Madhu Bangarappa(@Madhu_Bangarapp) 's Twitter Profileg
Madhu Bangarappa

@Madhu_Bangarapp

Minister of Primary and Secondary Education | MLA Soraba Constituency |
Government of Karnataka.
Chairman of Akash Audio and Sharavathi Education Trust

ID:1156127684205768704

calendar_today30-07-2019 09:01:34

1,3K Tweets

8,6K Followers

37 Following

Madhu Bangarappa(@Madhu_Bangarapp) 's Twitter Profile Photo

ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ.ಶಿವಕುಮಾರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

ನಿಮ್ಮ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಬಲಿಷ್ಠವಾಗಲಿ, ಉತ್ತಮ ಆಯುರಾರೋಗ್ಯ ನಿಮ್ಮದಾಗಲಿ ಎಂದು ಆಶಿಸುತ್ತೇನೆ...

ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ.ಶಿವಕುಮಾರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮ್ಮ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಬಲಿಷ್ಠವಾಗಲಿ, ಉತ್ತಮ ಆಯುರಾರೋಗ್ಯ ನಿಮ್ಮದಾಗಲಿ ಎಂದು ಆಶಿಸುತ್ತೇನೆ... #INCKarnataka #IndianNationalCongress #Jaicongress #Congress
account_circle
Madhu Bangarappa(@Madhu_Bangarapp) 's Twitter Profile Photo

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀ ಕೆ.ಕೆ ಮಂಜುನಾಥ್ ಕುಮಾರ್ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು, ನವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಜೊತೆಗಿದ್ದು ಶುಭಹಾರೈಸಿದೆ.

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀ ಕೆ.ಕೆ ಮಂಜುನಾಥ್ ಕುಮಾರ್ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು, ನವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಜೊತೆಗಿದ್ದು ಶುಭಹಾರೈಸಿದೆ.
account_circle
Madhu Bangarappa(@Madhu_Bangarapp) 's Twitter Profile Photo

ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆಯ ಹಿನ್ನಲೆಯಲ್ಲಿ ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜರುಗಿದ ಪೂರ್ವ ಸಿದ್ಧತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಎಲ್ಲರೂ ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕೆಂದು ವಿನಂತಿಸಿದೆನು...



ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆಯ ಹಿನ್ನಲೆಯಲ್ಲಿ ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜರುಗಿದ ಪೂರ್ವ ಸಿದ್ಧತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಎಲ್ಲರೂ ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕೆಂದು ವಿನಂತಿಸಿದೆನು... #INCKarnataka #Madhu_Bangarappa #Team_Madhu_Bangarappa
account_circle
Madhu Bangarappa(@Madhu_Bangarapp) 's Twitter Profile Photo

ಸೊರಬ ತಾಲ್ಲೂಕಿನ ಶಕುನವಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಶ್ರೀ ಶಿವರಾಯಪ್ಪ ಸಾಬರ ಅವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಮತ್ತು ನಾಯಕತ್ವವನ್ನು ಮೆಚ್ಚಿ ಬಿಜೆಪಿ ತೊರೆದು ನನ್ನ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಪಕ್ಷಕ್ಕೆ ಬರಮಾಡಿಕೊಂಡೆವು.

ಸೊರಬ ತಾಲ್ಲೂಕಿನ ಶಕುನವಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಶ್ರೀ ಶಿವರಾಯಪ್ಪ ಸಾಬರ ಅವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಮತ್ತು ನಾಯಕತ್ವವನ್ನು ಮೆಚ್ಚಿ ಬಿಜೆಪಿ ತೊರೆದು ನನ್ನ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಪಕ್ಷಕ್ಕೆ ಬರಮಾಡಿಕೊಂಡೆವು.
account_circle
Madhu Bangarappa(@Madhu_Bangarapp) 's Twitter Profile Photo

ಸೊರಬದ ಬಂಗಾರದಾಮದಲ್ಲಿ ಶಿಕಾರಿಪುರದ ಅನೇಕ ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಮತ್ತು ನಾಯಕತ್ವವನ್ನು ಮೆಚ್ಚಿ ನನ್ನ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು... ಅವರೆಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ ಪಕ್ಷಕ್ಕೆ ಬರಮಾಡಿಕೊಂಡೆವು...

ಸೊರಬದ ಬಂಗಾರದಾಮದಲ್ಲಿ ಶಿಕಾರಿಪುರದ ಅನೇಕ ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಮತ್ತು ನಾಯಕತ್ವವನ್ನು ಮೆಚ್ಚಿ ನನ್ನ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು... ಅವರೆಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ ಪಕ್ಷಕ್ಕೆ ಬರಮಾಡಿಕೊಂಡೆವು... #KarnatakaLokasabhe2024 #GeethaShivarajkumar
account_circle
Madhu Bangarappa(@Madhu_Bangarapp) 's Twitter Profile Photo

ಲೋಕಸಭಾ ಚುನಾವಣೆಗೆ ಇನ್ನೆನು ಕೆಲವೇ ದಿನ ಬಾಕಿ ಇದ್ದು , ಇಂದು ನನ್ನ ಮತಕ್ಷೇತ್ರದ ಕಮನವಳ್ಳಿ ಗ್ರಾಮದಲ್ಲಿ ಎಣ್ಣೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತ ಮುಖಂಡರುಗಳ ಸಭೆ ನಡೆಸಿ ಚುನಾವಣಾ ಪ್ರಚಾರದ ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದೆ...

ಲೋಕಸಭಾ ಚುನಾವಣೆಗೆ ಇನ್ನೆನು ಕೆಲವೇ ದಿನ ಬಾಕಿ ಇದ್ದು , ಇಂದು ನನ್ನ ಮತಕ್ಷೇತ್ರದ ಕಮನವಳ್ಳಿ ಗ್ರಾಮದಲ್ಲಿ ಎಣ್ಣೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತ ಮುಖಂಡರುಗಳ ಸಭೆ ನಡೆಸಿ ಚುನಾವಣಾ ಪ್ರಚಾರದ ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದೆ... #KarnatakaLokasabhe2024 #GeethaShivarajkumar
account_circle
Madhu Bangarappa(@Madhu_Bangarapp) 's Twitter Profile Photo

ಇಂದು ನನ್ನ ಮತಕ್ಷೇತ್ರ ಸೊರಬ ತಾಲ್ಲೂಕಿನ ಜಡೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತ ಮುಖಂಡರುಗಳ ಸಭೆಯಲ್ಲಿ ಪಾಲ್ಗೊಂಡು ಚುನಾವಣಾ ತಯಾರಿಯ ಕುರಿತು ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದೆ, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಚಾರ ಚಟುವಟಿಕೆಗಳನ್ನು ಚುರುಕುಗೊಳಿಸುವಂತೆ ಮನವಿ ಮಾಡಿದೆ...

ಇಂದು ನನ್ನ ಮತಕ್ಷೇತ್ರ ಸೊರಬ ತಾಲ್ಲೂಕಿನ ಜಡೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತ ಮುಖಂಡರುಗಳ ಸಭೆಯಲ್ಲಿ ಪಾಲ್ಗೊಂಡು ಚುನಾವಣಾ ತಯಾರಿಯ ಕುರಿತು ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದೆ, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಚಾರ ಚಟುವಟಿಕೆಗಳನ್ನು ಚುರುಕುಗೊಳಿಸುವಂತೆ ಮನವಿ ಮಾಡಿದೆ...
account_circle
Madhu Bangarappa(@Madhu_Bangarapp) 's Twitter Profile Photo

ಇಂದು ನನ್ನ ಮತಕ್ಷೇತ್ರ ಸೊರಬ ತಾಲ್ಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತ ಮುಖಂಡರುಗಳ ಸಭೆಯಲ್ಲಿ ಪಾಲ್ಗೊಂಡು ಚುನಾವಣಾ ತಯಾರಿಯ ಕುರಿತು ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿ, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಕ್ಕೆ ಇನಷ್ಟು ವೇಗ ನೀಡಿ ಹೆಚ್ಚಿನ ಬಲ ನೀಡುವಂತೆ ಮನವಿ ಮಾಡಿದೆ...

ಇಂದು ನನ್ನ ಮತಕ್ಷೇತ್ರ ಸೊರಬ ತಾಲ್ಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತ ಮುಖಂಡರುಗಳ ಸಭೆಯಲ್ಲಿ ಪಾಲ್ಗೊಂಡು ಚುನಾವಣಾ ತಯಾರಿಯ ಕುರಿತು ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿ, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಕ್ಕೆ ಇನಷ್ಟು ವೇಗ ನೀಡಿ ಹೆಚ್ಚಿನ ಬಲ ನೀಡುವಂತೆ ಮನವಿ ಮಾಡಿದೆ...
account_circle
Madhu Bangarappa(@Madhu_Bangarapp) 's Twitter Profile Photo

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದೆ...

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದೆ... #KarnatakaLokasabhe2024 #GeethaShivarajkumar
account_circle