
Siddarth Nadagouda BJP
@siddarthnadago5
BEE GOOD DO GOOD ಬಡವರ ಸೇವೆ ಮಾಡಿದರೆ ದೇವರ ಸೇವೆ ಮಾಡಿದಂತೆ..🇮🇳Bharatiya Janata Party 🇮🇳 BJYM Yuva Morcha Karnataka Vijayapur @BJYM @Bjp4karnataka
ID: 851366107537563649
10-04-2017 09:27:52
58,58K Tweet
410 Followers
336 Following










ಪ್ರಧಾನಿ ಶ್ರೀ Narendra Modi ಅವರ ನೇತೃತ್ವದಲ್ಲಿ ಭಯೋತ್ಪಾದನೆ ವಿರುದ್ಧ ಭಾರತದ ಕಠಿಣ ನಿಲುವು. #OperationSindoor


ಪ್ರಧಾನಿ ಶ್ರೀ Narendra Modi ಅವರ ನೇತೃತ್ವದಲ್ಲಿ ಭಯೋತ್ಪಾದನೆ ವಿರುದ್ಧ ಭಾರತದ ಕಠಿಣ ನಿಲುವು. #OperationSindoor




Congratulations to our sisters and brothers in J&K on the inauguration of the Udhampur-Srinagar-Baramulla rail link project by PM Shri Narendra Modi Ji today. It will serve as a new artery of growth, making the progress of the region unstoppable. The two Vande Bharat trains



ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಶ್ರೀ V. Somanna ಅವರ ನೇತೃತ್ವದಲ್ಲಿ ಇಂದು ನಡೆದ ಬೆಂಗಳೂರು ಹೊರ ವರ್ತುಲ ರೈಲ್ವೆ ಯೋಜನೆಯ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ಈ ಸಭೆಯಲ್ಲಿ ಕೇಂದ್ರದ ರಾಜ್ಯ ಖಾತೆ ಸಚಿವರು ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ Shobha Karandlaje, ರಾಜ್ಯ ಸರ್ಕಾರದ ಸಚಿವರು ಹಾಗು ದೇವನಹಳ್ಳಿ


ಹೆಮ್ಮೆಯ ಪ್ರಧಾನಿ ಶ್ರೀ Narendra Modi ಜೀ ಅವರ ಸರ್ಕಾರದ ದೂರದೃಷ್ಟಿ ರೈತಪರ ಯೋಜನೆಗಳು ಕಳೆದ 11 ವರ್ಷಗಳಲ್ಲಿ ಅನ್ನದಾತರ ಜೀವನ ಸಮೃದ್ಧಗೊಳಿಸುತ್ತಿದೆ. ಪಿಎಂ-ಕಿಸಾನ್ ಸಮ್ಮಾನ್ ನಿಧಿಯಾಗಿರಲಿ ಅಥವಾ ಬೆಳೆ ವಿಮೆಯಾಗಿರಲಿ, ರೈತರ ಕಲ್ಯಾಣಕ್ಕಾಗಿ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಈಗ, ಕನಿಷ್ಠ ಬೆಂಬಲ ಬೆಲೆಯಲ್ಲಿ



ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ B Y Raghavendra ಅವರ ಸುಪುತ್ರರಾದ ಶ್ರೀ ಸುಭಾಷ್ ಮತ್ತು ಶ್ರೀಮತಿ ಶ್ರಾವಣ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ವಧುವರರಿಗೆ ಶುಭ ಕೋರಿದೆನು. ಈ ಸಂದರ್ಭದಲ್ಲಿ ಪಂಚಪೀಠಾಧೀಶರ ಆಶೀರ್ವಾದ ಪಡೆದುಕೊಂಡೆನು.


ಮಾಜಿ ಮುಖ್ಯಮಂತ್ರಿಗಳಾದ ಶ್ರೀ B.S.Yediyurappa ಅವರ ಮೊಮ್ಮಗ, ಸಂಸದ ಶ್ರೀ ಬಿ ವೈ ರಾಘವೇಂದ್ರ ಅವರ ಮಗನ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ನವ ವಧು-ವರರಿಗೆ ಶುಭಕೋರಲಾಯಿತು.
