Ramalinga Reddy
@RLR_BTM
Transport & Muzrai Minister, Karnataka | Incharge Minister - Ramanagara | Working President - KPCC | MLA - BTM Layout |
ID:781363363754352640
29-09-2016 05:21:57
5,7K Tweet
72,9K Takipçi
24 Takip Edilen
ದೇಶದಲ್ಲಿರುವ ಭ್ರಷ್ಟರೆಲ್ಲ ಬಿಜೆಪಿಯಲ್ಲಿದ್ದಾರೆ: ರಾಮಲಿಂಗಾರೆಡ್ಡಿ ಆರೋಪ
#Congress #RamalingaReddy #BJP #Raichur #LokSabhaElection2024 Ramalinga Reddy BJP Karnataka
kannada.asianetnews.com/politics/minis…
ಬಿಜೆಪಿಯ ಮತ್ತೊಂದು ಫೇಕ್ ವಾಟ್ಸಪ್ ಯುನಿವರ್ಸಿಟಿಯ ಸುಳ್ಳು ಸುದ್ದಿ. 🚨
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ.
ಇದು BJP Karnatakaದ ಮತ್ತೊಂದು ಸುಳ್ಳು ಹಬ್ಬಿಸುವ ಸೋಶಿಯಲ್ ಮೀಡಿಯಾ ವಾಟ್ಸಾಪ್ ಫೇಕ್
ಬಾಗಲಕೋಟೆಯ ರೆಡ್ಡಿ ಸಮುದಾಯದ ಸಾಂಸ್ಕೃತಿಕ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದೆ.
ಈ ಸುದ್ದಿಗೋಷ್ಠಿಯಲ್ಲಿ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ Ramalinga Reddy , ಮಾಜಿ ವಿಧಾನಪರಿಷತ್ ಸದಸ್ಯರಾದ ತೇಜಸ್ವಿನಿ ರಮೇಶ್, ಕಾಂಗ್ರೆಸ್ ಜಿಲ್ಲಾದಕ್ಷರಾದ ಎಸ್ ಜಿ ನಂಜಯ್ಯ ಮಠ, ಮುಖಂಡರಾದ ನಾಗರಾಜ್ ಹಾಡಲ್ಲಿ,ಎಸ್ ಕೆ ಯಡಹಳ್ಳಿ, ಆರ್ ಎಲ್
ಮಣಿಪುರದಲ್ಲಿ ಮಹಿಳೆಯರಿಗೆ ಆದ ಅನ್ಯಾಯದ ಬಗ್ಗೆ ಏನೂ ಕ್ರಮ ತಗೊಂಡಿದ್ದೀರಿ: ಶಾಗೆ ರಾಮಲಿಂಗಾರೆಡ್ಡಿ ತಿರುಗೇಟು
#RamalingaReddy #Hassan #AmitShah #Karnataka Ramalinga Reddy Amit Shah (Modi Ka Parivar)
kannada.asianetnews.com/politics/minis…
ರಾಜ್ಯದ 5 ಕೋಟಿ ರೈತರಿಗೆ ತೊಂದರೆಯಾದಾಗ ತಿರುಗಿ ನೋಡದವರು ಚುನಾವಣೆ ಸಮಯದಲ್ಲಿ ಬಂದಿದ್ದಾರೆ.
ಕೇಂದ್ರ ಸರ್ಕಾರ ಬರ ಪರಿಹಾರವಾಗಿ ಘೋಷಣೆ ಮಾಡಿರುವ ₹ 3,400 ಕೋಟಿ ಯಾವುದಕ್ಕೂ ಸಾಲುವುದಿಲ್ಲ.
ಶ್ರೀಮಂತರ ಸಾಲಮನ್ನಾ ಮಾಡುವ ಮೋದಿ, ರೈತರ ನೆರವಿಗೆ ಬರುವುದಿಲ್ಲ.
- Ramalinga Reddy
ಕೇಂದ್ರ ಸರಕಾರದ ಬರ ಪರಿಹಾರ ನೀಡಿಕೆ ಅನ್ಯಾಯದ ವಿರುದ್ಧ ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ DK Shivakumar, ಸಿಎಂ Siddaramaiah, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ Randeep Singh Surjewala ಅವರ ನೇತೃತ್ವದಲ್ಲಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಅವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಸಚಿವರಾದ Dr. G Parameshwara, Krishna Byre Gowda,