Pramod Madhwaraj(@PMadhwaraj) 's Twitter Profileg
Pramod Madhwaraj

@PMadhwaraj

Former Minister for Fisheries, Youth Empowerment and Sports in Government of Karnataka. https://t.co/cp1T7qfRdf

ID:759733416564707333

linkhttp://www.pramodmadhwaraj.in calendar_today31-07-2016 12:52:16

12,7K Tweets

51,0K Followers

49,4K Following

Pramod Madhwaraj(@PMadhwaraj) 's Twitter Profile Photo

ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ ಮತಚಲಾಯಿಸುವ ಮೂಲಕ ಪ್ರಜ್ಞಾವಂತಿಕೆ ಮೆರೆದ ಸಮಸ್ತ ಜನತೆಗೆ ಹಾಗೂ ಮತದಾನ ಪ್ರಕ್ರಿಯೆಗೆ ಸಹಕರಿಸಿದ ಎಲ್ಲಾ ಸಿಬ್ಬಂದಿಗಳಿಗೆ ಹಾಗೂ ಹಲವಾರು ದಿನಗಳ ಕಾಲ ಹಗಲಿರುಳು ಶ್ರಮಿಸಿದ ಎಲ್ಲಾ ದೇವ ದುರ್ಲಭ ಕಾರ್ಯಕರ್ತರಿಗೆ
ಅನಂತ ಧನ್ಯವಾದಗಳು.

ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ ಮತಚಲಾಯಿಸುವ ಮೂಲಕ ಪ್ರಜ್ಞಾವಂತಿಕೆ ಮೆರೆದ ಸಮಸ್ತ ಜನತೆಗೆ ಹಾಗೂ ಮತದಾನ ಪ್ರಕ್ರಿಯೆಗೆ ಸಹಕರಿಸಿದ ಎಲ್ಲಾ ಸಿಬ್ಬಂದಿಗಳಿಗೆ ಹಾಗೂ ಹಲವಾರು ದಿನಗಳ ಕಾಲ ಹಗಲಿರುಳು ಶ್ರಮಿಸಿದ ಎಲ್ಲಾ ದೇವ ದುರ್ಲಭ ಕಾರ್ಯಕರ್ತರಿಗೆ ಅನಂತ ಧನ್ಯವಾದಗಳು. #LokSabhaElections2024 #kotashrinivaspoojary
account_circle
Pramod Madhwaraj(@PMadhwaraj) 's Twitter Profile Photo

ಭಾರತ ದೇಶದ ಭವಿಷ್ಯದ ದೃಷ್ಟಿಯಿಂದ ಅಭಿವೃದ್ಧಿ ಪರ, ಸದೃಢ ಮತ್ತು ಬಲಿಷ್ಠ ರಾಷ್ಟ್ರ ನಿರ್ಮಾಣದ ಸದಾಶಯ ದೊಂದಿಗೆ ನನ್ನ ಪತ್ನಿ ಮತ್ತು ಪುತ್ರಿಯೊಂದಿಗೆ ಮಲ್ಪೆ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮತದಾನ ಮಾಡಲಾಯಿತು...

ಭಾರತ ದೇಶದ ಭವಿಷ್ಯದ ದೃಷ್ಟಿಯಿಂದ ಅಭಿವೃದ್ಧಿ ಪರ, ಸದೃಢ ಮತ್ತು ಬಲಿಷ್ಠ ರಾಷ್ಟ್ರ ನಿರ್ಮಾಣದ ಸದಾಶಯ ದೊಂದಿಗೆ ನನ್ನ ಪತ್ನಿ ಮತ್ತು ಪುತ್ರಿಯೊಂದಿಗೆ ಮಲ್ಪೆ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮತದಾನ ಮಾಡಲಾಯಿತು... #bjp4india #bjp4karanataka #NarendraModi #AmitShah #AbkiBaar400Paar
account_circle
Pramod Madhwaraj(@PMadhwaraj) 's Twitter Profile Photo

ಯಕ್ಷಗಾನ ಲೋಕದ ಗಾನ ಮಾಂತ್ರಿಕ ಕರಾವಳಿ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರರವರ ನಿಧನದ ಸುದ್ದಿ ನಿಜಕ್ಕೂ ಆಘಾತವನ್ನು ಉಂಟುಮಾಡಿದೆ, ಅವರ ಸಹಸ್ರಾರು ಅಭಿಮಾನಿಗಳಲ್ಲಿ ನಾನು ಓರ್ವ ಅಭಿಮಾನಿಯಾಗಿ ಅವರ ಅಂತಿಮ ದರ್ಶನವನ್ನು ಪಡೆದು ಅವರ ಆತ್ಮಕ್ಕೆ ಶಾಂತಿ ಹಾಗೂ ಸದ್ಗತಿಗಾಗಿ ಪ್ರಾರ್ಥಿಸಿದೆನು...

ಯಕ್ಷಗಾನ ಲೋಕದ ಗಾನ ಮಾಂತ್ರಿಕ ಕರಾವಳಿ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರರವರ ನಿಧನದ ಸುದ್ದಿ ನಿಜಕ್ಕೂ ಆಘಾತವನ್ನು ಉಂಟುಮಾಡಿದೆ, ಅವರ ಸಹಸ್ರಾರು ಅಭಿಮಾನಿಗಳಲ್ಲಿ ನಾನು ಓರ್ವ ಅಭಿಮಾನಿಯಾಗಿ ಅವರ ಅಂತಿಮ ದರ್ಶನವನ್ನು ಪಡೆದು ಅವರ ಆತ್ಮಕ್ಕೆ ಶಾಂತಿ ಹಾಗೂ ಸದ್ಗತಿಗಾಗಿ ಪ್ರಾರ್ಥಿಸಿದೆನು...
account_circle
Pramod Madhwaraj(@PMadhwaraj) 's Twitter Profile Photo

ಕ್ರ. ಸಂ. 01 ಕಮಲದ ಗುರುತಿಗೆ ಮತ ನೀಡಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನಮ್ಮ ಅಭ್ಯರ್ಥಿ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಬಹುಮತದಿಂದ ಗೆಲ್ಲಿಸಿ

ನೆನಪಿರಲಿ ನಿಮ್ಮ ಒಂದೊಂದು ಮತವು ವಿಕಸಿತ ಭಾರತದ ಬುನಾದಿ.

ಕ್ರ. ಸಂ. 01 ಕಮಲದ ಗುರುತಿಗೆ ಮತ ನೀಡಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನಮ್ಮ ಅಭ್ಯರ್ಥಿ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಬಹುಮತದಿಂದ ಗೆಲ್ಲಿಸಿ ನೆನಪಿರಲಿ ನಿಮ್ಮ ಒಂದೊಂದು ಮತವು ವಿಕಸಿತ ಭಾರತದ ಬುನಾದಿ. #kotashrinivaspoojary #brijeshchowta #abkibaar400paar #loksabhaelections2024 #narendramodi
account_circle
Pramod Madhwaraj(@PMadhwaraj) 's Twitter Profile Photo

ಯಕ್ಷಗಾನ ಲೋಕದ ಗಾನ ಮಾಂತ್ರಿಕ ಕರಾವಳಿ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.

ಯಕ್ಷಗಾನ ಲೋಕದ ಗಾನ ಮಾಂತ್ರಿಕ ಕರಾವಳಿ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
account_circle
Pramod Madhwaraj(@PMadhwaraj) 's Twitter Profile Photo

ಕನ್ನಡ ಚಿತ್ರರಂಗಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದ ಶ್ರೇಷ್ಠ ಪ್ರತಿಭೆ, ಪದ್ಮಭೂಷಣ ಡಾ. ರಾಜ್‌ಕುಮಾರ್‌ ಅವರಿಗೆ ಜನ್ಮದಿನದಂದು ಶ್ರದ್ಧಾಪೂರ್ವಕ ನಮನಗಳು.

ಕನ್ನಡ ಚಿತ್ರರಂಗಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದ ಶ್ರೇಷ್ಠ ಪ್ರತಿಭೆ, ಪದ್ಮಭೂಷಣ ಡಾ. ರಾಜ್‌ಕುಮಾರ್‌ ಅವರಿಗೆ ಜನ್ಮದಿನದಂದು ಶ್ರದ್ಧಾಪೂರ್ವಕ ನಮನಗಳು. #DrRajkumar #kotashrinivaspoojary #brijeshchowta #abkibaar400paar #politics #loksabhaelections2024 #narendramodi #bjpkarnataka
account_circle
Pramod Madhwaraj(@PMadhwaraj) 's Twitter Profile Photo

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ಯವರ ಪರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷರಾದ ಶ್ರೀ ಅಣ್ಣಾಮಲೈ ಯವರೊಂದಿಗೆ ಶಾಸಕರು, ಹಿರಿಯ ಹಾಗು ಕಿರಿಯ ಮುಖಂಡರೊಂದಿಗೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿಯಲ್ಲಿ ಕಾರ್ಯಕರ್ತರ ಮತ್ತು ಮತದಾರರ ಸಮಾವೇಶದಲ್ಲಿ....

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ಯವರ ಪರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷರಾದ ಶ್ರೀ ಅಣ್ಣಾಮಲೈ ಯವರೊಂದಿಗೆ ಶಾಸಕರು, ಹಿರಿಯ ಹಾಗು ಕಿರಿಯ ಮುಖಂಡರೊಂದಿಗೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿಯಲ್ಲಿ ಕಾರ್ಯಕರ್ತರ ಮತ್ತು ಮತದಾರರ ಸಮಾವೇಶದಲ್ಲಿ....
account_circle
Pramod Madhwaraj(@PMadhwaraj) 's Twitter Profile Photo

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ಯವರ ಪರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷರಾದ ಶ್ರೀ ಅಣ್ಣಾಮಲೈ ಮತ್ತು ಸಹಸ್ರಾರು ಕಾರ್ಯಕರ್ತರೊಂದಿಗೆ ಬೃಹತ್ ಬೈಕ್ ರ್ಯಾಲಿ ಯಲ್ಲಿ ಭಾಗವಹಿಸಿ ಬಿಜೆಪಿಯನ್ನು ಬಹುಮತದೊಂದಿಗೆ ಗೆಲ್ಲಿಸಲು ಮನವಿ ಮಾಡಲಾಯಿತು...

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ಯವರ ಪರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷರಾದ ಶ್ರೀ ಅಣ್ಣಾಮಲೈ ಮತ್ತು ಸಹಸ್ರಾರು ಕಾರ್ಯಕರ್ತರೊಂದಿಗೆ ಬೃಹತ್ ಬೈಕ್ ರ್ಯಾಲಿ ಯಲ್ಲಿ ಭಾಗವಹಿಸಿ ಬಿಜೆಪಿಯನ್ನು ಬಹುಮತದೊಂದಿಗೆ ಗೆಲ್ಲಿಸಲು ಮನವಿ ಮಾಡಲಾಯಿತು...
account_circle
Pramod Madhwaraj(@PMadhwaraj) 's Twitter Profile Photo

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಪ್ರಚಾರದ ಕಾರ್ಯಕ್ರಮದ ವಿವರಗಳು
24/04/2024

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಪ್ರಚಾರದ ಕಾರ್ಯಕ್ರಮದ ವಿವರಗಳು 24/04/2024
account_circle
Pramod Madhwaraj(@PMadhwaraj) 's Twitter Profile Photo

ಬುದ್ಧಿರ್ಬಲಂ ಯಶೋಧೈರ್ಯಂ
ನಿರ್ಭಯತ್ವ ಅರೋಗತಾ
ಅಜಾಡ್ಯಂ ವಾಕ್ಪಟುತ್ವಂ ಚ
ಹನುಮತ್‌ ಸ್ಮರಣಾದ್ಭವೇತ್‌
ಸರ್ವರಿಗೂ ಹನುಮ ಜಯಂತಿಯ ಶುಭಾಶಯಗಳು


ಬುದ್ಧಿರ್ಬಲಂ ಯಶೋಧೈರ್ಯಂ ನಿರ್ಭಯತ್ವ ಅರೋಗತಾ ಅಜಾಡ್ಯಂ ವಾಕ್ಪಟುತ್ವಂ ಚ ಹನುಮತ್‌ ಸ್ಮರಣಾದ್ಭವೇತ್‌ ಸರ್ವರಿಗೂ ಹನುಮ ಜಯಂತಿಯ ಶುಭಾಶಯಗಳು #hanumanjanmotsav #JaiShreeRam
account_circle
Pramod Madhwaraj(@PMadhwaraj) 's Twitter Profile Photo

ಏಪ್ರಿಲ್ 23 2024 ಮಧ್ಯಾಹ್ನ 2:00
ಮಾಬುಕಳ ವೃತ್ತದಿಂದ ಕುಂದಾಪುರ ನಗರ ಪ್ರವೇಶ
ಪ್ರಮುಖ ಉಪಸ್ಥಿತಿ
ಕೆ.ಅಣ್ಣಾಮಲೈ
ರಾಜ್ಯಾಧ್ಯಕ್ಷರು ಬಿಜೆಪಿ ತಮಿಳುನಾಡು

ಏಪ್ರಿಲ್ 23 2024 ಮಧ್ಯಾಹ್ನ 2:00 ಮಾಬುಕಳ ವೃತ್ತದಿಂದ ಕುಂದಾಪುರ ನಗರ ಪ್ರವೇಶ ಪ್ರಮುಖ ಉಪಸ್ಥಿತಿ ಕೆ.ಅಣ್ಣಾಮಲೈ ರಾಜ್ಯಾಧ್ಯಕ್ಷರು ಬಿಜೆಪಿ ತಮಿಳುನಾಡು
account_circle
Pramod Madhwaraj(@PMadhwaraj) 's Twitter Profile Photo

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಪ್ರಚಾರದ ಕಾರ್ಯಕ್ರಮದ ವಿವರಗಳು
22/04/2024

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಪ್ರಚಾರದ ಕಾರ್ಯಕ್ರಮದ ವಿವರಗಳು 22/04/2024
account_circle
Pramod Madhwaraj(@PMadhwaraj) 's Twitter Profile Photo

ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ಇಡೀ ಸಮಾಜಕ್ಕೆ ತೋರಿಸಿ ಅಹಿಂಸೆಯೇ ಶ್ರೇಷ್ಠ ಧರ್ಮವೆಂದು ಸಾರಿದ
ಭಗವಾನ್ ಮಹಾವೀರ ಜಯಂತಿಯ ಶುಭಾಶಯಗಳು.

ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ಇಡೀ ಸಮಾಜಕ್ಕೆ ತೋರಿಸಿ ಅಹಿಂಸೆಯೇ ಶ್ರೇಷ್ಠ ಧರ್ಮವೆಂದು ಸಾರಿದ ಭಗವಾನ್ ಮಹಾವೀರ ಜಯಂತಿಯ ಶುಭಾಶಯಗಳು. #MahavirJayanti
account_circle
Pramod Madhwaraj(@PMadhwaraj) 's Twitter Profile Photo

ದೇಶದ ಪ್ರಗತಿ ಹಾಗೂ ಜನರ ಹಿತರಕ್ಷಣೆಯಲ್ಲಿ ನಾಗರಿಕ ಸೇವಾ ಅಧಿಕಾರಿಗಳ ಕರ್ತವ್ಯನಿಷ್ಠೆಯು ಅತ್ಯಮೂಲ್ಯ ಪಾತ್ರ ವಹಿಸುತ್ತಿದೆ. ರಾಷ್ಟ್ರೀಯ ನಾಗರಿಕ ಸೇವಾ ದಿನವಾದ ಇಂದು ಇವರೆಲ್ಲರಿಗೂ ನನ್ನ ಶುಭ ಹಾರೈಕೆಗಳು.

ದೇಶದ ಪ್ರಗತಿ ಹಾಗೂ ಜನರ ಹಿತರಕ್ಷಣೆಯಲ್ಲಿ ನಾಗರಿಕ ಸೇವಾ ಅಧಿಕಾರಿಗಳ ಕರ್ತವ್ಯನಿಷ್ಠೆಯು ಅತ್ಯಮೂಲ್ಯ ಪಾತ್ರ ವಹಿಸುತ್ತಿದೆ. ರಾಷ್ಟ್ರೀಯ ನಾಗರಿಕ ಸೇವಾ ದಿನವಾದ ಇಂದು ಇವರೆಲ್ಲರಿಗೂ ನನ್ನ ಶುಭ ಹಾರೈಕೆಗಳು. #kotashrinivaspoojary #brijeshchowta #abkibaar400paar #politics #loksabhaelections2024 #narendramodi…
account_circle
Pramod Madhwaraj(@PMadhwaraj) 's Twitter Profile Photo

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಪ್ರಚಾರದ ಕಾರ್ಯಕ್ರಮದ ವಿವರಗಳು
21/04/2024

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಪ್ರಚಾರದ ಕಾರ್ಯಕ್ರಮದ ವಿವರಗಳು 21/04/2024
account_circle
Pramod Madhwaraj(@PMadhwaraj) 's Twitter Profile Photo

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಶಿಕಾರಿಪುರ ಶಾಸಕ ಮಿತ್ರರಾದ ಶ್ರೀ ಬಿ.ವೈ ವಿಜಯೇಂದ್ರ ರವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಆಯೋಜಿಸಿದ 'ಯುವ ಸಮಾವೇಶ'ದ ಯಶಸ್ವಿ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮತ್ತು ಯುವಾ ಮುಖಂಡರೊಂದಿಗೆ ಹಾಗೂ ಕಾರ್ಯಕರ್ತರೊಂದಿಗೆ ಭಾಗವಹಿಸಿ 'ಬಿಜೆಪಿ ಈ‌ ಬಾರಿ ೪೦೦ ಮೀರಿ'…

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಶಿಕಾರಿಪುರ ಶಾಸಕ ಮಿತ್ರರಾದ ಶ್ರೀ ಬಿ.ವೈ ವಿಜಯೇಂದ್ರ ರವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಆಯೋಜಿಸಿದ 'ಯುವ ಸಮಾವೇಶ'ದ ಯಶಸ್ವಿ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮತ್ತು ಯುವಾ ಮುಖಂಡರೊಂದಿಗೆ ಹಾಗೂ ಕಾರ್ಯಕರ್ತರೊಂದಿಗೆ ಭಾಗವಹಿಸಿ 'ಬಿಜೆಪಿ ಈ‌ ಬಾರಿ ೪೦೦ ಮೀರಿ'…
account_circle
Pramod Madhwaraj(@PMadhwaraj) 's Twitter Profile Photo

ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಪಕ್ಷದ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿಗಳು ಮತ್ತು ಆತ್ಮೀಯರಾದ ಶ್ರೀ ಎಚ್ ಡಿ ಕುಮಾರಸ್ವಾಮಿ ಯವರ ಪರ ಚುನಾವಣಾ ಪ್ರಚಾರಕ್ಕಾಗಿ ಮಂಡ್ಯ ಜಿಲ್ಲೆಯ ತಾವರೆಗೆರೆಯಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಸಮನ್ವಯ ಸಮಾವೇಶದಲ್ಲಿ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ಮುಖಂಡರುಗಳು ಹಾಗೂ…

ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಪಕ್ಷದ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿಗಳು ಮತ್ತು ಆತ್ಮೀಯರಾದ ಶ್ರೀ ಎಚ್ ಡಿ ಕುಮಾರಸ್ವಾಮಿ ಯವರ ಪರ ಚುನಾವಣಾ ಪ್ರಚಾರಕ್ಕಾಗಿ ಮಂಡ್ಯ ಜಿಲ್ಲೆಯ ತಾವರೆಗೆರೆಯಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಸಮನ್ವಯ ಸಮಾವೇಶದಲ್ಲಿ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ಮುಖಂಡರುಗಳು ಹಾಗೂ…
account_circle