B C Patil(@bcpatilkourava) 's Twitter Profileg
B C Patil

@bcpatilkourava

ಮಾಜಿ ಸಚಿವ - ಕರ್ನಾಟಕ ಸರ್ಕಾರ | ಮಾಜಿ ಪೊಲೀಸ್ ಅಧಿಕಾರಿ (25Years) | ಚಿತ್ರನಟ | ನಿರ್ಮಾಪಕ | ಕಾಯಕವೇ ಕೈಲಾಸ

ID:4649055788

calendar_today25-12-2015 12:03:51

9,9K Tweets

45,0K Followers

87 Following

B C Patil(@bcpatilkourava) 's Twitter Profile Photo

ರಟ್ಟೀಹಳ್ಳಿ ತಾಲೂಕಿನ ಹಿರೇಕಬ್ಬಾರ ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ, ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳಾದ ಶ್ರೀ Basavaraj S Bommai (Modi Ka Parivar) ಅವರ ಪರ ಪ್ರಚಾರ ಕೈಗೊಂಡು, ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು.

ರಟ್ಟೀಹಳ್ಳಿ ತಾಲೂಕಿನ ಹಿರೇಕಬ್ಬಾರ ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ, ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳಾದ ಶ್ರೀ @BSBommai ಅವರ ಪರ ಪ್ರಚಾರ ಕೈಗೊಂಡು, ಮಾತನಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು. #Rattihalli
account_circle
B C Patil(@bcpatilkourava) 's Twitter Profile Photo

ರಟ್ಟೀಹಳ್ಳಿ ತಾಲೂಕಿನ ಗುಡ್ಡದ ಮಾದಾಪುರ ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ, ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳಾದ ಶ್ರೀ Basavaraj S Bommai (Modi Ka Parivar) ಅವರ ಪರ ಪ್ರಚಾರ ಕೈಗೊಂಡು, ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು.

ರಟ್ಟೀಹಳ್ಳಿ ತಾಲೂಕಿನ ಗುಡ್ಡದ ಮಾದಾಪುರ ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ, ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳಾದ ಶ್ರೀ @BSBommai ಅವರ ಪರ ಪ್ರಚಾರ ಕೈಗೊಂಡು, ಮಾತನಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು. #Rattihalli
account_circle
B C Patil(@bcpatilkourava) 's Twitter Profile Photo

ರಟ್ಟೀಹಳ್ಳಿ ತಾಲೂಕಿನ ನಾಗವಂದ ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ, ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳಾದ ಶ್ರೀ Basavaraj S Bommai (Modi Ka Parivar) ಅವರ ಪರ ಪ್ರಚಾರ ಕೈಗೊಂಡು, ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು.

ರಟ್ಟೀಹಳ್ಳಿ ತಾಲೂಕಿನ ನಾಗವಂದ ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ, ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳಾದ ಶ್ರೀ @BSBommai ಅವರ ಪರ ಪ್ರಚಾರ ಕೈಗೊಂಡು, ಮಾತನಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು. #Rattihalli
account_circle
B C Patil(@bcpatilkourava) 's Twitter Profile Photo

ರಟ್ಟೀಹಳ್ಳಿ ತಾಲೂಕಿನ ಚಪ್ಪರದಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ನೂತನ ಚೌಡೇಶ್ವರಿ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ, ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಲಾಯಿತು.

ರಟ್ಟೀಹಳ್ಳಿ ತಾಲೂಕಿನ ಚಪ್ಪರದಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ನೂತನ ಚೌಡೇಶ್ವರಿ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ, ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಲಾಯಿತು. #Rattihalli
account_circle
B C Patil(@bcpatilkourava) 's Twitter Profile Photo

ಬೆಟಕೇರೂರು ಗ್ರಾಮದ ವೀರಭದ್ರೇಶ್ವರ, ಬಸವೇಶ್ವರ ದೇವಸ್ಥಾನ ಹಾಗೂ ಆಂಜನೇಯ ದೇವಸ್ಥಾನದ ಕಟ್ಟಡ ಹಾಗೂ ಗೋಪುರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಾಯಿತು.

ಬೆಟಕೇರೂರು ಗ್ರಾಮದ ವೀರಭದ್ರೇಶ್ವರ, ಬಸವೇಶ್ವರ ದೇವಸ್ಥಾನ ಹಾಗೂ ಆಂಜನೇಯ ದೇವಸ್ಥಾನದ ಕಟ್ಟಡ ಹಾಗೂ ಗೋಪುರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಾಯಿತು.
account_circle
B C Patil(@bcpatilkourava) 's Twitter Profile Photo

ಹಿರೇಕೆರೂರಿನ ಗೃಹ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ, ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅವರು ಜನ್ಮದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಹಿರೇಕೆರೂರಿನ ಗೃಹ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ, ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅವರು ಜನ್ಮದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು. #Hirekeruru
account_circle
B C Patil(@bcpatilkourava) 's Twitter Profile Photo

Youth employment is the topmost priority of the BJP. Lakhs of jobs in infrastructure, manufacturing, startups will be created. Plus, self-employment opportunities via Mudra, Svanidhi, and Digital Credit.

Youth employment is the topmost priority of the BJP. Lakhs of jobs in infrastructure, manufacturing, startups will be created. Plus, self-employment opportunities via Mudra, Svanidhi, and Digital Credit. #ModiKiGuarantee #PhirEkBaarModiSarkaar
account_circle
B C Patil(@bcpatilkourava) 's Twitter Profile Photo

ಭಾರತ ದೇಶ ಕಂಡ ಶ್ರೇಷ್ಠ ಅಭಿಯಂತರರು, ಕನ್ನಂಬಾಡಿಯ ಶಿಲ್ಪಿ, ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಪುಣ್ಯಸ್ಮರಣೆಯಂದು ಅಗಣಿತ ನಮನಗಳು.

ಭಾರತ ದೇಶ ಕಂಡ ಶ್ರೇಷ್ಠ ಅಭಿಯಂತರರು, ಕನ್ನಂಬಾಡಿಯ ಶಿಲ್ಪಿ, ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಪುಣ್ಯಸ್ಮರಣೆಯಂದು ಅಗಣಿತ ನಮನಗಳು.
account_circle
B C Patil(@bcpatilkourava) 's Twitter Profile Photo

ನವ ಭಾರತದ ನಿರ್ಮಾತೃ, ಸಮಾನತೆಯ ಹರಿಕಾರ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದಂದು ಗೌರವಪೂರ್ಣ ನಮನಗಳು.

ನವ ಭಾರತದ ನಿರ್ಮಾತೃ, ಸಮಾನತೆಯ ಹರಿಕಾರ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದಂದು ಗೌರವಪೂರ್ಣ ನಮನಗಳು. #DrBRAmbedkarji
account_circle
B C Patil(@bcpatilkourava) 's Twitter Profile Photo

ಕನ್ನಡ ಚಿತ್ರರಂಗದ ಹೆಸರಾಂತ ನಟ, ನಾಡು ನುಡಿಯ ರಕ್ಷಣೆಗಾಗಿ ದುಡಿದ ನಟಸಾರ್ವಭೌಮ ಡಾ. ರಾಜಕುಮಾರ್ ಅವರ ಪುಣ್ಯಸ್ಮರಣೆಯಂದು ಅನಂತಕೋಟಿ ಪ್ರಣಾಮಗಳು.

ಕನ್ನಡ ಚಿತ್ರರಂಗದ ಹೆಸರಾಂತ ನಟ, ನಾಡು ನುಡಿಯ ರಕ್ಷಣೆಗಾಗಿ ದುಡಿದ ನಟಸಾರ್ವಭೌಮ ಡಾ. ರಾಜಕುಮಾರ್ ಅವರ ಪುಣ್ಯಸ್ಮರಣೆಯಂದು ಅನಂತಕೋಟಿ ಪ್ರಣಾಮಗಳು. #DrRajkumar
account_circle
B C Patil(@bcpatilkourava) 's Twitter Profile Photo

ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj S Bommai (Modi Ka Parivar) ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ರಟ್ಟೀಹಳ್ಳಿ ತಾಲೂಕಿನ ನೇಶ್ವಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯರು ಪಾಲ್ಗೊಂಡಿದ್ದರು.

ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ರಟ್ಟೀಹಳ್ಳಿ ತಾಲೂಕಿನ ನೇಶ್ವಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯರು ಪಾಲ್ಗೊಂಡಿದ್ದರು. #Hirekeruru
account_circle
B C Patil(@bcpatilkourava) 's Twitter Profile Photo

ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj S Bommai (Modi Ka Parivar) ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ತಾಲೂಕು ಚಿಕ್ಕಯಡಚಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು.

ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ತಾಲೂಕು ಚಿಕ್ಕಯಡಚಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು. #Hirekeruru
account_circle
B C Patil(@bcpatilkourava) 's Twitter Profile Photo

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು.

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು.
account_circle
B C Patil(@bcpatilkourava) 's Twitter Profile Photo

ಲೋಕಸಭಾ ಚುನಾವಣೆಯ ಅಂಗವಾಗಿ ಇಂದು ಹಾವೇರಿಯಲ್ಲಿ ಜರುಗಿದ ರೋಡ್ ಶೋ ಹಾಗೂ ಯುವ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa (Modi Ka Parivar) ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಹಾಗೂ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ Basavaraj S Bommai (Modi Ka Parivar) ಅವರೊಂದಿಗೆ ಪಾಲ್ಗೊಂಡು, ಮಾತನಾಡಲಾಯಿತು.

ಲೋಕಸಭಾ ಚುನಾವಣೆಯ ಅಂಗವಾಗಿ ಇಂದು ಹಾವೇರಿಯಲ್ಲಿ ಜರುಗಿದ ರೋಡ್ ಶೋ ಹಾಗೂ ಯುವ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಹಾಗೂ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರೊಂದಿಗೆ ಪಾಲ್ಗೊಂಡು, ಮಾತನಾಡಲಾಯಿತು. #Haveri
account_circle