AMITH BJ🇮🇳 (Modi Ka Pariwar) (@amithprasad6) 's Twitter Profile
AMITH BJ🇮🇳 (Modi Ka Pariwar)

@amithprasad6

You will face many defeats in life, but never let yourself be defeated

ID: 2365875193

calendar_today28-02-2014 16:51:33

3,3K Tweet

661 Followers

1,1K Following

Vijayendra Yediyurappa (@byvijayendra) 's Twitter Profile Photo

"ಹಿಂದುಳಿದ ವರ್ಗಗಳ ಸಮುದಾಯದ ಪ್ರಮುಖರ ಸಭೆ" ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ಹಿಂದುಳಿದ ವರ್ಗಗಳ ಸಮುದಾಯದ ಪ್ರಮುಖರು, ಮಾಜಿ ಸಚಿವರು, ಶಾಸಕರು ಹಾಗೂ ಪದಾಧಿಕಾರಿಗಳ ವಿಶೇಷ ಸಭೆ ನಡೆಸಲಾಯಿತು. ಭಾರತದ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರಥಮ ಬಾರಿಗೆ ಜನಗಣತಿಯೊಂದಿಗೆ

"ಹಿಂದುಳಿದ ವರ್ಗಗಳ ಸಮುದಾಯದ ಪ್ರಮುಖರ ಸಭೆ"

ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ಹಿಂದುಳಿದ ವರ್ಗಗಳ ಸಮುದಾಯದ ಪ್ರಮುಖರು, ಮಾಜಿ ಸಚಿವರು, ಶಾಸಕರು ಹಾಗೂ ಪದಾಧಿಕಾರಿಗಳ ವಿಶೇಷ ಸಭೆ ನಡೆಸಲಾಯಿತು.

ಭಾರತದ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರಥಮ ಬಾರಿಗೆ ಜನಗಣತಿಯೊಂದಿಗೆ
B.S.Yediyurappa (@bsybjp) 's Twitter Profile Photo

ಸ್ವತಂತ್ರ ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ ತುರ್ತು ಪರಿಸ್ಥಿತಿ. ಅಂದಿನ ಕಾಂಗ್ರೆಸ್ ಸರ್ಕಾರದ ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಪ್ರಮಾದಕ್ಕೆ 50 ವರ್ಷ ಸಂದಿದ್ದು, ಈ ಸಂದರ್ಭದಲ್ಲಿ ಸಿಟಿಜನ್ ಫಾರ್ ಸೋಷಿಯಲ್ ಜಸ್ಟೀಸ್ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ಇಂದು ಆಯೋಜಿಸಲಾಗಿದ್ದ '1975 - ತುರ್ತು ಪರಿಸ್ಥಿತಿ 50ನೇ ವರ್ಷ ಕರಾಳ

ಸ್ವತಂತ್ರ ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ ತುರ್ತು ಪರಿಸ್ಥಿತಿ. ಅಂದಿನ ಕಾಂಗ್ರೆಸ್ ಸರ್ಕಾರದ ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಪ್ರಮಾದಕ್ಕೆ 50 ವರ್ಷ ಸಂದಿದ್ದು, ಈ ಸಂದರ್ಭದಲ್ಲಿ ಸಿಟಿಜನ್ ಫಾರ್ ಸೋಷಿಯಲ್ ಜಸ್ಟೀಸ್ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ಇಂದು ಆಯೋಜಿಸಲಾಗಿದ್ದ '1975 - ತುರ್ತು ಪರಿಸ್ಥಿತಿ 50ನೇ ವರ್ಷ ಕರಾಳ
Vijayendra Yediyurappa (@byvijayendra) 's Twitter Profile Photo

ಭರತಭೂಮಿ‌ ಕಂಡ ಮಹಾನ್ ಆಧ್ಯಾತ್ಮ‌ ಸಂತರು, ಸನಾತನ ಸಂಸ್ಕೃತಿಯನ್ನು ಜಗದೆಲ್ಲೆಡೆ ಪ್ರಚುರಪಡಿಸಿದ ಯುಗಪ್ರವರ್ತಕ ಶ್ರೀ ಸ್ವಾಮಿ ವಿವೇಕಾನಂದರ ಸ್ಮೃತಿ ದಿನದ ಗೌರವ ಪ್ರಣಾಮಗಳು. ಸ್ವಾಮಿ ವಿವೇಕಾನಂದರ ತತ್ವಗಳು ನಮ್ಮ ಯುವಪೀಳಿಗೆಗೆ ಸಾರ್ವಕಾಲಿಕ ಆದರ್ಶ ಹಾಗೂ ಪ್ರೇರಣೆಯಾಗಿವೆ.

ಭರತಭೂಮಿ‌ ಕಂಡ ಮಹಾನ್ ಆಧ್ಯಾತ್ಮ‌ ಸಂತರು, ಸನಾತನ ಸಂಸ್ಕೃತಿಯನ್ನು ಜಗದೆಲ್ಲೆಡೆ ಪ್ರಚುರಪಡಿಸಿದ ಯುಗಪ್ರವರ್ತಕ ಶ್ರೀ ಸ್ವಾಮಿ ವಿವೇಕಾನಂದರ ಸ್ಮೃತಿ ದಿನದ ಗೌರವ ಪ್ರಣಾಮಗಳು. ಸ್ವಾಮಿ ವಿವೇಕಾನಂದರ ತತ್ವಗಳು ನಮ್ಮ ಯುವಪೀಳಿಗೆಗೆ ಸಾರ್ವಕಾಲಿಕ ಆದರ್ಶ ಹಾಗೂ ಪ್ರೇರಣೆಯಾಗಿವೆ.
BJP Karnataka (@bjp4karnataka) 's Twitter Profile Photo

ಭಾರತದ ಆಧ್ಯಾತ್ಮಿಕ ಶಕ್ತಿಯ ಮೇರು ಪರ್ವತ, ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ಅವರ ಸ್ಮೃತಿ ದಿನದಂದು ಶತ ಶತ ನಮನಗಳು. #SwamiVivekananda

ಭಾರತದ ಆಧ್ಯಾತ್ಮಿಕ ಶಕ್ತಿಯ ಮೇರು ಪರ್ವತ, ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ಅವರ ಸ್ಮೃತಿ ದಿನದಂದು ಶತ ಶತ ನಮನಗಳು. 

#SwamiVivekananda
Vijayendra Yediyurappa (@byvijayendra) 's Twitter Profile Photo

ಮೈಸೂರಿನಲ್ಲಿಂದು ಆಯೋಜಿಸಿದ್ದ ಪಕ್ಷದ ಮೈಸೂರು ವಿಭಾಗದ ಪ್ರಮುಖರ ಸಭೆಯಲ್ಲಿ ಭಾಗವಹಿಸಲಾಯಿತು. ಮುಂದಿನ ದಿನಗಳಲ್ಲಿ ಸಂಘಟನಾ ಶಕ್ತಿ ಬಲ ವೃದ್ಧಿಗೊಳಿಸುವ ಕುರಿತು ಕಾರ್ಯಕರ್ತರು ಹಾಗೂ ಪ್ರಮುಖರು ಸಮನ್ವಯತೆ ಹಾಗೂ ಒಗ್ಗಟ್ಟಿನಿಂದ ಕಾರ್ಯಚಟುವಟಿಕೆಗಳನ್ನು ನಡೆಸಬೇಕೆಂಬ ಮನವಿ ಮಾಡಲಾಯಿತು. ಅಲ್ಲದೆ ಸದ್ಯ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ

ಮೈಸೂರಿನಲ್ಲಿಂದು ಆಯೋಜಿಸಿದ್ದ ಪಕ್ಷದ ಮೈಸೂರು ವಿಭಾಗದ ಪ್ರಮುಖರ ಸಭೆಯಲ್ಲಿ ಭಾಗವಹಿಸಲಾಯಿತು. ಮುಂದಿನ ದಿನಗಳಲ್ಲಿ ಸಂಘಟನಾ ಶಕ್ತಿ ಬಲ ವೃದ್ಧಿಗೊಳಿಸುವ ಕುರಿತು ಕಾರ್ಯಕರ್ತರು ಹಾಗೂ ಪ್ರಮುಖರು ಸಮನ್ವಯತೆ ಹಾಗೂ ಒಗ್ಗಟ್ಟಿನಿಂದ ಕಾರ್ಯಚಟುವಟಿಕೆಗಳನ್ನು ನಡೆಸಬೇಕೆಂಬ ಮನವಿ ಮಾಡಲಾಯಿತು. ಅಲ್ಲದೆ ಸದ್ಯ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ
B.S.Yediyurappa (@bsybjp) 's Twitter Profile Photo

ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗಳಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು.

ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗಳಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು.
Vijayendra Yediyurappa (@byvijayendra) 's Twitter Profile Photo

ಮೈಸೂರಿನ ಸುತ್ತೂರು ಶ್ರೀ ಮಠದ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ನೇತೃತ್ವದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಸೀಡ್ ಬಾಲ್ ವಿತರಿಸಿ, ಸಸಿ ನೆಟ್ಟು ಪರಿಸರ ಜಾಗೃತಿ ಮೂಡಿಸಿದ ಕ್ಷಣಗಳು.

Vijayendra Yediyurappa (@byvijayendra) 's Twitter Profile Photo

ಕಲಬುರಗಿಯಲ್ಲಿಂದು ಕಲಬುರಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಪಕ್ಷದ ಸಂಘಟನಾ ಸಭೆ ನಡೆಸಲಾಯಿತು. ಮುಂಬರುವ ದಿನಗಳಲ್ಲಿ ಎದುರಾಗಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸುವ ನಿಟ್ಟಿನಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತುಂಬುವ ಜತೆಗೆ, ಒಂದೇ ಒಂದು ಅಭಿವೃದ್ಧಿ ಹೆಜ್ಜೆಯಿಡದೆ ಭ್ರಷ್ಟಾಚಾರದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್

ಕಲಬುರಗಿಯಲ್ಲಿಂದು ಕಲಬುರಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಪಕ್ಷದ ಸಂಘಟನಾ ಸಭೆ ನಡೆಸಲಾಯಿತು. ಮುಂಬರುವ ದಿನಗಳಲ್ಲಿ ಎದುರಾಗಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸುವ ನಿಟ್ಟಿನಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತುಂಬುವ ಜತೆಗೆ, ಒಂದೇ ಒಂದು ಅಭಿವೃದ್ಧಿ ಹೆಜ್ಜೆಯಿಡದೆ ಭ್ರಷ್ಟಾಚಾರದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್
B.S.Yediyurappa (@bsybjp) 's Twitter Profile Photo

ಶ್ರೀ ಆದಿಚುಂಚನಗಿರಿ ಮಠಾಧೀಶರಾದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮಿಗಳಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು. ಶ್ರೀಗಳ ಧಾರ್ಮಿಕ, ಆಧ್ಯಾತ್ಮಿಕ ಚಿಂತನೆಗಳು, ಸನಾತನ ಸಂಸ್ಕೃತಿಯ ರಕ್ಷಣೆ ಮತ್ತು ಶೈಕ್ಷಣಿಕ, ಆರೋಗ್ಯ ಕ್ಷೇತ್ರಗಳ ಸೇವಾಕಾರ್ಯಗಳು ಮತ್ತಷ್ಟು ಸಾರ್ಥಕವಾಗಿ ಮುಂದುವರಿಯಲಿ ಎಂದು ಪ್ರಾರ್ಥಿಸುತ್ತೇನೆ.

ಶ್ರೀ ಆದಿಚುಂಚನಗಿರಿ ಮಠಾಧೀಶರಾದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮಿಗಳಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು. ಶ್ರೀಗಳ ಧಾರ್ಮಿಕ, ಆಧ್ಯಾತ್ಮಿಕ ಚಿಂತನೆಗಳು, ಸನಾತನ ಸಂಸ್ಕೃತಿಯ ರಕ್ಷಣೆ ಮತ್ತು ಶೈಕ್ಷಣಿಕ, ಆರೋಗ್ಯ ಕ್ಷೇತ್ರಗಳ ಸೇವಾಕಾರ್ಯಗಳು ಮತ್ತಷ್ಟು ಸಾರ್ಥಕವಾಗಿ ಮುಂದುವರಿಯಲಿ ಎಂದು ಪ್ರಾರ್ಥಿಸುತ್ತೇನೆ.
Dr. Lakshmi Ashwin Gowda (@drlakshmigowda) 's Twitter Profile Photo

ಸುಕ್ಷೇತ್ರ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳು, ತ್ರಿವಿಧ ದಾಸೋಹಿಗಳು, ಪರಮಪೂಜ್ಯರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಜನ್ಮದಿನದಂದು ಶ್ರದ್ಧಾಪೂರ್ವಕ ನಮನಗಳು.

ಸುಕ್ಷೇತ್ರ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳು, ತ್ರಿವಿಧ ದಾಸೋಹಿಗಳು, ಪರಮಪೂಜ್ಯರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಜನ್ಮದಿನದಂದು ಶ್ರದ್ಧಾಪೂರ್ವಕ ನಮನಗಳು.
Vijayendra Yediyurappa (@byvijayendra) 's Twitter Profile Photo

"ಪಕ್ಷದ ಸಂಘಟನೆ ಬಲಿಷ್ಠಗೊಳಿಸೋಣ ವಿಕಸಿತ ಭಾರತದ ಸಂಕಲ್ಪ ಸಾಕಾರಗೊಳಿಸೋಣ" ಗಂಗಾವತಿಯಲ್ಲಿಂದು ಕೊಪ್ಪಳ, ರಾಯಚೂರು , ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳನ್ನೊಳಗೊಂಡ ಬಳ್ಳಾರಿ ವಿಭಾಗದ ಪಕ್ಷದ ಸಂಘಟನಾ ಸಭೆ ನಡೆಸಲಾಯಿತು. ಸದ್ಯದಲ್ಲೇ ಎದುರಾಗಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಪಕ್ಷದ ಸಂಘಟನೆಗೆ

"ಪಕ್ಷದ ಸಂಘಟನೆ ಬಲಿಷ್ಠಗೊಳಿಸೋಣ
ವಿಕಸಿತ ಭಾರತದ ಸಂಕಲ್ಪ ಸಾಕಾರಗೊಳಿಸೋಣ"

ಗಂಗಾವತಿಯಲ್ಲಿಂದು ಕೊಪ್ಪಳ, ರಾಯಚೂರು , ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳನ್ನೊಳಗೊಂಡ ಬಳ್ಳಾರಿ ವಿಭಾಗದ ಪಕ್ಷದ ಸಂಘಟನಾ ಸಭೆ ನಡೆಸಲಾಯಿತು. ಸದ್ಯದಲ್ಲೇ ಎದುರಾಗಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಪಕ್ಷದ ಸಂಘಟನೆಗೆ
BJP Karnataka (@bjp4karnataka) 's Twitter Profile Photo

ಗಂಗಾವತಿಯಲ್ಲಿ ನಡೆದ ಬಳ್ಳಾರಿ ವಿಭಾಗ ಸಂಘಟನಾತ್ಮಾಕ ಸಭೆ‌ಯನ್ನು ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa ಅವರು ಉದ್ಘಾಟಿಸಿ, ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಸಹ ಉಸ್ತುವಾರಿ ಶ್ರೀ Ponguleti Sudhakar Reddy(Modi Ka Parivar) , ಸಂಸದರಾದ ಶ್ರೀ Govind M Karjol (ಮೋದಿಯವರ ಕುಟುಂಬ ) , ಮಾಜಿ ಸಚಿವರಾದ ಶ್ರೀ B Sriramulu , ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ

ಗಂಗಾವತಿಯಲ್ಲಿ ನಡೆದ ಬಳ್ಳಾರಿ ವಿಭಾಗ ಸಂಘಟನಾತ್ಮಾಕ ಸಭೆ‌ಯನ್ನು ರಾಜ್ಯಾಧ್ಯಕ್ಷರಾದ  ಶ್ರೀ <a href="/BYVijayendra/">Vijayendra Yediyurappa</a> ಅವರು ಉದ್ಘಾಟಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಸಹ ಉಸ್ತುವಾರಿ ಶ್ರೀ <a href="/ReddySudhakar21/">Ponguleti Sudhakar Reddy(Modi Ka Parivar)</a> , ಸಂಸದರಾದ ಶ್ರೀ <a href="/GovindKarjol/">Govind M Karjol (ಮೋದಿಯವರ ಕುಟುಂಬ )</a> , ಮಾಜಿ ಸಚಿವರಾದ ಶ್ರೀ <a href="/sriramulubjp/">B Sriramulu</a> , ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ
B Sriramulu (@sriramulubjp) 's Twitter Profile Photo

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ರಾಯಚೂರು, ಬಳ್ಳಾರಿ , ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಸಂಘಟನ್ಮಾತಕ ಸಭೆಯಲ್ಲಿ BJP Karnataka ಪಕ್ಷವನ್ನು ಸಂಘಟಿಸಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ರಣ ತಂತ್ರ, ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ, ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ 
ರಾಯಚೂರು, ಬಳ್ಳಾರಿ , ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಸಂಘಟನ್ಮಾತಕ ಸಭೆಯಲ್ಲಿ 
<a href="/BJP4Karnataka/">BJP Karnataka</a>  ಪಕ್ಷವನ್ನು ಸಂಘಟಿಸಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ರಣ ತಂತ್ರ, ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ, ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ
Vijayendra Yediyurappa (@byvijayendra) 's Twitter Profile Photo

"ಮೋದಿ ಜೀ ಸರ್ಕಾರದ 11ವರ್ಷಗಳ ಸಾಧನೆಗಳು ವಿಕಸಿತ ಭಾರತದ ಐತಿಹಾಸಿಕ ಮಜಲುಗಳು" ಗಂಗಾವತಿಯಲ್ಲಿ ಆಯೋಜಿಸಿದ್ದ ಬಳ್ಳಾರಿ ವಿಭಾಗ ಮಟ್ಟದ ಹೆಮ್ಮೆಯ ಪ್ರಧಾನಿ ಶ್ರೀ Narendra Modi ಜೀ ಅವರ ಸರ್ಕಾರದ 11 ವರ್ಷಗಳ ಸಾಧನಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ವಿಕಸಿತ ಭಾರತದ ಅಮೃತ ಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದೊಂದಿಗೆ ಸಾಗುತ್ತಿರುವ

"ಮೋದಿ ಜೀ ಸರ್ಕಾರದ 11ವರ್ಷಗಳ ಸಾಧನೆಗಳು
ವಿಕಸಿತ ಭಾರತದ ಐತಿಹಾಸಿಕ ಮಜಲುಗಳು"

ಗಂಗಾವತಿಯಲ್ಲಿ ಆಯೋಜಿಸಿದ್ದ ಬಳ್ಳಾರಿ ವಿಭಾಗ ಮಟ್ಟದ ಹೆಮ್ಮೆಯ ಪ್ರಧಾನಿ ಶ್ರೀ <a href="/narendramodi/">Narendra Modi</a> ಜೀ ಅವರ ಸರ್ಕಾರದ 11 ವರ್ಷಗಳ ಸಾಧನಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ವಿಕಸಿತ ಭಾರತದ ಅಮೃತ ಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದೊಂದಿಗೆ ಸಾಗುತ್ತಿರುವ
B.S.Yediyurappa (@bsybjp) 's Twitter Profile Photo

ಸಿದ್ದಗಂಗೆಯ ಶ್ರೀಮಠವನ್ನು ಗುರುಗಳು ಹಾಕಿಕೊಟ್ಟ ದಾರಿಯಲ್ಲಿಯೇ ಅತ್ಯುತ್ತಮವಾಗಿ ಮುನ್ನಡೆಸಿಕೊಂಡು ಹೋಗುತ್ತಿರುವ ಶ್ರೀ ಸಿದ್ದಗಂಗಾ ಮಠದ ಪೀಠಾಧಿಪತಿ ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು. ಅವರ ಮಾರ್ಗದರ್ಶನ ಹಾಗೂ ಆಶೀರ್ವಾದ ಭಕ್ತರ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ.

ಸಿದ್ದಗಂಗೆಯ ಶ್ರೀಮಠವನ್ನು ಗುರುಗಳು ಹಾಕಿಕೊಟ್ಟ ದಾರಿಯಲ್ಲಿಯೇ ಅತ್ಯುತ್ತಮವಾಗಿ ಮುನ್ನಡೆಸಿಕೊಂಡು ಹೋಗುತ್ತಿರುವ ಶ್ರೀ ಸಿದ್ದಗಂಗಾ ಮಠದ ಪೀಠಾಧಿಪತಿ ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು. ಅವರ ಮಾರ್ಗದರ್ಶನ ಹಾಗೂ ಆಶೀರ್ವಾದ ಭಕ್ತರ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ.
Basavaraj S Bommai (@bsbommai) 's Twitter Profile Photo

A Historic Milestone for Prime Minister Shri Narendra Modi ji 🇮🇳 🗓️ On 25th July 2025, PM Narendra Modi will complete 4,078 consecutive days in office, officially becoming the second longest-serving Prime Minister in India’s history, surpassing Indira Gandhi (4,077 days from

A Historic Milestone for Prime Minister Shri <a href="/narendramodi/">Narendra Modi</a> ji 🇮🇳

🗓️ On 25th July 2025, PM Narendra Modi will complete 4,078 consecutive days in office, officially becoming the second longest-serving Prime Minister in India’s history, surpassing Indira Gandhi (4,077 days from
Vijayendra Yediyurappa (@byvijayendra) 's Twitter Profile Photo

ಹೆಮ್ಮೆಯ ಪ್ರಧಾನಿ ಶ್ರೀ Narendra Modi ಜೀ ಅವರು ಪ್ರಧಾನಿಗಳಾಗಿ ಸತತವಾಗಿ 4,078 ದಿನಗಳನ್ನು ಪೂರೈಸುವ ಮೂಲಕ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ದಾಖಲೆಯನ್ನು ಮುರಿದು ಸದೃಢ ಹಾಗೂ ಸಮರ್ಥ ಪ್ರಧಾನಿಗಳಾಗಿ ಹೊರಹೊಮ್ಮಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಜಗತ್ತೇ ಮೆಚ್ಚಿದ ವಿಶ್ವನಾಯಕನಾಗಿ, ದಣಿವರಿಯದೆ ದೇಶದ ಅಭಿವೃದ್ಧಿಗಾಗಿ

ಹೆಮ್ಮೆಯ ಪ್ರಧಾನಿ ಶ್ರೀ <a href="/narendramodi/">Narendra Modi</a> ಜೀ ಅವರು ಪ್ರಧಾನಿಗಳಾಗಿ ಸತತವಾಗಿ 4,078 ದಿನಗಳನ್ನು ಪೂರೈಸುವ ಮೂಲಕ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ದಾಖಲೆಯನ್ನು ಮುರಿದು ಸದೃಢ ಹಾಗೂ ಸಮರ್ಥ ಪ್ರಧಾನಿಗಳಾಗಿ ಹೊರಹೊಮ್ಮಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಜಗತ್ತೇ ಮೆಚ್ಚಿದ ವಿಶ್ವನಾಯಕನಾಗಿ, ದಣಿವರಿಯದೆ ದೇಶದ ಅಭಿವೃದ್ಧಿಗಾಗಿ
B Y Raghavendra (@byrbjp) 's Twitter Profile Photo

ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ ಅವರನ್ನು ಭೇಟಿಯಾಗಿ ವಾರಕ್ಕೊಮ್ಮೆ ಇರುವ ರೈಲು ಸಂಖ್ಯೆ 10215/10216 ರೈಲನ್ನು ಮೂಕಾಂಬಿಕಾ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡಿ ದಿನಂಪ್ರತಿ ಸೇವೆ ನೀಡುವಂತೆ ಮನವಿ ಮಾಡಲಾಯಿತು. ಇದರೊಂದಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ

ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ ಅವರನ್ನು ಭೇಟಿಯಾಗಿ ವಾರಕ್ಕೊಮ್ಮೆ ಇರುವ ರೈಲು ಸಂಖ್ಯೆ 10215/10216 ರೈಲನ್ನು ಮೂಕಾಂಬಿಕಾ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡಿ ದಿನಂಪ್ರತಿ ಸೇವೆ ನೀಡುವಂತೆ ಮನವಿ ಮಾಡಲಾಯಿತು.

ಇದರೊಂದಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ
Vijayendra Yediyurappa (@byvijayendra) 's Twitter Profile Photo

ನಾಡಿನ ಸಮಸ್ತ ಜನತೆಗೆ ನಾಗರಪಂಚಮಿಯ ಹಾರ್ದಿಕ ಶುಭಾಶಯಗಳು. ಹಬ್ಬಗಳ ಸರಮಾಲೆಯನ್ನೇ ಹೊತ್ತು ತರುವ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯಂದು ಅಷ್ಟಸಂಕುಲ ನಾಗದೇವರು ಎಲ್ಲರ ಕಷ್ಟಗಳನ್ನು ನಿವಾರಿಸಿ ಎಲ್ಲೆಡೆ ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿಯನ್ನು ದಯಪಾಲಿಸಲೆಂದು ಪ್ರಾರ್ಥಿಸುತ್ತೇನೆ. #NagaraPanchami

ನಾಡಿನ ಸಮಸ್ತ ಜನತೆಗೆ ನಾಗರಪಂಚಮಿಯ ಹಾರ್ದಿಕ ಶುಭಾಶಯಗಳು. ಹಬ್ಬಗಳ ಸರಮಾಲೆಯನ್ನೇ ಹೊತ್ತು ತರುವ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯಂದು ಅಷ್ಟಸಂಕುಲ ನಾಗದೇವರು ಎಲ್ಲರ ಕಷ್ಟಗಳನ್ನು ನಿವಾರಿಸಿ ಎಲ್ಲೆಡೆ ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿಯನ್ನು ದಯಪಾಲಿಸಲೆಂದು ಪ್ರಾರ್ಥಿಸುತ್ತೇನೆ.

 #NagaraPanchami
Vijayendra Yediyurappa (@byvijayendra) 's Twitter Profile Photo

ತುಮಕೂರಿನ ಶ್ರೀಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ನಡೆದಾಡುವ ದೇವರು, ಪರಮಪೂಜ್ಯ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಯ ದರ್ಶನ ಪಡೆದು, ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಹಾಗೂ ಕಿರಿಯ ಶ್ರೀಗಳಾದ ಪರಮಪೂಜ್ಯ ಶಿವಸಿದ್ಧೇಶ್ವರ ಶ್ರೀಗಳ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ

ತುಮಕೂರಿನ ಶ್ರೀಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ನಡೆದಾಡುವ ದೇವರು, ಪರಮಪೂಜ್ಯ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಯ ದರ್ಶನ ಪಡೆದು, ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಹಾಗೂ ಕಿರಿಯ ಶ್ರೀಗಳಾದ ಪರಮಪೂಜ್ಯ ಶಿವಸಿದ್ಧೇಶ್ವರ ಶ್ರೀಗಳ ಆಶೀರ್ವಾದ ಪಡೆಯಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ