Duniya Vijay
@OfficialViji
Actor
10-03-2018 06:11:05
623 Tweets
69,7K Followers
1 Following
ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ.
ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು - ಬುದ್ಧ
#Justiceforsoujanya