BJP OBC Morcha Karnataka (@obcmorcha4kar) 's Twitter Profile
BJP OBC Morcha Karnataka

@obcmorcha4kar

Official Account of BJP OBC Morcha Karnataka; President Shri @RaghuKautilya

ID: 1370422089778307074

calendar_today12-03-2021 17:11:22

3,3K Tweet

674 Takipçi

50 Takip Edilen

Gururaj Gantihole (@gantihole) 's Twitter Profile Photo

ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು, ಆತ್ಮೀಯರಾದ ಶ್ರೀ Yashpal Anand Suvarna ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು, ಆತ್ಮೀಯರಾದ ಶ್ರೀ <a href="/YashpalBJP/">Yashpal Anand Suvarna</a> ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
Vijayendra Yediyurappa (@byvijayendra) 's Twitter Profile Photo

ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ Yashpal Anand Suvarna ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಸಾಮಾಜಿಕ ಕಳಕಳಿಯುಳ್ಳ ಸರಳ ವ್ಯಕ್ತಿತ್ವದ ತಮಗೆ ದೇವರು ಹೆಚ್ಚಿನ ಜನಸೇವೆ ಮಾಡುವ ಶಕ್ತಿ ಹಾಗೂ ಉತ್ತಮ ಆಯುರಾರೋಗ್ಯ ಕರುಣಿಸಲೆಂದು ಹಾರೈಸುವೆ. 💐

ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ <a href="/YashpalBJP/">Yashpal Anand Suvarna</a> ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಸಾಮಾಜಿಕ ಕಳಕಳಿಯುಳ್ಳ ಸರಳ ವ್ಯಕ್ತಿತ್ವದ ತಮಗೆ ದೇವರು ಹೆಚ್ಚಿನ ಜನಸೇವೆ ಮಾಡುವ ಶಕ್ತಿ ಹಾಗೂ ಉತ್ತಮ ಆಯುರಾರೋಗ್ಯ ಕರುಣಿಸಲೆಂದು ಹಾರೈಸುವೆ. 💐
Gurme Suresh Shetty (@gurmesuresh) 's Twitter Profile Photo

ಉಡುಪಿ ಶಾಸಕರು, ಆತ್ಮೀಯರಾದ ಯಶ್‌ಪಾಲ್ ಸುವರ್ಣ ಅವರಿಗೆ ಜನ್ಮದಿನದ ಶುಭಾಶಯಗಳು. Yashpal Anand Suvarna

ಉಡುಪಿ ಶಾಸಕರು, ಆತ್ಮೀಯರಾದ ಯಶ್‌ಪಾಲ್ ಸುವರ್ಣ ಅವರಿಗೆ ಜನ್ಮದಿನದ ಶುಭಾಶಯಗಳು.

<a href="/YashpalBJP/">Yashpal Anand Suvarna</a>
Gali Janardhana Reddy (@janardhanabjp) 's Twitter Profile Photo

ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ Yashpal Anand Suvarna ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಸಾಮಾಜಿಕ ಕಳಕಳಿಯುಳ್ಳ ಸರಳ ವ್ಯಕ್ತಿತ್ವದ ತಮಗೆ ದೇವರು ಹೆಚ್ಚಿನ ಜನಸೇವೆ ಮಾಡುವ ಶಕ್ತಿ ಹಾಗೂ ಉತ್ತಮ ಆಯುರಾರೋಗ್ಯ ಕರುಣಿಸಲೆಂದು ಹಾರೈಸುವೆ.

ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ <a href="/YashpalBJP/">Yashpal Anand Suvarna</a> ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಸಾಮಾಜಿಕ ಕಳಕಳಿಯುಳ್ಳ ಸರಳ ವ್ಯಕ್ತಿತ್ವದ ತಮಗೆ ದೇವರು ಹೆಚ್ಚಿನ ಜನಸೇವೆ ಮಾಡುವ ಶಕ್ತಿ ಹಾಗೂ ಉತ್ತಮ ಆಯುರಾರೋಗ್ಯ ಕರುಣಿಸಲೆಂದು ಹಾರೈಸುವೆ.
Dr. C.N. Ashwath Narayan (@drashwathcn) 's Twitter Profile Photo

ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ತಮಗೆ ದೇವರು ಉತ್ತಮ ಆರೋಗ್ಯ ಮತ್ತು ಸಾರ್ವಜನಿಕ ಜೀವನದಲ್ಲಿ ಮತ್ತಷ್ಟು ಯಶಸ್ಸನ್ನು ಕರುಣಿಸಲೆಂದು ಹಾರೈಸುವೆ. Yashpal Anand Suvarna

ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

ತಮಗೆ ದೇವರು ಉತ್ತಮ ಆರೋಗ್ಯ ಮತ್ತು ಸಾರ್ವಜನಿಕ ಜೀವನದಲ್ಲಿ ಮತ್ತಷ್ಟು ಯಶಸ್ಸನ್ನು ಕರುಣಿಸಲೆಂದು ಹಾರೈಸುವೆ.

<a href="/YashpalBJP/">Yashpal Anand Suvarna</a>
R. Ashoka (@rashokabjp) 's Twitter Profile Photo

ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ Yashpal Anand Suvarna ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ಆಯುರಾರೋಗ್ಯ ಕರುಣಿಸಲೆಂದು ಹಾರೈಸುವೆ.

ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ <a href="/YashpalBJP/">Yashpal Anand Suvarna</a> ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. 

ದೇವರು ತಮಗೆ ಆಯುರಾರೋಗ್ಯ ಕರುಣಿಸಲೆಂದು ಹಾರೈಸುವೆ.
Yashpal Anand Suvarna (@yashpalbjp) 's Twitter Profile Photo

ಕರ್ನಾಟಕ ರಾಜ್ಯದ ನಾಡದೇವತೆ ಚಾಮುಂಡೇಶ್ವರಿ ಮಾತೆಯ ದಸರಾ ಮಹೋತ್ಸವವನ್ನು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಒಪ್ಪದ ಓರ್ವ ಅನ್ಯ ಮತೀಯ ಮಹಿಳೆಯ ಮೂಲಕ ಉದ್ಘಾಟನೆ ನಡೆಸಲು ಮುಂದಾದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಹಿಂದೂಗಳ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದೆ. ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಸಿ ಷಡ್ಯಂತ್ರ ರೂಪಿಸಿದ

ಕರ್ನಾಟಕ ರಾಜ್ಯದ ನಾಡದೇವತೆ ಚಾಮುಂಡೇಶ್ವರಿ ಮಾತೆಯ ದಸರಾ ಮಹೋತ್ಸವವನ್ನು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಒಪ್ಪದ ಓರ್ವ ಅನ್ಯ ಮತೀಯ ಮಹಿಳೆಯ ಮೂಲಕ ಉದ್ಘಾಟನೆ ನಡೆಸಲು ಮುಂದಾದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಹಿಂದೂಗಳ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದೆ.

ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಸಿ ಷಡ್ಯಂತ್ರ ರೂಪಿಸಿದ
Yashpal Anand Suvarna (@yashpalbjp) 's Twitter Profile Photo

ಜನ್ಮದಿನದ ಶುಭಾಶಯಗಳನ್ನು ಕೋರಿದ ನಮ್ಮ ಆತ್ಮೀಯರು ಹಾಗೂ ಸನ್ಮಾನ್ಯ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ Vijayendra Yediyurappa ರವರಿಗೆ ಧನ್ಯವಾದಗಳು. ವಂದನೆಗಳು ಸರ್ 🙏🚩 #YashpalSuvarna

Yashpal Anand Suvarna (@yashpalbjp) 's Twitter Profile Photo

ಜನ್ಮದಿನದ ಶುಭಾಶಯ ಕೋರಿದ ನಮ್ಮ ಆತ್ಮೀಯ ಮಿತ್ರರು ಹಾಗೂ ಶಾಸಕರಾದ ಶ್ರೀ ಗುರುರಾಜ್ ರವರಿಗೆ ಧನ್ಯವಾದಗಳು. #YashpalSuvarna

BJP OBC Morcha Karnataka (@obcmorcha4kar) 's Twitter Profile Photo

ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ #BJPOBCMorcha ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ #ಯಶಪಾಲ್_ಸುವರ್ಣ Yashpal Anand Suvarna ರವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು #YashpalSuvarna ರವರಿಗೆ ಉತ್ತಮ ಆರೋಗ್ಯ, ಧೀರ್ಘಾಯುಷ್ಯ, ಶಕ್ತಿ, ಸಾಮರ್ಥ್ಯ ಮತ್ತು ಯಶಸ್ಸನ್ನು ಕರುಣಿಸಲಿ. #HBDYashpalSuvarna

ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ #BJPOBCMorcha ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ #ಯಶಪಾಲ್_ಸುವರ್ಣ <a href="/YashpalBJP/">Yashpal Anand Suvarna</a> ರವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು #YashpalSuvarna ರವರಿಗೆ ಉತ್ತಮ ಆರೋಗ್ಯ, ಧೀರ್ಘಾಯುಷ್ಯ, ಶಕ್ತಿ, ಸಾಮರ್ಥ್ಯ ಮತ್ತು ಯಶಸ್ಸನ್ನು ಕರುಣಿಸಲಿ.
#HBDYashpalSuvarna
Yashpal Anand Suvarna (@yashpalbjp) 's Twitter Profile Photo

ಹುಟ್ಟುಹಬ್ಬದ ಶುಭಾಶಯಗಳಿಗೆ ಧನ್ಯವಾದಗಳು 🙏 #OBCMorchaKarnataka #YashpalSuvarna #Udupi #ಉಡುಪಿ

Vijayendra Yediyurappa (@byvijayendra) 's Twitter Profile Photo

“ನಮಸ್ತೇ ಸದಾ ವತ್ಸಲೇ ಮಾತೃಭೂಮಿ... “ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾರ್ಥನಾ ಗೀತೆ ಮಾತೃಭೂಮಿಗೆ ಧನ್ಯತೆ ಸಮರ್ಪಿಸುವ ಸಂಕೇತವನ್ನು ರವಾನಿಸುತ್ತದೆ, ರಾಷ್ಟ್ರಭಕ್ತಿ ಪ್ರೇರೇಪಿಸುತ್ತದೆ, ಇದು ಸಂಘಟನೆಯ ಗೀತೆಯಷ್ಟೇ ಅಲ್ಲ ದೇಶಭಕ್ತಿಯ ಬದ್ಧತೆಯನ್ನು ಜಗತ್ತಿಗೇ ಸಾರಿ ಹೇಳುವ ಗೀತೆ. ನಮ್ಮನ್ನು ಹೆರುವ ತಾಯಿಗೆ  ಮಡಿಲ ಆಸರೆ ನೀಡುವವಳು

“ನಮಸ್ತೇ ಸದಾ ವತ್ಸಲೇ ಮಾತೃಭೂಮಿ... “ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾರ್ಥನಾ ಗೀತೆ ಮಾತೃಭೂಮಿಗೆ ಧನ್ಯತೆ ಸಮರ್ಪಿಸುವ ಸಂಕೇತವನ್ನು ರವಾನಿಸುತ್ತದೆ, ರಾಷ್ಟ್ರಭಕ್ತಿ ಪ್ರೇರೇಪಿಸುತ್ತದೆ, ಇದು ಸಂಘಟನೆಯ ಗೀತೆಯಷ್ಟೇ ಅಲ್ಲ ದೇಶಭಕ್ತಿಯ ಬದ್ಧತೆಯನ್ನು ಜಗತ್ತಿಗೇ ಸಾರಿ ಹೇಳುವ ಗೀತೆ.

ನಮ್ಮನ್ನು ಹೆರುವ ತಾಯಿಗೆ 
ಮಡಿಲ ಆಸರೆ ನೀಡುವವಳು
Vijayendra Yediyurappa (@byvijayendra) 's Twitter Profile Photo

ಮೈಸೂರಿನ ಶ್ರೀಕ್ಷೇತ್ರ ಸುತ್ತೂರು ಶ್ರೀಮಠದ ಮಹಾಸಂಸ್ಥಾನಾಧೀಶರಾದ ಜಗದ್ಗುರು ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು. ನಾಡಿಗೆ ಶ್ರೀಗಳ ಮಾರ್ಗದರ್ಶನ ಹಾಗೂ ಭಕ್ತರ ಮೇಲೆ ಅವರ ಅನುಗ್ರಹ ಸದಾ ಇರಲೆಂದು ಪ್ರಾರ್ಥಿಸುತ್ತೇನೆ.🙏💐

ಮೈಸೂರಿನ ಶ್ರೀಕ್ಷೇತ್ರ ಸುತ್ತೂರು ಶ್ರೀಮಠದ ಮಹಾಸಂಸ್ಥಾನಾಧೀಶರಾದ ಜಗದ್ಗುರು ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು. ನಾಡಿಗೆ ಶ್ರೀಗಳ ಮಾರ್ಗದರ್ಶನ ಹಾಗೂ ಭಕ್ತರ ಮೇಲೆ ಅವರ ಅನುಗ್ರಹ ಸದಾ ಇರಲೆಂದು ಪ್ರಾರ್ಥಿಸುತ್ತೇನೆ.🙏💐
R. Raghu Kautilya (@raghukautilya) 's Twitter Profile Photo

ಬಾನು ಮುಷ್ತಾಕ್ ಅವರು ಒಮ್ಮೆಯಾದರೂ, ಬೂಕರ್ ಪ್ರಶಸ್ತಿಯ ಮೂಲ ಪಾಲುದಾರೆ “ ದೀಪಾ ಭಸ್ತಿ ಯವರೂ ದಸರಾ ಉದ್ಘಾಟನೆಗೆ ನನ್ನೊಂದಿಗೆ ಬರಲಿ, ಸರ್ಕಾರ ಅವರನ್ನೂ ಆಹ್ವಾನಿಸಲಿ”ಎಂದು ಹೇಳಿ ಔದಾರ್ಯ ಮೆರೆಯ ಬಹುದಿತ್ತು,ಅದನ್ನು ಬಹುಜನರು ನಿರೀಕ್ಷಿಸಿದ್ದರೂ ಕೂಡ, ಆದರೆ ದೀಪ ಅವರ ಕುರಿತು ಈವರೆವಿಗೂ ತುಟಿಕ್- ಪಿಟಿಕ್ ಎನ್ನಲ್ಲಿಲ್ಲ, ಬಾನು ಅವರ ಈ ನಡೆ

ಬಾನು ಮುಷ್ತಾಕ್ ಅವರು ಒಮ್ಮೆಯಾದರೂ, ಬೂಕರ್ ಪ್ರಶಸ್ತಿಯ ಮೂಲ ಪಾಲುದಾರೆ “ ದೀಪಾ ಭಸ್ತಿ ಯವರೂ ದಸರಾ ಉದ್ಘಾಟನೆಗೆ ನನ್ನೊಂದಿಗೆ ಬರಲಿ, ಸರ್ಕಾರ ಅವರನ್ನೂ ಆಹ್ವಾನಿಸಲಿ”ಎಂದು ಹೇಳಿ ಔದಾರ್ಯ ಮೆರೆಯ ಬಹುದಿತ್ತು,ಅದನ್ನು ಬಹುಜನರು ನಿರೀಕ್ಷಿಸಿದ್ದರೂ ಕೂಡ, ಆದರೆ ದೀಪ ಅವರ ಕುರಿತು ಈವರೆವಿಗೂ ತುಟಿಕ್- ಪಿಟಿಕ್ ಎನ್ನಲ್ಲಿಲ್ಲ, ಬಾನು ಅವರ ಈ ನಡೆ
Vijayendra Yediyurappa (@byvijayendra) 's Twitter Profile Photo

"ಧರ್ಮಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ" ಧರ್ಮಸ್ಥಳದಲ್ಲಿಂದು ನಡೆದ “ನಮ್ಮ ನಡಿಗೆ ಧರ್ಮದೆಡೆಗೆ, ಧರ್ಮಸ್ಥಳ ಚಲೋ” ಗೆ ಕರೆ ನೀಡಿದ್ದ ಕಾರ್ಯಕ್ರಮ ಅಕ್ಷರಶಃ ಸಮರ ಭೂಮಿ ನೆನಪಿಸಿತು. ಧರ್ಮಸ್ಥಳದ ವಿರುದ್ಧ ಷಡ್ಯಂತರ ರೂಪಿಸಿದ್ದ ದುಷ್ಟ ಶಕ್ತಿಗಳ ದಮನ ಕಾರ್ಯ ತಾರ್ಕಿಕ ಅಂತ್ಯ ಕಾಣುವವರೆಗೂ ಧರ್ಮಯುದ್ಧ ನಿಲ್ಲಿಸುವ ಮಾತೇ ಇಲ್ಲ ಎಂಬ ಸಂದೇಶ

"ಧರ್ಮಸಂಸ್ಥಾಪನಾರ್ಥಾಯ
ಸಂಭವಾಮಿ ಯುಗೇ ಯುಗೇ"

ಧರ್ಮಸ್ಥಳದಲ್ಲಿಂದು ನಡೆದ “ನಮ್ಮ ನಡಿಗೆ ಧರ್ಮದೆಡೆಗೆ, ಧರ್ಮಸ್ಥಳ ಚಲೋ” ಗೆ ಕರೆ ನೀಡಿದ್ದ ಕಾರ್ಯಕ್ರಮ ಅಕ್ಷರಶಃ ಸಮರ ಭೂಮಿ ನೆನಪಿಸಿತು. ಧರ್ಮಸ್ಥಳದ ವಿರುದ್ಧ ಷಡ್ಯಂತರ ರೂಪಿಸಿದ್ದ ದುಷ್ಟ ಶಕ್ತಿಗಳ ದಮನ ಕಾರ್ಯ ತಾರ್ಕಿಕ ಅಂತ್ಯ ಕಾಣುವವರೆಗೂ ಧರ್ಮಯುದ್ಧ ನಿಲ್ಲಿಸುವ ಮಾತೇ ಇಲ್ಲ ಎಂಬ ಸಂದೇಶ
BJP Karnataka (@bjp4karnataka) 's Twitter Profile Photo

ರಾಜ್ಯ ಕಾಂಗ್ರೆಸ್‌ ಸರ್ಕಾರ ಮತ್ತೊಮ್ಮೆ ಎಲ್ಲಾ ಜಾತಿಗಳ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ನಡೆಸುವುದಾಗಿ ಘೋಷಿಸಿದ್ದು, ಈ ಬಗ್ಗೆ ಅನೇಕ ಗೊಂದಲಗಳು, ಪ್ರಶ್ನೆಗಳು ಉದ್ಭವಿಸಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಿಯೋಗವು ಬೆಂಗಳೂರಿನ ವಸಂತನಗರದಲ್ಲಿರುವ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚೆ ನಡೆಸಿ, ಸಮೀಕ್ಷೆಯ

ರಾಜ್ಯ ಕಾಂಗ್ರೆಸ್‌ ಸರ್ಕಾರ ಮತ್ತೊಮ್ಮೆ ಎಲ್ಲಾ ಜಾತಿಗಳ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ನಡೆಸುವುದಾಗಿ ಘೋಷಿಸಿದ್ದು, ಈ ಬಗ್ಗೆ ಅನೇಕ ಗೊಂದಲಗಳು, ಪ್ರಶ್ನೆಗಳು ಉದ್ಭವಿಸಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಿಯೋಗವು ಬೆಂಗಳೂರಿನ ವಸಂತನಗರದಲ್ಲಿರುವ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚೆ ನಡೆಸಿ, ಸಮೀಕ್ಷೆಯ
BJP OBC Morcha Karnataka (@obcmorcha4kar) 's Twitter Profile Photo

ವಿಕಸಿತ ಭಾರತ ನಿರ್ಮಾಣದ ಮಹತ್ವಾಕಾಂಕ್ಷೆಯೊಂದಿಗೆ ದೇಶಕ್ಕಾಗಿ ಅಹರ್ನಿಶಿ ದುಡಿಯುತ್ತಿರುವ ನಿಸ್ವಾರ್ಥ ಕರ್ಮಯೋಗಿ, ಅಭಿವೃದ್ದಿಯ ಹರಿಕಾರ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ Narendra Modi ಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. #ModiAt75 #HappyBdayModiji #HappyBirthdayModi #HappyBdayPMModi #SevaParv #HBDNarendraModiji