
Zilla Panchayat Ramanagara
@zpramanagara
Official twitter handle of Chief Executive Officer, Zilla Panchayat, Ramanagara District
ID: 840109467588952064
https://ramanagara.nic.in 10-03-2017 07:58:00
2,2K Tweet
2,2K Followers
103 Following


ಗ್ರಾಮೀಣ ಪ್ರದೇಶಗಳಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ರಾಮನಗರ ಜಿಲ್ಲಾ ಪಂಚಾಯಿತಿ 2 ವರ್ಷಕ್ಕಿಂತ ಈ ಬಾರಿ ಹೆಚ್ಚು ಕರ ವಸೂಲಾತಿ ಸಂಗ್ರಹ IAS Association Uma Mahadevan Dasgupta



ಇಂದು ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯತ್ #CEO_Anmol_Jain IAS ರವರು ರಾಮನಗರ ಟೌನ್ ನ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು IAS Association Ramalinga Reddy DK Shivakumar Uma Mahadevan Dasgupta



ಇಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಮಾಗಡಿ ತಾಲ್ಲೂಕಿನ #ಕಣ್ಣೂರು ಗ್ರಾ.ಪಂ.ಗೆ ಭೇಟಿ ನೀಡಿ ಸ್ವಚ್ಛ ಸಂಕೀರ್ಣ ಘಟಕ, ವಿವಿಧ ಕಾಮಗಾರಿ ಹಾಗೂ ಮಾಗಡಿ ಟೌನ್, ಕುದೂರು ವ್ಯಾಪ್ತಿಯ ವಿದ್ಯಾರ್ಥಿ ನಿಲಯ ವೀಕ್ಷಿಸಿದರು IAS Association DK Shivakumar Ramalinga Reddy Uma Mahadevan Dasgupta


ಇಂದು ಬೆಂಗಳೂರು ದಕ್ಷಿಣ ಜಿ.ಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಬ್ಯಾಂಕರ್ ಗಳ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಸಂಸದರಾದ ಡಾ. ಸಿ. ಎನ್. ಮಂಜುನಾಥ್ ರವರು, ಜಿ.ಪಂ. #CEO_Anmol_Jain IAS ರವರು ಹಾಗೂ ವಿವಿಧ ಬ್ಯಾಂಕ್ ಗಳ ಮ್ಯಾನೇಜರ್ ಗಳು ಭಾಗವಹಿಸಿದ್ದರು IAS Association



ಇಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ರಾಮನಗರ ತಾಲ್ಲೂಕಿನ #ವಿಭೂತಿಕೆರೆ ಗ್ರಾ.ಪಂ.ಗೆ ಭೇಟಿ ನೀಡಿ ಮನರೇಗಾ ಯೋಜನೆಯ ಕೆರೆ ಅಭಿವೃದ್ಧಿ, #ಬನ್ನಿಕುಪ್ಪೆ(ಕೆ) ಗ್ರಾ.ಪಂ. ಗ್ರಂಥಾಲಯ ಹಾಗೂ #ಹುಣಸನಹಳ್ಳಿ ಗ್ರಾ.ಪಂ. ಶಾಲೆ ವೀಕ್ಷಿಸಿದರು IAS Association DK Shivakumar Ramalinga Reddy Uma Mahadevan Dasgupta




ಇಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಕನಕಪುರ ತಾ. ಪಂ. ಸಭಾಂಗಣದಲ್ಲಿ ನಾಲ್ಕು ತಾಲ್ಲೂಕಿನ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾ. ಪಂ. ಅಭಿವೃದ್ಧಿ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ವೀಡಿಯೋ ಸಂವಾದ ಸಭೆ ನಡೆಸಿದರು IAS Association


ಇಂದು ಬೆಂಗಳೂರು ದಕ್ಷಿಣ ಜಿ.ಪಂ ಸಭಾಂಗಣದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ತೆಂಗು ಬೆಳೆಯಲ್ಲಿ ಕಪ್ಪು ತಲೆ ಹುಳು ಬಾಧೆಯಿಂದ ನುರಿತ ವಿಜ್ಞಾನಿಗಳು, ಸ್ಥಳೀಯ ಪ್ರತಿನಿಧಿಗಳು ಹಾಗೂ ಪ್ರಗತಿಪರ ರೈತರೊಂದಿಗೆ ವೈಜ್ಞಾನಿಕ ಮಾರ್ಗೋಪಾಯಗಳ ಕುರಿತ ಸಭೆಯಲ್ಲಿ ಜಿ.ಪಂ. #CEO_Anmol_Jain IAS ರವರು ಭಾಗವಹಿಸಿದ್ದರು IAS Association DK Shivakumar


ನೆನ್ನೆ ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಚನ್ನಪಟ್ಟಣ ತಾಲ್ಲೂಕಿನ #ಮತ್ತಿಕೆರೆ_ಮುದಗೆರೆ ಗ್ರಾ.ಪಂ.ಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ನಂತರ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಸರ್ಕಾರಿ ಶಾಲೆ, ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು IAS Association


ಇಂದು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಅವ್ವೇಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಇಲಾಖೆಯ ಆಯುಕ್ತರಾದ ಶ್ರೀ #ತ್ರಿಲೋಕ್_ಚಂದ್ರ IAS ರವರು ಹಾಗೂ ಜಿ.ಪಂ #CEO_Anmol_Jain IAS ರವರು ಭೇಟಿ ನೀಡಿ ವೀಕ್ಷಿಸಿದರು IAS Association Ramalinga Reddy DK Shivakumar


ಇಂದು ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಸರ್ಕಾರಿ ಪ್ರೌಢಶಾಲೆಗೆ ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಭೇಟಿ ನೀಡಿ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಕ್ಕಳೊಂದಿಗೆ ಸಂವಾದ ನಡೆಸಿದರು IAS Association


ಇಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಹೆಚ್ಚುವರಿ ಕಾರ್ಯದರ್ಶಿಗಳಾದ ಶ್ರೀ #Sushilkumar_lahoni IAS ಹಾಗೂ ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಚನ್ನಪಟ್ಟಣ ತಾಲ್ಲೂಕು ಪಂಚಾಯಿತಿಯ ಸಾಮರ್ಥ್ಯಸೌಧ ಹಾಗೂ ನೀಲಂದ್ರ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯಕ್ಕೆ ಭೇಟಿ ನೀಡಿ ವೀಕ್ಷಿಸಿದರು IAS Association Ministry of Rural Development, Government of India

