Bhimanna Naik (@bhimannanaik14) 's Twitter Profile
Bhimanna Naik

@bhimannanaik14

ಭೀಮಣ್ಣ. ಟಿ. ನಾಯ್ಕ್
MLA, Sirsi-Siddapur Legislative Assembly - 80
ಶಾಸಕರು, ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರ - 80

ID: 1686640452592689153

calendar_today02-08-2023 07:30:52

1,1K Tweet

44 Takipçi

35 Takip Edilen

Bhimanna Naik (@bhimannanaik14) 's Twitter Profile Photo

ಶಿರಸಿಯಲ್ಲಿ ನೂತನವಾಗಿ ಆರಂಭವಾದ ಉಡುಪಿ ಅಕಾಡೆಮಿ ಆಫ್ ಎಕ್ಸಲೆನ್ಸ್ ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಈ ಅಕಾಡೆಮಿಯು ವಿದ್ಯಾರ್ಥಿಗಳ ಭವಿಷ್ಯದ ಕನಸುಗಳಿಗೆ ಹೊಸ ವೇದಿಕೆಯನ್ನು ಒದಗಿಸಲಿ ಮತ್ತು ಶೈಕ್ಷಣಿಕ ಉತ್ಕೃಷ್ಟತೆಗೆ ಮಾದರಿಯಾಗಲಿ ಎಂದು ಶುಭ ಹಾರೈಸಿದೆ.

ಶಿರಸಿಯಲ್ಲಿ ನೂತನವಾಗಿ ಆರಂಭವಾದ ಉಡುಪಿ ಅಕಾಡೆಮಿ ಆಫ್ ಎಕ್ಸಲೆನ್ಸ್ ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಈ ಅಕಾಡೆಮಿಯು ವಿದ್ಯಾರ್ಥಿಗಳ ಭವಿಷ್ಯದ ಕನಸುಗಳಿಗೆ ಹೊಸ ವೇದಿಕೆಯನ್ನು ಒದಗಿಸಲಿ ಮತ್ತು ಶೈಕ್ಷಣಿಕ ಉತ್ಕೃಷ್ಟತೆಗೆ ಮಾದರಿಯಾಗಲಿ ಎಂದು ಶುಭ ಹಾರೈಸಿದೆ.
Bhimanna Naik (@bhimannanaik14) 's Twitter Profile Photo

ಕಾಂಗ್ರೆಸ್ ಸರ್ಕಾರದ ಆಳ್ವಿಕೆಯಲ್ಲಿ ನಮ್ಮ ರಾಜ್ಯವು ಸಮಗ್ರ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ. ಕರ್ನಾಟಕ 2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ಕ್ಷೇತ್ರಕ್ಕೆ 1331.48 ಮೆಗಾ ವ್ಯಾಟ್ ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಮುಂಚೂಣಿಯಲ್ಲಿದೆ. ರಾಜ್ಯದ ಪವನ ವಿದ್ಯುತ್ ಸಾಮರ್ಥ್ಯವು ದಕ್ಷಿಣ ಆಫ್ರಿಕಾ, ಪೋರ್ಚುಗಲ್, ನ್ಯೂಜಿಲೆಂಡ್

ಕಾಂಗ್ರೆಸ್ ಸರ್ಕಾರದ ಆಳ್ವಿಕೆಯಲ್ಲಿ ನಮ್ಮ ರಾಜ್ಯವು ಸಮಗ್ರ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ. 

ಕರ್ನಾಟಕ 2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ಕ್ಷೇತ್ರಕ್ಕೆ 1331.48 ಮೆಗಾ ವ್ಯಾಟ್ ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಮುಂಚೂಣಿಯಲ್ಲಿದೆ.

ರಾಜ್ಯದ ಪವನ ವಿದ್ಯುತ್ ಸಾಮರ್ಥ್ಯವು ದಕ್ಷಿಣ ಆಫ್ರಿಕಾ, ಪೋರ್ಚುಗಲ್, ನ್ಯೂಜಿಲೆಂಡ್
Bhimanna Naik (@bhimannanaik14) 's Twitter Profile Photo

ಸಿದ್ದಾಪುರ ಪಟ್ಟಣದಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ ಕಟ್ಟಡದ ಪ್ರಗತಿಯನ್ನು ಪರಿಶೀಲಿಸಿ, ಉಳಿದ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳು ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಸೂಚನೆಯನ್ನು ನೀಡಿದೆ.

ಸಿದ್ದಾಪುರ ಪಟ್ಟಣದಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ ಕಟ್ಟಡದ ಪ್ರಗತಿಯನ್ನು ಪರಿಶೀಲಿಸಿ, ಉಳಿದ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳು ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಸೂಚನೆಯನ್ನು ನೀಡಿದೆ.
Bhimanna Naik (@bhimannanaik14) 's Twitter Profile Photo

ಸಿದ್ದಾಪುರ ತಾಲೂಕು ಪಂಚಾಯತ್ ಸಭಾಭವನದಲ್ಲಿ 2033-24ನೇ ಸಾಲಿನ ನರೇಗಾ ಯೋಜನೆಯಡಿಯಲ್ಲಿ ವಿವಿಧ ಶಾಲೆಗಳಿಗೆ ಕ್ರೀಡಾ ಸಾಮಗ್ರಿ ವಿತರಿಸಿ, ಕ್ರೀಡೆಯ ಮೂಲಕ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿ, ಯಶಸ್ಸು ಗಳಿಸಲಿ ಎಂದು ಹಾರೈಸಿದೆ.

ಸಿದ್ದಾಪುರ ತಾಲೂಕು ಪಂಚಾಯತ್ ಸಭಾಭವನದಲ್ಲಿ 2033-24ನೇ ಸಾಲಿನ ನರೇಗಾ ಯೋಜನೆಯಡಿಯಲ್ಲಿ ವಿವಿಧ ಶಾಲೆಗಳಿಗೆ ಕ್ರೀಡಾ ಸಾಮಗ್ರಿ ವಿತರಿಸಿ, ಕ್ರೀಡೆಯ ಮೂಲಕ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿ, ಯಶಸ್ಸು ಗಳಿಸಲಿ ಎಂದು ಹಾರೈಸಿದೆ.
Bhimanna Naik (@bhimannanaik14) 's Twitter Profile Photo

ಸಮಸ್ಯೆ ಎಷ್ಟೇ ದೊಡ್ಡದಿರಲಿ, ಪರಿಹಾರ ನಿಮ್ಮ ಬೆರಳ ತುದಿಯಲ್ಲೇ ಲಭ್ಯ! ನಿಮ್ಮ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕಾಗಿ, 8277506000 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್‌ ಸಂದೇಶ ಕಳುಹಿಸಿ. ಪಂಚಮಿತ್ರ ಸಹಾಯವಾಣಿ ಮೂಲಕ ನಿಮ್ಮ ಕುಂದುಕೊರತೆಗಳಿಗೆ ತಕ್ಷಣವೇ ಸ್ಪಂದಿಸಲಾಗುತ್ತದೆ. ಜನರ ಪರವಾದ

ಸಮಸ್ಯೆ ಎಷ್ಟೇ ದೊಡ್ಡದಿರಲಿ, ಪರಿಹಾರ ನಿಮ್ಮ ಬೆರಳ ತುದಿಯಲ್ಲೇ ಲಭ್ಯ!

ನಿಮ್ಮ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕಾಗಿ, 8277506000 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್‌ ಸಂದೇಶ ಕಳುಹಿಸಿ. ಪಂಚಮಿತ್ರ ಸಹಾಯವಾಣಿ ಮೂಲಕ ನಿಮ್ಮ ಕುಂದುಕೊರತೆಗಳಿಗೆ ತಕ್ಷಣವೇ ಸ್ಪಂದಿಸಲಾಗುತ್ತದೆ.

ಜನರ ಪರವಾದ
Bhimanna Naik (@bhimannanaik14) 's Twitter Profile Photo

ಸಿದ್ದಾಪುರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬಗರ್ ಹುಕುಂ ಸಮಿತಿ ಸಭೆ ನಡೆಸಲಾಯಿತು ಈ ಸಭೆಯಲ್ಲಿ, ರೈತರಿಂದ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ, ರೈತರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವುದೇ ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದೆನು.

ಸಿದ್ದಾಪುರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬಗರ್ ಹುಕುಂ ಸಮಿತಿ ಸಭೆ ನಡೆಸಲಾಯಿತು ಈ ಸಭೆಯಲ್ಲಿ, ರೈತರಿಂದ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ, ರೈತರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವುದೇ ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದೆನು.
Bhimanna Naik (@bhimannanaik14) 's Twitter Profile Photo

“ಅಂತರಾಷ್ಟ್ರೀಯ ಯೋಗ ದಿನ” ಮಾನಸಿಕ, ಆಧ್ಯಾತ್ಮಿಕ ಮತ್ತು ದೈಹಿಕ ಶಾಂತಿಯನ್ನು ಪಡೆದುಕೊಳ್ಳಲು ದೇಹಕ್ಕೆ ಯೋಗ ಅತ್ಯಗತ್ಯವಾಗಿದೆ ಹೀಗಾಗಿ ಎಲ್ಲರೂ ದಿನ ನಿತ್ಯ ಯೋಗ ಮಾಡಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳೋಣ. #InternationalYogaDay

“ಅಂತರಾಷ್ಟ್ರೀಯ ಯೋಗ ದಿನ”

ಮಾನಸಿಕ, ಆಧ್ಯಾತ್ಮಿಕ ಮತ್ತು ದೈಹಿಕ ಶಾಂತಿಯನ್ನು ಪಡೆದುಕೊಳ್ಳಲು ದೇಹಕ್ಕೆ ಯೋಗ ಅತ್ಯಗತ್ಯವಾಗಿದೆ ಹೀಗಾಗಿ ಎಲ್ಲರೂ ದಿನ ನಿತ್ಯ ಯೋಗ ಮಾಡಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳೋಣ.

#InternationalYogaDay
Bhimanna Naik (@bhimannanaik14) 's Twitter Profile Photo

ಶಿರಸಿಯ ದೇವಿಕೆರೆ ಉದ್ಯಾನವನದಲ್ಲಿ ಶಿರಸಿ ರೋಟರಿ ಕ್ಲಬ್ ವತಿಯಿಂದ ನಿರ್ಮಾಣಗೊಂಡ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಈ ಘಟಕವು ಸ್ಥಳೀಯ ಸಾರ್ವಜನಿಕರಿಗೆ ಶುದ್ಧ ನೀರನ್ನು ಒದಗಿಸುವ ಮೂಲಕ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದು ತಿಳಿಸಿ, ಎಲ್ಲರೂ ಇದರ ಉಪಯೋಗವನ್ನು ಪಡೆದುಕೊಳ್ಳುವಂತೆ ಪ್ರೋತ್ಸಾಹಿಸಿದೆ.

ಶಿರಸಿಯ ದೇವಿಕೆರೆ ಉದ್ಯಾನವನದಲ್ಲಿ ಶಿರಸಿ ರೋಟರಿ ಕ್ಲಬ್ ವತಿಯಿಂದ ನಿರ್ಮಾಣಗೊಂಡ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಈ ಘಟಕವು ಸ್ಥಳೀಯ ಸಾರ್ವಜನಿಕರಿಗೆ ಶುದ್ಧ ನೀರನ್ನು ಒದಗಿಸುವ ಮೂಲಕ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದು ತಿಳಿಸಿ, ಎಲ್ಲರೂ ಇದರ ಉಪಯೋಗವನ್ನು ಪಡೆದುಕೊಳ್ಳುವಂತೆ ಪ್ರೋತ್ಸಾಹಿಸಿದೆ.
Bhimanna Naik (@bhimannanaik14) 's Twitter Profile Photo

"ಅಂತರಾಷ್ಟ್ರೀಯ ಒಲಿಂಪಿಕ್ ದಿನ" ಭಾರತದ ಘನತೆಯನ್ನು ಉನ್ನತೀಕರಿಸಿದ ಎಲ್ಲಾ ಒಲಿಂಪಿಕ್ ಕ್ರೀಡಾಪಟುಗಳ ಸಾಧನೆಯನ್ನು ಸ್ಮರಿಸೋಣ. #InternationalOlympicDay

"ಅಂತರಾಷ್ಟ್ರೀಯ ಒಲಿಂಪಿಕ್ ದಿನ" 

ಭಾರತದ ಘನತೆಯನ್ನು ಉನ್ನತೀಕರಿಸಿದ ಎಲ್ಲಾ ಒಲಿಂಪಿಕ್ ಕ್ರೀಡಾಪಟುಗಳ ಸಾಧನೆಯನ್ನು ಸ್ಮರಿಸೋಣ.

#InternationalOlympicDay
Bhimanna Naik (@bhimannanaik14) 's Twitter Profile Photo

ಸುಮಾರು 3 ಲಕ್ಷ ಸರಕಾರಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನ ಆಧಾರಿತ ಸಿಬ್ಬಂದಿ ಹಾಗೂ ಅವರ ಕುಟುಂಬಗಳಿಗೆ ನುಡಿದಂತೆ ನಡೆಯುವ ನಮ್ಮ ರಾಜ್ಯ ಕಾಂಗ್ರೆಸ್ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ವಾರ್ಷಿಕವಾಗಿ 5 ಲಕ್ಷ ರೂಪಾಯಿವರೆಗೆ ನಗದು ರಹಿತ ಆರೋಗ್ಯ ಸೇವೆಯನ್ನು ಒದಗಿಸಲಾಗುವುದು.

ಸುಮಾರು 3 ಲಕ್ಷ ಸರಕಾರಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನ ಆಧಾರಿತ ಸಿಬ್ಬಂದಿ ಹಾಗೂ ಅವರ ಕುಟುಂಬಗಳಿಗೆ ನುಡಿದಂತೆ ನಡೆಯುವ ನಮ್ಮ ರಾಜ್ಯ ಕಾಂಗ್ರೆಸ್ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ವಾರ್ಷಿಕವಾಗಿ 5 ಲಕ್ಷ ರೂಪಾಯಿವರೆಗೆ ನಗದು ರಹಿತ ಆರೋಗ್ಯ ಸೇವೆಯನ್ನು ಒದಗಿಸಲಾಗುವುದು.
Bhimanna Naik (@bhimannanaik14) 's Twitter Profile Photo

ಕರ್ನಾಟಕ ಚಿತ್ರಕಲಾ ಪರಿಷತ್‌ನ ಅಧ್ಯಕ್ಷರಾಗಿ ಸತತ 6ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಡಾ|| ಬಿ.ಎಲ್. ಶಂಕರ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. 📷

ಕರ್ನಾಟಕ ಚಿತ್ರಕಲಾ ಪರಿಷತ್‌ನ ಅಧ್ಯಕ್ಷರಾಗಿ ಸತತ 6ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಡಾ|| ಬಿ.ಎಲ್. ಶಂಕರ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
📷
Bhimanna Naik (@bhimannanaik14) 's Twitter Profile Photo

ರಾಜ್ಯದಲ್ಲಿ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ದೆಹಲಿ, ಚೆನ್ನೈ, ಹೈದರಾಬಾದ್‌ಗಳಲ್ಲಿ ನಡೆಸಿದ ಅಧ್ಯಯನದ ಪ್ರಕಾರ, ಕಸವನ್ನು ನೇರವಾಗಿ ಸುರಿಯುವ ಬದಲು, ಕಸದಿಂದ ವಿದ್ಯುತ್ ಮತ್ತು ಅನಿಲವನ್ನು ಉತ್ಪಾದಿಸುವ ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಬೆಂಗಳೂರು ನಗರದಲ್ಲಿ ಆರಂಭವಾಗಲಿರುವ

ರಾಜ್ಯದಲ್ಲಿ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

ದೆಹಲಿ, ಚೆನ್ನೈ, ಹೈದರಾಬಾದ್‌ಗಳಲ್ಲಿ ನಡೆಸಿದ ಅಧ್ಯಯನದ ಪ್ರಕಾರ, ಕಸವನ್ನು ನೇರವಾಗಿ ಸುರಿಯುವ ಬದಲು, ಕಸದಿಂದ ವಿದ್ಯುತ್ ಮತ್ತು ಅನಿಲವನ್ನು ಉತ್ಪಾದಿಸುವ ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಲಾಗಿದೆ.

ಬೆಂಗಳೂರು ನಗರದಲ್ಲಿ ಆರಂಭವಾಗಲಿರುವ
Bhimanna Naik (@bhimannanaik14) 's Twitter Profile Photo

ನಕಲಿ ದಾಖಲಾತಿ, ಅನುದಾನ ದುರ್ಬಳಕೆ ತಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ಇದೇ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ 'ಇ–ಹಾಜರಾತಿ' ಕಡ್ಡಾಯಗೊಳಿಸಿ ಆದೇಶಿಸಿದೆ. ಬಜೆಟ್‌ನಲ್ಲಿ ಘೋಷಿಸಿದಂತೆ, ಮಕ್ಕಳ ಮುಖಚರ್ಯೆ ಗುರುತಿಸುವ ಮೂಲಕ ಇ-ಹಾಜರಾತಿ ದಾಖಲಿಸುವ ಯೋಜನೆಗೆ ಚಾಲನೆ

ನಕಲಿ ದಾಖಲಾತಿ, ಅನುದಾನ ದುರ್ಬಳಕೆ ತಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ಇದೇ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ 'ಇ–ಹಾಜರಾತಿ' ಕಡ್ಡಾಯಗೊಳಿಸಿ ಆದೇಶಿಸಿದೆ.

ಬಜೆಟ್‌ನಲ್ಲಿ ಘೋಷಿಸಿದಂತೆ, ಮಕ್ಕಳ ಮುಖಚರ್ಯೆ ಗುರುತಿಸುವ ಮೂಲಕ ಇ-ಹಾಜರಾತಿ ದಾಖಲಿಸುವ ಯೋಜನೆಗೆ ಚಾಲನೆ
Bhimanna Naik (@bhimannanaik14) 's Twitter Profile Photo

ಶಿರಸಿಯ ಜನಸಂಪರ್ಕ ಕಾರ್ಯಾಲಯದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳ ಕುರಿತು ಈ ಸಭೆಯಲ್ಲಿ ಸಮಾಲೋಚನೆ ನಡೆಸಿದೆ.

ಶಿರಸಿಯ ಜನಸಂಪರ್ಕ ಕಾರ್ಯಾಲಯದಲ್ಲಿ  ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳ ಕುರಿತು ಈ ಸಭೆಯಲ್ಲಿ ಸಮಾಲೋಚನೆ ನಡೆಸಿದೆ.
Bhimanna Naik (@bhimannanaik14) 's Twitter Profile Photo

ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ, ಸಮಾಜದ ಸ್ವಾಸ್ಥ್ಯ ಕೆಡಿಸುವ ಮತ್ತು ಸುಳ್ಳು ಕಲ್ಪಿತ ಮಾಹಿತಿಗಳ ಮೂಲಕ ಜನರ ಭಾವನೆ ಕೆರಳಿಸಿ ಶಾಂತಿ ಕದಡುವ ಸಂದೇಶಗಳನ್ನು ಹರಡುವವರ ವಿರುದ್ಧ ನಮ್ಮ ರಾಜ್ಯ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಸಮಾಜದಲ್ಲಿ ಸುಳ್ಳು ಮಾಹಿತಿ ಮತ್ತು ತಪ್ಪು ಸುದ್ದಿ ಹರಡುವುದನ್ನು ತಡೆಯಲು, ರಾಜ್ಯ

ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ, ಸಮಾಜದ ಸ್ವಾಸ್ಥ್ಯ ಕೆಡಿಸುವ ಮತ್ತು ಸುಳ್ಳು ಕಲ್ಪಿತ ಮಾಹಿತಿಗಳ ಮೂಲಕ ಜನರ ಭಾವನೆ ಕೆರಳಿಸಿ ಶಾಂತಿ ಕದಡುವ ಸಂದೇಶಗಳನ್ನು ಹರಡುವವರ ವಿರುದ್ಧ ನಮ್ಮ ರಾಜ್ಯ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ.

ಸಮಾಜದಲ್ಲಿ ಸುಳ್ಳು ಮಾಹಿತಿ ಮತ್ತು ತಪ್ಪು ಸುದ್ದಿ ಹರಡುವುದನ್ನು ತಡೆಯಲು, ರಾಜ್ಯ
Bhimanna Naik (@bhimannanaik14) 's Twitter Profile Photo

ಸೋಮವಾರ ಶಿರಸಿಯ ಜನಸಂಪರ್ಕ ಕಾರ್ಯಾಲಯದಲ್ಲಿ ನಡೆದ ಸಹಾಯಕ ಆಯುಕ್ತರು, ರಾಷ್ಟ್ರೀಯ ಹೆದ್ದಾರಿ (NH) ಅಧಿಕಾರಿಗಳು ಮತ್ತು ಗುತ್ತಿಗೆದಾರರ ಸಭೆಯಲ್ಲಿ ರಸ್ತೆ ಕಾಮಗಾರಿಗಳ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಗಳಿಗೆ ಈ ಕೆಳಗಿನ ನಿರ್ದೇಶನಗಳನ್ನು ನೀಡಲಾಯಿತು. ಶಿರಸಿ-ಹಾವೇರಿ ರಸ್ತೆಯಲ್ಲಿ ಮರಗಳ

ಸೋಮವಾರ ಶಿರಸಿಯ ಜನಸಂಪರ್ಕ ಕಾರ್ಯಾಲಯದಲ್ಲಿ ನಡೆದ ಸಹಾಯಕ ಆಯುಕ್ತರು, ರಾಷ್ಟ್ರೀಯ ಹೆದ್ದಾರಿ (NH) ಅಧಿಕಾರಿಗಳು ಮತ್ತು ಗುತ್ತಿಗೆದಾರರ ಸಭೆಯಲ್ಲಿ ರಸ್ತೆ ಕಾಮಗಾರಿಗಳ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಗಳಿಗೆ ಈ ಕೆಳಗಿನ ನಿರ್ದೇಶನಗಳನ್ನು ನೀಡಲಾಯಿತು. ಶಿರಸಿ-ಹಾವೇರಿ ರಸ್ತೆಯಲ್ಲಿ ಮರಗಳ
Bhimanna Naik (@bhimannanaik14) 's Twitter Profile Photo

ನಾಡಿನ ಸಮಸ್ತ ಅನ್ನದಾತರಿಗೆ ಮಣ್ಣೆತ್ತಿನ ಅಮಾವಾಸ್ಯೆ ಹಬ್ಬದ ಶುಭಾಶಯಗಳು. ಅನ್ನದಾತರ ಜೀವನಾಡಿ ಎತ್ತುಗಳನ್ನು ಕೃಷಿ ಕಾಯಕಕ್ಕೆ ಸಜ್ಜುಗೊಳಿಸುವ ಈ ಪವಿತ್ರ ಹಬ್ಬವು ನಾಡಿನೆಲ್ಲೆಡೆ ಉತ್ತಮ ಮಳೆ-ಬೆಳೆಯಾಗಿ ಎಲ್ಲೆಡೆ ಸುಖ, ಶಾಂತಿ, ಸಮೃದ್ಧಿ ಹಾಗೂ ಧಾನ್ಯ ಸಂಪತ್ತು ವೃದ್ಧಿಸಲಿ ಎಂದು ಶುಭ ಹಾರೈಸುತ್ತೇನೆ.

ನಾಡಿನ ಸಮಸ್ತ ಅನ್ನದಾತರಿಗೆ ಮಣ್ಣೆತ್ತಿನ ಅಮಾವಾಸ್ಯೆ ಹಬ್ಬದ ಶುಭಾಶಯಗಳು.

ಅನ್ನದಾತರ ಜೀವನಾಡಿ ಎತ್ತುಗಳನ್ನು ಕೃಷಿ ಕಾಯಕಕ್ಕೆ ಸಜ್ಜುಗೊಳಿಸುವ ಈ ಪವಿತ್ರ ಹಬ್ಬವು ನಾಡಿನೆಲ್ಲೆಡೆ ಉತ್ತಮ ಮಳೆ-ಬೆಳೆಯಾಗಿ ಎಲ್ಲೆಡೆ ಸುಖ, ಶಾಂತಿ, ಸಮೃದ್ಧಿ ಹಾಗೂ ಧಾನ್ಯ ಸಂಪತ್ತು ವೃದ್ಧಿಸಲಿ ಎಂದು ಶುಭ ಹಾರೈಸುತ್ತೇನೆ.
Bhimanna Naik (@bhimannanaik14) 's Twitter Profile Photo

ವಿಶ್ವ ಭೂಪಟದಲ್ಲಿ ಪ್ರಮುಖ ನಗರಗಳಲ್ಲಿ ಒಂದಾಗಿರುವ ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯಂದು ಗೌರವಪೂರ್ವಕ ನಮನಗಳು ಲಕ್ಷಾಂತರ ಜನರ ಬದುಕಿಗೆ ಆಶ್ರಯ ತಾಣವಾಗಿರುವ ನಮ್ಮ ಬೆಂಗಳೂರು ನಗರವನ್ನು ಅಂದಿನ ದಿನದಲ್ಲೇ ಸುಂದರ ನಗರವನ್ನಾಗಿಸಿದ ಕೆಂಪೇಗೌಡರ ಆಡಳಿತ ಎಂದಿಗೂ ಅಜರಾಮರ. #KempeGowda

ವಿಶ್ವ ಭೂಪಟದಲ್ಲಿ ಪ್ರಮುಖ ನಗರಗಳಲ್ಲಿ ಒಂದಾಗಿರುವ ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯಂದು ಗೌರವಪೂರ್ವಕ ನಮನಗಳು 

ಲಕ್ಷಾಂತರ ಜನರ ಬದುಕಿಗೆ ಆಶ್ರಯ ತಾಣವಾಗಿರುವ ನಮ್ಮ ಬೆಂಗಳೂರು ನಗರವನ್ನು ಅಂದಿನ ದಿನದಲ್ಲೇ ಸುಂದರ ನಗರವನ್ನಾಗಿಸಿದ ಕೆಂಪೇಗೌಡರ ಆಡಳಿತ ಎಂದಿಗೂ ಅಜರಾಮರ.

#KempeGowda
Bhimanna Naik (@bhimannanaik14) 's Twitter Profile Photo

ತಮ್ಮ ಚಾಣಾಕ್ಷ ನಾಯಕತ್ವದಿಂದ ದೇಶದ ಆರ್ಥಿಕತೆಯನ್ನು ಬಲಪಡಿಸಿ, ಹಲವಾರು ಪ್ರಮುಖ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಪಿ. ವಿ. ನರಸಿಂಹರಾವ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು #PVNarasimhaRao

ತಮ್ಮ ಚಾಣಾಕ್ಷ ನಾಯಕತ್ವದಿಂದ ದೇಶದ ಆರ್ಥಿಕತೆಯನ್ನು ಬಲಪಡಿಸಿ, ಹಲವಾರು ಪ್ರಮುಖ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ  ಪಿ. ವಿ. ನರಸಿಂಹರಾವ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು 

#PVNarasimhaRao