DK Shivakumar(@DKShivakumar) 's Twitter Profileg
DK Shivakumar

@DKShivakumar

Congressman | Deputy Chief Minister- Karnataka | President- Karnataka Congress

ID:4098851654

calendar_today02-11-2015 06:12:58

9,1K Tweets

630,7K Followers

162 Following

DK Shivakumar(@DKShivakumar) 's Twitter Profile Photo

SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರಿಗೆ, ಆಕೆಯ ಶಿಕ್ಷಕರಿಗೆ ನನ್ನ ಹೃದಯಪೂರ್ವಕ ಶುಭಾಶಯಗಳು. ಸರ್ಕಾರಿ ಶಾಲೆ ಮಕ್ಕಳು ಯಾರಿಗೂ ಕಮ್ಮಿ ಇಲ್ಲ ಎಂಬುದನ್ನು ಅಂಕಿತಾ ಅವರು ನಿರೂಪಿಸಿದ್ದಾರೆ.‌ ನೀವು ಹಾಗೂ ನಿಮ್ಮ ಶಾಲೆ ಬಗ್ಗೆ ಇಡೀ ಕರ್ನಾಟಕವೇ…

SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರಿಗೆ, ಆಕೆಯ ಶಿಕ್ಷಕರಿಗೆ ನನ್ನ ಹೃದಯಪೂರ್ವಕ ಶುಭಾಶಯಗಳು. ಸರ್ಕಾರಿ ಶಾಲೆ ಮಕ್ಕಳು ಯಾರಿಗೂ ಕಮ್ಮಿ ಇಲ್ಲ ಎಂಬುದನ್ನು ಅಂಕಿತಾ ಅವರು ನಿರೂಪಿಸಿದ್ದಾರೆ.‌ ನೀವು ಹಾಗೂ ನಿಮ್ಮ ಶಾಲೆ ಬಗ್ಗೆ ಇಡೀ ಕರ್ನಾಟಕವೇ…
account_circle
DK Shivakumar(@DKShivakumar) 's Twitter Profile Photo

പ്രിയ സുധാകരൻ അവറുകൾക്ക് എന്റെ ആശംസകൾ.

Best wishes to Shri. K Sudhakaran on resuming charge as Kerala PCC President.

I am sure under your leadership and guidance, Congress Party in Kerala will continue to go from strength to strength, like before.

പ്രിയ സുധാകരൻ അവറുകൾക്ക് എന്റെ ആശംസകൾ. Best wishes to Shri. @SudhakaranINC on resuming charge as Kerala PCC President. I am sure under your leadership and guidance, Congress Party in Kerala will continue to go from strength to strength, like before.
account_circle
DK Shivakumar(@DKShivakumar) 's Twitter Profile Photo

ಭಾರತದ ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕ, ಶಿಕ್ಷಣ ತಜ್ಞ ಶ್ರೀ ಗೋಪಾಲ ಕೃಷ್ಣ ಗೋಖಲೆ ಅವರ ಜನ್ಮದಿನದಂದು ಗೌರವಪೂರ್ಣ ನಮನಗಳನ್ನು ಸಲ್ಲಿಸುತ್ತೇನೆ. ಶಿಕ್ಷಣ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ಅವರು ನೀಡಿರುವ ಮಹೋನ್ನತ ಕೊಡುಗೆಗಳು ಅವಿಸ್ಮರಣೀಯ.

ಭಾರತದ ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕ, ಶಿಕ್ಷಣ ತಜ್ಞ ಶ್ರೀ ಗೋಪಾಲ ಕೃಷ್ಣ ಗೋಖಲೆ ಅವರ ಜನ್ಮದಿನದಂದು ಗೌರವಪೂರ್ಣ ನಮನಗಳನ್ನು ಸಲ್ಲಿಸುತ್ತೇನೆ. ಶಿಕ್ಷಣ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ಅವರು ನೀಡಿರುವ ಮಹೋನ್ನತ ಕೊಡುಗೆಗಳು ಅವಿಸ್ಮರಣೀಯ. #GopalKrishnaGokhale
account_circle
DK Shivakumar(@DKShivakumar) 's Twitter Profile Photo

ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ನಾಯಕರಾದ ಶ್ರೀ ವಸಂತ ಬಂಗೇರಾ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಬೆಳ್ತಂಗಡಿ ಕ್ಷೇತ್ರದಿಂದ ಪ್ರತಿನಿಧಿಸಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಬಂಗೇರಾ ಅವರು ಹಲವು ಜನಪರ ಕಾರ್ಯಗಳ ಮೂಲಕ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ…

ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ನಾಯಕರಾದ ಶ್ರೀ ವಸಂತ ಬಂಗೇರಾ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಬೆಳ್ತಂಗಡಿ ಕ್ಷೇತ್ರದಿಂದ ಪ್ರತಿನಿಧಿಸಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಬಂಗೇರಾ ಅವರು ಹಲವು ಜನಪರ ಕಾರ್ಯಗಳ ಮೂಲಕ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ…
account_circle
DK Shivakumar(@DKShivakumar) 's Twitter Profile Photo

ಕುಮಾರಸ್ವಾಮಿ ಅವರು ಹಿಟ್‌ ಅಂಡ್‌ ರನ್‌ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್‌ ರೇವಣ್ಣ ಸೆಕ್ಸ್‌ ಗೇಟ್‌ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ…

account_circle
DK Shivakumar(@DKShivakumar) 's Twitter Profile Photo

ಶ್ರೇಷ್ಠ ತತ್ವಜ್ಞಾನಿ, ರಾಷ್ಟ್ರಗೀತೆಯ ರಚನೆಕಾರ, ಸುಪ್ರಸಿದ್ಧ ಲೇಖಕ, ಏಷ್ಯಾದ ಮೊದಲ ನೊಬೆಲ್ ಪ್ರಶಸ್ತಿ ಪುರಸ್ಕೃತ, ಗುರುದೇವ ಶ್ರೀ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮದಿನದಂದು ಗೌರವ ನಮನಗಳು. ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಅಪಾರ.

ಶ್ರೇಷ್ಠ ತತ್ವಜ್ಞಾನಿ, ರಾಷ್ಟ್ರಗೀತೆಯ ರಚನೆಕಾರ, ಸುಪ್ರಸಿದ್ಧ ಲೇಖಕ, ಏಷ್ಯಾದ ಮೊದಲ ನೊಬೆಲ್ ಪ್ರಶಸ್ತಿ ಪುರಸ್ಕೃತ, ಗುರುದೇವ ಶ್ರೀ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮದಿನದಂದು ಗೌರವ ನಮನಗಳು. ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಅಪಾರ. #RabindranathTagore
account_circle
DK Shivakumar(@DKShivakumar) 's Twitter Profile Photo

ಒಂದು ಮತ, ಹತ್ತು ಗ್ಯಾರಂಟಿ!

ಕರ್ನಾಟಕದಲ್ಲಿ ಅನುಷ್ಠಾನಗೊಂಡಿರುವ 5 ಗ್ಯಾರಂಟಿಗಳ ಬಗ್ಗೆ ದೇಶವೇ ಮಾತನಾಡುತ್ತಿದೆ. ಇದೀಗ ಕಾಂಗ್ರೆಸ್‌ ಪಕ್ಷವು ಇಡೀ ದೇಶಕ್ಕೇ ಅನ್ವಯವಾಗುವ 5 ಗ್ಯಾರಂಟಿಗಳನ್ನು ಘೋಷಿಸಿದ್ದು, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಇನ್ನೂ 5 ಗ್ಯಾರಂಟಿಗಳು ಜಾರಿಯಾಗಲಿವೆ.
ವಿದ್ಯಾರ್ಥಿಗಳು, ರೈತರು, ಮಹಿಳೆಯರು, ಕಾರ್ಮಿಕರು,…

ಒಂದು ಮತ, ಹತ್ತು ಗ್ಯಾರಂಟಿ! ಕರ್ನಾಟಕದಲ್ಲಿ ಅನುಷ್ಠಾನಗೊಂಡಿರುವ 5 ಗ್ಯಾರಂಟಿಗಳ ಬಗ್ಗೆ ದೇಶವೇ ಮಾತನಾಡುತ್ತಿದೆ. ಇದೀಗ ಕಾಂಗ್ರೆಸ್‌ ಪಕ್ಷವು ಇಡೀ ದೇಶಕ್ಕೇ ಅನ್ವಯವಾಗುವ 5 ಗ್ಯಾರಂಟಿಗಳನ್ನು ಘೋಷಿಸಿದ್ದು, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಇನ್ನೂ 5 ಗ್ಯಾರಂಟಿಗಳು ಜಾರಿಯಾಗಲಿವೆ. ವಿದ್ಯಾರ್ಥಿಗಳು, ರೈತರು, ಮಹಿಳೆಯರು, ಕಾರ್ಮಿಕರು,…
account_circle
DK Shivakumar(@DKShivakumar) 's Twitter Profile Photo

ಸುಭದ್ರ ಭಾರತ ನಿರ್ಮಾಣಕ್ಕಾಗಿ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ನಿಮ್ಮ ಆಯ್ಕೆಯಾಗಲಿ. ನಿಮ್ಮ ಮತ ಹೊಸ ಬದಲಾವಣೆಗೆ ನಾಂದಿ.



ಸುಭದ್ರ ಭಾರತ ನಿರ್ಮಾಣಕ್ಕಾಗಿ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ನಿಮ್ಮ ಆಯ್ಕೆಯಾಗಲಿ. ನಿಮ್ಮ ಮತ ಹೊಸ ಬದಲಾವಣೆಗೆ ನಾಂದಿ. #LokSabhaElection2024 #KarnatakaCongres #KarnatakaPolitics
account_circle
DK Shivakumar(@DKShivakumar) 's Twitter Profile Photo

ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಉಳಿವಿಗಾಗಿ, ರಾಜ್ಯ ಮತ್ತು ದೇಶದ ಕಲ್ಯಾಣಕ್ಕಾಗಿ, ಈ ಬಾರಿ ಕಾಂಗ್ರೆಸ್ ಪಕ್ಷದೊಂದಿಗೆ ಕೈಜೋಡಿಸಿ, ಜನರ ಜೀವನ ಬದಲಿಸಿ.


ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಉಳಿವಿಗಾಗಿ, ರಾಜ್ಯ ಮತ್ತು ದೇಶದ ಕಲ್ಯಾಣಕ್ಕಾಗಿ, ಈ ಬಾರಿ ಕಾಂಗ್ರೆಸ್ ಪಕ್ಷದೊಂದಿಗೆ ಕೈಜೋಡಿಸಿ, ಜನರ ಜೀವನ ಬದಲಿಸಿ. #LokSabhaElections2024 #KarnatakaCongress #KarnatakaPolitics
account_circle
DK Shivakumar(@DKShivakumar) 's Twitter Profile Photo

ಸೇಡಂ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಹಿರಿಯ ಮುತ್ಸದ್ದಿ ಡಾ.ನಾಗರೆಡ್ಡಿ ಪಾಟೀಲ್ ಅವರ ನಿಧನದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವಾಗಿದೆ. ಶೈಕ್ಷಣಿಕ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳು ಅಪಾರ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರು, ಬೆಂಬಲಿಗರಿಗೆ ನನ್ನ ಸಾಂತ್ವನಗಳು.

ಓಂ ಶಾಂತಿ 🙏

ಸೇಡಂ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಹಿರಿಯ ಮುತ್ಸದ್ದಿ ಡಾ.ನಾಗರೆಡ್ಡಿ ಪಾಟೀಲ್ ಅವರ ನಿಧನದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವಾಗಿದೆ. ಶೈಕ್ಷಣಿಕ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳು ಅಪಾರ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರು, ಬೆಂಬಲಿಗರಿಗೆ ನನ್ನ ಸಾಂತ್ವನಗಳು. ಓಂ ಶಾಂತಿ 🙏
account_circle
DK Shivakumar(@DKShivakumar) 's Twitter Profile Photo

ಸಮತೆಯ ಭಾರತಕ್ಕಾಗಿ, ಸರ್ವರ ಏಳಿಗೆಗಾಗಿ, ಸಾಮಾಜಿಕ ನ್ಯಾಯ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ನಿಮ್ಮ ಅಮೂಲ್ಯ ಮತಗಳ ಮೂಲಕ ಸೌಹಾರ್ದ ಭಾರತ ಉಳಿಸಲು ಕೈಜೋಡಿಸಿ.


ಸಮತೆಯ ಭಾರತಕ್ಕಾಗಿ, ಸರ್ವರ ಏಳಿಗೆಗಾಗಿ, ಸಾಮಾಜಿಕ ನ್ಯಾಯ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ನಿಮ್ಮ ಅಮೂಲ್ಯ ಮತಗಳ ಮೂಲಕ ಸೌಹಾರ್ದ ಭಾರತ ಉಳಿಸಲು ಕೈಜೋಡಿಸಿ. #LokSabhaElection2024 #KarnatakaCongress #KarnatakaPolitics
account_circle
DK Shivakumar(@DKShivakumar) 's Twitter Profile Photo

ದಾನ ಧರ್ಮ‌ ಮಾಡುವ ಈ ಕೈ ಅಧಿಕಾರದಲ್ಲಿದ್ದರೆ ಚೆನ್ನ!

ಸಮಬಾಳು- ಸಮ ಪಾಲು ನಮ್ಮ ಗುರಿ. ಕಾಂಗ್ರೆಸ್ ಪಕ್ಷಕ್ಕೆ ನೀಡುವ ಅಧಿಕಾರ, ಶ್ರೀ ಸಾಮಾನ್ಯರ ಕೈಗೆ ಅಧಿಕಾರ ನೀಡಿದಂತೆ. ರಾಜ್ಯದ ಮತ್ತು ದೇಶದ ಉಜ್ವಲ ಭವಿಷ್ಯಕ್ಕೆ ಕಾಂಗ್ರೆಸ್ ಒಂದೇ ಆಯ್ಕೆ.


ದಾನ ಧರ್ಮ‌ ಮಾಡುವ ಈ ಕೈ ಅಧಿಕಾರದಲ್ಲಿದ್ದರೆ ಚೆನ್ನ! ಸಮಬಾಳು- ಸಮ ಪಾಲು ನಮ್ಮ ಗುರಿ. ಕಾಂಗ್ರೆಸ್ ಪಕ್ಷಕ್ಕೆ ನೀಡುವ ಅಧಿಕಾರ, ಶ್ರೀ ಸಾಮಾನ್ಯರ ಕೈಗೆ ಅಧಿಕಾರ ನೀಡಿದಂತೆ. ರಾಜ್ಯದ ಮತ್ತು ದೇಶದ ಉಜ್ವಲ ಭವಿಷ್ಯಕ್ಕೆ ಕಾಂಗ್ರೆಸ್ ಒಂದೇ ಆಯ್ಕೆ. #LokSabhaElection2024 #KarnatakaCongress #KarnatakaPolitics
account_circle
DK Shivakumar(@DKShivakumar) 's Twitter Profile Photo

ಕಾಂಗ್ರೆಸ್ ಗೆಲುವು ಎಲ್ಲ ವರ್ಗಗಳ ಗೆಲುವು!
ಜನರ ನೆಮ್ಮದಿಯ ಬದುಕಿಗಾಗಿ ಇನ್ನಷ್ಟು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ನಾವು ಸಿದ್ಧವಾಗಿದ್ದು ಇದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ.


ಕಾಂಗ್ರೆಸ್ ಗೆಲುವು ಎಲ್ಲ ವರ್ಗಗಳ ಗೆಲುವು! ಜನರ ನೆಮ್ಮದಿಯ ಬದುಕಿಗಾಗಿ ಇನ್ನಷ್ಟು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ನಾವು ಸಿದ್ಧವಾಗಿದ್ದು ಇದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ. #LokSabhaElection2024 #KarnatakaCongress #KarnatakaPolitics
account_circle
DK Shivakumar(@DKShivakumar) 's Twitter Profile Photo

ನಿಮ್ಮ ಒಂದು ಮತ ದೃಢಪಡಿಸಲಿದೆ
ಗ್ಯಾರಂಟಿಗಳನ್ನು,
ದೇಶದ ಅಭಿವೃದ್ಧಿಯನ್ನು,
ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆಯನ್ನು,
ಸಮ ಬಾಳು- ಸಮ ಪಾಲನ್ನು!

ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ‌ ನಂತರ ಮತ್ತೆ 5 ಗ್ಯಾರಂಟಿಗಳ ಅನುಷ್ಠಾನ ಖಚಿತ.

ನಿಮ್ಮ ಒಂದು ಮತ ದೃಢಪಡಿಸಲಿದೆ ಗ್ಯಾರಂಟಿಗಳನ್ನು, ದೇಶದ ಅಭಿವೃದ್ಧಿಯನ್ನು, ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆಯನ್ನು, ಸಮ ಬಾಳು- ಸಮ ಪಾಲನ್ನು! ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ‌ ನಂತರ ಮತ್ತೆ 5 ಗ್ಯಾರಂಟಿಗಳ ಅನುಷ್ಠಾನ ಖಚಿತ. #YuvaNyay #NariNyay #KisanNyay #ShramikNyay #HissedariNyay…
account_circle
DK Shivakumar(@DKShivakumar) 's Twitter Profile Photo

ಬೆಳಗಾವಿಯ ಖಾಸಗಿ ಹೋಟೆಲ್'ನಲ್ಲಿ ಇಂದು ಲೋಕಸಭಾ ಚುನಾವಣೆ ಸಂಬಂಧ ಹಮ್ಮಿಕೊಂಡಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ‌@Rssurjewala ಹಾಗೂ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು ಮಾತನಾಡಿದೆ.

ಪ್ರಜಾಧ್ವನಿ ಯಾತ್ರೆಯನ್ನು ಮಹಾತ್ಮ ಗಾಂಧೀಜಿಯವರು ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿಯ…

ಬೆಳಗಾವಿಯ ಖಾಸಗಿ ಹೋಟೆಲ್'ನಲ್ಲಿ ಇಂದು ಲೋಕಸಭಾ ಚುನಾವಣೆ ಸಂಬಂಧ ಹಮ್ಮಿಕೊಂಡಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ‌@Rssurjewala ಹಾಗೂ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು ಮಾತನಾಡಿದೆ. ಪ್ರಜಾಧ್ವನಿ ಯಾತ್ರೆಯನ್ನು ಮಹಾತ್ಮ ಗಾಂಧೀಜಿಯವರು ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿಯ…
account_circle
DK Shivakumar(@DKShivakumar) 's Twitter Profile Photo

ಲೋಕಸಭಾ ಚುನಾವಣೆ, ಗ್ಯಾರಂಟಿ ಅಲೆ ಸೇರಿದಂತೆ ಹಲವು ವಿಷಯಗಳ ಕುರಿತು @Kprabhanews ದಿನಪತ್ರಿಕೆ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದೇನೆ. ತಪ್ಪದೇ ಓದಿ.


ಲೋಕಸಭಾ ಚುನಾವಣೆ, ಗ್ಯಾರಂಟಿ ಅಲೆ ಸೇರಿದಂತೆ ಹಲವು ವಿಷಯಗಳ ಕುರಿತು @Kprabhanews ದಿನಪತ್ರಿಕೆ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದೇನೆ. ತಪ್ಪದೇ ಓದಿ. #LokSabhaElections2024 #KaranatakaCongress #CongressGuarantee
account_circle
DK Shivakumar(@DKShivakumar) 's Twitter Profile Photo

ಹಾವೇರಿಯ ಸವಣೂರಿನಲ್ಲಿ ಇಂದು ಹಮ್ಮಿಕೊಂಡಿದ್ದ ಬೃಹತ್‌ ರೋಡ್ ಶೋನಲ್ಲಿ ಪಾಲ್ಗೊಂಡು, ಕಾಂಗ್ರೆಸ್‌ ಅಭ್ಯರ್ಥಿ ಶ್ರೀ ವಿನೋದ ಅಸೂಟಿ ಅವರ ಪರ ಮತಯಾಚಿಸಿ ಮಾತನಾಡಿದೆ. ಕಾಂಗ್ರೆಸ್ ಪಕ್ಷವು 5 ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಜನರ ವಿಶ್ವಾಸ ಗೆದ್ದಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ನಂತರ 5 ನ್ಯಾಯ ಹಾಗೂ 25…

ಹಾವೇರಿಯ ಸವಣೂರಿನಲ್ಲಿ ಇಂದು ಹಮ್ಮಿಕೊಂಡಿದ್ದ ಬೃಹತ್‌ ರೋಡ್ ಶೋನಲ್ಲಿ ಪಾಲ್ಗೊಂಡು, ಕಾಂಗ್ರೆಸ್‌ ಅಭ್ಯರ್ಥಿ ಶ್ರೀ ವಿನೋದ ಅಸೂಟಿ ಅವರ ಪರ ಮತಯಾಚಿಸಿ ಮಾತನಾಡಿದೆ. ಕಾಂಗ್ರೆಸ್ ಪಕ್ಷವು 5 ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಜನರ ವಿಶ್ವಾಸ ಗೆದ್ದಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ನಂತರ 5 ನ್ಯಾಯ ಹಾಗೂ 25…
account_circle
DK Shivakumar(@DKShivakumar) 's Twitter Profile Photo

ಗದಗದಲ್ಲಿ ಇಂದು ಹಮ್ಮಿಕೊಂಡಿದ್ದ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ನಮ್ಮ ನಾಯಕಿಯಾದ ಶ್ರೀಮತಿ @Priyankagandhi , ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @Rssurjewala ಹಾಗೂ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು, ಕಾಂಗ್ರೆಸ್‌ ಅಭ್ಯರ್ಥಿ ಶ್ರೀ ಆನಂದಸ್ವಾಮಿ ಗಡ್ಡದೇವರಮಠ ಅವರ ಪರ ಮಾತಯಾಚಿಸಿ ಮಾತನಾಡಿದೆ. ಕಾಂಗ್ರೆಸ್ ನುಡಿದಂತೆ…

ಗದಗದಲ್ಲಿ ಇಂದು ಹಮ್ಮಿಕೊಂಡಿದ್ದ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ನಮ್ಮ ನಾಯಕಿಯಾದ ಶ್ರೀಮತಿ @Priyankagandhi , ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @Rssurjewala ಹಾಗೂ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು, ಕಾಂಗ್ರೆಸ್‌ ಅಭ್ಯರ್ಥಿ ಶ್ರೀ ಆನಂದಸ್ವಾಮಿ ಗಡ್ಡದೇವರಮಠ ಅವರ ಪರ ಮಾತಯಾಚಿಸಿ ಮಾತನಾಡಿದೆ. ಕಾಂಗ್ರೆಸ್ ನುಡಿದಂತೆ…
account_circle
DK Shivakumar(@DKShivakumar) 's Twitter Profile Photo

ದಾವಣಗೆರೆಯಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರಜಾಧ್ವನಿ-2 ಬೃಹತ್‌ ಸಮಾವೇಶದಲ್ಲಿ ನಮ್ಮ ನಾಯಕಿಯಾದ ಶ್ರೀಮತಿ @Priyankagandhi ಹಾಗೂ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು, ಕಾಂಗ್ರೆಸ್‌ ಅಭ್ಯರ್ಥಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಮಾತಯಾಚಿಸಿ ಮಾತನಾಡಿದೆ. ಕಾಂಗ್ರೆಸ್ ಕೊಟ್ಟ ಮಾತಿನಂತೆ ನಡೆದುಕೊಂಡಿರುವ ಪಕ್ಷ. ಸಮಾನತೆ, ಸರ್ವರ…

ದಾವಣಗೆರೆಯಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರಜಾಧ್ವನಿ-2 ಬೃಹತ್‌ ಸಮಾವೇಶದಲ್ಲಿ ನಮ್ಮ ನಾಯಕಿಯಾದ ಶ್ರೀಮತಿ @Priyankagandhi ಹಾಗೂ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು, ಕಾಂಗ್ರೆಸ್‌ ಅಭ್ಯರ್ಥಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಮಾತಯಾಚಿಸಿ ಮಾತನಾಡಿದೆ. ಕಾಂಗ್ರೆಸ್ ಕೊಟ್ಟ ಮಾತಿನಂತೆ ನಡೆದುಕೊಂಡಿರುವ ಪಕ್ಷ. ಸಮಾನತೆ, ಸರ್ವರ…
account_circle
DK Shivakumar(@DKShivakumar) 's Twitter Profile Photo

ಧಾರವಾಡದ ಕುಂದಗೋಳ ತಾಲೂಕಿನಲ್ಲಿ ಇಂದು ಹಮ್ಮಿಕೊಂಡಿದ್ದ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್‌ ಅಭ್ಯರ್ಥಿ ಶ್ರೀ ವಿನೋದ ಅಸೂಟಿ ಅವರ ಪರ ಮತಯಾಚಿಸಿ, ಮಾತನಾಡಿದೆ. ಕಾಂಗ್ರೆಸ್ ಪಕ್ಷವು ಜನಪರ ಕಾರ್ಯಗಳ ಮೂಲಕ ಜನರ ವಿಶ್ವಾಸ ಗಳಿಸಿದೆ. ನಮ್ಮ ಗ್ಯಾರಂಟಿಗಳಿಂದ ಜನರು ಇಂದು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಕೇಂದ್ರದಲ್ಲಿರುವ…

ಧಾರವಾಡದ ಕುಂದಗೋಳ ತಾಲೂಕಿನಲ್ಲಿ ಇಂದು ಹಮ್ಮಿಕೊಂಡಿದ್ದ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್‌ ಅಭ್ಯರ್ಥಿ ಶ್ರೀ ವಿನೋದ ಅಸೂಟಿ ಅವರ ಪರ ಮತಯಾಚಿಸಿ, ಮಾತನಾಡಿದೆ. ಕಾಂಗ್ರೆಸ್ ಪಕ್ಷವು ಜನಪರ ಕಾರ್ಯಗಳ ಮೂಲಕ ಜನರ ವಿಶ್ವಾಸ ಗಳಿಸಿದೆ. ನಮ್ಮ ಗ್ಯಾರಂಟಿಗಳಿಂದ ಜನರು ಇಂದು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಕೇಂದ್ರದಲ್ಲಿರುವ…
account_circle