ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
@hd_kumaraswamy
ಹೆಮ್ಮೆಯ ಕನ್ನಡಿಗ | Former Chief Minister of Karnataka
ID:2601301140
http://jds.ind.in 03-07-2014 08:54:23
7,3K Tweets
564,7K Followers
20 Following
•||ಮಂಡ್ಯ ಲೋಕಸಭೆ ಕ್ಷೇತ್ರದ ತಂದೆ ತಾಯಂದಿರು, ಅಕ್ಕತಂಗಿಯರು, ಅಣ್ಣತಮ್ಮಂದಿರಿಗೆ ಅನಂತ ಧನ್ಯವಾದಗಳು||•
•ಅತ್ಯಂತ ನಿರ್ಣಾಯಕವಾಗಿದ್ದ 2024ನೇ ಲೋಕಸಭೆ ಚುನಾವಣೆಯಲ್ಲಿ ಆಕಸ್ಮಿಕವಾಗಿ Janata Dal Secular, BJP Karnataka (NDA) ಮೈತ್ರಿಕೂಟದ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನಗೆ ತಾವೆಲ್ಲರೂ ತೋರಿದ ಪ್ರೀತಿ,…
ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಕೇತಿಗಾನಹಳ್ಳಿ ಗ್ರಾಮದ ಸಖೀ ಮತಗಟ್ಟೆಯಲ್ಲಿ (ಪಿಂಕ್ ಬೂತ್) ನನ್ನ ಕುಟುಂಬ ಸಮೇತವಾಗಿ ಮತದಾನ ಮಾಡಿದೆ.
ಪ್ರಜಾಪ್ರಭುತ್ವದ ಗೆಲುವಿಗಾಗಿ ಮತದ ಹಕ್ಕು ಚಲಾಯಿಸಿದ್ದು ನನಗೆ ಬಹಳ ಸಂತೋಷ ತಂದಿದೆ. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎನ್ನುವುದು ನನ್ನ ಕಳಕಳಿ.
#Elections2024
ಕರ್ನಾಟಕ ರತ್ನ, ಕನ್ನಡಿಗರ ಸಾಕ್ಷೀಪ್ರಜ್ಞೆ, ಮೇರುನಟರಾದ ಡಾ.ರಾಜ್ ಕುಮಾರ್ ಅವರ ಜನ್ಮದಿನದ ಈ ದಿನದಂದು ಅವರಿಗೆ ನನ್ನ ಗೌರವಪೂರ್ವಕ ಪ್ರಣಾಮಗಳು.
ಸಿನಿಮಾ ಮೂಲಕವೇ ಸಮಾಜ ಸುಧಾರಣೆ ಮಾಡಿದ ಅನನ್ಯ ಸುಧಾರಕರು, ಸರಳತೆ ಸಜ್ಜನಿಕೆಯ ಗೌರಿಶಂಕರವೇ ಆಗಿದ್ದ ಅಣ್ಣಾವ್ರ ಬದುಕು ಸದಾ ಸ್ಮರಣೀಯ.
#ಡಾ_ರಾಜ್_ಕುಮಾರ್
ಮಂಡ್ಯ ಲೋಕಸಭೆ ಕ್ಷೇತ್ರದ ಮದ್ದೂರು ಪಟ್ಟಣದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದೆ. Janata Dal Secular BJP Karnataka ಪಕ್ಷಗಳು ಜಂಟಿಯಾಗಿ ಆಯೋಜಿಸಿದ್ದ ಈ ಬೃಹತ್ ಸಮಾವೇಶದಲ್ಲಿ ಅಪಾರ ಪ್ರಮಾಣದಲ್ಲಿ ಜನ ಸೇರಿದ್ದರು.
•ಮಾಜಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ, ಶ್ರೀ ಡಿ.ಸಿ.ತಮ್ಮಣ್ಣ, ಶ್ರೀ ವೆಂಕಟರಾವ್…
ಕೋಲಾರ ಲೋಕಸಭೆ ಕ್ಷೇತ್ರ Janata Dal Secular BJP Karnataka ಮೈತ್ರಿ ಅಭ್ಯರ್ಥಿ ಶ್ರೀ ಮಲ್ಲೇಶ್ ಬಾಬು ಅವರ ಪರವಾಗಿ ಮುಳಬಾಗಿಲು ಪಟ್ಟಣದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಪ್ರಚಾರ ನಡೆಸಲಾಯಿತು.
ಶಾಸಕರಾದ ಶ್ರೀ ಸಮೃದ್ಧಿ ಮಂಜುನಾಥ್ ಅವರ ನೇತೃತ್ವದಲ್ಲಿ ನಡೆದ ಈ ಸಮಾವೇಶದಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳಾದ…