Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profileg
Govind M Karjol (ಮೋದಿಯವರ ಕುಟುಂಬ )

@GovindKarjol

Former Deputy Chief Minister, Govt. of Karnataka.
Former MLA, Mudhol.

ID:908186998560526336

calendar_today14-09-2017 04:33:48

11,9K تغريدات

52,7K متابعون

1,1K التالية

Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಹಿರಿಯ ನಾಯಕರು ಹಾಗೂ ಸಂಸದರಾದ ಸನ್ಮಾನ್ಯ ಶ್ರೀ ವಿ. ಶ್ರೀನಿವಾಸ್ ಪ್ರಸಾದ್ ರವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ .

ಓಂ ಶಾಂತಿ.

ಹಿರಿಯ ನಾಯಕರು ಹಾಗೂ ಸಂಸದರಾದ ಸನ್ಮಾನ್ಯ ಶ್ರೀ ವಿ. ಶ್ರೀನಿವಾಸ್ ಪ್ರಸಾದ್ ರವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ . ಓಂ ಶಾಂತಿ.
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಚಿತ್ರದುರ್ಗದ ತಾಳ್ಯ ಗ್ರಾಮದಲ್ಲಿ ಇಂದು ಶ್ರೀ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದೇನು.

ಚಿತ್ರದುರ್ಗದ ತಾಳ್ಯ ಗ್ರಾಮದಲ್ಲಿ ಇಂದು ಶ್ರೀ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದೇನು. #ಚಿತ್ರದುರ್ಗ #chtradurga #AbkiBaar400Paar
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಚಿತ್ರದುರ್ಗ ನಗರದಲ್ಲಿ ಇಂದು ಜಿಲ್ಲಾ ಗಾಣಿಗ ಸಮಾಜದ ಜಿಲ್ಲಾಧ್ಯಕ್ಷರಾದ ಶ್ರೀ ಸೈಟ್ ಬಾಬಣ್ಣ, ಹಾಗೂ ಬ್ರಾಹ್ಮಣ ಸಮಾಜದ ಜಿಲ್ಲಾಧ್ಯಕ್ಷರಾದ ಶ್ರೀ ಅರುಣಕುಮಾರ ಅವರ ಮನೆಗೆ ಭೇಟಿ ನೀಡಿ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ಕೋರಿದೆನು.

ಚಿತ್ರದುರ್ಗ ನಗರದಲ್ಲಿ ಇಂದು ಜಿಲ್ಲಾ ಗಾಣಿಗ ಸಮಾಜದ ಜಿಲ್ಲಾಧ್ಯಕ್ಷರಾದ ಶ್ರೀ ಸೈಟ್ ಬಾಬಣ್ಣ, ಹಾಗೂ ಬ್ರಾಹ್ಮಣ ಸಮಾಜದ ಜಿಲ್ಲಾಧ್ಯಕ್ಷರಾದ ಶ್ರೀ ಅರುಣಕುಮಾರ ಅವರ ಮನೆಗೆ ಭೇಟಿ ನೀಡಿ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ಕೋರಿದೆನು.
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜಾನಕೊಂಡ ಗ್ರಾಮದಲ್ಲಿ ಇಂದು ಮಾಜಿ ತಾಲೂಕ್ ಪಂಚಾಯತ ಅಧ್ಯಕ್ಷರಾದ ಶ್ರೀ ಬಿ ಆನಂದರವರ ಮನೆಯಲ್ಲಿ ಕಾಡುಗೊಲ್ಲ ಸಮುದಾಯದ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ತಿಪ್ಪಾರೆಡ್ಡಿ, ರಾಜ್ಯ ಕಾಡುಗೊಲ್ಲ ಸಂಘದ ಅಧ್ಯಕ್ಷರಾದ ಶ್ರೀ ರಾಜಣ್ಣ, ಗೌರವಾಧ್ಯಕ್ಷರಾದ ಶ್ರೀ ಮೀಸೆ…

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜಾನಕೊಂಡ ಗ್ರಾಮದಲ್ಲಿ ಇಂದು ಮಾಜಿ ತಾಲೂಕ್ ಪಂಚಾಯತ ಅಧ್ಯಕ್ಷರಾದ ಶ್ರೀ ಬಿ ಆನಂದರವರ ಮನೆಯಲ್ಲಿ ಕಾಡುಗೊಲ್ಲ ಸಮುದಾಯದ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ತಿಪ್ಪಾರೆಡ್ಡಿ, ರಾಜ್ಯ ಕಾಡುಗೊಲ್ಲ ಸಂಘದ ಅಧ್ಯಕ್ಷರಾದ ಶ್ರೀ ರಾಜಣ್ಣ, ಗೌರವಾಧ್ಯಕ್ಷರಾದ ಶ್ರೀ ಮೀಸೆ…
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಫೈರ್ ಬ್ರ್ಯಾಂಡ್, ಉತ್ತರ ಪ್ರದೇಶದ ಮುಖ್ಯಮಂತ್ರಿ
ಶ್ರೀ ಯೋಗಿ ಆದಿತ್ಯನಾಥ ಅವರಿಗೆ ಕೋಟೆ ನಾಡು ಚಿತ್ರದುರ್ಗಕ್ಕೆ ಹಾರ್ದಿಕ ಸ್ವಾಗತ.

ಫೈರ್ ಬ್ರ್ಯಾಂಡ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ ಅವರಿಗೆ ಕೋಟೆ ನಾಡು ಚಿತ್ರದುರ್ಗಕ್ಕೆ ಹಾರ್ದಿಕ ಸ್ವಾಗತ. #YogiAdityanath #ಚಿತ್ರದುರ್ಗ #chtradurga #AbkiBaar400Paar #AbkiBar400Paar #BJP4IND #NDA
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಚಿತ್ರದುರ್ಗ ನಗರದಲ್ಲಿ ಇಂದು ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ಹತ್ಯ ಮಾಡಿದ ಅಪರಾಧಿಗೆ ಉಗ್ರ ಶಿಕ್ಷೆ ಆಗಬೇಕು, ಹಿಂದೂ ಹೆಣ್ಣು ಮಕ್ಕಳಿಗೆ ರಕ್ಷಣೆ ಒದಗಿಸುಬೇಕು, ದುಷ್ಟ ಕಾಂಗ್ರೆಸ್ ಸರ್ಕಾರ ಒಂದು ಸಮುದಾಯದ ಓಲೈಕೆ ರಾಜಕಾರಣ ಬಿಡಬೇಕು ಎಂದು ಅಗ್ರಹಿಸಲಾಯಿತು.

ಈ…

ಚಿತ್ರದುರ್ಗ ನಗರದಲ್ಲಿ ಇಂದು ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಹತ್ಯ ಮಾಡಿದ ಅಪರಾಧಿಗೆ ಉಗ್ರ ಶಿಕ್ಷೆ ಆಗಬೇಕು, ಹಿಂದೂ ಹೆಣ್ಣು ಮಕ್ಕಳಿಗೆ ರಕ್ಷಣೆ ಒದಗಿಸುಬೇಕು, ದುಷ್ಟ ಕಾಂಗ್ರೆಸ್ ಸರ್ಕಾರ ಒಂದು ಸಮುದಾಯದ ಓಲೈಕೆ ರಾಜಕಾರಣ ಬಿಡಬೇಕು ಎಂದು ಅಗ್ರಹಿಸಲಾಯಿತು. ಈ…
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಫೈರ್ ಬ್ರ್ಯಾಂಡ್, ಉತ್ತರ ಪ್ರದೇಶದ ಮುಖ್ಯಮಂತ್ರಿ
ಶ್ರೀ ಯೋಗಿ ಆದಿತ್ಯನಾಥ ಅವರಿಗೆ ಕೋಟೆ ನಾಡು ಚಿತ್ರದುರ್ಗಕ್ಕೆ ಹಾರ್ದಿಕ ಸ್ವಾಗತ.

ಫೈರ್ ಬ್ರ್ಯಾಂಡ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ ಅವರಿಗೆ ಕೋಟೆ ನಾಡು ಚಿತ್ರದುರ್ಗಕ್ಕೆ ಹಾರ್ದಿಕ ಸ್ವಾಗತ. #YogiAdityanath #ಚಿತ್ರದುರ್ಗ #chtradurga #AbkiBaar400Paar #AbkiBar400Paar #BJP4IND #NDA
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಬಿ. ದುರ್ಗ ದಲ್ಲಿ ಇಂದು ನಡೆದ ಸರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ಮಾಡಿದೇನು.

ಈ ಸಂದರ್ಭದಲ್ಲಿ ಶಾಸರಾದ ಶ್ರೀ ಎಮ್ ಚಂದ್ರಪ್ಪ, ಮಾಜಿ ಜಿಲ್ಲಾಪಂಚಾಯತ್ ಸದಸ್ಯರಾದ ಶ್ರೀ ತಿಪ್ಪೇಸ್ವಾಮಿ, ಬಿಜೆಪಿ ತಾಲೂಕು ಅಧ್ಯಕ್ಷರಾದ ಶ್ರೀ ಸಿದ್ದೇಶ್, ಜೆಡಿಎಸ್ ತಾಲೂಕು…

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಬಿ. ದುರ್ಗ ದಲ್ಲಿ ಇಂದು ನಡೆದ ಸರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ಮಾಡಿದೇನು. ಈ ಸಂದರ್ಭದಲ್ಲಿ ಶಾಸರಾದ ಶ್ರೀ ಎಮ್ ಚಂದ್ರಪ್ಪ, ಮಾಜಿ ಜಿಲ್ಲಾಪಂಚಾಯತ್ ಸದಸ್ಯರಾದ ಶ್ರೀ ತಿಪ್ಪೇಸ್ವಾಮಿ, ಬಿಜೆಪಿ ತಾಲೂಕು ಅಧ್ಯಕ್ಷರಾದ ಶ್ರೀ ಸಿದ್ದೇಶ್, ಜೆಡಿಎಸ್ ತಾಲೂಕು…
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಅಹಿಂಸಾ ಪರಮೋಧರ್ಮ ಎಂದು ವಿಶ್ವಕ್ಕೆ ಸಾರಿದ ಸರ್ವಸಂಗ ಪರಿತ್ಯಾಗಿ ಭಗವಾನ್ ಶ್ರೀ ಮಹಾವೀರ ಜಯಂತಿಯ ಹಾರ್ಧಿಕ ಶುಭಾಶಯಗಳು.

ಅಹಿಂಸಾ ಪರಮೋಧರ್ಮ ಎಂದು ವಿಶ್ವಕ್ಕೆ ಸಾರಿದ ಸರ್ವಸಂಗ ಪರಿತ್ಯಾಗಿ ಭಗವಾನ್ ಶ್ರೀ ಮಹಾವೀರ ಜಯಂತಿಯ ಹಾರ್ಧಿಕ ಶುಭಾಶಯಗಳು. #𝑀𝒶𝒽𝒶𝓋𝑒𝑒𝓇𝒿𝒶𝓎𝒶𝓃𝓉𝒾2024
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಮಲ್ಲಾಡಿಹಳ್ಳಿ ಗ್ರಾಮದಲ್ಲಿ ಚುನಾವಣೆ ಪ್ರಚಾರ ಸಭೆ ನಡೆಸಿ ಮತಯಾಚನೆ ಮಾಡಲಾಯಿತು.

ಈ ಸಂಧರ್ಭದಲ್ಲಿ ಶಾಸಕರಾದ ಶ್ರೀ ಎಂ. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎನ್ ರವಿಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಜಯಣ್ಣ, ಬಿಜೆಪಿ…

ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಮಲ್ಲಾಡಿಹಳ್ಳಿ ಗ್ರಾಮದಲ್ಲಿ ಚುನಾವಣೆ ಪ್ರಚಾರ ಸಭೆ ನಡೆಸಿ ಮತಯಾಚನೆ ಮಾಡಲಾಯಿತು. ಈ ಸಂಧರ್ಭದಲ್ಲಿ ಶಾಸಕರಾದ ಶ್ರೀ ಎಂ. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎನ್ ರವಿಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಜಯಣ್ಣ, ಬಿಜೆಪಿ…
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ರಾಮಗಿರಿ ಗ್ರಾಮದಲ್ಲಿ ಚುನಾವಣೆ ಪ್ರಚಾರ ಸಭೆ ನಡೆಸಿ ಮತಯಾಚನೆ ಮಾಡಲಾಯಿತು.

ಈ ಸಂಧರ್ಭದಲ್ಲಿ ಶಾಸಕರಾದ ಶ್ರೀ ಎಂ. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎನ್ ರವಿಕುಮಾರ್, ಯುವ ಮುಖಂಡರಾದ ಶ್ರೀ ರಘುಚಂದನ್, ಮಂಡಲ ಅಧ್ಯಕ್ಷರಾದ ಶ್ರೀ ಸಿದ್ದೇಶ್,…

ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ರಾಮಗಿರಿ ಗ್ರಾಮದಲ್ಲಿ ಚುನಾವಣೆ ಪ್ರಚಾರ ಸಭೆ ನಡೆಸಿ ಮತಯಾಚನೆ ಮಾಡಲಾಯಿತು. ಈ ಸಂಧರ್ಭದಲ್ಲಿ ಶಾಸಕರಾದ ಶ್ರೀ ಎಂ. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎನ್ ರವಿಕುಮಾರ್, ಯುವ ಮುಖಂಡರಾದ ಶ್ರೀ ರಘುಚಂದನ್, ಮಂಡಲ ಅಧ್ಯಕ್ಷರಾದ ಶ್ರೀ ಸಿದ್ದೇಶ್,…
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಲೋಕಸಭಾ ಚುನಾವಣೆ ಅಂಗವಾಗಿ ಇಂದು ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಹೆಚ್.ಡಿ.ಪುರ ದಲ್ಲಿ ಸಾರ್ವಜನಿಕ ಸಭೆ ನಡೆಸಿ ಮಾತಾಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಹೊಳಲ್ಕೆರೆ ಶಾಸಕರಾದ ಶ್ರೀ ಎಮ್ ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎನ್. ರವಿಕುಮಾರ್, ಮಂಡಲ ಅಧ್ಯಕ್ಷರಾದ ಶ್ರೀ ಸಿದ್ದೇಶ್, ನುಲೇನೂರು ಶ್ರೀ ಈಶಣ್ಣ, ರೈತ ಮೋರ್ಚಾ…

ಲೋಕಸಭಾ ಚುನಾವಣೆ ಅಂಗವಾಗಿ ಇಂದು ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಹೆಚ್.ಡಿ.ಪುರ ದಲ್ಲಿ ಸಾರ್ವಜನಿಕ ಸಭೆ ನಡೆಸಿ ಮಾತಾಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಹೊಳಲ್ಕೆರೆ ಶಾಸಕರಾದ ಶ್ರೀ ಎಮ್ ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎನ್. ರವಿಕುಮಾರ್, ಮಂಡಲ ಅಧ್ಯಕ್ಷರಾದ ಶ್ರೀ ಸಿದ್ದೇಶ್, ನುಲೇನೂರು ಶ್ರೀ ಈಶಣ್ಣ, ರೈತ ಮೋರ್ಚಾ…
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಲೋಕಸಭಾ ಚುನಾವಣೆ ಹಿನ್ನಲೆಯಚಿತ್ರದುರ್ಗ ಲೋಕಸಭಾ ಕ್ಷೇತ್ರದ ಪಾವಗಡ ಪಟ್ಟಣದ ಗುರುಭವನದಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಚ್. ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದೇನು.

ಮಾಜಿ ಶಾಸಕರಾದ ಶ್ರೀ ತಿಮ್ಮರಾಯಪ್ಪ, ಮಾಜಿ ಶಾಸಕರಾದ ಶ್ರೀ ಅಂಜಿನಪ್ಪ,…

ಲೋಕಸಭಾ ಚುನಾವಣೆ ಹಿನ್ನಲೆಯಚಿತ್ರದುರ್ಗ ಲೋಕಸಭಾ ಕ್ಷೇತ್ರದ ಪಾವಗಡ ಪಟ್ಟಣದ ಗುರುಭವನದಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಚ್. ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದೇನು. ಮಾಜಿ ಶಾಸಕರಾದ ಶ್ರೀ ತಿಮ್ಮರಾಯಪ್ಪ, ಮಾಜಿ ಶಾಸಕರಾದ ಶ್ರೀ ಅಂಜಿನಪ್ಪ,…
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಹಿರಿಯೂರು ಪಟ್ಟಣದಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಚ್. ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದೇನು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಪಕ್ಷದ…

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಹಿರಿಯೂರು ಪಟ್ಟಣದಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಚ್. ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದೇನು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಪಕ್ಷದ…
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಹುಬ್ಬಳ್ಳಿಯ ಬಿವಿಬಿ ಕ್ಯಾಂಪಸ್ ನಲ್ಲಿ ಅಮಾಯಕ ವಿದ್ಯಾರ್ಥಿನಿ ನೇಹಾ ಹಿರೇಮಠಳ ಭೀಕರ ಕೊಲೆ ನಿಜಕ್ಕೂ ಆಘಾತ ತರಿಸಿದೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ .

ಓಂ ಶಾಂತಿ.

ಹುಬ್ಬಳ್ಳಿಯ ಬಿವಿಬಿ ಕ್ಯಾಂಪಸ್ ನಲ್ಲಿ ಅಮಾಯಕ ವಿದ್ಯಾರ್ಥಿನಿ ನೇಹಾ ಹಿರೇಮಠಳ ಭೀಕರ ಕೊಲೆ ನಿಜಕ್ಕೂ ಆಘಾತ ತರಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ . ಓಂ ಶಾಂತಿ.
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಲೋಕಸಭಾ ಚುನಾವಣೆ ಹಿನ್ನಲೆಯಚಿತ್ರದುರ್ಗ ಲೋಕಸಭಾ ಕ್ಷೇತ್ರದ ಪಾವಗಡ ಪಟ್ಟಣದ ಗುರುಭವನದಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಚ್. ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದೇನು.

ಮಾಜಿ ಶಾಸಕರಾದ ಶ್ರೀ ತಿಮ್ಮರಾಯಪ್ಪ, ಮಾಜಿ ಶಾಸಕರಾದ ಶ್ರೀ ಅಂಜಿನಪ್ಪ,…

ಲೋಕಸಭಾ ಚುನಾವಣೆ ಹಿನ್ನಲೆಯಚಿತ್ರದುರ್ಗ ಲೋಕಸಭಾ ಕ್ಷೇತ್ರದ ಪಾವಗಡ ಪಟ್ಟಣದ ಗುರುಭವನದಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಚ್. ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದೇನು. ಮಾಜಿ ಶಾಸಕರಾದ ಶ್ರೀ ತಿಮ್ಮರಾಯಪ್ಪ, ಮಾಜಿ ಶಾಸಕರಾದ ಶ್ರೀ ಅಂಜಿನಪ್ಪ,…
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಚಿತ್ರದುರ್ಗದ ಸಿರಿಗೆರೆಯಲ್ಲಿ ಇಂದು ನಡೆದ ಶ್ರೀ ಕಲ್ಲೇಶ್ವರಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಂಡು ಪರಮಪೂಜ್ಯ ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆಯಲಾಯಿತು.

ಚಿತ್ರದುರ್ಗದ ಸಿರಿಗೆರೆಯಲ್ಲಿ ಇಂದು ನಡೆದ ಶ್ರೀ ಕಲ್ಲೇಶ್ವರಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಂಡು ಪರಮಪೂಜ್ಯ ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆಯಲಾಯಿತು.
account_circle
Govind M Karjol (ಮೋದಿಯವರ ಕುಟುಂಬ )(@GovindKarjol) 's Twitter Profile Photo

ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಚಿತ್ರದುರ್ಗ ನಗರಸಭೆಯ ಬಿಜೆಪಿ ಮತ್ತು ಜೆಡಿಎಸ್ ನ ಸುಮಾರು 22 ಸದಸ್ಯರು ಈ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ, ನಗರಸಭೆ ವ್ಯಾಪ್ತಿಯ ಎಲ್ಲಾ ಮನೆಮನೆಗಳಿಗೂ ಹಾಗೂ ಭೂತ್ ಕೇಂದ್ರಕ್ಕೆ ಭೇಟಿ ನೀಡಿ, ಕೇಂದ್ರ ಸರ್ಕಾರದ ಸಾಧನೆಯನ್ನು ತಿಳಿಸಿ ಪ್ರಧಾನಿ ಶ್ರೀ…

ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಚಿತ್ರದುರ್ಗ ನಗರಸಭೆಯ ಬಿಜೆಪಿ ಮತ್ತು ಜೆಡಿಎಸ್ ನ ಸುಮಾರು 22 ಸದಸ್ಯರು ಈ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ, ನಗರಸಭೆ ವ್ಯಾಪ್ತಿಯ ಎಲ್ಲಾ ಮನೆಮನೆಗಳಿಗೂ ಹಾಗೂ ಭೂತ್ ಕೇಂದ್ರಕ್ಕೆ ಭೇಟಿ ನೀಡಿ, ಕೇಂದ್ರ ಸರ್ಕಾರದ ಸಾಧನೆಯನ್ನು ತಿಳಿಸಿ ಪ್ರಧಾನಿ ಶ್ರೀ…
account_circle