ಕರವೇ (KRV)(@karave_KRV) 's Twitter Profileg
ಕರವೇ (KRV)

@karave_KRV

ಶ್ರೀ. ಟಿ.ಎ. ನಾರಾಯಣ ಗೌಡರ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಇಂದು ನಾಡಿನ ಅತಿದೊಡ್ಡ ಬಲಿಷ್ಟ ಕನ್ನಡಪರ ಕರ್ನಾಟಕಪರ ಸಂಘಟನೆಯಾಗಿದೆ.

ID:49229928

linkhttp://www.karnatakarakshanavedike.org calendar_today21-06-2009 04:24:03

4,5K Tweets

14,3K Followers

1 Following

ಕರವೇ (KRV)(@karave_KRV) 's Twitter Profile Photo

ಕಠಿಣ ಪರಿಶ್ರಮವು ನಿಮ್ಮನ್ನು ಎಂದಿಗೂ ವಿಫಲಗೊಳಿಸುವುದಿಲ್ಲ, ಶ್ರಮವು ಮಾನವನ ಘನತೆ ಮತ್ತು ಸೃಜನಶೀಲ ಶ್ರೇಷ್ಠತೆಯನ್ನು ವ್ಯಕ್ತಪಡಿಸುವ ಏಣಿಯಾಗಿದೆ. ಸಮಾಜದ ಎಲ್ಲ ಗೌರವಾನ್ವಿತ ಶ್ರಮಜೀವಿಗಳಿಗೆ ವಿಶ್ವ ಕಾರ್ಮಿಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು.



ಸಾಮಾಜಿಕಜಾಲತಾಣ

ಕಠಿಣ ಪರಿಶ್ರಮವು ನಿಮ್ಮನ್ನು ಎಂದಿಗೂ ವಿಫಲಗೊಳಿಸುವುದಿಲ್ಲ, ಶ್ರಮವು ಮಾನವನ ಘನತೆ ಮತ್ತು ಸೃಜನಶೀಲ ಶ್ರೇಷ್ಠತೆಯನ್ನು ವ್ಯಕ್ತಪಡಿಸುವ ಏಣಿಯಾಗಿದೆ. ಸಮಾಜದ ಎಲ್ಲ ಗೌರವಾನ್ವಿತ ಶ್ರಮಜೀವಿಗಳಿಗೆ ವಿಶ್ವ ಕಾರ್ಮಿಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು. #ಕರವೇ #KRV #WorldLaboursDay #ಕರವೇಸಾಮಾಜಿಕಜಾಲತಾಣ
account_circle
ಕರವೇ (KRV)(@karave_KRV) 's Twitter Profile Photo

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಸಮರಸಿಂಹ ಟಿ.ಎ ನಾರಾಯಣಗೌಡರನ್ನು ಭೇಟಿಯಾಗಲು ತವರಿಗೆ ಮರಳಿದ ಹಳೇ ಹುಲಿ ದೇವರಾಜ್ ಅವರಿಗೆ ಆತ್ಮೀಯ ಸ್ವಾಗತ 💛❤️

ಸಾಮಾಜಿಕಜಾಲತಾಣ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಸಮರಸಿಂಹ ಟಿ.ಎ ನಾರಾಯಣಗೌಡರನ್ನು ಭೇಟಿಯಾಗಲು ತವರಿಗೆ ಮರಳಿದ ಹಳೇ ಹುಲಿ ದೇವರಾಜ್ ಅವರಿಗೆ ಆತ್ಮೀಯ ಸ್ವಾಗತ 💛❤️ #ಕರವೇಸಾಮಾಜಿಕಜಾಲತಾಣ #ಕರವೇ #KRV #karave
account_circle
ಕರವೇ (KRV)(@karave_KRV) 's Twitter Profile Photo

ನಮ್ಮೆಲ್ಲರ ಆತ್ಮೀಯರಾಗಿದ್ದ ಕರವೇಯ ಕೊಡಗು ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ ಇತ್ತೀಚಿನ ದಿನಗಳಲ್ಲಿ ನಮ್ಮೆಲ್ಲರನ್ನು ಅಗಲಿದ ದಿ ವೆಂಕಟೇಶ್ ಪೂಜಾರಿ ಅವರ ಮಗನನ್ನು ಕರವೇ ರಾಜ್ಯದ್ಯಕ್ಷರಾದ ಟಿ.ಎ ನಾರಾಯಣಗೌಡರ ಆದೇಶದ ಮೇರೆಗೆ ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೀವಿತ ಪೂಜಾರಿ ಅವರಿಗೆ ಅಭಿನಂದನೆಗಳು.

ನಮ್ಮೆಲ್ಲರ ಆತ್ಮೀಯರಾಗಿದ್ದ ಕರವೇಯ ಕೊಡಗು ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ ಇತ್ತೀಚಿನ ದಿನಗಳಲ್ಲಿ ನಮ್ಮೆಲ್ಲರನ್ನು ಅಗಲಿದ ದಿ ವೆಂಕಟೇಶ್ ಪೂಜಾರಿ ಅವರ ಮಗನನ್ನು ಕರವೇ ರಾಜ್ಯದ್ಯಕ್ಷರಾದ ಟಿ.ಎ ನಾರಾಯಣಗೌಡರ ಆದೇಶದ ಮೇರೆಗೆ ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೀವಿತ ಪೂಜಾರಿ ಅವರಿಗೆ ಅಭಿನಂದನೆಗಳು.
account_circle
ಕರವೇ (KRV)(@karave_KRV) 's Twitter Profile Photo

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಸಮರಸಿಂಹ ಟಿ.ಎ ನಾರಾಯಣಗೌಡರ ಆದೇಶದಂತೆ ನೂತನವಾಗಿ ಬೆಂಗಳೂರು ನಗರ ಜಿಲ್ಲೆಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾದ ನಿತೇಶ್ ಗೌಡ ಅವರಿಗೆ ಹಾರ್ದಿಕ ಅಭಿನಂದನೆಗಳು.....💛❤️

ಸಾಮಾಜಿಕಜಾಲತಾಣ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಸಮರಸಿಂಹ ಟಿ.ಎ ನಾರಾಯಣಗೌಡರ ಆದೇಶದಂತೆ ನೂತನವಾಗಿ ಬೆಂಗಳೂರು ನಗರ ಜಿಲ್ಲೆಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾದ ನಿತೇಶ್ ಗೌಡ ಅವರಿಗೆ ಹಾರ್ದಿಕ ಅಭಿನಂದನೆಗಳು.....💛❤️ #ಕರವೇಸಾಮಾಜಿಕಜಾಲತಾಣ #ಕರವೇ #KRV #karave
account_circle
ಕರವೇ (KRV)(@karave_KRV) 's Twitter Profile Photo

ಪ್ರತಿಯೊಬ್ಬರೂ ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಿ..

ಸಾಮಾಜಿಕಜಾಲತಾಣ

ಪ್ರತಿಯೊಬ್ಬರೂ ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಿ.. #ಕರವೇಸಾಮಾಜಿಕಜಾಲತಾಣ #ಕರವೇ #KRV #karave #LokSabhaElections2024
account_circle
ಕರವೇ (KRV)(@karave_KRV) 's Twitter Profile Photo

ಯಾದಗಿರಿ ನಗರದ ಕನ್ನಡ ಸಾಹಿತ್ಯ ಪರಿಷತ್ತ ಭವನದಲ್ಲಿ ಕರವೇ ಜಿಲ್ಲಾಧ್ಯಕ್ಷರಾದ ಟಿ.ಎನ ಭೀಮುನಾಯಕ ರವರ ಅಧ್ಯಕ್ಷತೆಯಲ್ಲಿ ದ್ವಿತೀಯ ಪಿ ಯು ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಯಾದಗಿರಿ ಜಿಲ್ಲೆಗೆ ಕೀರ್ತಿ ತಂದ ಜಿಲ್ಲೆಯ ಪ್ರತಿಭಾವಂತ 20 ಜನ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿ ಸನ್ಮಾನಿಸಲಾಯಿತು

ಯಾದಗಿರಿ ನಗರದ ಕನ್ನಡ ಸಾಹಿತ್ಯ ಪರಿಷತ್ತ ಭವನದಲ್ಲಿ ಕರವೇ ಜಿಲ್ಲಾಧ್ಯಕ್ಷರಾದ ಟಿ.ಎನ ಭೀಮುನಾಯಕ ರವರ ಅಧ್ಯಕ್ಷತೆಯಲ್ಲಿ ದ್ವಿತೀಯ ಪಿ ಯು ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಯಾದಗಿರಿ ಜಿಲ್ಲೆಗೆ ಕೀರ್ತಿ ತಂದ ಜಿಲ್ಲೆಯ ಪ್ರತಿಭಾವಂತ 20 ಜನ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿ ಸನ್ಮಾನಿಸಲಾಯಿತು
account_circle
ಕರವೇ (KRV)(@karave_KRV) 's Twitter Profile Photo

ಮಯೂರ, ಇಮ್ಮಡಿ ಪುಲಿಕೇಶಿ, ಕೃಷ್ಣದೇವರಾಯ ಮುಂತಾದ ಮಹಾನುಭಾವರ ಇತಿಹಾಸವನ್ನು ಕನ್ನಡ ನಾಡಿನ ಜನತೆಗೆ ತೋರಿಸಿಕೊಟ್ಟ ವರನಟ ,ಕನ್ನಡಿಗರ ಕಣ್ಮಣಿ ಡಾ.ರಾಜಕುಮಾರ್ ಜಯಂತಿಯ ಸವಿ ಹಾರೈಕೆಗಳು.

ಮಯೂರ, ಇಮ್ಮಡಿ ಪುಲಿಕೇಶಿ, ಕೃಷ್ಣದೇವರಾಯ ಮುಂತಾದ ಮಹಾನುಭಾವರ ಇತಿಹಾಸವನ್ನು ಕನ್ನಡ ನಾಡಿನ ಜನತೆಗೆ ತೋರಿಸಿಕೊಟ್ಟ ವರನಟ ,ಕನ್ನಡಿಗರ ಕಣ್ಮಣಿ ಡಾ.ರಾಜಕುಮಾರ್ ಜಯಂತಿಯ ಸವಿ ಹಾರೈಕೆಗಳು.
account_circle
ಕರವೇ (KRV)(@karave_KRV) 's Twitter Profile Photo

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಸಮರಸಿಂಹ ಟಿ.ಎ ನಾರಾಯಣಗೌಡರ ಆದೇಶದಂತೆ ನೂತನವಾಗಿ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಎಂ.ಸಿ ಮುಲ್ಲಾ ಅವರಿಗೆ ಹಾರ್ದಿಕ ಅಭಿನಂದನೆಗಳು.....💛❤️

ಸಾಮಾಜಿಕಜಾಲತಾಣ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಸಮರಸಿಂಹ ಟಿ.ಎ ನಾರಾಯಣಗೌಡರ ಆದೇಶದಂತೆ ನೂತನವಾಗಿ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಎಂ.ಸಿ ಮುಲ್ಲಾ ಅವರಿಗೆ ಹಾರ್ದಿಕ ಅಭಿನಂದನೆಗಳು.....💛❤️ #ಕರವೇಸಾಮಾಜಿಕಜಾಲತಾಣ #ಕರವೇ #KRV #karave
account_circle
ಕರವೇ (KRV)(@karave_KRV) 's Twitter Profile Photo

“ಚೆನ್ನಮಲ್ಲಿಕಾರ್ಜುನ” ಎಂಬ ಅಂಕಿತನಾಮದ ಮೂಲಕ ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಶಿವಶರಣೆ ಅಕ್ಕಮಹಾದೇವಿ ಜಯಂತಿಯ ಶುಭಾಶಯಗಳು.


ಸಾಮಾಜಿಕಜಾಲತಾಣ

“ಚೆನ್ನಮಲ್ಲಿಕಾರ್ಜುನ” ಎಂಬ ಅಂಕಿತನಾಮದ ಮೂಲಕ ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಶಿವಶರಣೆ ಅಕ್ಕಮಹಾದೇವಿ ಜಯಂತಿಯ ಶುಭಾಶಯಗಳು. #AkkamahadeviJayanti #ಕರವೇಸಾಮಾಜಿಕಜಾಲತಾಣ #ಕರವೇ #KRV #karave
account_circle
ಕರವೇ (KRV)(@karave_KRV) 's Twitter Profile Photo

ಸಮಸ್ತ ನಾಡಿನ ಜನತೆಗೆ ಹನುಮ ಜಯಂತಿಯ ಶುಭಾಶಯಗಳು. ರಾಮನ ಪರಮಭಕ್ತ ಹನುಮ, ದೈರ್ಯ ಮತ್ತು ಶಕ್ತಿಯ ಪ್ರತೀಕವಾದ ಆ ಹನುಮಾನ್ ಸ್ವಾಮಿಯ ಆಶೀರ್ವಾದ ಮತ್ತು ಕರುಣೆ ಎಲ್ಲರ ಮೇಲೂ ಇರಲಿ ಎಂದು ಹಾರೈಸುತ್ತೇನೆ.


ಸಾಮಾಜಿಕಜಾಲತಾಣ

ಸಮಸ್ತ ನಾಡಿನ ಜನತೆಗೆ ಹನುಮ ಜಯಂತಿಯ ಶುಭಾಶಯಗಳು. ರಾಮನ ಪರಮಭಕ್ತ ಹನುಮ, ದೈರ್ಯ ಮತ್ತು ಶಕ್ತಿಯ ಪ್ರತೀಕವಾದ ಆ ಹನುಮಾನ್ ಸ್ವಾಮಿಯ ಆಶೀರ್ವಾದ ಮತ್ತು ಕರುಣೆ ಎಲ್ಲರ ಮೇಲೂ ಇರಲಿ ಎಂದು ಹಾರೈಸುತ್ತೇನೆ. #hanumanjayanti2024 #ಕರವೇಸಾಮಾಜಿಕಜಾಲತಾಣ #ಕರವೇ #KRV #karave
account_circle
ಕರವೇ (KRV)(@karave_KRV) 's Twitter Profile Photo

ಯಾದಗಿರಿ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ
ಜಿಲ್ಲಾಧ್ಯಕ್ಷರಾದ ಟಿ ಎನ್ ಭೀಮುನಾಯಕ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 25/04/2024 ರಂದು ಪ್ರತಿಭಾ ಪುರಸ್ಕಾರ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ ಮಾಡಲಾಯಿತು.

ಯಾದಗಿರಿ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ಜಿಲ್ಲಾಧ್ಯಕ್ಷರಾದ ಟಿ ಎನ್ ಭೀಮುನಾಯಕ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 25/04/2024 ರಂದು ಪ್ರತಿಭಾ ಪುರಸ್ಕಾರ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ ಮಾಡಲಾಯಿತು.
account_circle
ಕರವೇ (KRV)(@karave_KRV) 's Twitter Profile Photo

ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾ ಸ್ವಾಮೀಜಿಗಳಿಗೆ ಜನ್ಮದಿನದ ಶುಭಾಶಯಗಳು.

ಸಾಮಾಜಿಕಜಾಲತಾಣ

ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾ ಸ್ವಾಮೀಜಿಗಳಿಗೆ ಜನ್ಮದಿನದ ಶುಭಾಶಯಗಳು. #ಕರವೇಸಾಮಾಜಿಕಜಾಲತಾಣ #ಕರವೇ #krv #karave
account_circle
ಕರವೇ (KRV)(@karave_KRV) 's Twitter Profile Photo

ಗೋವಾ ರಾಜ್ಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಮುಂದುವರೆದರೆ, ಗೋವಾ ಕನ್ನಡಿಗರಿಗೆ ಕರ್ನಾಟಕ ಸರಕಾರ ಆಶ್ರಯ ನೀಡಲಿ, ಹೊರ ರಾಜ್ಯದ ಜನರಿಗೆ ಕನ್ನಡ ನಾಡಲ್ಲಿ ನೀಡುವ ಸವಲತ್ತುಗಳನ್ನು ನಿಲ್ಲಿಸಲಿ.


account_circle
ಕರವೇ (KRV)(@karave_KRV) 's Twitter Profile Photo

ಈಗಿನ ಗೋವಾ ಇತಿಹಾಸದಲ್ಲಿ ಕನ್ನಡ ಸಾಮ್ರಾಜ್ಯದ ಭಾಗವೇ ಆಗಿತ್ತು. ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುವ ಮುನ್ನ ಗೋವಾ ಸರಕಾರ ಇತಿಹಾಸವನ್ನು ಒಮ್ಮೆ ಓದಿಕೊಳ್ಳಲಿ.


account_circle
ಕರವೇ (KRV)(@karave_KRV) 's Twitter Profile Photo

ಗೊವಾ ಮುಖ್ಯಮಂತ್ರಿ ಕರ್ನಾಟಕದ ಚುನಾವಣೆಯ ಸಮಯದಲ್ಲಿ ಮೂಗು ತೀರಿಸಲು ಯತ್ನಿಸಿದರೆ ಚುನಾವಣೆಯಲ್ಲಿ ಕನ್ನಡಿಗರು ಸರಿಯಾಗಿ ಬುದ್ದಿ ಕಲಿಸಬೇಕು.


account_circle
ಕರವೇ (KRV)(@karave_KRV) 's Twitter Profile Photo

ಚಿಕ್ಕ ರಾಜ್ಯ ಗೋವಾ ರಾಜಕಾರಣಿಗಳು ಕನ್ನಡಿಗರಿಗೆ ತೊಂದರೆ ಕೊಡುತ್ತಾರೆ ಅಂದ್ರೆ ಕರ್ನಾಟಕದ ರಾಜಕಾರಣಿಗಳು ಎಷ್ಟರ ಮಟ್ಟಿಗೆ ಸ್ವಾಭಿಮಾನವನ್ನೇ ಮರೆತಿದ‌್ದಾರೆ ಅನ್ನೋದನ್ನು ಊಹಿಸಿ.


account_circle
ಕರವೇ (KRV)(@karave_KRV) 's Twitter Profile Photo

ಕನ್ನಡಿಗ ನಾಡು ಎಲ್ಲಾ ಭಾಷೆ, ಎಲ್ಲಾ ರಾಜ್ಯದ ಜನರಿಗೂ ಆಶ್ರಯ ನೀಡಿದೆ, ಇಂತ ಕನ್ನಡಿಗರ ಮೇಲೆ ದೌರ್ಜನ್ಯ ನಡೆದರೂ ಭಾರತ ಸರಕಾರ ಸುಮ್ಮನೆ ಕೂತಿದೆಯಲ್ಲಾ


account_circle
ಕರವೇ (KRV)(@karave_KRV) 's Twitter Profile Photo

ಗೋವಾ ಕನ್ನಡಿಗರ ಪರವಾಗಿ ಕರವೇ ದನಿಯೆತ್ತಿದೆ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸುಮ್ಮನಿರುವುದೇಕೆ


account_circle
ಕರವೇ (KRV)(@karave_KRV) 's Twitter Profile Photo

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಸಮರ ಸಿಂಹ ಶ್ರೀ.ಟಿ.ಎ. ನಾರಾಯಣಗೌಡರ ನೇತೃತ್ವದಲ್ಲಿ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ದಾಂಡೇಲಿ ತಾಲೂಕು ಅಧ್ಯಕ್ಷರನ್ನಾಗಿ ಅಶೋಕ್ ಮಾನೆಯವರನ್ನು ಹಾಗೂ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಶ್ರೀಮತಿ ಲೀಲಾ ಮಾದರ್ ಅವರನ್ನು ಇಂದು ಆಯ್ಕೆ ಮಾಡಲಾಯಿತು.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಸಮರ ಸಿಂಹ ಶ್ರೀ.ಟಿ.ಎ. ನಾರಾಯಣಗೌಡರ ನೇತೃತ್ವದಲ್ಲಿ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ದಾಂಡೇಲಿ ತಾಲೂಕು ಅಧ್ಯಕ್ಷರನ್ನಾಗಿ ಅಶೋಕ್ ಮಾನೆಯವರನ್ನು ಹಾಗೂ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಶ್ರೀಮತಿ ಲೀಲಾ ಮಾದರ್ ಅವರನ್ನು ಇಂದು ಆಯ್ಕೆ ಮಾಡಲಾಯಿತು.
account_circle