Narayansa K Bhandage (@narayansakb51mp) 's Twitter Profile
Narayansa K Bhandage

@narayansakb51mp

MP Rajyasabha - ಸಂಸದರು ರಾಜ್ಯಸಭೆ & Ex MLC Karanataka - ಮಾಜಿ ಶಾಸಕರು ವಿಧಾನ ಪರಿಷತ್ತ ಕರ್ನಾಟಕ

ID: 1854088844506980352

calendar_today06-11-2024 09:10:33

498 Tweet

13 Takipçi

18 Takip Edilen

Narayansa K Bhandage (@narayansakb51mp) 's Twitter Profile Photo

ಇಂದು ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 396 ನೇ ಜಯಂತ್ಯೋತ್ಸವ ನಿಮಿತ್ಯ ಬಾಗಲಕೋಟೆಯ ಜಿಲ್ಲಾಡಳಿತ ಭವನದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಸಂಗಪ್ಪ ಅವರು, ಜಿಲ್ಲಾ ಪಂಚಾಯತ್ CEO ಶ್ರೀ ಶಶಿಧರ ಕುರೇರ ಅವರು, ಜಿಲ್ಲಾ

ಇಂದು ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 396 ನೇ ಜಯಂತ್ಯೋತ್ಸವ ನಿಮಿತ್ಯ ಬಾಗಲಕೋಟೆಯ ಜಿಲ್ಲಾಡಳಿತ ಭವನದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಸಂಗಪ್ಪ ಅವರು, ಜಿಲ್ಲಾ ಪಂಚಾಯತ್ CEO ಶ್ರೀ ಶಶಿಧರ ಕುರೇರ ಅವರು, ಜಿಲ್ಲಾ
Narayansa K Bhandage (@narayansakb51mp) 's Twitter Profile Photo

ಇಂದು ಬಾಗಲಕೋಟೆಯ ಡಾll ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 396 ನೇ ಜಯಂತ್ಯೋತ್ಸವದಲ್ಲಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದೆನು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷರಾದ ಶ್ರೀ ಅನಿಲಕುಮಾರ ದಡ್ಡಿ, ಜಿಲ್ಲಾಧಿಕಾರಿಗಳಾದ ಶ್ರೀ ಸಂಗಪ್ಪ ಅವರು, ಅಪರ ಜಿಲ್ಲಾಧಿಕಾರಿಗಳಾದ

ಇಂದು ಬಾಗಲಕೋಟೆಯ ಡಾll ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 396 ನೇ ಜಯಂತ್ಯೋತ್ಸವದಲ್ಲಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದೆನು.

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷರಾದ ಶ್ರೀ ಅನಿಲಕುಮಾರ ದಡ್ಡಿ, ಜಿಲ್ಲಾಧಿಕಾರಿಗಳಾದ ಶ್ರೀ ಸಂಗಪ್ಪ ಅವರು, ಅಪರ ಜಿಲ್ಲಾಧಿಕಾರಿಗಳಾದ
Narayansa K Bhandage (@narayansakb51mp) 's Twitter Profile Photo

ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ರ ಜಯಂತಿ ಕಾರ್ಯಕ್ರಮದ ಮೆರವಣಿಗೆ ಸಂದರ್ಭದಲ್ಲಿ ತಡರಾತ್ರಿ ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಮೆರವಣಿಗೆ ನಿರತ ಕಾರ್ಯಕರ್ತರ ಮೇಲೆ, ಭದ್ರತೆಗೆ ನಿಯೋಜನೆಗೊಂಡ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸಿರುವುದು ಖಂಡನೀಯ. ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ

Narayansa K Bhandage (@narayansakb51mp) 's Twitter Profile Photo

ನೀನೆಯ ದಿನ ಬಾಗಲಕೋಟೆಯ ನವನಗರದಲ್ಲಿ ನಡೆದ ವಿರಾಟ ಹಿಂದೂ ಸಮ್ಮೇಳನ ಹಾಗೂ ಭವ್ಯ ಶೋಭಾಯಾತ್ರೆಯಲ್ಲಿ ಭಾಗವಹಿಸಿದೆನು.

ನೀನೆಯ ದಿನ ಬಾಗಲಕೋಟೆಯ ನವನಗರದಲ್ಲಿ ನಡೆದ ವಿರಾಟ ಹಿಂದೂ ಸಮ್ಮೇಳನ ಹಾಗೂ ಭವ್ಯ ಶೋಭಾಯಾತ್ರೆಯಲ್ಲಿ ಭಾಗವಹಿಸಿದೆನು.
Narayansa K Bhandage (@narayansakb51mp) 's Twitter Profile Photo

ಇಂದು ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರ ಜನಪ್ರಿಯ ಕಾರ್ಯಕ್ರಮವಾದ 'ಮನ್ ಕಿ ಬಾತ್' ಕಾರ್ಯಕ್ರಮವನ್ನು ವೀಕ್ಷಿಸಿದೆನು.

ಇಂದು ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರ ಜನಪ್ರಿಯ ಕಾರ್ಯಕ್ರಮವಾದ 'ಮನ್ ಕಿ ಬಾತ್' ಕಾರ್ಯಕ್ರಮವನ್ನು ವೀಕ್ಷಿಸಿದೆನು.
Narayansa K Bhandage (@narayansakb51mp) 's Twitter Profile Photo

ಇಂದು ಹುನಗುಂದ ನಗರದಲ್ಲಿ ಶಿವಶರಣೆ ಮಹಾಸಾದ್ವಿ ಶ್ರೀ ಹೇಮರೆಡ್ಡಿ ಮಲ್ಲಮ್ಮನ ನೂತನ ದೇವಸ್ಥಾನ ಕಟ್ಟಡದ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಿದೆನು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ದೊಡ್ಡನಗೌಡ ಪಾಟೀಲ, ಮಾಜಿ ಸಚಿವರಾದ ಎಸ್.ಆರ್. ಪಾಟೀಲ ಹಾಗೂ ರೆಡ್ಡಿ ಸಮಾಜ ಭಾಂದವರು ಉಪಸ್ಥಿತರಿದ್ದರು.

ಇಂದು ಹುನಗುಂದ ನಗರದಲ್ಲಿ ಶಿವಶರಣೆ ಮಹಾಸಾದ್ವಿ ಶ್ರೀ ಹೇಮರೆಡ್ಡಿ ಮಲ್ಲಮ್ಮನ ನೂತನ ದೇವಸ್ಥಾನ ಕಟ್ಟಡದ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಿದೆನು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ದೊಡ್ಡನಗೌಡ ಪಾಟೀಲ, ಮಾಜಿ ಸಚಿವರಾದ ಎಸ್.ಆರ್. ಪಾಟೀಲ ಹಾಗೂ ರೆಡ್ಡಿ ಸಮಾಜ ಭಾಂದವರು ಉಪಸ್ಥಿತರಿದ್ದರು.
Narayansa K Bhandage (@narayansakb51mp) 's Twitter Profile Photo

ದೇಶದ ಪ್ರತಿ ಮನೆಯೂ ಬೆಳಗಲಿ! ಪ್ರಧಾನಿ ಶ್ರೀ Narendra Modi ಅವರ 'ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ' ಅಡಿಯಲ್ಲಿ ಈಗಾಗಲೇ 30 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಸೌರಶಕ್ತಿಯ ಲಾಭ ಪಡೆಯುತ್ತಿರುವುದು ಹೆಮ್ಮೆಯ ವಿಷಯ. ಮೋದಿ ಸರ್ಕಾರದ ಈ ಸುಸ್ಥಿರ ಇಂಧನ ಯೋಜನೆಯು ಸಾಮಾನ್ಯ ಜನರ ವಿದ್ಯುತ್ ಬಿಲ್ ಹೊರೆಯನ್ನು ಕಡಿಮೆ ಮಾಡುವುದಲ್ಲದೆ,

ದೇಶದ ಪ್ರತಿ ಮನೆಯೂ ಬೆಳಗಲಿ!

ಪ್ರಧಾನಿ ಶ್ರೀ Narendra Modi  ಅವರ 'ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ' ಅಡಿಯಲ್ಲಿ ಈಗಾಗಲೇ 30 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಸೌರಶಕ್ತಿಯ ಲಾಭ ಪಡೆಯುತ್ತಿರುವುದು ಹೆಮ್ಮೆಯ ವಿಷಯ.

ಮೋದಿ ಸರ್ಕಾರದ ಈ ಸುಸ್ಥಿರ ಇಂಧನ ಯೋಜನೆಯು ಸಾಮಾನ್ಯ ಜನರ ವಿದ್ಯುತ್ ಬಿಲ್ ಹೊರೆಯನ್ನು ಕಡಿಮೆ ಮಾಡುವುದಲ್ಲದೆ,
Narayansa K Bhandage (@narayansakb51mp) 's Twitter Profile Photo

ಭಯೋತ್ಪಾದಕ ಚಟುವಟಿಕೆಗಳನ್ನು ಹತ್ತಿಕ್ಕಲು ಮತ್ತು ಉಗ್ರರ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡುವ ಕಾರ್ಯತಂತ್ರ ಒಳಗೊಂಡ ದೇಶದ ಮೊತ್ತಮೊದಲ ಭಯೋತ್ಪಾದಕ ನಿಗ್ರಹ ನೀತಿ ‘PRAHAARʼ (ಪ್ರಹಾರ್‌) ಅನ್ನು ಮೋದಿ ಸರ್ಕಾರ ಅನಾವರಣಗೊಳಿಸಿದೆ. ಇದು ನವ ಭಾರತದ ಹೊಸ ರಕ್ಷಣಾ ಕವಚವಾಗಲಿದೆ. ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ಅನುಸರಿಸುವುದು,

ಭಯೋತ್ಪಾದಕ ಚಟುವಟಿಕೆಗಳನ್ನು ಹತ್ತಿಕ್ಕಲು ಮತ್ತು ಉಗ್ರರ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡುವ ಕಾರ್ಯತಂತ್ರ ಒಳಗೊಂಡ ದೇಶದ ಮೊತ್ತಮೊದಲ ಭಯೋತ್ಪಾದಕ ನಿಗ್ರಹ ನೀತಿ ‘PRAHAARʼ (ಪ್ರಹಾರ್‌) ಅನ್ನು ಮೋದಿ ಸರ್ಕಾರ ಅನಾವರಣಗೊಳಿಸಿದೆ. ಇದು ನವ ಭಾರತದ ಹೊಸ ರಕ್ಷಣಾ ಕವಚವಾಗಲಿದೆ. 

ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ಅನುಸರಿಸುವುದು,
Narayansa K Bhandage (@narayansakb51mp) 's Twitter Profile Photo

ರೈತ ಪರ ಹೋರಾಟಗಾರರು, ಜನನಾಯಕರು, ರಾಜಕೀಯ ಕ್ಷೇತ್ರದಲ್ಲಿ 50 ವಸಂತಗಳನ್ನು ಪೂರೈಸಿದ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. #HappyBirthDayBSY

ರೈತ ಪರ ಹೋರಾಟಗಾರರು, ಜನನಾಯಕರು, ರಾಜಕೀಯ ಕ್ಷೇತ್ರದಲ್ಲಿ 50 ವಸಂತಗಳನ್ನು ಪೂರೈಸಿದ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

#HappyBirthDayBSY
Narayansa K Bhandage (@narayansakb51mp) 's Twitter Profile Photo

ಇಂದು ಹೈದರಾಬಾದಿನಲ್ಲಿ ನಡೆದ ಕೇಂದ್ರ ರೇಷ್ಮೆ ಮಂಡಳಿಯ 144ನೇ ಸಭೆಯಲ್ಲಿ ಭಾಗವಹಿಸಿದೆನು. ದೇಶದ ಒಟ್ಟು ರೇಷ್ಮೆ ಉತ್ಪಾದನೆಯ ಸುಮಾರು 76% ನಷ್ಟು ಕೊಡುಗೆ ನೀಡುವ ಮಲ್ಬೆರಿ ರೇಷ್ಮೆಯನ್ನು ಪ್ರಧಾನವಾಗಿ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಉತ್ಪಾದಿಸಲಾಗುತ್ತದೆ. ಏರಿ ರೇಷ್ಮೆಯ ಪ್ರಮುಖ ಉತ್ಪಾದಕರು. ಭಾರತವು

ಇಂದು ಹೈದರಾಬಾದಿನಲ್ಲಿ ನಡೆದ ಕೇಂದ್ರ ರೇಷ್ಮೆ ಮಂಡಳಿಯ 144ನೇ ಸಭೆಯಲ್ಲಿ ಭಾಗವಹಿಸಿದೆನು.

ದೇಶದ ಒಟ್ಟು ರೇಷ್ಮೆ ಉತ್ಪಾದನೆಯ ಸುಮಾರು 76% ನಷ್ಟು ಕೊಡುಗೆ ನೀಡುವ ಮಲ್ಬೆರಿ ರೇಷ್ಮೆಯನ್ನು ಪ್ರಧಾನವಾಗಿ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಉತ್ಪಾದಿಸಲಾಗುತ್ತದೆ.

ಏರಿ ರೇಷ್ಮೆಯ ಪ್ರಮುಖ ಉತ್ಪಾದಕರು. ಭಾರತವು
Narayansa K Bhandage (@narayansakb51mp) 's Twitter Profile Photo

ಭಾರತದ ಹೆಮ್ಮೆಯ ವಿಜ್ಞಾನಿ ಸರ್ ಸಿ. ವಿ. ರಾಮನ್ ಅವರು 1928 ರ ಫೆಬ್ರವರಿ 28 ರಂದು 'ರಾಮನ್ ಎಫೆಕ್ಟ್' ಎಂದೇ ಪ್ರಸಿದ್ಧವಾದ ತಮ್ಮ ಅಧ್ಯಯನದ ವಿವರಗಳನ್ನು ಜಗತ್ತಿಗೆ ತಿಳಿಸಿದ್ದರು. ಅವರ ಅಪೂರ್ವ ಸಾಧನೆಯ ನೆನಪಿನಲ್ಲಿ ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ

ಭಾರತದ ಹೆಮ್ಮೆಯ ವಿಜ್ಞಾನಿ ಸರ್ ಸಿ. ವಿ. ರಾಮನ್ ಅವರು 1928 ರ ಫೆಬ್ರವರಿ 28 ರಂದು 'ರಾಮನ್ ಎಫೆಕ್ಟ್' ಎಂದೇ ಪ್ರಸಿದ್ಧವಾದ ತಮ್ಮ ಅಧ್ಯಯನದ ವಿವರಗಳನ್ನು ಜಗತ್ತಿಗೆ ತಿಳಿಸಿದ್ದರು. ಅವರ ಅಪೂರ್ವ ಸಾಧನೆಯ ನೆನಪಿನಲ್ಲಿ ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. 

ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ
Narayansa K Bhandage (@narayansakb51mp) 's Twitter Profile Photo

ಇಂದು ಹುಬ್ಬಳ್ಳಿಯ ಅರವಿಂದ್ ನಗರದಲ್ಲಿರವ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಲಾದ ಕಲಘಟಗಿ ವಿಧಾನಸಭಾ ಕ್ಷೇತ್ರ 75ರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಬಿ ಎಲ್ ಎ- 2, ಮತಗಟ್ಟೆ ಅಧ್ಯಕ್ಷರು ಹಾಗೂ ಪ್ರಮುಖರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದೆನು. ಈ ಸಂದರ್ಭದಲ್ಲಿ ಕೇಂದ್ರಿಯ ಮಂತ್ರಿ ಪ್ರಹ್ಲಾದ

ಇಂದು ಹುಬ್ಬಳ್ಳಿಯ ಅರವಿಂದ್ ನಗರದಲ್ಲಿರವ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಲಾದ ಕಲಘಟಗಿ ವಿಧಾನಸಭಾ ಕ್ಷೇತ್ರ 75ರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಬಿ ಎಲ್ ಎ- 2, ಮತಗಟ್ಟೆ ಅಧ್ಯಕ್ಷರು ಹಾಗೂ ಪ್ರಮುಖರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದೆನು.

ಈ ಸಂದರ್ಭದಲ್ಲಿ ಕೇಂದ್ರಿಯ ಮಂತ್ರಿ ಪ್ರಹ್ಲಾದ
Narayansa K Bhandage (@narayansakb51mp) 's Twitter Profile Photo

#ರಾಷ್ಟ್ರ_ದೇವೋ_ಭವ #ಹಿಂದೂ_ಸಮ್ಮೇಳನ_ಬಾಗಲಕೋಟೆ ದಿನಾಂಕ : 01-03-2026 ರವಿವಾರ

Narayansa K Bhandage (@narayansakb51mp) 's Twitter Profile Photo

ಭಾರತದ ಆರ್ಥಿಕತೆಯ ನಾಗಾಲೋಟ ಮುಂದುವರೆದಿದೆ! ಡಿಸೆಂಬರ್ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 7.8 ರಷ್ಟು ದಾಖಲೆಯ ಏರಿಕೆ ಕಂಡಿರುವುದು ಪ್ರಧಾನಿ Narendra Modi ಅವರ ಸಶಕ್ತ ನಾಯಕತ್ವಕ್ಕೆ ಸಾಕ್ಷಿ. ಜಾಗತಿಕ ಸವಾಲುಗಳ ನಡುವೆಯೂ ಭಾರತ ಇಂದು ವಿಶ್ವದ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದೆ. #NarendraModi #GDPGrowth

ಭಾರತದ ಆರ್ಥಿಕತೆಯ ನಾಗಾಲೋಟ ಮುಂದುವರೆದಿದೆ!

ಡಿಸೆಂಬರ್ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 7.8 ರಷ್ಟು ದಾಖಲೆಯ ಏರಿಕೆ ಕಂಡಿರುವುದು ಪ್ರಧಾನಿ Narendra Modi ಅವರ ಸಶಕ್ತ ನಾಯಕತ್ವಕ್ಕೆ ಸಾಕ್ಷಿ. ಜಾಗತಿಕ ಸವಾಲುಗಳ ನಡುವೆಯೂ ಭಾರತ ಇಂದು ವಿಶ್ವದ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದೆ.

#NarendraModi #GDPGrowth
Narayansa K Bhandage (@narayansakb51mp) 's Twitter Profile Photo

ನಾಡಿನ ಸಮಸ್ತ ಜನತೆಗೆ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯ ಶುಭಾಶಯಗಳು. #RenukacharyaJayanthi

ನಾಡಿನ ಸಮಸ್ತ ಜನತೆಗೆ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯ ಶುಭಾಶಯಗಳು.

#RenukacharyaJayanthi
Narayansa K Bhandage (@narayansakb51mp) 's Twitter Profile Photo

ಇಂದು ನನ್ನ ಕಚೇರಿಗೆ ಭೇಟಿ ನೀಡಿದ ಮಾಜಿ ಸೈನಿಕರ ಚೊತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಇಂದು ನನ್ನ ಕಚೇರಿಗೆ ಭೇಟಿ ನೀಡಿದ ಮಾಜಿ ಸೈನಿಕರ ಚೊತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು.
Narayansa K Bhandage (@narayansakb51mp) 's Twitter Profile Photo

ಇಂದು ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಪ್ರಶಿಕ್ಷಣ ವರ್ಗ ಜಿಲ್ಲಾ ಮಟ್ಟದ ಪೂರ್ವಭಾವಿ ವಿಶೇಷ ಸಭೆಯಲ್ಲಿ ಭಾಗವಹಿಸಿದೆನು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಪಿ.ಎಚ್.ಪೂಜಾರ, ಜಿಲ್ಲಾ ಪದಾಧಿಕಾರಿಗಳು, ಮಂಡಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು , ಎಲ್ಲಾ ಮೋರ್ಚಾ ಅಧ್ಯಕ್ಷರು, ಪ್ರಧಾನ

ಇಂದು ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಪ್ರಶಿಕ್ಷಣ ವರ್ಗ ಜಿಲ್ಲಾ ಮಟ್ಟದ  ಪೂರ್ವಭಾವಿ ವಿಶೇಷ ಸಭೆಯಲ್ಲಿ ಭಾಗವಹಿಸಿದೆನು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಪಿ.ಎಚ್.ಪೂಜಾರ, ಜಿಲ್ಲಾ ಪದಾಧಿಕಾರಿಗಳು, ಮಂಡಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು , ಎಲ್ಲಾ ಮೋರ್ಚಾ ಅಧ್ಯಕ್ಷರು, ಪ್ರಧಾನ
Narayansa K Bhandage (@narayansakb51mp) 's Twitter Profile Photo

ಬಾಗಲಕೋಟೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಭ್ದಿ ವರ್ಷದ ಹಿನ್ನೆಲೆಯಲ್ಲಿ ಭವ್ಯ ಶೋಭಾಯಾತ್ರೆ ಹಾಗೂ ವಿರಾಟ ಹಿಂದೂ ಸಮ್ಮೇಳನ ಯಶಸ್ವಿಯಾಗಿ ಜರುಗಿತು. #RSS100Years #bjpkarnataka #bjpbagalkot

ಬಾಗಲಕೋಟೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಭ್ದಿ ವರ್ಷದ ಹಿನ್ನೆಲೆಯಲ್ಲಿ ಭವ್ಯ ಶೋಭಾಯಾತ್ರೆ ಹಾಗೂ ವಿರಾಟ ಹಿಂದೂ ಸಮ್ಮೇಳನ ಯಶಸ್ವಿಯಾಗಿ ಜರುಗಿತು.

#RSS100Years #bjpkarnataka #bjpbagalkot