Mysuru Mithra (@mysurumithra) 's Twitter Profile
Mysuru Mithra

@mysurumithra

Official Twitter handle of Mysuru's very own morning regional daily covering Mysuru, Mandya, Chamrajanagar, Kodagu and Hassan districts.

ID: 1010079671948636160

linkhttps://mysurumithra.com/ calendar_today22-06-2018 08:38:54

93 Tweet

353 Followers

16 Following

Mysuru Mithra (@mysurumithra) 's Twitter Profile Photo

ಮೈಸೂರಿನ ಪ್ರತಿಷ್ಠಿತ ಚೆಲುವಾಂಬ ಆಸ್ಪತ್ರೆಯಲ್ಲಿ ಮಂಚಗಳ ಕೊರತೆಗೆ ತಾತ್ಕಾಲಿಕ ಪರಿಹಾರ ಸಿಕ್ಕಿದೆ. #Mysuru #MysuruMithra buff.ly/2MCnsjy

Mysuru Mithra (@mysurumithra) 's Twitter Profile Photo

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವೇದಿಕೆಯಲ್ಲಿ ನಡೆಯುವ ಬಹಿರಂಗ ಚರ್ಚೆಯಲ್ಲಿ ಮಧುಸೂದನ್ ಹಾಗೂ ಪ್ರೊ. ರಂಗಪ್ಪ ಪರಸ್ಪರ ಆರೋಪ-ಪ್ರತ್ಯಾರೋಪಗಳಿಗೆ ಉತ್ತರ ನೀಡಲಿದ್ದಾರೆ. #KSOU #UoM #Mysuru buff.ly/2ME4GIz

Mysuru Mithra (@mysurumithra) 's Twitter Profile Photo

ವೀರಾಜಪೇಟೆ- ಮಡಿಕೇರಿ ನಡುವಿನ ಸುಮಾರು ರೂ.7 ಕೋಟಿ ವೆಚ್ಚದ 66 ಕೆ.ವಿ.ವಿದ್ಯುತ್ ಮಾರ್ಗದ ಕಾಮಗಾರಿ ಕಳೆದ 10 ವರ್ಷದಿಂದಲೂ ಆರಂಭಗೊಂಡಿಲ್ಲ #Virajpet #Madikeri buff.ly/2NfMZ3m

Mysuru Mithra (@mysurumithra) 's Twitter Profile Photo

ದಸರಾ ಸಂದರ್ಭದಲ್ಲಿ ಪ್ರವಾಸಿಗರ ಆಕರ್ಷಣೆಗೆ ಲಲಿತ ಮಹಲ್ ಪ್ಯಾಲೆಸ್ ಹೋಟೆಲ್ ಮುಂಭಾಗ ನೂರಾರು ಟೆಂಟ್‍ಗಳ ನಿರ್ಮಾಣ: ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಹೊಸ ಚಿಂತನೆ. #Mysuru buff.ly/2KDbQ2k

Mysuru Mithra (@mysurumithra) 's Twitter Profile Photo

ಈ ದೃಶ್ಯವನ್ನು ನೋಡಲು ಇದೀಗ ಪ್ರವಾಸಿಗರ ದಂಡು ಚಿಕ್ಲಿಹೊಳೆ ಜಲಾಶಯದತ್ತಾ ಪ್ರಯಾಣಿಸುತ್ತಿದೆ. #Kodagu #ChikliHole buff.ly/2lOkfBZ

Mysuru Mithra (@mysurumithra) 's Twitter Profile Photo

ಪ್ರತಿಯೊಬ್ಬರಲ್ಲೂ ಒಂದಿಲ್ಲೊಂದು ಪ್ರತಿಭೆ ಸುಪ್ತವಾಗಿರುತ್ತದೆ. ಜೊತೆಯಲ್ಲಿದ್ದವರ ಪ್ರೋತ್ಸಾಹ, ಸೂಕ್ತ ವೇದಿಕೆ ದೊರಕಿದರೆ ಪ್ರತಿಭೆ ಅನಾವರಣಗೊಂಡು, ಜೀವನಕ್ಕೊಂದು ವಿಶೇಷತೆ ಪ್ರಾಪ್ತವಾಗುತ್ತದೆ. #Mysuru buff.ly/2lPYQs4

Mysuru Mithra (@mysurumithra) 's Twitter Profile Photo

ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ರುವ ಪಾದಚಾರಿ ಸುರಂಗ ಮಾರ್ಗ ಅಪಾಯದ ಅಂಚಿನಲ್ಲಿದೆ. #Mysuru buff.ly/2KtdyUT

Mysuru Mithra (@mysurumithra) 's Twitter Profile Photo

ಮಡಿಕೇರಿಯ ಕೊಹಿನೂರು ರಸ್ತೆಯ ಗೌಳಿಬೀದಿ ತೋಡಿನಲ್ಲಿ ಚಲಾವಣೆಯಲ್ಲಿರದ ನಾಣ್ಯಗಳು ಪತ್ತೆಯಾಗಿವೆ. buff.ly/2KoSPRW

Mysuru Mithra (@mysurumithra) 's Twitter Profile Photo

ನೇಪಾಳದಲ್ಲಿ ಭಾರೀ ಮಳೆಗೆ ಸಿಲುಕಿರುವ #ಮೈಸೂರು ಯಾತ್ರಾರ್ಥಿಗಳ ಬಗ್ಗೆ ಜಿಲ್ಲಾಡಳಿತದಿಂದ ಮಾಹಿತಿ ಸಂಗ್ರಹ, ಸುರಕ್ಷಿತವಾಗಿ ಕರೆತರಲು ನಿರಂತರ ಪ್ರಯತ್ನ. mysurumithra.com/12-manasa-saro…

Mysuru Mithra (@mysurumithra) 's Twitter Profile Photo

ವಿರಾಜಪೇಟೆಯ ಖಾಸಗಿ ಆಸ್ಪತ್ರೆ ಯಲ್ಲಿ ಹೆರಿಗೆ ಗೆಂದು ದಾಖಲಾದ ಮಹಿಳೆ ಯೋರ್ವರು ತೀವ್ರ ರಕ್ತ ಸ್ರಾವದಿಂದ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಕೊನೆಯು ಸಿರೆಳೆದ ದಾರುಣ ಘಟನೆ ನಡೆದಿದೆ. buff.ly/2KDyfNh

Mysuru Mithra (@mysurumithra) 's Twitter Profile Photo

ರೈತರ ಸಾಲ ಮನ್ನಾಕ್ಕೆ ಖಜಾನೆ ತುಂಬಿಸಲು ಸಂದು ಗೊಂದಿಗೆ ಕೈ ಹಾಕಿದ ಮುಖ್ಯಮಂತ್ರಿ ಕುಮಾರಸ್ವಾಮಿ buff.ly/2Ks5DqK

Mysuru Mithra (@mysurumithra) 's Twitter Profile Photo

ಮಹದೇಶ್ವಬೆಟ್ಟ ಗ್ರಾಪಂ ಹಾಗೂ ಸಂಬಂಧ ಪಟ್ಟ ವಾಟರ್ ಮೆನ್ ವಿವಾದದಿಂದಾಗಿ ಸರ್ಕಾರಿ ಶಾಲೆಯೊಂದಕ್ಕೆ ನೀರು ಪೂರೈಕೆ ಯಾಗದೆ ಕಲುಷಿತ ನೀರಿನಲ್ಲೇ ವಿದ್ಯಾರ್ಥಿ ಗಳು ಕೈತೊಳೆಯುವಂತಾಗಿದೆ. buff.ly/2KLdiN6

Mysuru Mithra (@mysurumithra) 's Twitter Profile Photo

ವಿಧಾನಸಭೆಯಲ್ಲಿ ಸಾಲ ಮನ್ನಾ ವಿಚಾರವಾಗಿ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಡುವೆ ಜಟಾಪಟಿ ನಡೆಯುತ್ತಿದ್ದ ವೇಳೆ ಅದಕ್ಕೂ ತಮಗೂ ಸಂಬಂಧವೇ ಇಲ್ಲವೆಂಬಂತೆ ಶಾಸಕರು ಮೊಬೈಲ್ ವೀಕ್ಷಣೆ ತಲ್ಲೀನರಾಗಿದ್ದುದು ಕಂಡುಬಂತು. buff.ly/2MJ1pI7

Mysuru Mithra (@mysurumithra) 's Twitter Profile Photo

ಮೈಸೂರು ನಗರ ಸೇರಿದಂತೆ ಸಮೀಪದ ಹಲವು ಗ್ರಾಮ ಗಳಿಗೆ ಕುಡಿಯುವ ನೀರು ಪೂರೈಸುವ ಉಂಡುವಾಡಿ ಬಳಿಯ ಉದ್ದೇಶಿತ ಯೋಜನೆ, ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಸೇರ್ಪಡೆಯಾಗುವ ನಿರೀಕ್ಷೆ ಇದೆ. buff.ly/2KHtZfC

Mysuru Mithra (@mysurumithra) 's Twitter Profile Photo

ಮೇಕೇರಿ ವ್ಯಾಪ್ತಿಯ ಕಾಫಿ ತೋಟಗಳಿಗೆ ದಾಂಗುಡಿ ಇಟ್ಟು ಫಸಲು ನಷ್ಟ ಮತ್ತು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿರುವ 2 ಕಾಡಾನೆಗಳನ್ನು ಕಾಡಿ ಗಟ್ಟಲು ಅರಣ್ಯ ಇಲಾಖೆ ಮಂಗಳ ವಾರವೂ ಕಾರ್ಯಾಚರಣೆ ನಡೆಸಿತು. buff.ly/2KNAL09

Mysuru Mithra (@mysurumithra) 's Twitter Profile Photo

2016ರ ಜೂನ್ ಮಾಹೆಯಲ್ಲಿ ಆರಂಭವಾಗಿದ್ದ ಮೈಸೂರಿನ ಹಿನಕಲ್ ರಿಂಗ್‍ರೋಡ್ ಜಂಕ್ಷನ್ ನಲ್ಲಿ ಫ್ಲೈಓವರ್ ನಿರ್ಮಾಣ ಕಾಮಗಾರಿ 2018ರ ಅಕ್ಟೋಬರ್ ವೇಳೆಗೆ ಪೂರ್ಣ ಗೊಳ್ಳಲಿದೆ. buff.ly/2IP3obj

Mysuru Mithra (@mysurumithra) 's Twitter Profile Photo

ಒಂದು ದಿನ ಮುಂಚಿತವಾಗಿ ಹೊರಟ ಮೈಸೂರಿನ 6, ಚಾ.ನಗರದ ಇಬ್ಬರು ಸೇರಿ 26 ಮಂದಿ ಯಾತ್ರಾರ್ಥಿಗಳು ಸುರಕ್ಷಿತವಾಗಿ ವಾಪಸ್. #Mysuru buff.ly/2u60CZT

Mysuru Mithra (@mysurumithra) 's Twitter Profile Photo

ನಾ ಮುಂದು, ತಾ ಮುಂದು ಎಂದು ಪೈಪೋಟಿಗೆ ಬಿದ್ದ ಸಿಮೆಂಟ್ ಲಾರಿಯೊಂದು ಮೈಸೂರು-ನಂಜನಗೂಡು ರಸ್ತೆಯಲ್ಲಿ ಬಂಡಿಪಾಳ್ಯ ಬಳಿ ರಿಂಗ್ ರೋಡ್ ಸಿಗ್ನಲ್‍ನಲ್ಲಿ ಗುಡಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. buff.ly/2lTd77u

Mysuru Mithra (@mysurumithra) 's Twitter Profile Photo

ಕಳೆದ 12 ವರ್ಷಗಳ ಹಿಂದೆ ಮುಖ್ಯಮಂತ್ರಿಯಾಗಿ ಗ್ರಾಮ ವಾಸ್ತವ್ಯ ಮಾಡಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರು ತಾವು ನೀಡಿದ್ದ ಭರವಸೆಗಳನ್ನು ಈಗಲಾದರೂ ಈಡೇರಿಸುವರೇ ಎಂದು ಮೈಸೂರಿನ ನೂರಾರು ಕುಟುಂಬ ಕಾದು ಕುಳಿತಿವೆ. #HDKumaraswamy #Mysuru buff.ly/2u61cXz

Mysuru Mithra (@mysurumithra) 's Twitter Profile Photo

ಕಾಫಿ ಬೆಳೆಗಾರರ ಸಾಲಮನ್ನಾ ಮಾಡದಿದ್ದರೆ ಕೊಡಗು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ. #Kodagu buff.ly/2u762nu