T Raghumurthy MLA
@raghumurthy_inc
MLA Challakere Constituency
ID: 1251436378895704067
18-04-2020 09:04:29
6,6K Tweet
1,1K Followers
5 Following
ದೆಹಲಿಯಲ್ಲಿ ಇಂದು ಕರ್ನಾಟಕ ಲೋಕೋಪಯೋಗಿ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ Nitin Gadkari ಅವರನ್ನು ಭೇಟಿ ಮಾಡಿ, ರಾಜ್ಯದ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗಾಗಿ (CIRF) ನಿಧಿ ಅಡಿಯಲ್ಲಿ ₹2,000 ಕೋಟಿ ಅನುದಾನ ಬಿಡುಗಡೆ ಮನವಿ ಸಲ್ಲಿಸಲಾಯಿತು.
ಇಂದು ವಿಧಾನಸೌಧದ ಮುಂಭಾಗ ಕರ್ನಾಟಕದ 16ನೇ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರನ್ನೊಳಗೊಂಡ ಗ್ರೂಪ್ ಫೋಟೋ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಈ ವೇಳೆ ಮುಖ್ಯಮಂತ್ರಿಗಳಾದ ಶ್ರೀ Siddaramaiah ಅವರು, ಉಪಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು, ಸಭಾಧ್ಯಕ್ಷರಾದ ಶ್ರೀ UT Khader ಸೇರಿದಂತೆ ಎಲ್ಲಾ ಶಾಸಕ ಮಿತ್ರರು ಉಪಸ್ಥಿತರಿದ್ದರು.