P Rajeev (@prajeevbjp) 's Twitter Profile
P Rajeev

@prajeevbjp

BJP Karnataka State General secretary. Ex-MLA of Kudachi and Chairman of KTDCL Bangalore.

ID: 2418996482

calendar_today30-03-2014 13:21:02

3,3K Tweet

24,24K Followers

107 Following

P Rajeev (@prajeevbjp) 's Twitter Profile Photo

ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಖ್ಯಾತ ಸಾಹಿತಿಗಳು, ಸರಸ್ವತಿ ಸಮ್ಮಾನ್‌, ಪದ್ಮಭೂಷಣ ಪುರಸ್ಕೃತರಾದ ಡಾ. ಎಸ್.‌ ಎಲ್.‌ ಭೈರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. ಓಂ ಶಾಂತಿಃ Vijayendra Yediyurappa Vijayendra Yediyurappa

ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಖ್ಯಾತ ಸಾಹಿತಿಗಳು, ಸರಸ್ವತಿ ಸಮ್ಮಾನ್‌, ಪದ್ಮಭೂಷಣ ಪುರಸ್ಕೃತರಾದ ಡಾ. ಎಸ್.‌ ಎಲ್.‌ ಭೈರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. 
ಓಂ ಶಾಂತಿಃ
<a href="/BYVijayendra/">Vijayendra Yediyurappa</a> <a href="/BYVijayendra/">Vijayendra Yediyurappa</a>
P Rajeev (@prajeevbjp) 's Twitter Profile Photo

ಅಪ್ರತಿಮ ಸಂಘಟಕ, ಅಗ್ರಪಂಕ್ತಿಯ ಲೇಖಕ, ರಾಷ್ಟ್ರವಾದಿ ದಾರ್ಶನಿಕ, ಮಾರ್ಗದರ್ಶಕರಾದ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮದಿನದಂದು ಶತ ಶತ ಪ್ರಣಾಮಗಳು. #DeenDayalUpadhyay Pranams to Great Organiser, great writer, Nationalist Intellectual and great guide Sri Pandit Deendayal Upadhyaya Ji's on his Birth

ಅಪ್ರತಿಮ ಸಂಘಟಕ, ಅಗ್ರಪಂಕ್ತಿಯ ಲೇಖಕ, ರಾಷ್ಟ್ರವಾದಿ ದಾರ್ಶನಿಕ, ಮಾರ್ಗದರ್ಶಕರಾದ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮದಿನದಂದು ಶತ ಶತ ಪ್ರಣಾಮಗಳು.
#DeenDayalUpadhyay
Pranams to Great Organiser, great writer, Nationalist Intellectual and great guide Sri Pandit Deendayal Upadhyaya Ji's on his Birth
P Rajeev (@prajeevbjp) 's Twitter Profile Photo

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕೋರ್‌ ಕಮಿಟಿ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ, ಶ್ರೀ ಬಸವರಾಜ ಎಸ್.‌ ಬೊಮ್ಮಾಯಿ, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್‌ ಜೋಶಿ, ರಾಜ್ಯ ಉಸ್ತುವಾರಿಗಳಾದ ಡಾ. ರಾಧಾ ಮೋಹನ್‌ದಾಸ್ ಅಗರ್ವಾಲ್

BJP Karnataka (@bjp4karnataka) 's Twitter Profile Photo

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಂಭ್ರಮದ ಸ್ಮರಣಾರ್ಥ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರ ನಿರ್ಮಾಣದಲ್ಲಿ ಆರ್‌ಎಸ್‌ಎಸ್ ಕೊಡುಗೆಯನ್ನು ಸ್ಮರಿಸುವ ನಿಟ್ಟಿನಲ್ಲಿ ವಿಶೇಷ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. #RSS100Years #ಸಂಘಶತಾಬ್ದಿ

BJP Karnataka (@bjp4karnataka) 's Twitter Profile Photo

ರಾಷ್ಟ್ರ ಸೇವೆ, ಸಾಮಾಜಿಕ ಕಾರ್ಯಗಳಲ್ಲಿ ತನ್ನ ಛಾಪು ಮೂಡಿಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘವು ಲೆಕ್ಕವಿಲ್ಲದಷ್ಟು ತ್ಯಾಗಗಳನ್ನು ಮಾಡಿದೆ. ಸಂಘದ ಸ್ವಯಂಸೇವಕರು ಶಿಕ್ಷಣ, ಆರೋಗ್ಯ, ವಿಪತ್ತು ನಿರ್ವಹಣೆಯಲ್ಲಿ ಕೊಡುಗೆ ನೀಡುತ್ತಿದ್ದಾರೆ. ಸಂಘದ ಶತಮಾನೋತ್ಸವಕ್ಕೆ ಸಾಕ್ಷಿಯಾಗಿರುವ ನಮ್ಮ ಪೀಳಿಗೆ ಅದೃಷ್ಟವಂತ. ದೇಶಸೇವೆಗೆ ಸಮರ್ಪಿತವಾದ ಎಲ್ಲಾ

ರಾಷ್ಟ್ರ ಸೇವೆ, ಸಾಮಾಜಿಕ ಕಾರ್ಯಗಳಲ್ಲಿ ತನ್ನ ಛಾಪು ಮೂಡಿಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘವು ಲೆಕ್ಕವಿಲ್ಲದಷ್ಟು ತ್ಯಾಗಗಳನ್ನು ಮಾಡಿದೆ. ಸಂಘದ ಸ್ವಯಂಸೇವಕರು ಶಿಕ್ಷಣ, ಆರೋಗ್ಯ, ವಿಪತ್ತು ನಿರ್ವಹಣೆಯಲ್ಲಿ ಕೊಡುಗೆ ನೀಡುತ್ತಿದ್ದಾರೆ. 

ಸಂಘದ ಶತಮಾನೋತ್ಸವಕ್ಕೆ ಸಾಕ್ಷಿಯಾಗಿರುವ ನಮ್ಮ ಪೀಳಿಗೆ ಅದೃಷ್ಟವಂತ. ದೇಶಸೇವೆಗೆ ಸಮರ್ಪಿತವಾದ ಎಲ್ಲಾ
P Rajeev (@prajeevbjp) 's Twitter Profile Photo

ರಾಷ್ಟೀಯ ಸ್ವಯಂಸೇವಕ ಸಂಘದ ನೂರು ವರ್ಷಗಳ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ. 1925 ರ ವಿಜಯದಶಮಿಯಂದು ಆರಂಭಗೊಂಡ ಆರ್‌ಎಸ್‌ಎಸ್‌ನ ಈ ಪಯಣವು ರಾಷ್ಟ್ರೀಯ ಹಿತಾಸಕ್ತಿಗಾಗಿ ತ್ಯಾಗ, ಶಿಸ್ತು, ಸೇವೆ ಮತ್ತು ಸಮರ್ಪಣೆಯ ಜೀವಂತ ಕಥೆಯಾಗಿದೆ. ರಾಷ್ಟ್ರ ಸೇವೆ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಎಲ್ಲಾ ಸ್ವಯಂಸೇವಕರಿಗೆ ಸಂಘ

ರಾಷ್ಟೀಯ ಸ್ವಯಂಸೇವಕ ಸಂಘದ ನೂರು ವರ್ಷಗಳ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ. 

1925 ರ ವಿಜಯದಶಮಿಯಂದು ಆರಂಭಗೊಂಡ ಆರ್‌ಎಸ್‌ಎಸ್‌ನ ಈ ಪಯಣವು ರಾಷ್ಟ್ರೀಯ ಹಿತಾಸಕ್ತಿಗಾಗಿ ತ್ಯಾಗ, ಶಿಸ್ತು, ಸೇವೆ ಮತ್ತು ಸಮರ್ಪಣೆಯ ಜೀವಂತ ಕಥೆಯಾಗಿದೆ. 

ರಾಷ್ಟ್ರ ಸೇವೆ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಎಲ್ಲಾ ಸ್ವಯಂಸೇವಕರಿಗೆ ಸಂಘ
P Rajeev (@prajeevbjp) 's Twitter Profile Photo

ನಾಡಿನ ಸಮಸ್ತ ಜನತೆಗೆ ನಾಡಹಬ್ಬ ದಸರಾ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು. #dasara2025 #dasara #DasaraFestival #RSS100Years #ಸಂಘಶತಾಬ್ದಿ

ನಾಡಿನ ಸಮಸ್ತ ಜನತೆಗೆ ನಾಡಹಬ್ಬ ದಸರಾ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು.

#dasara2025 #dasara #DasaraFestival

#RSS100Years #ಸಂಘಶತಾಬ್ದಿ
P Rajeev (@prajeevbjp) 's Twitter Profile Photo

ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯಂದು ಪ್ರಣಾಮಗಳು. #GandhiJayanti

ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯಂದು ಪ್ರಣಾಮಗಳು.

#GandhiJayanti
P Rajeev (@prajeevbjp) 's Twitter Profile Photo

ನಾಡಿನ ಸಮಸ್ತ ಜನತೆಗೆ ನಾಡಹಬ್ಬ ದಸರಾ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು. #dasara2025 #dasara #DasaraFestival #RSS100Years #ಸಂಘಶತಾಬ್ದಿ Vijayendra Yediyurappa BJP Karnataka

ನಾಡಿನ ಸಮಸ್ತ ಜನತೆಗೆ ನಾಡಹಬ್ಬ ದಸರಾ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು.
#dasara2025 #dasara #DasaraFestival
#RSS100Years #ಸಂಘಶತಾಬ್ದಿ
<a href="/BYVijayendra/">Vijayendra Yediyurappa</a> <a href="/BJP4Karnataka/">BJP Karnataka</a>
P Rajeev (@prajeevbjp) 's Twitter Profile Photo

#RSS100Years #RSSAt100 ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಎಂಬ ಮಂತ್ರಕ್ಕೆ 100 ವರುಷ..

#RSS100Years #RSSAt100 
ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಎಂಬ ಮಂತ್ರಕ್ಕೆ 100 ವರುಷ..
P Rajeev (@prajeevbjp) 's Twitter Profile Photo

ನಾಡಿನ ಸಮಸ್ತ ಜನತೆಗೆ ನಾಡಹಬ್ಬ ದಸರಾ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು. #dasara2025 #dasara #DasaraFestival #RSS100Years #ಸಂಘಶತಾಬ್ದಿ

ನಾಡಿನ ಸಮಸ್ತ ಜನತೆಗೆ ನಾಡಹಬ್ಬ ದಸರಾ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು.

#dasara2025 #dasara #DasaraFestival

#RSS100Years #ಸಂಘಶತಾಬ್ದಿ
P Rajeev (@prajeevbjp) 's Twitter Profile Photo

ನಾಡಿನ ಸಮಸ್ತ ಜನತೆಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು. #ValmikiJayanti

ನಾಡಿನ ಸಮಸ್ತ ಜನತೆಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು.

#ValmikiJayanti
P Rajeev (@prajeevbjp) 's Twitter Profile Photo

youtu.be/LZaNZKH_BFE ಶತಮಾನ ಪೂರೈಸಿದ RSS, ಬಗ್ಗೆ ರಾಜೇಶ್ ಪದ್ಮಾರ್ ಅವರ ಮಾತು. B L Santhosh BJP Karnataka

P Rajeev (@prajeevbjp) 's Twitter Profile Photo

'ರಾಷ್ಟ್ರೀಯ ಸ್ವಯಂ ಸೇವಕ ಸಂಘ'ದ 100 ಶತಮಾನದ ಈ ಸುವರ್ಣ ಕ್ಷಣದಲ್ಲಿ ಇಂದು ರಾಯಬಾಗದಲ್ಲಿ ಸಂಘ 'ಶತಾಬ್ದಿ ವರ್ಷ ಹಾಗೂ ವಿಜಯದಶಮಿ' ನಿಮಿತ್ತ ಆಯೋಜಿಸಲಾಗಿದ್ದ ಪಥಸಂಚಲನದಲ್ಲಿ ನಾನು ಭಾಗವಹಿಸಿದೆ. #RSS100Years #pathasanchalana "On this golden occasion of the 100th centenary of the Rashtriya Swayamsevak Sangh, I

'ರಾಷ್ಟ್ರೀಯ ಸ್ವಯಂ ಸೇವಕ ಸಂಘ'ದ 100 ಶತಮಾನದ ಈ ಸುವರ್ಣ ಕ್ಷಣದಲ್ಲಿ ಇಂದು ರಾಯಬಾಗದಲ್ಲಿ ಸಂಘ 'ಶತಾಬ್ದಿ ವರ್ಷ ಹಾಗೂ ವಿಜಯದಶಮಿ' ನಿಮಿತ್ತ  ಆಯೋಜಿಸಲಾಗಿದ್ದ ಪಥಸಂಚಲನದಲ್ಲಿ ನಾನು ಭಾಗವಹಿಸಿದೆ.
#RSS100Years 
#pathasanchalana
"On this golden occasion of the 100th centenary of the Rashtriya Swayamsevak Sangh, I
B L Santhosh (@blsanthosh) 's Twitter Profile Photo

ರಾಜ್ಯದಲ್ಲಿನ ದುರಾಡಳಿತವನ್ನು ಮರೆಮಾಚಲು ಕಾಂಗ್ರೆಸ್ ನ ಹಲವಾರು ನಾಟಕಗಳು ….. 1. ಜಾತಿ ಸರ್ವೇ 2. ಗ್ರೇಟರ್ ಬೆಂಗಳೂರು 3. ಮಂತ್ರಿಮಂಡಲ ವಿಸ್ತಾರ 4. ಮುಖ್ಯಮಂತ್ರಿ ಬದಲಾವಣೆ ……. ಈಗ ಆರೆಸ್ಸೆಸ್ ನಿಷೇಧ ……!!!!!