SHRAVAN KUMAR
@shravan36668059
SHRAVAN KUMAR
ID: 1319929816758382594
24-10-2020 09:13:13
1,1K Tweet
52 Followers
377 Following
ಇದೇ ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ Siddaramaiah ಅವರಿಂದ ಆತ್ಮೀಯ ಆಹ್ವಾನ. ಕಲ್ಯಾಣ ಕರ್ನಾಟಕ ಉತ್ಸವವು ಸನ್ಮಾನ್ಯ ಮುಖ್ಯಮಂತ್ರಿಗಳ ಅಮೃತ ಹಸ್ತದಿಂದ ಉದ್ಘಾಟನೆಯಾಗಲಿದೆ. ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮಕ್ಕೆ ನಿರೀಕ್ಷೆ
ಇದೇ ಸೆಪ್ಟಂಬರ್ 17ರಂದು ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 19ನೇ ಸಚಿವ ಸಂಪುಟ ಸಭೆ ನಡೆಯಲಿದ್ದು, ಕಾನೂನು ಸೂವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ BNSS ಕಾಯ್ದೆ 1973ರ ಕಲಂ 163 ಅನ್ವಯ ಜಿಲ್ಲಾಧಿಕಾರಿಗಳ ಕಚೇರಿಯ ಸುತ್ತಲೂ 200 ಮೀಟರ್ ನಿಷೇದಾಜ್ಞೆ ಜಾರಿಗೊಳಿಸಲಾಗಿರುತ್ತದೆ. Dr Sharanappa S D IPS DIPR-KALABURAGI DC Kalaburagi
ಕರ್ನಾಟಕದ ಎರಡನೇ ರಾಜಧಾನಿ ಬೆಳಗಾವಿಗೆ ವಂದೇ ಭಾರತ್ ಸ್ಲೀಪರ್ ಟ್ರೈನು ಕೊಡುವ ಭರವಸೆ ಕೊಟ್ಟ ರೈಲ್ವೆ ಖಾತೆ ರಾಜ್ಯ ಸಚಿವರು: ವಿ. ಸೋಮಣ್ಣ ಅವರಿಗೆ ಬೆಳಗಾವಿ ಜನತೆ ಪರವಾಗಿ ಧನ್ಯವಾದಗಳು 🙏 V. Somanna DRM Hubballi Iranna Kadadi-MP
ಕಲ್ಯಾಣ ಕರ್ನಾಟಕ ಉತ್ಸವ -2024ರ ಅಂಗವಾಗಿ ದೇಶದ ಏಕೀಕರಣದ ರುವಾರಿಗಳಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮುಖ್ಯಮಂತ್ರಿ Siddaramaiah ಅವರು ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು.
Kalaburagi Airport started the Swachhata Hi Seva 2024 Campaign with the Swachhata Pledge, promising to keep premises clean. All the stakeholder of the Airport took part in this pledge led by the Airport Director. #CleanIndia #SwachhBharatMission Airports Authority of India Regional Executive Director AAI Southern Region MoCA_GoI
ರಾಯಚೂರು ನಗರದ ಜನರ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿದ ನಮ್ಮ ಸರ್ಕಾರ ರಾಯಚೂರು ನಗರಸಭೆಯನ್ನು ರಾಯಚೂರು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಿದೆ. ಜನರ ಬೇಡಿಕೆಯನ್ನು ಪೂರೈಸಿದ ಮಾನ್ಯ CM of Karnataka Siddaramaiah ಅವರಿಗೆ, ಉಪ ಮುಖ್ಯಮಂತ್ರಿಗಳಾದ DK Shivakumar ಅವರಿಗೆ ಹಾಗೂ ಸಚಿವ ಸಂಪುಟದ ಎಲ್ಲ ಸದಸ್ಯರಿಗೆ ಅನಂತ ಧನ್ಯವಾದಗಳು.
ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಆಗಮಿಸಿದ್ದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ Siddaramaiah ಅವರಿಗೆ ನೆನಪಿನ ಕಾಣಿಕೆಗಳನ್ನು ನೀಡಿ ವಂದನೆಗಳನ್ನು ತಿಳಿಸಿದ ಅವಿಸ್ಮರಣೀಯ ಕ್ಷಣಗಳು. #KalyanaKarnatakaShining | #KalyanaKranthi | #KalyanaKarnataka
ಮುಖ್ಯಮಂತ್ರಿ Siddaramaiah ಅವರು ಎರಡನೇ ಬಾರಿಗೆ ಭರ್ತಿಯಾಗಿರುವ ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿದರು. ಅಣೆಕಟ್ಟೆಯ 19ನೇ ಕ್ರೆಸ್ಟ್ ಗೇಟ್ ಕೊಚ್ಚಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿದ್ದನ್ನು ಪರಿಶೀಲಿಸಲು ಆಗಸ್ಟ್ 13 ರಂದು ಆಗಮಿಸಿದ್ದಾಗ ಜಲಾಶಯ ಮತ್ತೆ ತುಂಬಲಿದೆ, ಆಗ ನಾನೇ ಬಂದು ಬಾಗಿನ ಅರ್ಪಿಸುತ್ತೇನೆ ಎಂದು
ಇಂದು ಮುಖ್ಯಮಂತ್ರಿ ಶ್ರೀ Siddaramaiah ನವರು ಮೈತುಂಬಿಕೊಂಡಿರುವ ಹೊಸಪೇಟೆಯ (ವಿಜಯನಗರ) ತುಂಗಭದ್ರಾ ಆಣೆಕಟ್ಟಿಗೆ ಬಾಗಿನ ಅರ್ಪಿಸಿದರು. ತುಂಗಭದ್ರಾ ಅಣೆಕಟ್ಟು ಮತ್ತೆ ಮೈ ತುಂಬಿಕೊಳ್ಳುತ್ತದೆ. ಆಗ ನಾನೇ ಬಂದು ಬಾಗಿನ ಅರ್ಪಿಸುತ್ತೇನೆ ಎಂದು ಆಗಸ್ಟ್ 13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದರು. ಮುಖ್ಯಮಂತ್ರಿಗಳ ಮಾತು ಮತ್ತು