DIPR Karnataka(@KarnatakaVarthe) 's Twitter Profileg
DIPR Karnataka

@KarnatakaVarthe

Official Account of Department of Information and Public Relations, Government of Karnataka

ID:2556450324

linkhttps://dipr.karnataka.gov.in/ calendar_today09-06-2014 09:03:27

23,5K Tweets

151,1K Followers

143 Following

Follow People
DIPR Karnataka(@KarnatakaVarthe) 's Twitter Profile Photo

ಪರಿಸರ ಸಂರಕ್ಷಣೆ ನಮ್ಮ ಮೊದಲ ಆದ್ಯತೆ. ಮನೆ ಹಂತದಲ್ಲಿ ಸಂಗ್ರಹವಾದ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಸುಡುವುದು, ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುವುದು ಮಾಡಬೇಡಿ. ಪ್ಲಾಸ್ಟಿಕ್‌ ತ್ಯಾಜ್ಯವನ್ನು ಮನೆ ಹಂತದಲ್ಲಿ ವಿಂಗಡಿಸಿ ಸ್ವಚ್ಛ ವಾಹಿನಿಗೆ ನೀಡಿ.

ಪರಿಸರ ಸಂರಕ್ಷಣೆ ನಮ್ಮ ಮೊದಲ ಆದ್ಯತೆ. ಮನೆ ಹಂತದಲ್ಲಿ ಸಂಗ್ರಹವಾದ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಸುಡುವುದು, ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುವುದು ಮಾಡಬೇಡಿ. ಪ್ಲಾಸ್ಟಿಕ್‌ ತ್ಯಾಜ್ಯವನ್ನು ಮನೆ ಹಂತದಲ್ಲಿ ವಿಂಗಡಿಸಿ ಸ್ವಚ್ಛ ವಾಹಿನಿಗೆ ನೀಡಿ. #StopPlasticPollution #Savenature
account_circle
DIPR Karnataka(@KarnatakaVarthe) 's Twitter Profile Photo

ದ್ವಿತೀಯ ಪಿಯುಸಿ ಪರೀಕ್ಷೆ- 2ರಲ್ಲಿ ಉತ್ತೀರ್ಣರಾದ ನಾಡಿನ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ನಿಮ್ಮ ಭವಿಷ್ಯ ಮತ್ತಷ್ಟು ಉಜ್ವಲವಾಗಲಿ.

ಅನುತ್ತೀರ್ಣರಾದ ವಿದ್ಯಾರ್ಥಿಗಳು ಹತಾಶರಾಗದಿರಿ. ಸೋತಿರೆಂದು ಕುಗ್ಗದಿರಿ. ಇಂದಿನ ಸೋಲೇ ನಿಮ್ಮ ನಾಳಿನ ಗೆಲುವಿಗೆ ಮೆಟ್ಟಿಲು ಎಂಬುದನ್ನು ಮರೆಯದಿರಿ. ಆತ್ಮವಿಶ್ವಾಸದಿಂದ ಮತ್ತೆ ಪ್ರಯತ್ನಿಸಿ.

ದ್ವಿತೀಯ ಪಿಯುಸಿ ಪರೀಕ್ಷೆ- 2ರಲ್ಲಿ ಉತ್ತೀರ್ಣರಾದ ನಾಡಿನ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ನಿಮ್ಮ ಭವಿಷ್ಯ ಮತ್ತಷ್ಟು ಉಜ್ವಲವಾಗಲಿ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಹತಾಶರಾಗದಿರಿ. ಸೋತಿರೆಂದು ಕುಗ್ಗದಿರಿ. ಇಂದಿನ ಸೋಲೇ ನಿಮ್ಮ ನಾಳಿನ ಗೆಲುವಿಗೆ ಮೆಟ್ಟಿಲು ಎಂಬುದನ್ನು ಮರೆಯದಿರಿ. ಆತ್ಮವಿಶ್ವಾಸದಿಂದ ಮತ್ತೆ ಪ್ರಯತ್ನಿಸಿ.
account_circle
DIPR Karnataka(@KarnatakaVarthe) 's Twitter Profile Photo

ದ್ವಿತೀಯ ಪಿಯುಸಿ ಪರೀಕ್ಷೆ - 2ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು karresults.nic.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.

results

ದ್ವಿತೀಯ ಪಿಯುಸಿ ಪರೀಕ್ಷೆ - 2ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು karresults.nic.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ. #pucexam #pucexamresults
account_circle
DIPR Karnataka(@KarnatakaVarthe) 's Twitter Profile Photo

ರಾಜ್ಯದ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆ ಅವಧಿಯನ್ನು ಕಡಿತಗೊಳಿಸಿ ಶಾಲೆ ಆರಂಭಿಸಿರುವ ಕ್ರಮ ಸರಿಯಲ್ಲ. ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲೆಗಳನ್ನು ನಿಗದಿಯಂತೆಯೇ ಮೇ 29ರಿಂದಲೇ ಆರಂಭಿಸಬೇಕು ಎಂದು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ರಾಜ್ಯದ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆ ಅವಧಿಯನ್ನು ಕಡಿತಗೊಳಿಸಿ ಶಾಲೆ ಆರಂಭಿಸಿರುವ ಕ್ರಮ ಸರಿಯಲ್ಲ. ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲೆಗಳನ್ನು ನಿಗದಿಯಂತೆಯೇ ಮೇ 29ರಿಂದಲೇ ಆರಂಭಿಸಬೇಕು ಎಂದು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. #Karnatakaschools
account_circle
DIPR Karnataka(@KarnatakaVarthe) 's Twitter Profile Photo

ರಾಜ್ಯದ ಎಲ್ಲ ಶಾಲೆಗಳ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಯಲ್ಲಿ ಮುಂದುವರಿಸಲು ಅವಕಾಶ ಕಲ್ಪಿಸುವಂತೆ ಸೂಚಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲ ಶಾಲೆಗಳ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಯಲ್ಲಿ ಮುಂದುವರಿಸಲು ಅವಕಾಶ ಕಲ್ಪಿಸುವಂತೆ ಸೂಚಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. #KarnatakaSchools #Result
account_circle
DIPR Karnataka(@KarnatakaVarthe) 's Twitter Profile Photo

ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಫಲಿತಾಂಶವನ್ನು ಎನ್‌ಐಸಿ ವೆಬ್‌ಸೈಟ್‌ karresults.nic.in ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ಏಪ್ರಿಲ್‌ 29ರಿಂದ ಮೇ 16ರವರೆಗೆ ಪರೀಕ್ಷೆ ನಡೆದಿತ್ತು.

ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಫಲಿತಾಂಶವನ್ನು ಎನ್‌ಐಸಿ ವೆಬ್‌ಸೈಟ್‌ karresults.nic.in ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ಏಪ್ರಿಲ್‌ 29ರಿಂದ ಮೇ 16ರವರೆಗೆ ಪರೀಕ್ಷೆ ನಡೆದಿತ್ತು. #PUCResults
account_circle
DIPR Karnataka(@KarnatakaVarthe) 's Twitter Profile Photo

ರಾಜ್ಯದಲ್ಲಿ ಮೇ 28ರವರೆಗೆ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಮೇ 24ರವರೆಗೆ ಕೆಲವೆಡೆ ತುಂತುರು ಮಳೆ, ಇನ್ನು ಕೆಲವೆಡೆ ಗುಡುಗು, ಮಿಂಚು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಂತರ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದೆ.

ydays

ರಾಜ್ಯದಲ್ಲಿ ಮೇ 28ರವರೆಗೆ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಮೇ 24ರವರೆಗೆ ಕೆಲವೆಡೆ ತುಂತುರು ಮಳೆ, ಇನ್ನು ಕೆಲವೆಡೆ ಗುಡುಗು, ಮಿಂಚು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಂತರ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದೆ. #rain #rainydays #karnatakarains
account_circle
DIPR Karnataka(@KarnatakaVarthe) 's Twitter Profile Photo

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವಾಗಿದೆ.

ವೈದ್ಯರು ಭ್ರೂಣ ಲಿಂಗ ಪತ್ತೆ ಮಾಡಿದ್ದಲ್ಲಿ ಅವರಿಗೆ ಮೊದಲನೆ ಅಪರಾಧಕ್ಕೆ 3 ವರ್ಷಗಳವರೆಗೆ ಜೈಲು ಶಿಕ್ಷೆಯ ಜೊತೆಗೆ ₹10,000 ದವರೆಗೆ ದಂಡ ವಿಧಿಸಲಾಗುವುದು. ಜೊತೆಗೆ ವೈದ್ಯಕೀಯ ವೃತ್ತಿ ಮಾಡದಂತೆ

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವಾಗಿದೆ. ವೈದ್ಯರು ಭ್ರೂಣ ಲಿಂಗ ಪತ್ತೆ ಮಾಡಿದ್ದಲ್ಲಿ ಅವರಿಗೆ ಮೊದಲನೆ ಅಪರಾಧಕ್ಕೆ 3 ವರ್ಷಗಳವರೆಗೆ ಜೈಲು ಶಿಕ್ಷೆಯ ಜೊತೆಗೆ ₹10,000 ದವರೆಗೆ ದಂಡ ವಿಧಿಸಲಾಗುವುದು. ಜೊತೆಗೆ ವೈದ್ಯಕೀಯ ವೃತ್ತಿ ಮಾಡದಂತೆ
account_circle
DIPR Karnataka(@KarnatakaVarthe) 's Twitter Profile Photo

ಪ್ಲಾಸ್ಟಿಕ್‌ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವ ಮೂಲಕ ಪರಿಸರವನ್ನು ಸಂರಕ್ಷಿಸಿ, ಮಣ್ಣಿನ ಆರೋಗ್ಯವನ್ನು ಕಾಪಾಡಿ.

ಪ್ಲಾಸ್ಟಿಕ್‌ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವ ಮೂಲಕ ಪರಿಸರವನ್ನು ಸಂರಕ್ಷಿಸಿ, ಮಣ್ಣಿನ ಆರೋಗ್ಯವನ್ನು ಕಾಪಾಡಿ. #StopPlasticPollution #Savenature
account_circle
DIPR Karnataka(@KarnatakaVarthe) 's Twitter Profile Photo

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವಾಗಿದೆ.

ಗರ್ಭಿಣಿಯ ಪತಿ, ಅವರ ಸಂಬಂಧಿಕರು ಹಾಗೂ ಯಾವುದೇ ವ್ಯಕ್ತಿಯು ಭ್ರೂಣ ಲಿಂಗ ಪತ್ತೆಗೆ ಒತ್ತಾಯಿಸಿದ್ದಲ್ಲಿ ಅಂತಹವರು ಈ ಕಾಯ್ದೆಯ ಕಾನೂನಿನಡಿಯಲ್ಲಿ ಶಿಕ್ಷಾರ್ಹರು.

ಸಂಬಂಧಿಕರು / ದಲ್ಲಾಳಿಗಳು ಭ್ರೂಣ

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವಾಗಿದೆ. ಗರ್ಭಿಣಿಯ ಪತಿ, ಅವರ ಸಂಬಂಧಿಕರು ಹಾಗೂ ಯಾವುದೇ ವ್ಯಕ್ತಿಯು ಭ್ರೂಣ ಲಿಂಗ ಪತ್ತೆಗೆ ಒತ್ತಾಯಿಸಿದ್ದಲ್ಲಿ ಅಂತಹವರು ಈ ಕಾಯ್ದೆಯ ಕಾನೂನಿನಡಿಯಲ್ಲಿ ಶಿಕ್ಷಾರ್ಹರು. ಸಂಬಂಧಿಕರು / ದಲ್ಲಾಳಿಗಳು ಭ್ರೂಣ
account_circle
DIPR Karnataka(@KarnatakaVarthe) 's Twitter Profile Photo

ರಾಜ್ಯದಲ್ಲಿ ಬರಗಾಲ ಮರೆಯಾಗುವ ಎಲ್ಲ ಸೂಚನೆಗಳು ಕಂಡುಬರುತ್ತಿವೆ. ಜೂನ್‌ 10ರ ಬಳಿಕ ಮುಂಗಾರು ಪ್ರವೇಶಿಸಲಿದ್ದು, ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಆಗಸ್ಟ್‌, ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ನಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ydays

ರಾಜ್ಯದಲ್ಲಿ ಬರಗಾಲ ಮರೆಯಾಗುವ ಎಲ್ಲ ಸೂಚನೆಗಳು ಕಂಡುಬರುತ್ತಿವೆ. ಜೂನ್‌ 10ರ ಬಳಿಕ ಮುಂಗಾರು ಪ್ರವೇಶಿಸಲಿದ್ದು, ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಆಗಸ್ಟ್‌, ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ನಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. #rain #rainydays #karnatakarains
account_circle
DIPR Karnataka(@KarnatakaVarthe) 's Twitter Profile Photo

ಜೂನ್‌ 7 ರಿಂದ ಜೂನ್‌ 14ರವರೆಗೆ ಎಸ್‌ಎಸ್‌ಎಲ್‌ಸಿ ಎರಡನೇ ಪರೀಕ್ಷೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಅನುತ್ತೀರ್ಣರಾದ ಹಾಗೂ ಕಡಿಮೆ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಫಲಿತಾಂಶ ವೃದ್ಧಿಸಿಕೊಳ್ಳಲು ಎರಡನೇ ಮತ್ತು ಮೂರನೇ ಪರೀಕ್ಷೆ ನಡೆಸಲಾಗುತ್ತಿದೆ

ಜೂನ್‌ 7 ರಿಂದ ಜೂನ್‌ 14ರವರೆಗೆ ಎಸ್‌ಎಸ್‌ಎಲ್‌ಸಿ ಎರಡನೇ ಪರೀಕ್ಷೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಅನುತ್ತೀರ್ಣರಾದ ಹಾಗೂ ಕಡಿಮೆ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಫಲಿತಾಂಶ ವೃದ್ಧಿಸಿಕೊಳ್ಳಲು ಎರಡನೇ ಮತ್ತು ಮೂರನೇ ಪರೀಕ್ಷೆ ನಡೆಸಲಾಗುತ್ತಿದೆ #sslc #SSLCExam
account_circle
DIPR Karnataka(@KarnatakaVarthe) 's Twitter Profile Photo

ಜೂನ್‌ 7 ರಿಂದ ಜೂನ್‌ 14ರವರೆಗೆ ಎಸ್‌ಎಸ್‌ಎಲ್‌ಸಿ ಎರಡನೇ ಪರೀಕ್ಷೆ ನಡೆಯಲಿದ್ದು, ನೋಂದಣಿ ದಿನಾಂಕವನ್ನು ಮೇ 19ರವರೆಗೆ ವಿಸ್ತರಿಸಲಾಗಿದೆ.

ಮೊದಲು ಮೇ 16 ಕೊನೆಯ ದಿನವಾಗಿತ್ತು. ಇದುವರೆಗೂ ಸುಮಾರು 2 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಎಸ್‌ಎಸ್‌ಎಲ್‌ಸಿ ಅನುತ್ತೀರ್ಣರಾದ ಹಾಗೂ ಕಡಿಮೆ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ

ಜೂನ್‌ 7 ರಿಂದ ಜೂನ್‌ 14ರವರೆಗೆ ಎಸ್‌ಎಸ್‌ಎಲ್‌ಸಿ ಎರಡನೇ ಪರೀಕ್ಷೆ ನಡೆಯಲಿದ್ದು, ನೋಂದಣಿ ದಿನಾಂಕವನ್ನು ಮೇ 19ರವರೆಗೆ ವಿಸ್ತರಿಸಲಾಗಿದೆ. ಮೊದಲು ಮೇ 16 ಕೊನೆಯ ದಿನವಾಗಿತ್ತು. ಇದುವರೆಗೂ ಸುಮಾರು 2 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಎಸ್‌ಎಸ್‌ಎಲ್‌ಸಿ ಅನುತ್ತೀರ್ಣರಾದ ಹಾಗೂ ಕಡಿಮೆ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ
account_circle
DIPR Karnataka(@KarnatakaVarthe) 's Twitter Profile Photo

ಮೇ 18ರಿಂದ ಮೇ 20ರ ವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅತಿ ಹೆಚ್ಚು (115.5-204.5 ಮಿಮೀ) ಮಳೆಯಾಗುವ ಸಾಧ್ಯತೆಯಿದೆ.

ydays

ಮೇ 18ರಿಂದ ಮೇ 20ರ ವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅತಿ ಹೆಚ್ಚು (115.5-204.5 ಮಿಮೀ) ಮಳೆಯಾಗುವ ಸಾಧ್ಯತೆಯಿದೆ. #rain #rainydays #karnatakarains
account_circle
DIPR Karnataka(@KarnatakaVarthe) 's Twitter Profile Photo

ಭೂಮಿ ಮೇಲಿನ ಜೀವಿಗಳಲ್ಲಿ ಹಲವಾರು ಪ್ರಭೇದಗಳು ಅಳಿವಿನಂಚಿನಲ್ಲಿವೆ. ಅವುಗಳ ಸಂರಕ್ಷಣೆಯಲ್ಲಿ ಅಸಂಖ್ಯ ಪರಿಸರಪ್ರೇಮಿಗಳು, ಸಂಘಟನೆಗಳು ತೊಡಗಿಕೊಂಡಿದ್ದಾರೆ. ಭೂಮಿ ಮೇಲೆ ಜೈವಿಕ ವೈವಿಧ್ಯತೆ ಕಾಯ್ದುಕೊಳ್ಳಲು ಅಳಿವಿನಂಚಿನ ಪ್ರಭೇದಗಳ ಸಂರಕ್ಷಣೆ ಅತ್ಯಗತ್ಯ.

ಭೂಮಿ ಮೇಲಿನ ಜೀವಿಗಳಲ್ಲಿ ಹಲವಾರು ಪ್ರಭೇದಗಳು ಅಳಿವಿನಂಚಿನಲ್ಲಿವೆ. ಅವುಗಳ ಸಂರಕ್ಷಣೆಯಲ್ಲಿ ಅಸಂಖ್ಯ ಪರಿಸರಪ್ರೇಮಿಗಳು, ಸಂಘಟನೆಗಳು ತೊಡಗಿಕೊಂಡಿದ್ದಾರೆ. ಭೂಮಿ ಮೇಲೆ ಜೈವಿಕ ವೈವಿಧ್ಯತೆ ಕಾಯ್ದುಕೊಳ್ಳಲು ಅಳಿವಿನಂಚಿನ ಪ್ರಭೇದಗಳ ಸಂರಕ್ಷಣೆ ಅತ್ಯಗತ್ಯ. #Endangeredspecies
account_circle
DIPR Karnataka(@KarnatakaVarthe) 's Twitter Profile Photo

ಪ್ಲಾಸ್ಟಿಕ್‌ ತ್ಯಾಜ್ಯವನ್ನು ಸುಡುವುದರಿಂದ ವಾಯುಮಾಲಿನ್ಯ ಉಂಟಾಗುತ್ತದೆ. ಒಣ ಕಸವನ್ನು ಸ್ವಚ್ಛ ವಾಹಿನಿಗೆ ನೀಡಿ. ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಿ.

ಪ್ಲಾಸ್ಟಿಕ್‌ ತ್ಯಾಜ್ಯವನ್ನು ಸುಡುವುದರಿಂದ ವಾಯುಮಾಲಿನ್ಯ ಉಂಟಾಗುತ್ತದೆ. ಒಣ ಕಸವನ್ನು ಸ್ವಚ್ಛ ವಾಹಿನಿಗೆ ನೀಡಿ. ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಿ. #AirPollution #Savenature
account_circle
DIPR Karnataka(@KarnatakaVarthe) 's Twitter Profile Photo

ಡೆಂಘಿ ಸೊಳ್ಳೆಯಿಂದ ಹರಡುವ ಕಾಯಿಲೆಯಾಗಿದ್ದು, ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್‌ ಈಜಿಪ್ತಿ ಜಾತಿಯ ಸೊಳ್ಳೆಗಳಿಂದ ಈ ಜ್ವರವು ಹರಡುತ್ತದೆ.

ಸೊಳ್ಳೆ ಕಚ್ಚಿದ ನಾಲ್ಕರಿಂದ ಹತ್ತು ದಿನಗಳ ಒಳಗಾಗಿ ರೋಗ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಡೆಂಘಿ ಜ್ವರದ ಲಕ್ಷಣಗಳಿದ್ದರೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ.

account_circle
DIPR Karnataka(@KarnatakaVarthe) 's Twitter Profile Photo

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವಾಗಿದೆ.

ಭ್ರೂಣ ಲಿಂಗ ಪತ್ತೆ, ಭ್ರೂಣ ಲಿಂಗ ಆಯ್ಕೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಜಾಹೀರಾತುಗಳನ್ನು ನೀಡುವಂತಿಲ್ಲ. ಉಲ್ಲಂಘಿಸಿದರೆ ಮೂರು ವರ್ಷಗಳ ಜೈಲು ಶಿಕ್ಷೆ ಜೊತೆಗೆ ₹10,000 ದವರೆಗೆ ದಂಡ

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವಾಗಿದೆ. ಭ್ರೂಣ ಲಿಂಗ ಪತ್ತೆ, ಭ್ರೂಣ ಲಿಂಗ ಆಯ್ಕೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಜಾಹೀರಾತುಗಳನ್ನು ನೀಡುವಂತಿಲ್ಲ. ಉಲ್ಲಂಘಿಸಿದರೆ ಮೂರು ವರ್ಷಗಳ ಜೈಲು ಶಿಕ್ಷೆ ಜೊತೆಗೆ ₹10,000 ದವರೆಗೆ ದಂಡ
account_circle
DIPR Karnataka(@KarnatakaVarthe) 's Twitter Profile Photo

Caution: Snake Hatching Season Alert!

Expect more snake sightings from late May through July. Stay calm and do not harm the snakes.

For quick and safe rescue, call BBMP at 9902794711. Keep these tips in mind for your safety.

Caution: Snake Hatching Season Alert! Expect more snake sightings from late May through July. Stay calm and do not harm the snakes. For quick and safe rescue, call BBMP at 9902794711. Keep these tips in mind for your safety. #snakes
account_circle
DIPR Karnataka(@KarnatakaVarthe) 's Twitter Profile Photo

ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ, ವಾಂತಿ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು. ಶಂಕಿತ ಡೆಂಘಿ ಜ್ವರ ಪ್ರಕರಣಗಳ ಪರೀಕ್ಷೆ ಹಾಗೂ ಚಿಕಿತ್ಸೆಯು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿರುತ್ತದೆ.

ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ, ವಾಂತಿ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು. ಶಂಕಿತ ಡೆಂಘಿ ಜ್ವರ ಪ್ರಕರಣಗಳ ಪರೀಕ್ಷೆ ಹಾಗೂ ಚಿಕಿತ್ಸೆಯು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿರುತ್ತದೆ.
account_circle