Ramalinga Reddy(@RLR_BTM) 's Twitter Profileg
Ramalinga Reddy

@RLR_BTM

Transport & Muzrai Minister, Karnataka | Incharge Minister - Ramanagara | Working President - KPCC | MLA - BTM Layout |

ID:781363363754352640

calendar_today29-09-2016 05:21:57

5,7K Tweet

72,9K Takipçi

24 Takip Edilen

Asianet Suvarna News(@AsianetNewsSN) 's Twitter Profile Photo

ದೇಶದಲ್ಲಿರುವ ಭ್ರಷ್ಟರೆಲ್ಲ ಬಿಜೆಪಿಯಲ್ಲಿದ್ದಾರೆ: ರಾಮಲಿಂಗಾರೆಡ್ಡಿ ಆರೋಪ

Ramalinga Reddy BJP Karnataka

kannada.asianetnews.com/politics/minis…

account_circle
Ramalinga Reddy(@RLR_BTM) 's Twitter Profile Photo

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದಂತಹ ಶಕ್ತಿ ಯೋಜನೆಗೆ ಭರ್ಜರಿ ಸ್ಪಂದನೆ ದೊರೆತಿದೆ.

ಸಾರಿಗೆ ಬಸ್ಸುಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದ ಬಳಿಕ, ಇಂದಿನವರೆಗೆ 200 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದಂತಹ ಶಕ್ತಿ ಯೋಜನೆಗೆ ಭರ್ಜರಿ ಸ್ಪಂದನೆ ದೊರೆತಿದೆ. ಸಾರಿಗೆ ಬಸ್ಸುಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದ ಬಳಿಕ, ಇಂದಿನವರೆಗೆ 200 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. #Shakti #FreeBus #Karnataka #KSRTC #BMTC #KKRTC #NWKRTC
account_circle
Ramalinga Reddy(@RLR_BTM) 's Twitter Profile Photo

ಬಿಜೆಪಿಯ ಮತ್ತೊಂದು ಫೇಕ್ ವಾಟ್ಸಪ್ ಯುನಿವರ್ಸಿಟಿಯ ಸುಳ್ಳು ಸುದ್ದಿ. 🚨

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ.

ಇದು BJP Karnatakaದ ಮತ್ತೊಂದು ಸುಳ್ಳು ಹಬ್ಬಿಸುವ ಸೋಶಿಯಲ್ ಮೀಡಿಯಾ ವಾಟ್ಸಾಪ್ ಫೇಕ್

ಬಿಜೆಪಿಯ ಮತ್ತೊಂದು ಫೇಕ್ ವಾಟ್ಸಪ್ ಯುನಿವರ್ಸಿಟಿಯ ಸುಳ್ಳು ಸುದ್ದಿ. 🚨 ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು @BJP4Karnatakaದ ಮತ್ತೊಂದು ಸುಳ್ಳು ಹಬ್ಬಿಸುವ ಸೋಶಿಯಲ್ ಮೀಡಿಯಾ ವಾಟ್ಸಾಪ್ ಫೇಕ್
account_circle
Vinay Kumar Sorake(@VKSorake) 's Twitter Profile Photo

ಬಾಗಲಕೋಟೆಯ ರೆಡ್ಡಿ ಸಮುದಾಯದ ಸಾಂಸ್ಕೃತಿಕ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದೆ.

ಈ ಸುದ್ದಿಗೋಷ್ಠಿಯಲ್ಲಿ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ Ramalinga Reddy , ಮಾಜಿ ವಿಧಾನಪರಿಷತ್ ಸದಸ್ಯರಾದ ತೇಜಸ್ವಿನಿ ರಮೇಶ್, ಕಾಂಗ್ರೆಸ್ ಜಿಲ್ಲಾದಕ್ಷರಾದ ಎಸ್ ಜಿ ನಂಜಯ್ಯ ಮಠ, ಮುಖಂಡರಾದ ನಾಗರಾಜ್ ಹಾಡಲ್ಲಿ,ಎಸ್ ಕೆ ಯಡಹಳ್ಳಿ, ಆರ್ ಎಲ್

ಬಾಗಲಕೋಟೆಯ ರೆಡ್ಡಿ ಸಮುದಾಯದ ಸಾಂಸ್ಕೃತಿಕ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದೆ. ಈ ಸುದ್ದಿಗೋಷ್ಠಿಯಲ್ಲಿ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ @RLR_BTM , ಮಾಜಿ ವಿಧಾನಪರಿಷತ್ ಸದಸ್ಯರಾದ ತೇಜಸ್ವಿನಿ ರಮೇಶ್, ಕಾಂಗ್ರೆಸ್ ಜಿಲ್ಲಾದಕ್ಷರಾದ ಎಸ್ ಜಿ ನಂಜಯ್ಯ ಮಠ, ಮುಖಂಡರಾದ ನಾಗರಾಜ್ ಹಾಡಲ್ಲಿ,ಎಸ್ ಕೆ ಯಡಹಳ್ಳಿ, ಆರ್ ಎಲ್
account_circle
Asianet Suvarna News(@AsianetNewsSN) 's Twitter Profile Photo

ಮಣಿಪುರದಲ್ಲಿ ಮಹಿಳೆಯರಿಗೆ ಆದ ಅನ್ಯಾಯದ ಬಗ್ಗೆ ಏನೂ ಕ್ರಮ ತಗೊಂಡಿದ್ದೀರಿ: ಶಾಗೆ ರಾಮಲಿಂಗಾರೆಡ್ಡಿ ತಿರುಗೇಟು

Ramalinga Reddy Amit Shah (Modi Ka Parivar)

kannada.asianetnews.com/politics/minis…

account_circle
Karnataka Congress(@INCKarnataka) 's Twitter Profile Photo

ರಾಜ್ಯದ 5 ಕೋಟಿ ರೈತರಿಗೆ ತೊಂದರೆಯಾದಾಗ ತಿರುಗಿ ನೋಡದವರು ಚುನಾವಣೆ ಸಮಯದಲ್ಲಿ ಬಂದಿದ್ದಾರೆ.

ಕೇಂದ್ರ ಸರ್ಕಾರ ಬರ ಪರಿಹಾರವಾಗಿ ಘೋಷಣೆ ಮಾಡಿರುವ ₹ 3,400 ಕೋಟಿ ಯಾವುದಕ್ಕೂ ಸಾಲುವುದಿಲ್ಲ.

ಶ್ರೀಮಂತರ ಸಾಲಮನ್ನಾ ಮಾಡುವ ಮೋದಿ, ರೈತರ ನೆರವಿಗೆ ಬರುವುದಿಲ್ಲ.
- Ramalinga Reddy

account_circle
Ramalinga Reddy(@RLR_BTM) 's Twitter Profile Photo

ಕೇಂದ್ರ ಸರಕಾರದ ಬರ ಪರಿಹಾರ ನೀಡಿಕೆ ಅನ್ಯಾಯದ ವಿರುದ್ಧ ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ DK Shivakumar, ಸಿಎಂ Siddaramaiah, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ Randeep Singh Surjewala ಅವರ ನೇತೃತ್ವದಲ್ಲಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಅವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಸಚಿವರಾದ Dr. G Parameshwara, Krishna Byre Gowda,

ಕೇಂದ್ರ ಸರಕಾರದ ಬರ ಪರಿಹಾರ ನೀಡಿಕೆ ಅನ್ಯಾಯದ ವಿರುದ್ಧ ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ @DKShivakumar, ಸಿಎಂ @siddaramaiah, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ @rssurjewala ಅವರ ನೇತೃತ್ವದಲ್ಲಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಅವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಸಚಿವರಾದ @DrParameshwara, @krishnabgowda,
account_circle
Sowmya | ಸೌಮ್ಯ(@Sowmyareddyr) 's Twitter Profile Photo

ಕಳೆದೊಂದು ತಿಂಗಳ ಅವಧಿ ಜೀವನದಲ್ಲಿ ಬಹುಕಾಲ ನೆನಪಿನಲ್ಲಿ ಉಳಿಯುವ ವಿಶಿಷ್ಟ ಅನುಭವಗಳನ್ನು ನೀಡಿದೆ. ಚುನಾವಣಾ ಪ್ರಚಾರ ನಿಮಿತ್ತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ತುಂಬೆಲ್ಲ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದೇನೆ. ಹೋದ ಕಡೆಯೆಲ್ಲ ಜನರು ನನ್ನನ್ನು ತಮ್ಮ ಕುಟುಂಬ ಸದಸ್ಯೆಯಂತೆ ಕಂಡಿದ್ದಾರೆ, ಪ್ರೀತಿ ತೋರಿದ್ದಾರೆ, ವಿಶ್ವಾಸ

ಕಳೆದೊಂದು ತಿಂಗಳ ಅವಧಿ ಜೀವನದಲ್ಲಿ ಬಹುಕಾಲ ನೆನಪಿನಲ್ಲಿ ಉಳಿಯುವ ವಿಶಿಷ್ಟ ಅನುಭವಗಳನ್ನು ನೀಡಿದೆ. ಚುನಾವಣಾ ಪ್ರಚಾರ ನಿಮಿತ್ತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ತುಂಬೆಲ್ಲ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದೇನೆ. ಹೋದ ಕಡೆಯೆಲ್ಲ ಜನರು ನನ್ನನ್ನು ತಮ್ಮ ಕುಟುಂಬ ಸದಸ್ಯೆಯಂತೆ ಕಂಡಿದ್ದಾರೆ, ಪ್ರೀತಿ ತೋರಿದ್ದಾರೆ, ವಿಶ್ವಾಸ
account_circle
Ramalinga Reddy(@RLR_BTM) 's Twitter Profile Photo

ನಮ್ಮ ರಾಜ್ಯದ ಹಾಗೂ ಭಾರತದ ಹಿತ ಮತ್ತು ಪ್ರಗತಿಗಾಗಿ ಇಂದು ಕುಟುಂಬ ಸಮೇತ ಮತ ಚಲಾಯಿಸಿದೆ.

ನೀವೂ ಸಹ ತಪ್ಪದೇ ಮತ ಚಲಾಯಿಸಿ.

Voted for a progressive, inclusive Namma Karnataka and India – one that stands for rights, empowerment, justice, equality, and unity.

Let's build a better, pro-people

ನಮ್ಮ ರಾಜ್ಯದ ಹಾಗೂ ಭಾರತದ ಹಿತ ಮತ್ತು ಪ್ರಗತಿಗಾಗಿ ಇಂದು ಕುಟುಂಬ ಸಮೇತ ಮತ ಚಲಾಯಿಸಿದೆ. ನೀವೂ ಸಹ ತಪ್ಪದೇ ಮತ ಚಲಾಯಿಸಿ. Voted for a progressive, inclusive Namma Karnataka and India – one that stands for rights, empowerment, justice, equality, and unity. Let's build a better, pro-people
account_circle