SP Vijayanagara
@vjnpolice
ID: 1503223619924946944
14-03-2022 04:17:28
660 Tweet
1,1K Followers
59 Following
ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯ ದೂಪದಳ್ಳಿ ತಾಂಡದಲ್ಲಿ ಡಿ.ಎಸ್.ಪಿ ಕೂಡ್ಲಿಗಿ ರವರ ನೇತೃತ್ವದಲ್ಲಿ ಮೊಹರಂ ಹಬ್ಬದ ಪ್ರಯುಕ್ತ "ಶಾಂತಿ ಸಭೆ" ಯನ್ನು ಮಾಡಲಾಯಿತು. 112 vijayanagara DGP KARNATAKA
ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಓಬಳಾಪುರ ಗ್ರಾಮದಲ್ಲಿ ಮೊಹರಂ ಹಬ್ಬದ ಪ್ರಯುಕ್ತ "ಶಾಂತಿ ಸಭೆ" ಯನ್ನು ಮಾಡಲಾಯಿತು. 112 vijayanagara DGP KARNATAKA
ಅರಸೀಕೆರೆ ಪೊಲೀಸ್ ಠಾಣೆ ವತಿಯಿಂದ ಕಳೆದು ಹೋದ ಮೊಬೈಲನ್ನು CEIR ಪೋರ್ಟಲ್ ಮುಖಾಂತರ ಪತ್ತೆ ಮಾಡಿ ಮೊಬೈಲನ್ನು ವಾರಸುದಾರರಿಗೆ ಹಿಂತಿರುಗಿಸಿದರು. 112 vijayanagara DGP KARNATAKA
ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯ ಬಡೆಲಡಕು ಗ್ರಾಮದಲ್ಲಿ ಮೊಹರಂ ಹಬ್ಬದ ಪ್ರಯುಕ್ತ "ಶಾಂತಿ ಸಭೆ" ಯನ್ನು ಮಾಡಲಾಯಿತು. 112 vijayanagara DGP KARNATAKA
ಇಟ್ಟಗಿಯ ಪ್ರಮುಖ ವೃತ್ತ ಮತ್ತು ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರ ವ್ಯವಸ್ಥೆಗೆ ಅನುಕೂಲವಾಗುವಂತೆ, ಇಂದು ಇಟ್ಟಗಿ ಪೊಲೀಸ್ ಠಾಣೆಯಲ್ಲಿ ಬೀದಿಬದಿ ವ್ಯಾಪಾರಿಗಳು, ಅಂಗಡಿಯ ಮಾಲೀಕರ ಸಭೆ ಆಯೋಜಿಸಿ, ವಾಹನಗಳ ಸುಗಮ ಸಂಚಾರಕ್ಕೆ ರಸ್ತೆ ಸುರಕ್ಷಾತ ನಿಯಮಗಳನ್ನು ಪಾಲಿಸುವಂತೆ ತಿಳಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. DGP KARNATAKA
ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಇಂದು ವಯೋ ನಿವೃತ್ತಿ ಹೊಂದುತ್ತಿರುವ ಶ್ರೀ ಕೆ ಗೋವಿಂದ ಎ.ಎಸ್.ಐ , ಶ್ರೀ ಎಂ ವೀರಭದ್ರಯ್ಯ ಎ.ಎಸ್.ಐ ಹಾಗೂ ಶ್ರೀ ಆರ್ ವೆಂಕಟೇಶ್ ಎ.ಎಸ್.ಐ ರವರನ್ನು ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಿ ಅವರ ನಿವೃತ್ತಿ ಜೀವನಕ್ಕೆ ಶುಭ ಕೋರಿ ಆತ್ಮೀಯವಾಗಿ ಬೀಳ್ಕೊಡಲಾಯಿತು. 112 vijayanagara DGP KARNATAKA
ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಇಂದು ವಯೋ ನಿವೃತ್ತಿ ಹೊಂದುತ್ತಿರುವ ಶ್ರೀ ವೆಂಕಟಸ್ವಾಮಿ ಟಿ ಸಿ.ಪಿ.ಐ ಕೊಟ್ಟೂರು ವೃತ್ತ ರವರನ್ನು ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸನ್ಮಾನಿಸಿ ಅವರ ನಿವೃತ್ತಿ ಜೀವನಕ್ಕೆ ಶುಭ ಕೋರಿ ಆತ್ಮೀಯವಾಗಿ ಬೀಳ್ಕೊಡಲಾಯಿತು. 112 vijayanagara DGP KARNATAKA
ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಸಿ.ಪಿ.ಐ ಹರಪನಹಳ್ಳಿ ವೃತ್ತ ರವರ ನೇತೃತ್ವದಲ್ಲಿ ಮೊಹರಂ ಹಬ್ಬದ ಪ್ರಯುಕ್ತ "ಶಾಂತಿ ಸಭೆ" ಯನ್ನು ಮಾಡಲಾಯಿತು. 112 vijayanagara DGP KARNATAKA
ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಸಿ.ಪಿ.ಐ ಹರಪನಹಳ್ಳಿ ವೃತ್ತ ರವರ ನೇತೃತ್ವದಲ್ಲಿ ಬ್ಯಾಂಕ್ ಹಾಗೂ ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಗಳ ಸಭೆ ಮಾಡಿ, ಬ್ಯಾಂಕ್ ಗಳ ಭದ್ರತೆ ಕುರಿತು ಸೆಕ್ಯೂರಿಟಿ ಗಾಡ್ರ್ಸ, ಸಿಸಿ ಕ್ಯಾಮೆರಾ ಮತ್ತು ಅಲಾರಾಂ ಅಳವಡಿಸುವಂತೆ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಲಾಯಿತು. 112 vijayanagara DGP KARNATAKA
ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಉಲುವತ್ತಿ ಮತ್ತು ಮಾಲವಿ ಗ್ರಾಮಗಳಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಮಾಡಲಾಯಿತು. 112 vijayanagara DGP KARNATAKA
ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ ಮೊಹರಂ ಹಬ್ಬದ ಪ್ರಯುಕ್ತ "ಶಾಂತಿ ಸಭೆ" ಯನ್ನು ಮಾಡಲಾಯಿತು. 112 vijayanagara DGP KARNATAKA
ಅರಸೀಕೆರೆ ಪೊಲೀಸ್ ಠಾಣೆ ವತಿಯಿಂದ ಕಳೆದು ಹೋದ ಮೊಬೈಲನ್ನು CEIR ಪೋರ್ಟಲ್ ಮುಖಾಂತರ ಪತ್ತೆ ಮಾಡಿ ಮೊಬೈಲನ್ನು ವಾರಸುದಾರರಿಗೆ ಹಿಂತಿರುಗಿಸಿದರು. 112 vijayanagara DGP KARNATAKA
ಇಂದು ವಿಜಯನಗರ ಜಿಲ್ಲಾ ಪೊಲೀಸ್ ಕಾಯರ್ಾಲಯದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ ಆಯೋಜಿಸಿ, ಜಾತಿ-ಪರಿಶಿಷ್ಟ ಪಂಗಡಗಳ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ಮತ್ತು ಸೂಚನೆಗಳನ್ನು ನೀಡಲಾಯಿತು. 112 vijayanagara DGP KARNATAKA
ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಸಿ.ಪಿ.ಐ ಕೊಟ್ಟೂರು ವೃತ್ತ ರವರ ನೇತೃತ್ವದಲ್ಲಿ ಮೊಹರಂ ಹಬ್ಬದ ಪ್ರಯುಕ್ತ "ಶಾಂತಿ ಸಭೆ" ಯನ್ನು ಮಾಡಲಾಯಿತು. 112 vijayanagara DGP KARNATAKA
ಇಂದು ಕೂಡ್ಲಿಗಿ ಪಟ್ಟಣದಲ್ಲಿ ನೂತನ ಪೊಲೀಸ್ ಠಾಣೆ ಹಾಗೂ ಕೂಡ್ಲಿಗಿ ಪೊಲೀಸ್ ಉಪಾಧೀಕ್ಷಕರ ಕಛೇರಿ ಕಟ್ಟಡ ನಿರ್ಮಾಣದ ಭೂಮಿ ಪೂಜೆಯನ್ನು ನೇರವೇರಿಸಲಾಯಿತು.ಸದರಿ ಕಾರ್ಯಕ್ರಮದಲ್ಲಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕೂಡ್ಲಿಗಿ ಉಪವಿಭಾಗದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ರವರು ಹಾಜರಿದ್ದರು. DGP KARNATAKA
ಈ ದಿನ ತಂಬ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಏಣಗಿ, ಹಂಪಸಾಗರ ಮತ್ತು ಬನ್ನಿಕಲ್ಲು ಗ್ರಾಮಗಳಲ್ಲಿ ಮೊಹರಂ ಹಬ್ಬದ ಪ್ರಯುಕ್ತ "ಶಾಂತಿ ಸಭೆ"ಯನ್ನು ಮಾಡಲಾಯಿತು. 112 vijayanagara DGP KARNATAKA