP) 's Twitter Profile Photo

'ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಅದನ್ನು ನಾನು ಪಡೆದೇ ತೀರುತ್ತೇನೆ' ಎಂದ ಮಹಾನ್ ಸಮಾಜ ಸುಧಾರಕ, ಚಿಂತಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಲೋಕಮಾನ್ಯ ಬಾಲ ಗಂಗಾಧರ ತಿಲಕ್ ಅವರ ಪುಣ್ಯತಿಥಿಯಂದು ಶತ ಶತ ನಮನಗಳು.

'ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಅದನ್ನು ನಾನು ಪಡೆದೇ ತೀರುತ್ತೇನೆ' ಎಂದ ಮಹಾನ್ ಸಮಾಜ ಸುಧಾರಕ, ಚಿಂತಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಲೋಕಮಾನ್ಯ ಬಾಲ ಗಂಗಾಧರ ತಿಲಕ್ ಅವರ ಪುಣ್ಯತಿಥಿಯಂದು ಶತ ಶತ ನಮನಗಳು. #balgangadhartilak
account_circle
K S Gurumurthy(@KSGBJP) 's Twitter Profile Photo

ತ್ರಿವಿಧ ದಾಸೋಹಿ ಶ್ರೀ ಸಿದ್ದಗಂಗಾ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಗಳವರ ಜನ್ಮದಿನದಂದು ಶ್ರೀಗಳಿಗೆ ಭಕ್ತಿಪೂರ್ವಕ ನಮನಗಳು.

ತ್ರಿವಿಧ ದಾಸೋಹಿ ಶ್ರೀ ಸಿದ್ದಗಂಗಾ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಗಳವರ ಜನ್ಮದಿನದಂದು ಶ್ರೀಗಳಿಗೆ ಭಕ್ತಿಪೂರ್ವಕ ನಮನಗಳು.
account_circle
K S Gurumurthy(@KSGBJP) 's Twitter Profile Photo

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಬಾಜನರಾದ ರೈತನಾಯಕ, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರಿಗೆ ದೊರೆತಿರುವುದು ಅತ್ಯಂತ ಅರ್ಥಪೂರ್ಣವಾಗಿದೆಯೆಂದು ನಾನು ನಂಬಿದ್ದೇನೆ.
BS Yediyurappa

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಬಾಜನರಾದ ರೈತನಾಯಕ, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರಿಗೆ ದೊರೆತಿರುವುದು ಅತ್ಯಂತ ಅರ್ಥಪೂರ್ಣವಾಗಿದೆಯೆಂದು ನಾನು ನಂಬಿದ್ದೇನೆ. BS Yediyurappa
account_circle
K S Gurumurthy(@KSGBJP) 's Twitter Profile Photo

ಸುದೀರ್ಘ ರಾಜಕೀಯ ಅನುಭವವಿರುವ ಹಿರಿಯ ಮುತ್ಸದ್ಧಿ, ಧೀಮಂತ ನಾಯಕ, ರೈತಬಂಧುಗೆ ಡಾಕ್ಟರೇಟ್‌ ಗೌರವ !

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್‌ ಗೌರವಕ್ಕೆ ಪಾತ್ರರಾದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ ಅವರಿಗೆ ಅಭಿನಂದನೆಗಳು.

ಸುದೀರ್ಘ ರಾಜಕೀಯ ಅನುಭವವಿರುವ ಹಿರಿಯ ಮುತ್ಸದ್ಧಿ, ಧೀಮಂತ ನಾಯಕ, ರೈತಬಂಧುಗೆ ಡಾಕ್ಟರೇಟ್‌ ಗೌರವ ! ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್‌ ಗೌರವಕ್ಕೆ ಪಾತ್ರರಾದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ ಅವರಿಗೆ ಅಭಿನಂದನೆಗಳು. #bsybjp #byrbjp #byvbjp
account_circle
K S Gurumurthy(@KSGBJP) 's Twitter Profile Photo

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಶ್ರೀ Vijayendra Yeddyurappa ಅವರ ಪರ ಖ್ಯಾತ ಚಲನಚಿತ್ರ ನಟರಾದ ಶ್ರೀ KicchaSudeep ಅವರೊಂದಿಗೆ ಪ್ರಚಾರ ನಡೆಸಲಾಯಿತು.

ಜನಸಾಗರವೇ ಎಲ್ಲೆಡೆ ಹೇಳುತ್ತಿದೆ ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ!

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಶ್ರೀ Vijayendra Yeddyurappa ಅವರ ಪರ ಖ್ಯಾತ ಚಲನಚಿತ್ರ ನಟರಾದ ಶ್ರೀ KicchaSudeep ಅವರೊಂದಿಗೆ ಪ್ರಚಾರ ನಡೆಸಲಾಯಿತು. ಜನಸಾಗರವೇ ಎಲ್ಲೆಡೆ ಹೇಳುತ್ತಿದೆ ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ!
account_circle
K S Gurumurthy(@KSGBJP) 's Twitter Profile Photo



ನವ ಕರ್ನಾಟಕದ ಮೂಲಕ ಭವ್ಯ ಭಾರತ ನಿರ್ಮಾಣಕ್ಕೆ ಮುಂದಿನ ಐದು ವರ್ಷಗಳ ದಾರಿಸೂಚಕವಾದ ಪ್ರಜಾ ಪ್ರಣಾಳಿಕೆ.

ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಪ್ರಜೆಗಳ ಸಲಹೆಗಳಿಂದಲೇ ರಚನೆಗೊಂಡ ಬಿಜೆಪಿ ಪ್ರಜಾ ಪ್ರಣಾಳಿಕೆ.

#ಬಿಜೆಪಿ_ಪ್ರಜಾ_ಪ್ರಣಾಳಿಕೆ_2023 ನವ ಕರ್ನಾಟಕದ ಮೂಲಕ ಭವ್ಯ ಭಾರತ ನಿರ್ಮಾಣಕ್ಕೆ ಮುಂದಿನ ಐದು ವರ್ಷಗಳ ದಾರಿಸೂಚಕವಾದ ಪ್ರಜಾ ಪ್ರಣಾಳಿಕೆ. ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಪ್ರಜೆಗಳ ಸಲಹೆಗಳಿಂದಲೇ ರಚನೆಗೊಂಡ ಬಿಜೆಪಿ ಪ್ರಜಾ ಪ್ರಣಾಳಿಕೆ.
account_circle
K S Gurumurthy(@KSGBJP) 's Twitter Profile Photo

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಿರಾಳಕೊಪ್ಪದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ Jagat Prakash Nadda (Modi Ka Parivar) ಜೀ ಅವರು ಉದ್ಘಾಟಿಸಿದರು.
ಕಮಲ ಪಕ್ಷದ ಭದ್ರಕೋಟೆಯಾಗಿರುವ ಶಿಕಾರಿಪುರದಲ್ಲಿ ದಾಖಲೆಯ ಮತಗಳ ಅಂತರದಲ್ಲಿ ಗೆಲ್ಲಿಸಬೇಕೆಂಬ ಮನವಿ ಮಾಡಿದರು.

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಿರಾಳಕೊಪ್ಪದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಜೀ ಅವರು ಉದ್ಘಾಟಿಸಿದರು. ಕಮಲ ಪಕ್ಷದ ಭದ್ರಕೋಟೆಯಾಗಿರುವ ಶಿಕಾರಿಪುರದಲ್ಲಿ ದಾಖಲೆಯ ಮತಗಳ ಅಂತರದಲ್ಲಿ ಗೆಲ್ಲಿಸಬೇಕೆಂಬ ಮನವಿ ಮಾಡಿದರು.
account_circle
K S Gurumurthy(@KSGBJP) 's Twitter Profile Photo

ಬಿಜೆಪಿಯ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಹಾಗೂ ರಾಜ್ಯದ ಪಕ್ಷದ ಪ್ರಮುಖರಿಗೆ ಹೃತ್ಪೂರ್ವಕ ಸ್ವಾಗತ

ಬಿಜೆಪಿಯ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಹಾಗೂ ರಾಜ್ಯದ ಪಕ್ಷದ ಪ್ರಮುಖರಿಗೆ ಹೃತ್ಪೂರ್ವಕ ಸ್ವಾಗತ #BJPMahaPracharaAbhiyana #BJPWinningKarnataka #BJPYeBharavase
account_circle
K S Gurumurthy(@KSGBJP) 's Twitter Profile Photo

ಸಾಮಾಜಿಕ ಸಾಮರಸ್ಯಕ್ಕಾಗಿ ಶ್ರಮಿಸಿದ ಉಡುಪಿ ಪೇಜಾವರ ಮಠದ ಪರ್ಯಾಯ ಸ್ವಾಮೀಜಿಗಳಾಗಿದ್ದ ಪದ್ಮವಿಭೂಷಣ, ಕೃಷ್ಣೈಕ್ಯ ಶ್ರೀ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಜನ್ಮದಿನದಂದು ಗೌರವಪೂರ್ಣ ನಮನಗಳು.

ಸಾಮಾಜಿಕ ಸಾಮರಸ್ಯಕ್ಕಾಗಿ ಶ್ರಮಿಸಿದ ಉಡುಪಿ ಪೇಜಾವರ ಮಠದ ಪರ್ಯಾಯ ಸ್ವಾಮೀಜಿಗಳಾಗಿದ್ದ ಪದ್ಮವಿಭೂಷಣ, ಕೃಷ್ಣೈಕ್ಯ ಶ್ರೀ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಜನ್ಮದಿನದಂದು ಗೌರವಪೂರ್ಣ ನಮನಗಳು.
account_circle
K S Gurumurthy(@KSGBJP) 's Twitter Profile Photo

ಸಮಾಜ ಸುಧಾರಕ, ವಿಶಿಷ್ಟಾದ್ವೈತ ಪಂಥದ ಗುರುಗಳು, ಮನುಷ್ಯರೆಲ್ಲ ಒಂದೇ ಎಂದು ಬೋಧಿಸಿದ ಶ್ರೀ ರಾಮಾನುಜಾಚಾರ್ಯರ ಜಯಂತಿಯ ಶುಭಾಶಯಗಳು.

ಸಮಾಜ ಸುಧಾರಕ, ವಿಶಿಷ್ಟಾದ್ವೈತ ಪಂಥದ ಗುರುಗಳು, ಮನುಷ್ಯರೆಲ್ಲ ಒಂದೇ ಎಂದು ಬೋಧಿಸಿದ ಶ್ರೀ ರಾಮಾನುಜಾಚಾರ್ಯರ ಜಯಂತಿಯ ಶುಭಾಶಯಗಳು. #RamanujacharyaJayanthi
account_circle
K S Gurumurthy(@KSGBJP) 's Twitter Profile Photo

ತತ್ವಜ್ಞಾನಿ, ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿ, ಧರ್ಮ ಸಂಸ್ಥಾಪನೆಗಾಗಿ ದೇಶದ ನಾಲ್ಕು ದಿಕ್ಕುಗಳಲ್ಲಿ ಪೀಠಗಳನ್ನು ಸ್ಥಾಪಿಸಿ ಧಾರ್ಮಿಕ ಜಾಗೃತಿಯನ್ನುಂಟು ಮಾಡಿದ ದಿವ್ಯ ಚೇತನ ಆದಿ ಗುರು ಶ್ರೀ ಶಂಕರಾಚಾರ್ಯರ ಜಯಂತಿಯ ಶುಭಾಶಯಗಳು.

ತತ್ವಜ್ಞಾನಿ, ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿ, ಧರ್ಮ ಸಂಸ್ಥಾಪನೆಗಾಗಿ ದೇಶದ ನಾಲ್ಕು ದಿಕ್ಕುಗಳಲ್ಲಿ ಪೀಠಗಳನ್ನು ಸ್ಥಾಪಿಸಿ ಧಾರ್ಮಿಕ ಜಾಗೃತಿಯನ್ನುಂಟು ಮಾಡಿದ ದಿವ್ಯ ಚೇತನ ಆದಿ ಗುರು ಶ್ರೀ ಶಂಕರಾಚಾರ್ಯರ ಜಯಂತಿಯ ಶುಭಾಶಯಗಳು. #ShankaraJayanthi
account_circle
K S Gurumurthy(@KSGBJP) 's Twitter Profile Photo

ವರನಟ, ನಟಸಾರ್ವಭೌಮ, ಕನ್ನಡ ಕಂಠೀರವ ಹೀಗೆ ಅನೇಕ ಬಿರುದುಗಳಿಂದ ಖ್ಯಾತರಾಗಿ, ಎಲ್ಲರ ನೆಚ್ಚಿನ ʼಅಣ್ಣಾವ್ರುʼ ಎಂದೇ ಕರೆಯಲ್ಪಡುತ್ತಿದ್ದ ಕನ್ನಡದ ಮೇರು ನಟ ಪದ್ಮಭೂಷಣ ಡಾ. ರಾಜ್‌ಕುಮಾರ್‌ ಅವರ ಜನ್ಮದಿನದ ಸ್ಮರಣೆಗಳು.

ವರನಟ, ನಟಸಾರ್ವಭೌಮ, ಕನ್ನಡ ಕಂಠೀರವ ಹೀಗೆ ಅನೇಕ ಬಿರುದುಗಳಿಂದ ಖ್ಯಾತರಾಗಿ, ಎಲ್ಲರ ನೆಚ್ಚಿನ ʼಅಣ್ಣಾವ್ರುʼ ಎಂದೇ ಕರೆಯಲ್ಪಡುತ್ತಿದ್ದ ಕನ್ನಡದ ಮೇರು ನಟ ಪದ್ಮಭೂಷಣ ಡಾ. ರಾಜ್‌ಕುಮಾರ್‌ ಅವರ ಜನ್ಮದಿನದ ಸ್ಮರಣೆಗಳು. #DrRajkumar
account_circle
K S Gurumurthy(@KSGBJP) 's Twitter Profile Photo

ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಶುಭಾಶಯಗಳು.

ಗ್ರಾಮ-ಗ್ರಾಮಗಳನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯೋಣ. ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡೋಣ.

ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಶುಭಾಶಯಗಳು. ಗ್ರಾಮ-ಗ್ರಾಮಗಳನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯೋಣ. ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡೋಣ. #PanchayatRajDay
account_circle
K S Gurumurthy(@KSGBJP) 's Twitter Profile Photo

ನಾಡಿನ ಸಮಸ್ತ ಜನತೆಗೆ ಅಕ್ಷಯ ತೃತೀಯ ಹಬ್ಬದ ಹಾರ್ದಿಕ ಶುಭಾಶಯಗಳು.

ಸಮೃದ್ಧವಾಗಲಿ ಕರ್ನಾಟಕ !

ನಾಡಿನ ಸಮಸ್ತ ಜನತೆಗೆ ಅಕ್ಷಯ ತೃತೀಯ ಹಬ್ಬದ ಹಾರ್ದಿಕ ಶುಭಾಶಯಗಳು. ಸಮೃದ್ಧವಾಗಲಿ ಕರ್ನಾಟಕ ! #AkshayaTritiya
account_circle
K S Gurumurthy(@KSGBJP) 's Twitter Profile Photo

ಇಂದು ವಿಷ್ಣುವಿನ ಆರನೇಯ ಅವತಾರ, ರೇಣುಕಾದೇವಿ ಹಾಗೂ ಸಪ್ತರ್ಷಿ ಜಮದಗ್ನಿಯ ವೀರಪುತ್ರ, ಮಹಾಶಿವ ಭಕ್ತ ಪರಶುರಾಮನ ಜಯಂತಿ.

ಎಲ್ಲರಿಗೂ ಪರಶುರಾಮ ಜಯಂತಿಯ ಶುಭಾಶಯಗಳು.

ಇಂದು ವಿಷ್ಣುವಿನ ಆರನೇಯ ಅವತಾರ, ರೇಣುಕಾದೇವಿ ಹಾಗೂ ಸಪ್ತರ್ಷಿ ಜಮದಗ್ನಿಯ ವೀರಪುತ್ರ, ಮಹಾಶಿವ ಭಕ್ತ ಪರಶುರಾಮನ ಜಯಂತಿ. ಎಲ್ಲರಿಗೂ ಪರಶುರಾಮ ಜಯಂತಿಯ ಶುಭಾಶಯಗಳು. #ParashuramaJayanthi
account_circle