B C Patil(@bcpatilkourava) 's Twitter Profileg
B C Patil

@bcpatilkourava

ಮಾಜಿ ಸಚಿವ - ಕರ್ನಾಟಕ ಸರ್ಕಾರ | ಮಾಜಿ ಪೊಲೀಸ್ ಅಧಿಕಾರಿ (25Years) | ಚಿತ್ರನಟ | ನಿರ್ಮಾಪಕ | ಕಾಯಕವೇ ಕೈಲಾಸ

ID:4649055788

calendar_today25-12-2015 12:03:51

9,9K Tweets

45,1K Followers

87 Following

B C Patil(@bcpatilkourava) 's Twitter Profile Photo

ಪ್ರೀತಿ, ಕರುಣೆ, ತ್ಯಾಗದ ಸಂಕೇತವಾಗಿರುವ ಎಲ್ಲ ಮಾತೆಯರಿಗೂ ವಿಶ್ವ ತಾಯಂದಿರ ದಿನಾಚರಣೆಯ ಶುಭಾಶಯಗಳು.

ಪ್ರೀತಿ, ಕರುಣೆ, ತ್ಯಾಗದ ಸಂಕೇತವಾಗಿರುವ ಎಲ್ಲ ಮಾತೆಯರಿಗೂ ವಿಶ್ವ ತಾಯಂದಿರ ದಿನಾಚರಣೆಯ ಶುಭಾಶಯಗಳು. #MothersDay
account_circle
B C Patil(@bcpatilkourava) 's Twitter Profile Photo

ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾನ ಪ್ರಕ್ರಿಯೆಗೆ ಒಳಗೊಂಡು ಮತ ಚಲಾಯಿಸಿದ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಹಾಗೂ ಹಿರೇಕೆರೂರು - ರಟ್ಟೀಹಳ್ಳಿ ವಿಧಾನಸಭಾ ಕ್ಷೇತ್ರದ ಸಮಸ್ತ ಮತದಾರರಿಗೂ ಹೃದಯಪೂರ್ವಕ ಧನ್ಯವಾದಗಳು.

ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾನ ಪ್ರಕ್ರಿಯೆಗೆ ಒಳಗೊಂಡು ಮತ ಚಲಾಯಿಸಿದ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಹಾಗೂ ಹಿರೇಕೆರೂರು - ರಟ್ಟೀಹಳ್ಳಿ ವಿಧಾನಸಭಾ ಕ್ಷೇತ್ರದ ಸಮಸ್ತ ಮತದಾರರಿಗೂ ಹೃದಯಪೂರ್ವಕ ಧನ್ಯವಾದಗಳು.
account_circle
B C Patil(@bcpatilkourava) 's Twitter Profile Photo

ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಮತ ಚಲಾಯಿಸಿದ ಪ್ರತಿಯೊಬ್ಬ ಮತದಾರರಿಗೂ ಹೃದಯಪೂರ್ವಕ ಧನ್ಯವಾದಗಳು.

account_circle
B C Patil(@bcpatilkourava) 's Twitter Profile Photo

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಕುಟುಂಬ ಸಮೇತವಾಗಿ ಹಿರೇಕೆರೂರಿನ ಬಾಳಂಬೀಡ ಗ್ರಾಮದ ಮತಗಟ್ಟೆಗೆ ತೆರಳಿ, ಮತ ಚಲಾಯಿಸಲಾಯಿತು.

ಮತದಾನ ಮಾಡುವುದು ನಮ್ಮ ಕರ್ತವ್ಯ, ಎಲ್ಲಾರೂ ತಪ್ಪದೇ ಮತ ಚಲಾಯಿಸಿ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಕುಟುಂಬ ಸಮೇತವಾಗಿ ಹಿರೇಕೆರೂರಿನ ಬಾಳಂಬೀಡ ಗ್ರಾಮದ ಮತಗಟ್ಟೆಗೆ ತೆರಳಿ, ಮತ ಚಲಾಯಿಸಲಾಯಿತು. ಮತದಾನ ಮಾಡುವುದು ನಮ್ಮ ಕರ್ತವ್ಯ, ಎಲ್ಲಾರೂ ತಪ್ಪದೇ ಮತ ಚಲಾಯಿಸಿ. #Hirekeruru
account_circle
B C Patil(@bcpatilkourava) 's Twitter Profile Photo

ನಮ್ಮ ಭಾರತೀಯ ಜನತಾ ಪಕ್ಷದ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾದ ಶ್ರೀ Basavaraj S Bommai (Modi Ka Parivar) ಅವರಿಗೆ ಮತ ನೀಡಿ, ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ, ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಬೆಂಬಲ ಸೂಚಿಸಿ, ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯನ್ನಾಗಿಸಬೇಕು ಎಂದು ಮನವಿ.

account_circle
B C Patil(@bcpatilkourava) 's Twitter Profile Photo

ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸೇರಿ ನಿನ್ನೆ ರಸ್ತೆ ಅಪಘಾತದಲ್ಲಿ ನಿಧನರಾದ ನಮ್ಮ ಬಿಜೆಪಿ ಪಕ್ಷದ ಕಾರ್ಯಕರ್ತರಾದ ದಿ. ಗಂಗಾಧರ್ ಮಾಕ್ನೂರ್ ಅವರ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು.

ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸೇರಿ ನಿನ್ನೆ ರಸ್ತೆ ಅಪಘಾತದಲ್ಲಿ ನಿಧನರಾದ ನಮ್ಮ ಬಿಜೆಪಿ ಪಕ್ಷದ ಕಾರ್ಯಕರ್ತರಾದ ದಿ. ಗಂಗಾಧರ್ ಮಾಕ್ನೂರ್ ಅವರ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು.
account_circle
B C Patil(@bcpatilkourava) 's Twitter Profile Photo

ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj S Bommai (Modi Ka Parivar) ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಮತ್ತು ಹಂಸಭಾವಿ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಮಾತನಾಡಿ, ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಲು ಕೋರಲಾಯಿತು.

ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಮತ್ತು ಹಂಸಭಾವಿ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಮಾತನಾಡಿ, ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಲು ಕೋರಲಾಯಿತು. #Hirekeruru
account_circle
B C Patil(@bcpatilkourava) 's Twitter Profile Photo

ಕಾಂಗ್ರೆಸ್ ಪಕ್ಷದ ದುರಾಡಳಿತಕ್ಕೆ ಬೇಸತ್ತು ಚನ್ನಳ್ಳಿ ಗ್ರಾಮದ ಓಂಕಾರಪ್ಪ ಮರಡಿ, ಶಂಕ್ರು ಲಮಾಣಿ, ಭಿಮು ಲಮಾಣಿ, ಶೇಖರ್ ಲಮಾಣಿ, ಮಲ್ಲೇಶ್ ಲಮಾಣಿ, ಮುನ್ನ ಮರಡಿ, ಮಾರುತಿ ಲಮಾಣಿ, ರಮೇಶ್ ಲಮಾಣಿ, ಕಾಂಗ್ರೆಸ್ ಪಕ್ಷವನ್ನು ತೊರೆದು ನನ್ನ ಸಮ್ಮುಖದಲ್ಲಿ ಹಿರೇಕೆರೂರಿನ ಗೃಹ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಾಂಗ್ರೆಸ್ ಪಕ್ಷದ ದುರಾಡಳಿತಕ್ಕೆ ಬೇಸತ್ತು ಚನ್ನಳ್ಳಿ ಗ್ರಾಮದ ಓಂಕಾರಪ್ಪ ಮರಡಿ, ಶಂಕ್ರು ಲಮಾಣಿ, ಭಿಮು ಲಮಾಣಿ, ಶೇಖರ್ ಲಮಾಣಿ, ಮಲ್ಲೇಶ್ ಲಮಾಣಿ, ಮುನ್ನ ಮರಡಿ, ಮಾರುತಿ ಲಮಾಣಿ, ರಮೇಶ್ ಲಮಾಣಿ, ಕಾಂಗ್ರೆಸ್ ಪಕ್ಷವನ್ನು ತೊರೆದು ನನ್ನ ಸಮ್ಮುಖದಲ್ಲಿ ಹಿರೇಕೆರೂರಿನ ಗೃಹ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. #Hirekeruru
account_circle
B C Patil(@bcpatilkourava) 's Twitter Profile Photo

ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj S Bommai (Modi Ka Parivar) ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ತಾಲೂಕಿನ ಹಾದ್ರಿಹಳ್ಳಿ ಹಾಗೂ ಹಿರೇಬೂದಿಹಾಳ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಮಾತನಾಡಲಾಯಿತು.

ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ತಾಲೂಕಿನ ಹಾದ್ರಿಹಳ್ಳಿ ಹಾಗೂ ಹಿರೇಬೂದಿಹಾಳ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಮಾತನಾಡಲಾಯಿತು. #Hirekeruru
account_circle
B C Patil(@bcpatilkourava) 's Twitter Profile Photo

ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ತಾಲೂಕಿನ ಕಾಲ್ವಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಮಾತನಾಡಲಾಯಿತು.

ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ತಾಲೂಕಿನ ಕಾಲ್ವಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಮಾತನಾಡಲಾಯಿತು. #Hirekeruru
account_circle
B C Patil(@bcpatilkourava) 's Twitter Profile Photo

ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj S Bommai (Modi Ka Parivar) ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ನಗರದಲ್ಲಿ ಸಭೆ ನಡೆಸಿ, ಮಾತನಾಡಿದ್ದು, ಅಲ್ಲಿ ನೆರೆದಿದ್ದ ಜನರು ಮೊಬೈಲ್ ಟಾರ್ಚ್ ಹಚ್ಚುವ ಮೂಲಕ ಶ್ರೀ Narendra Modi ನರೇಂದ್ರ ಮೋದಿ ಅವರಿಗೆ ಹಾಗೂ ಬೊಮ್ಮಾಯಿ ಅವರಿಗೆ ಬೆಂಬಲ ಸೂಚಿಸಿದರು.

ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ನಗರದಲ್ಲಿ ಸಭೆ ನಡೆಸಿ, ಮಾತನಾಡಿದ್ದು, ಅಲ್ಲಿ ನೆರೆದಿದ್ದ ಜನರು ಮೊಬೈಲ್ ಟಾರ್ಚ್ ಹಚ್ಚುವ ಮೂಲಕ ಶ್ರೀ @narendramodi ನರೇಂದ್ರ ಮೋದಿ ಅವರಿಗೆ ಹಾಗೂ ಬೊಮ್ಮಾಯಿ ಅವರಿಗೆ ಬೆಂಬಲ ಸೂಚಿಸಿದರು.
account_circle
B C Patil(@bcpatilkourava) 's Twitter Profile Photo

ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ತಾಲೂಕಿನ ಹೊಲಬಿಕೊಂಡ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು.

ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ತಾಲೂಕಿನ ಹೊಲಬಿಕೊಂಡ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಮಾತನಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು.
account_circle