B C Patil
@bcpatilkourava
ಮಾಜಿ ಸಚಿವ - ಕರ್ನಾಟಕ ಸರ್ಕಾರ | ಮಾಜಿ ಪೊಲೀಸ್ ಅಧಿಕಾರಿ (25Years) | ಚಿತ್ರನಟ | ನಿರ್ಮಾಪಕ | ಕಾಯಕವೇ ಕೈಲಾಸ
ID:4649055788
25-12-2015 12:03:51
9,9K Tweets
45,0K Followers
87 Following
ರಟ್ಟೀಹಳ್ಳಿ ತಾಲೂಕಿನ ಹಿರೇಕಬ್ಬಾರ ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ, ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳಾದ ಶ್ರೀ Basavaraj S Bommai (Modi Ka Parivar) ಅವರ ಪರ ಪ್ರಚಾರ ಕೈಗೊಂಡು, ಮಾತನಾಡಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು.
#Rattihalli
ರಟ್ಟೀಹಳ್ಳಿ ತಾಲೂಕಿನ ಗುಡ್ಡದ ಮಾದಾಪುರ ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ, ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳಾದ ಶ್ರೀ Basavaraj S Bommai (Modi Ka Parivar) ಅವರ ಪರ ಪ್ರಚಾರ ಕೈಗೊಂಡು, ಮಾತನಾಡಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು.
#Rattihalli
ರಟ್ಟೀಹಳ್ಳಿ ತಾಲೂಕಿನ ನಾಗವಂದ ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ, ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳಾದ ಶ್ರೀ Basavaraj S Bommai (Modi Ka Parivar) ಅವರ ಪರ ಪ್ರಚಾರ ಕೈಗೊಂಡು, ಮಾತನಾಡಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು.
#Rattihalli
ರಟ್ಟೀಹಳ್ಳಿ ತಾಲೂಕಿನ ಚಪ್ಪರದಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ನೂತನ ಚೌಡೇಶ್ವರಿ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ, ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಲಾಯಿತು.
#Rattihalli
ಹಿರೇಕೆರೂರಿನ ಗೃಹ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ, ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅವರು ಜನ್ಮದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.
#Hirekeruru
Youth employment is the topmost priority of the BJP. Lakhs of jobs in infrastructure, manufacturing, startups will be created. Plus, self-employment opportunities via Mudra, Svanidhi, and Digital Credit.
#ModiKiGuarantee #PhirEkBaarModiSarkaar
ನವ ಭಾರತದ ನಿರ್ಮಾತೃ, ಸಮಾನತೆಯ ಹರಿಕಾರ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದಂದು ಗೌರವಪೂರ್ಣ ನಮನಗಳು.
#DrBRAmbedkarji
ಕನ್ನಡ ಚಿತ್ರರಂಗದ ಹೆಸರಾಂತ ನಟ, ನಾಡು ನುಡಿಯ ರಕ್ಷಣೆಗಾಗಿ ದುಡಿದ ನಟಸಾರ್ವಭೌಮ ಡಾ. ರಾಜಕುಮಾರ್ ಅವರ ಪುಣ್ಯಸ್ಮರಣೆಯಂದು ಅನಂತಕೋಟಿ ಪ್ರಣಾಮಗಳು.
#DrRajkumar
ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj S Bommai (Modi Ka Parivar) ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ರಟ್ಟೀಹಳ್ಳಿ ತಾಲೂಕಿನ ನೇಶ್ವಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯರು ಪಾಲ್ಗೊಂಡಿದ್ದರು.
#Hirekeruru
ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj S Bommai (Modi Ka Parivar) ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ತಾಲೂಕು ಚಿಕ್ಕಯಡಚಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು.
#Hirekeruru
ಲೋಕಸಭಾ ಚುನಾವಣೆಯ ಅಂಗವಾಗಿ ಇಂದು ಹಾವೇರಿಯಲ್ಲಿ ಜರುಗಿದ ರೋಡ್ ಶೋ ಹಾಗೂ ಯುವ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa (Modi Ka Parivar) ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಹಾಗೂ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ Basavaraj S Bommai (Modi Ka Parivar) ಅವರೊಂದಿಗೆ ಪಾಲ್ಗೊಂಡು, ಮಾತನಾಡಲಾಯಿತು.
#Haveri