ಬೆಳೆ ಸಮೀಕ್ಷೆ ಯೋಜನೆಯಡಿ ಬೆಳೆ ಮಾಹಿತಿಯ ಸಂಗ್ರಹಣೆಯಲ್ಲಿ ಸಾಧಿಸಿದ ಕಾರ್ಯವನ್ನು ಶ್ಲಾಘಿಸಿ ದಿ:07-11-2017 ರಂದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾಧಿಕಾರಿಗಳ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಗದಗ ಜಿಲ್ಲಾಧಿಕಾರಿಗಳಾದ ಶ್ರೀ ಮನೋಜ್ ಜೈನ್ ರವರನ್ನು ಅಭಿನಂದಿಸಿದರು.