K S Gurumurthy
@KSGBJP
Chairman. Malnad Area Development Authority. Government of Karnataka
ID:1273876021389987841
19-06-2020 07:11:39
1,0K Tweets
238 Followers
13 Following
ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.
ದೇವರು ತಮಗೆ ದೀರ್ಘ ಆಯಸ್ಸು, ಆರೋಗ್ಯವನ್ನು ನೀಡಲಿ. ಇನ್ನಷ್ಟು ಜನಸೇವೆಯ ಅವಕಾಶಗಳು ತಮ್ಮದಾಗಲಿ ಎಂದು ಶುಭಹಾರೈಸುವೆ.
B Y Raghavendra
#ವಿಜಯೇಂದ್ರ #raghvendarby
ಶಿಕಾರಿಪುರ ತಾಲ್ಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ತಾಲ್ಲೂಕಿನ ಒಟ್ಟು 8 ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಎಲ್ಲಾ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳನ್ನು ಅಭಿನಂದಿಸಲಾಯಿತು
#BJP4Shikaripura #TeamBYV #BYRaghavendra #ShivamoggaNews
'ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಅದನ್ನು ನಾನು ಪಡೆದೇ ತೀರುತ್ತೇನೆ' ಎಂದ ಮಹಾನ್ ಸಮಾಜ ಸುಧಾರಕ, ಚಿಂತಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಲೋಕಮಾನ್ಯ ಬಾಲ ಗಂಗಾಧರ ತಿಲಕ್ ಅವರ ಪುಣ್ಯತಿಥಿಯಂದು ಶತ ಶತ ನಮನಗಳು.
#balgangadhartilak
#ಬಿಜೆಪಿ_ಪ್ರಜಾ_ಪ್ರಣಾಳಿಕೆ_2023
ನವ ಕರ್ನಾಟಕದ ಮೂಲಕ ಭವ್ಯ ಭಾರತ ನಿರ್ಮಾಣಕ್ಕೆ ಮುಂದಿನ ಐದು ವರ್ಷಗಳ ದಾರಿಸೂಚಕವಾದ ಪ್ರಜಾ ಪ್ರಣಾಳಿಕೆ.
ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಪ್ರಜೆಗಳ ಸಲಹೆಗಳಿಂದಲೇ ರಚನೆಗೊಂಡ ಬಿಜೆಪಿ ಪ್ರಜಾ ಪ್ರಣಾಳಿಕೆ.
ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಿರಾಳಕೊಪ್ಪದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ Jagat Prakash Nadda (Modi Ka Parivar) ಜೀ ಅವರು ಉದ್ಘಾಟಿಸಿದರು.
ಕಮಲ ಪಕ್ಷದ ಭದ್ರಕೋಟೆಯಾಗಿರುವ ಶಿಕಾರಿಪುರದಲ್ಲಿ ದಾಖಲೆಯ ಮತಗಳ ಅಂತರದಲ್ಲಿ ಗೆಲ್ಲಿಸಬೇಕೆಂಬ ಮನವಿ ಮಾಡಿದರು.
ಬಿಜೆಪಿಯ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಹಾಗೂ ರಾಜ್ಯದ ಪಕ್ಷದ ಪ್ರಮುಖರಿಗೆ ಹೃತ್ಪೂರ್ವಕ ಸ್ವಾಗತ
#BJPMahaPracharaAbhiyana #BJPWinningKarnataka #BJPYeBharavase
ಸಮಾಜ ಸುಧಾರಕ, ವಿಶಿಷ್ಟಾದ್ವೈತ ಪಂಥದ ಗುರುಗಳು, ಮನುಷ್ಯರೆಲ್ಲ ಒಂದೇ ಎಂದು ಬೋಧಿಸಿದ ಶ್ರೀ ರಾಮಾನುಜಾಚಾರ್ಯರ ಜಯಂತಿಯ ಶುಭಾಶಯಗಳು.
#RamanujacharyaJayanthi
ತತ್ವಜ್ಞಾನಿ, ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿ, ಧರ್ಮ ಸಂಸ್ಥಾಪನೆಗಾಗಿ ದೇಶದ ನಾಲ್ಕು ದಿಕ್ಕುಗಳಲ್ಲಿ ಪೀಠಗಳನ್ನು ಸ್ಥಾಪಿಸಿ ಧಾರ್ಮಿಕ ಜಾಗೃತಿಯನ್ನುಂಟು ಮಾಡಿದ ದಿವ್ಯ ಚೇತನ ಆದಿ ಗುರು ಶ್ರೀ ಶಂಕರಾಚಾರ್ಯರ ಜಯಂತಿಯ ಶುಭಾಶಯಗಳು.
#ShankaraJayanthi
ವರನಟ, ನಟಸಾರ್ವಭೌಮ, ಕನ್ನಡ ಕಂಠೀರವ ಹೀಗೆ ಅನೇಕ ಬಿರುದುಗಳಿಂದ ಖ್ಯಾತರಾಗಿ, ಎಲ್ಲರ ನೆಚ್ಚಿನ ʼಅಣ್ಣಾವ್ರುʼ ಎಂದೇ ಕರೆಯಲ್ಪಡುತ್ತಿದ್ದ ಕನ್ನಡದ ಮೇರು ನಟ ಪದ್ಮಭೂಷಣ ಡಾ. ರಾಜ್ಕುಮಾರ್ ಅವರ ಜನ್ಮದಿನದ ಸ್ಮರಣೆಗಳು.
#DrRajkumar
ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಶುಭಾಶಯಗಳು.
ಗ್ರಾಮ-ಗ್ರಾಮಗಳನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯೋಣ. ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡೋಣ.
#PanchayatRajDay
ಇಂದು ವಿಷ್ಣುವಿನ ಆರನೇಯ ಅವತಾರ, ರೇಣುಕಾದೇವಿ ಹಾಗೂ ಸಪ್ತರ್ಷಿ ಜಮದಗ್ನಿಯ ವೀರಪುತ್ರ, ಮಹಾಶಿವ ಭಕ್ತ ಪರಶುರಾಮನ ಜಯಂತಿ.
ಎಲ್ಲರಿಗೂ ಪರಶುರಾಮ ಜಯಂತಿಯ ಶುಭಾಶಯಗಳು.
#ParashuramaJayanthi