Sunil Kumar Karkala (@karkalasunil) 's Twitter Profile
Sunil Kumar Karkala

@karkalasunil

MLA-KARKALA, State General Secretary- BJP Karnataka, Former Minister- Govt of Karnataka, NATIONALIST.

ID: 304276130

linkhttps://www.instagram.com/sunillkumarkarkala?igsh=Y21uMHV3NTY0d2R3 calendar_today24-05-2011 07:23:08

3,3K Tweet

55,55K Takipçi

95 Takip Edilen

Sunil Kumar Karkala (@karkalasunil) 's Twitter Profile Photo

ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿಯವರು ಅಪಘಾತದಲ್ಲಿ ಮೃತಪಟ್ಟ ವಿಚಾರ ತಿಳಿದು ಅತೀವ ಬೇಸರವಾಯ್ತು. ಜನಪರ ಅಧಿಕಾರಿಯಾಗಿದ್ದ ಬೀಳಗಿಯವರು ನಾನು ಇಂಧನ ಸಚಿವನಾಗಿದ್ದ ಸಂದರ್ಭದಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುವಾಗಿನ ನೆನಪು ಸದಾ ಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿಯವರು ಅಪಘಾತದಲ್ಲಿ ಮೃತಪಟ್ಟ ವಿಚಾರ ತಿಳಿದು ಅತೀವ  ಬೇಸರವಾಯ್ತು. ಜನಪರ ಅಧಿಕಾರಿಯಾಗಿದ್ದ ಬೀಳಗಿಯವರು ನಾನು ಇಂಧನ ಸಚಿವನಾಗಿದ್ದ ಸಂದರ್ಭದಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುವಾಗಿನ ನೆನಪು ಸದಾ ಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
Sunil Kumar Karkala (@karkalasunil) 's Twitter Profile Photo

ರೈತರ ಸಮಸ್ಯೆಗಳಿಗೆ ಕಿವಿ ಕೊಡಲಿಲ್ಲ, ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಿಲ್ಲ, ಹಲವು ತಿಂಗಳಿನಿಂದ ವಿವಿಧ ಇಲಾಖೆಗಳ ನೌಕರರಿಗೆ ಸಂಬಳವನ್ನೇ ನೀಡದ ಮುಖ್ಯಮಂತ್ರಿ Siddaramaiah ನವರು ಕುರ್ಚಿ ಕಚ್ಚಾಟದಲ್ಲಿ ಮುಳುಗಿದ್ದಾರೆ. #CongressLootsKarnataka #CongressFailsKarnataka

ರೈತರ ಸಮಸ್ಯೆಗಳಿಗೆ ಕಿವಿ ಕೊಡಲಿಲ್ಲ, ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಿಲ್ಲ, ಹಲವು ತಿಂಗಳಿನಿಂದ ವಿವಿಧ ಇಲಾಖೆಗಳ ನೌಕರರಿಗೆ ಸಂಬಳವನ್ನೇ ನೀಡದ ಮುಖ್ಯಮಂತ್ರಿ <a href="/siddaramaiah/">Siddaramaiah</a>  ನವರು ಕುರ್ಚಿ ಕಚ್ಚಾಟದಲ್ಲಿ ಮುಳುಗಿದ್ದಾರೆ.

#CongressLootsKarnataka
#CongressFailsKarnataka
Sunil Kumar Karkala (@karkalasunil) 's Twitter Profile Photo

ಕೃಷ್ಣ ನಗರಿ ಉಡುಪಿಗೆ ಆಗಮಿಸುತ್ತಿರುವ ನಮ್ಮ ಹೆಮ್ಮೆಯ ನಾಯಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಹಾರ್ದಿಕ ಸ್ವಾಗತ BJP Karnataka Narendra Modi

ಕೃಷ್ಣ ನಗರಿ ಉಡುಪಿಗೆ ಆಗಮಿಸುತ್ತಿರುವ ನಮ್ಮ ಹೆಮ್ಮೆಯ ನಾಯಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಹಾರ್ದಿಕ ಸ್ವಾಗತ <a href="/BJP4Karnataka/">BJP Karnataka</a>  <a href="/narendramodi/">Narendra Modi</a>
Sunil Kumar Karkala (@karkalasunil) 's Twitter Profile Photo

ನಾಯಕರು, ಮಾರ್ಗದರ್ಶಕರು ಹಾಗೂ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. Pralhad Joshi

ನಾಯಕರು, ಮಾರ್ಗದರ್ಶಕರು ಹಾಗೂ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. <a href="/JoshiPralhad/">Pralhad Joshi</a>
Narendra Modi (@narendramodi) 's Twitter Profile Photo

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ

Sunil Kumar Karkala (@karkalasunil) 's Twitter Profile Photo

ಮಾನ್ಯ ಕೇಂದ್ರ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರದಾನ್ ಅವರು ಇಂದು ಕಾರ್ಕಳದಲ್ಲಿ ನಮ್ಮ ನಿವಾಸಕ್ಕೆ ಭೇಟಿ ನೀಡಿದ ಸಂಧರ್ಭ ಮನೆಯವರೊಂದಿಗೆ ಹಾಗೂ ಪಕ್ಷದ ಪ್ರಮುಖರೊಂದಿಗೆ ಆತ್ಮೀಯವಾಗಿ ಸ್ವಾಗತಿಸಿ ಕುಶಾಲೋಪಚಾರಿಯಾಗಿ ಮಾತುಕತೆ ನಡೆಸಲಾಯಿತು. Dharmendra Pradhan

ಮಾನ್ಯ ಕೇಂದ್ರ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರದಾನ್ ಅವರು ಇಂದು ಕಾರ್ಕಳದಲ್ಲಿ ನಮ್ಮ ನಿವಾಸಕ್ಕೆ ಭೇಟಿ ನೀಡಿದ ಸಂಧರ್ಭ ಮನೆಯವರೊಂದಿಗೆ ಹಾಗೂ ಪಕ್ಷದ ಪ್ರಮುಖರೊಂದಿಗೆ ಆತ್ಮೀಯವಾಗಿ ಸ್ವಾಗತಿಸಿ ಕುಶಾಲೋಪಚಾರಿಯಾಗಿ ಮಾತುಕತೆ ನಡೆಸಲಾಯಿತು. <a href="/dpradhanbjp/">Dharmendra Pradhan</a>
Sunil Kumar Karkala (@karkalasunil) 's Twitter Profile Photo

ಬಾಂಗ್ಲಾದೇಶದಲ್ಲಿ ನಡೆದ 2ನೇ ಮಹಿಳಾ‌ ಕಬ್ಬಡಿ ವಿಶ್ವಕಪ್-ಪಂದ್ಯಾಟದಲ್ಲಿ ಚಾಂಪಿಯನ್‌ ಆದ ಭಾರತ ತಂಡವನ್ನು ಪ್ರತಿನಿಧಿಸಿ ನಮ್ಮ ದೇಶಕ್ಕೆ ಹೆಮ್ಮೆ ತಂದ ನಮ್ಮ ಊರಿನ ಹೆಮ್ಮೆಯ ಪ್ರತಿಭೆ ಮೂಲತಃ ಕಾರ್ಕಳ ಮಿಯ್ಯಾರು ಗ್ರಾಮದವರಾಗಿದ್ದು ಪ್ರಸ್ತುತ ಸುರತ್ಕಲ್ ಗುಡ್ಡೆಕೊಪ್ಪದ‌ ನಿವಾಸಿಯಾಗಿರುವ ಕು. ಧನಲಕ್ಷ್ಮೀ ಯವರನ್ನು ಇಂದು ಅಭಿನಂದಿಸಲಾಯಿತು.

ಬಾಂಗ್ಲಾದೇಶದಲ್ಲಿ ನಡೆದ 2ನೇ ಮಹಿಳಾ‌ ಕಬ್ಬಡಿ ವಿಶ್ವಕಪ್-ಪಂದ್ಯಾಟದಲ್ಲಿ ಚಾಂಪಿಯನ್‌ ಆದ ಭಾರತ ತಂಡವನ್ನು ಪ್ರತಿನಿಧಿಸಿ ನಮ್ಮ ದೇಶಕ್ಕೆ ಹೆಮ್ಮೆ ತಂದ ನಮ್ಮ ಊರಿನ ಹೆಮ್ಮೆಯ ಪ್ರತಿಭೆ ಮೂಲತಃ ಕಾರ್ಕಳ ಮಿಯ್ಯಾರು ಗ್ರಾಮದವರಾಗಿದ್ದು ಪ್ರಸ್ತುತ ಸುರತ್ಕಲ್ ಗುಡ್ಡೆಕೊಪ್ಪದ‌ ನಿವಾಸಿಯಾಗಿರುವ ಕು. ಧನಲಕ್ಷ್ಮೀ ಯವರನ್ನು ಇಂದು ಅಭಿನಂದಿಸಲಾಯಿತು.
Sunil Kumar Karkala (@karkalasunil) 's Twitter Profile Photo

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಜೆ. ಪಿ. ನಡ್ಡಾ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. Jagat Prakash Nadda

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಜೆ. ಪಿ. ನಡ್ಡಾ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. <a href="/JPNadda/">Jagat Prakash Nadda</a>
Sunil Kumar Karkala (@karkalasunil) 's Twitter Profile Photo

ದತ್ತ ಜಯಂತಿ ಪ್ರಯುಕ್ತ ಇಂದು ಚಿಕ್ಕಮಗಳೂರಿನಲ್ಲಿ ನಡೆದ ಬೃಹತ್ ಶೋಭಾಯಾತ್ರೆಯಲ್ಲಿ ಭಾಗವಹಿಸಲಾಯಿತು... #ದತ್ತಜಯಂತಿ

ದತ್ತ ಜಯಂತಿ ಪ್ರಯುಕ್ತ ಇಂದು ಚಿಕ್ಕಮಗಳೂರಿನಲ್ಲಿ ನಡೆದ ಬೃಹತ್ ಶೋಭಾಯಾತ್ರೆಯಲ್ಲಿ ಭಾಗವಹಿಸಲಾಯಿತು... 
#ದತ್ತಜಯಂತಿ
Sunil Kumar Karkala (@karkalasunil) 's Twitter Profile Photo

ನಾಡಿನ ಸಮಸ್ತ ಜನತೆಗೆ ಶ್ರೀ ಗುರು ದತ್ತ ಜಯಂತಿಯ ಹಾರ್ದಿಕ ಶುಭಾಶಯಗಳು.

ನಾಡಿನ ಸಮಸ್ತ ಜನತೆಗೆ ಶ್ರೀ ಗುರು ದತ್ತ ಜಯಂತಿಯ ಹಾರ್ದಿಕ ಶುಭಾಶಯಗಳು.