ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profileg
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy

@hd_kumaraswamy

ಹೆಮ್ಮೆಯ ಕನ್ನಡಿಗ | Former Chief Minister of Karnataka

ID:2601301140

linkhttp://jds.ind.in calendar_today03-07-2014 08:54:23

7,3K Tweets

564,7K Followers

20 Following

ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

•||ಮಂಡ್ಯ ಲೋಕಸಭೆ ಕ್ಷೇತ್ರದ ತಂದೆ ತಾಯಂದಿರು, ಅಕ್ಕತಂಗಿಯರು, ಅಣ್ಣತಮ್ಮಂದಿರಿಗೆ ಅನಂತ ಧನ್ಯವಾದಗಳು||•

•ಅತ್ಯಂತ ನಿರ್ಣಾಯಕವಾಗಿದ್ದ 2024ನೇ ಲೋಕಸಭೆ ಚುನಾವಣೆಯಲ್ಲಿ ಆಕಸ್ಮಿಕವಾಗಿ Janata Dal Secular, BJP Karnataka (NDA) ಮೈತ್ರಿಕೂಟದ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನಗೆ ತಾವೆಲ್ಲರೂ ತೋರಿದ ಪ್ರೀತಿ,…

•||ಮಂಡ್ಯ ಲೋಕಸಭೆ ಕ್ಷೇತ್ರದ ತಂದೆ ತಾಯಂದಿರು, ಅಕ್ಕತಂಗಿಯರು, ಅಣ್ಣತಮ್ಮಂದಿರಿಗೆ ಅನಂತ ಧನ್ಯವಾದಗಳು||• •ಅತ್ಯಂತ ನಿರ್ಣಾಯಕವಾಗಿದ್ದ 2024ನೇ ಲೋಕಸಭೆ ಚುನಾವಣೆಯಲ್ಲಿ ಆಕಸ್ಮಿಕವಾಗಿ @JanataDal_S, @BJP4Karnataka (NDA) ಮೈತ್ರಿಕೂಟದ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನಗೆ ತಾವೆಲ್ಲರೂ ತೋರಿದ ಪ್ರೀತಿ,…
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಕೇತಿಗಾನಹಳ್ಳಿ ಗ್ರಾಮದ ಸಖೀ ಮತಗಟ್ಟೆಯಲ್ಲಿ (ಪಿಂಕ್ ಬೂತ್) ನನ್ನ ಕುಟುಂಬ ಸಮೇತವಾಗಿ ಮತದಾನ ಮಾಡಿದೆ.
ಪ್ರಜಾಪ್ರಭುತ್ವದ ಗೆಲುವಿಗಾಗಿ ಮತದ ಹಕ್ಕು ಚಲಾಯಿಸಿದ್ದು ನನಗೆ ಬಹಳ ಸಂತೋಷ ತಂದಿದೆ. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎನ್ನುವುದು ನನ್ನ ಕಳಕಳಿ.

ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಕೇತಿಗಾನಹಳ್ಳಿ ಗ್ರಾಮದ ಸಖೀ ಮತಗಟ್ಟೆಯಲ್ಲಿ (ಪಿಂಕ್ ಬೂತ್) ನನ್ನ ಕುಟುಂಬ ಸಮೇತವಾಗಿ ಮತದಾನ ಮಾಡಿದೆ. ಪ್ರಜಾಪ್ರಭುತ್ವದ ಗೆಲುವಿಗಾಗಿ ಮತದ ಹಕ್ಕು ಚಲಾಯಿಸಿದ್ದು ನನಗೆ ಬಹಳ ಸಂತೋಷ ತಂದಿದೆ. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎನ್ನುವುದು ನನ್ನ ಕಳಕಳಿ. #Elections2024
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಮಂಡ್ಯ ಲೋಕಸಭೆ ಕ್ಷೇತ್ರದ ಕೊಪ್ಪದಲ್ಲಿ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಮತಯಾಚನೆ ನಡೆಸಲಾಯಿತು. ಸಾರ್ವಜನಿಕ ಬಂಧುಗಳು ನನ್ನನ್ನು ಅತ್ಯಂತ ಆತ್ಮೀಯತೆಯಿಂದ ಬರಮಾಡಿಕೊಂಡು ಗೌರವಿಸಿದರು.

ಮಾಜಿ ಶಾಸಕರಾದ ಶ್ರೀ ಸುರೇಶ್ ಗೌಡರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶ್ರೀ ಕೆ.ಟಿ.ಶ್ರೀಕಂಠೇಗೌಡರು, ಮುಖಂಡರಾದ ಶ್ರೀ ಉಮೇಶ್ ಸೇರಿದಂತೆ…

ಮಂಡ್ಯ ಲೋಕಸಭೆ ಕ್ಷೇತ್ರದ ಕೊಪ್ಪದಲ್ಲಿ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಮತಯಾಚನೆ ನಡೆಸಲಾಯಿತು. ಸಾರ್ವಜನಿಕ ಬಂಧುಗಳು ನನ್ನನ್ನು ಅತ್ಯಂತ ಆತ್ಮೀಯತೆಯಿಂದ ಬರಮಾಡಿಕೊಂಡು ಗೌರವಿಸಿದರು. ಮಾಜಿ ಶಾಸಕರಾದ ಶ್ರೀ ಸುರೇಶ್ ಗೌಡರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶ್ರೀ ಕೆ.ಟಿ.ಶ್ರೀಕಂಠೇಗೌಡರು, ಮುಖಂಡರಾದ ಶ್ರೀ ಉಮೇಶ್ ಸೇರಿದಂತೆ…
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ನಾಡಿನ ಹಲವಾರು ಪತ್ರಿಕೆಗಳ ಸಂಪಾದಕರಾಗಿ ಅನನ್ಯ ಸೇವೆ ಸಲ್ಲಿಸಿದ್ದ ಶ್ರೀ ಅರ್ಜುನ ದೇವ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು.

ಹಲವು ತಲೆಮಾರುಗಳ ಮಾಧ್ಯಮ ಬೆಳವಣಿಗೆಯ ಕೊಂಡಿಯಾಗಿದ್ದ ಅವರು ನಿಷ್ಠೆ, ಪ್ರಾಮಾಣಿಕತೆ, ದಕ್ಷತೆಗೆ ಹೆಸರಾಗಿದ್ದರು.…

ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ನಾಡಿನ ಹಲವಾರು ಪತ್ರಿಕೆಗಳ ಸಂಪಾದಕರಾಗಿ ಅನನ್ಯ ಸೇವೆ ಸಲ್ಲಿಸಿದ್ದ ಶ್ರೀ ಅರ್ಜುನ ದೇವ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ಹಲವು ತಲೆಮಾರುಗಳ ಮಾಧ್ಯಮ ಬೆಳವಣಿಗೆಯ ಕೊಂಡಿಯಾಗಿದ್ದ ಅವರು ನಿಷ್ಠೆ, ಪ್ರಾಮಾಣಿಕತೆ, ದಕ್ಷತೆಗೆ ಹೆಸರಾಗಿದ್ದರು.…
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಕರ್ನಾಟಕ ರತ್ನ, ಕನ್ನಡಿಗರ ಸಾಕ್ಷೀಪ್ರಜ್ಞೆ, ಮೇರುನಟರಾದ ಡಾ.ರಾಜ್ ಕುಮಾರ್ ಅವರ ಜನ್ಮದಿನದ ಈ ದಿನದಂದು ಅವರಿಗೆ ನನ್ನ ಗೌರವಪೂರ್ವಕ ಪ್ರಣಾಮಗಳು.

ಸಿನಿಮಾ ಮೂಲಕವೇ ಸಮಾಜ ಸುಧಾರಣೆ ಮಾಡಿದ ಅನನ್ಯ ಸುಧಾರಕರು, ಸರಳತೆ ಸಜ್ಜನಿಕೆಯ ಗೌರಿಶಂಕರವೇ ಆಗಿದ್ದ ಅಣ್ಣಾವ್ರ ಬದುಕು ಸದಾ ಸ್ಮರಣೀಯ.

ಕರ್ನಾಟಕ ರತ್ನ, ಕನ್ನಡಿಗರ ಸಾಕ್ಷೀಪ್ರಜ್ಞೆ, ಮೇರುನಟರಾದ ಡಾ.ರಾಜ್ ಕುಮಾರ್ ಅವರ ಜನ್ಮದಿನದ ಈ ದಿನದಂದು ಅವರಿಗೆ ನನ್ನ ಗೌರವಪೂರ್ವಕ ಪ್ರಣಾಮಗಳು. ಸಿನಿಮಾ ಮೂಲಕವೇ ಸಮಾಜ ಸುಧಾರಣೆ ಮಾಡಿದ ಅನನ್ಯ ಸುಧಾರಕರು, ಸರಳತೆ ಸಜ್ಜನಿಕೆಯ ಗೌರಿಶಂಕರವೇ ಆಗಿದ್ದ ಅಣ್ಣಾವ್ರ ಬದುಕು ಸದಾ ಸ್ಮರಣೀಯ. #ಡಾ_ರಾಜ್_ಕುಮಾರ್
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಮಂಡ್ಯ ಲೋಕಸಭೆ ಕ್ಷೇತ್ರದ ಮದ್ದೂರು ಪಟ್ಟಣದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದೆ. Janata Dal Secular BJP Karnataka ಪಕ್ಷಗಳು ಜಂಟಿಯಾಗಿ ಆಯೋಜಿಸಿದ್ದ ಈ ಬೃಹತ್ ಸಮಾವೇಶದಲ್ಲಿ ಅಪಾರ ಪ್ರಮಾಣದಲ್ಲಿ ಜನ ಸೇರಿದ್ದರು.

•ಮಾಜಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ, ಶ್ರೀ ಡಿ.ಸಿ.ತಮ್ಮಣ್ಣ, ಶ್ರೀ ವೆಂಕಟರಾವ್…

ಮಂಡ್ಯ ಲೋಕಸಭೆ ಕ್ಷೇತ್ರದ ಮದ್ದೂರು ಪಟ್ಟಣದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದೆ. @JanataDal_S @BJP4Karnataka ಪಕ್ಷಗಳು ಜಂಟಿಯಾಗಿ ಆಯೋಜಿಸಿದ್ದ ಈ ಬೃಹತ್ ಸಮಾವೇಶದಲ್ಲಿ ಅಪಾರ ಪ್ರಮಾಣದಲ್ಲಿ ಜನ ಸೇರಿದ್ದರು. •ಮಾಜಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ, ಶ್ರೀ ಡಿ.ಸಿ.ತಮ್ಮಣ್ಣ, ಶ್ರೀ ವೆಂಕಟರಾವ್…
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಮಂಡ್ಯ ಲೋಕಸಭೆ ಕ್ಷೇತ್ರದ ಮದ್ದೂರಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅಭಿಮಾನಿಗಳು, ಹಿತೈಷಿಗಳು, ಮೈತ್ರಿ ಪಕ್ಷಗಳ ಕಾರ್ಯಕರ್ತರಿಂದ ಧಕ್ಕಿದ ಪ್ರೀತಿ, ವಿಶ್ವಾಸವಿದು. ನಾನು ಧನ್ಯನಾಗಿದ್ದೇನೆ.

ಮಂಡ್ಯ ಲೋಕಸಭೆ ಕ್ಷೇತ್ರದ ಮದ್ದೂರಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅಭಿಮಾನಿಗಳು, ಹಿತೈಷಿಗಳು, ಮೈತ್ರಿ ಪಕ್ಷಗಳ ಕಾರ್ಯಕರ್ತರಿಂದ ಧಕ್ಕಿದ ಪ್ರೀತಿ, ವಿಶ್ವಾಸವಿದು. ನಾನು ಧನ್ಯನಾಗಿದ್ದೇನೆ. #ಮದ್ದೂರು #ಮಂಡ್ಯ
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಮದ್ದೂರು ಪಟ್ಟಣದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಹಿರಿಯ ತಾಯಿಯೊಬ್ಬರು ವಾತ್ಸಲ್ಯದಿಂದ ನನ್ನನ್ನು ಆಶೀರ್ವದಿಸಿದರು. ನಾನು ಧನ್ಯ.

ಮದ್ದೂರು ಪಟ್ಟಣದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಹಿರಿಯ ತಾಯಿಯೊಬ್ಬರು ವಾತ್ಸಲ್ಯದಿಂದ ನನ್ನನ್ನು ಆಶೀರ್ವದಿಸಿದರು. ನಾನು ಧನ್ಯ. #ಮದ್ದೂರು #ಮಂಡ್ಯ
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಮಂಡ್ಯ ಲೋಕಸಭೆ ಕ್ಷೇತ್ರದ
ಮದ್ದೂರು ಪಟ್ಟಣದಲ್ಲಿ ಪ್ರಚಾರ ಆರಂಭ ಮಾಡುವ ಮುನ್ನ ಶ್ರೀ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದೆ.

ಮಂಡ್ಯ ಲೋಕಸಭೆ ಕ್ಷೇತ್ರದ ಮದ್ದೂರು ಪಟ್ಟಣದಲ್ಲಿ ಪ್ರಚಾರ ಆರಂಭ ಮಾಡುವ ಮುನ್ನ ಶ್ರೀ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದೆ. #ಮಂಡ್ಯ #ಮದ್ದೂರು
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಮಂಡ್ಯ ಲೋಕಸಭೆ ಕ್ಷೇತ್ರದ ಮದ್ದೂರು ಪಟ್ಟಣದಲ್ಲಿ ಚುನಾವಣಾ ಪ್ರಚಾರ ಆರಂಭ ಮಾಡುವ ಮುನ್ನ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಗೌರವ ಸಮರ್ಪಣೆ ಮಾಡಿದೆ.

ಮಂಡ್ಯ ಲೋಕಸಭೆ ಕ್ಷೇತ್ರದ ಮದ್ದೂರು ಪಟ್ಟಣದಲ್ಲಿ ಚುನಾವಣಾ ಪ್ರಚಾರ ಆರಂಭ ಮಾಡುವ ಮುನ್ನ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಗೌರವ ಸಮರ್ಪಣೆ ಮಾಡಿದೆ. #ಬಾಬಾಸಾಹೇಬ್_ಅಂಬೇಡ್ಕರ್ #ಮಂಡ್ಯ #ಮದ್ದೂರು
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿ ತಾಲ್ಲೂಕಿನ ಬೆಳಕವಾಡಿಯಲ್ಲಿ ಚುನಾವಣಾ ಪ್ರಚಾರ ನಡೆಸಿದೆ. ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ ಅವರು ಸೇರಿದಂತೆ ಅನೇಕ ನಾಯಕರು, ಕಾರ್ಯಕರ್ತರು, ಸಾರ್ವಜನಿಕರು ದೊಡ್ಡ ಪ್ರಮಾಣದಲ್ಲಿ ಸೇರಿದ್ದರು.

ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿ ತಾಲ್ಲೂಕಿನ ಬೆಳಕವಾಡಿಯಲ್ಲಿ ಚುನಾವಣಾ ಪ್ರಚಾರ ನಡೆಸಿದೆ. ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ ಅವರು ಸೇರಿದಂತೆ ಅನೇಕ ನಾಯಕರು, ಕಾರ್ಯಕರ್ತರು, ಸಾರ್ವಜನಿಕರು ದೊಡ್ಡ ಪ್ರಮಾಣದಲ್ಲಿ ಸೇರಿದ್ದರು. #ಮಂಡ್ಯ
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿ ವಿಧಾನಸಭೆ ಕ್ಷೇತ್ರದ ಕಿರುಗಾವಲುನಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು.

ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ ಅವರ ನೇತೃತ್ವದಲ್ಲಿ ನಡೆದ ರೋಡ್ ಶೋ, ಪ್ರಚಾರ ಸಭೆಯಲ್ಲಿ ಮಾಜಿ ಸಚಿವರಾದ ಶ್ರೀ ವೆಂಕಟರಾವ್ ನಾಡಗೌಡ, ಮಾಜಿ ಶಾಸಕರಾದ ಶ್ರೀ ದೊಡ್ಡಪ್ಪಗೌಡ ಪಾಟೀಲ್ ಸೇರಿದಂತೆ ಮೈತ್ರಿ ಪಕ್ಷಗಳ ಅನೇಕ ನಾಯಕರು,…

ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿ ವಿಧಾನಸಭೆ ಕ್ಷೇತ್ರದ ಕಿರುಗಾವಲುನಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ ಅವರ ನೇತೃತ್ವದಲ್ಲಿ ನಡೆದ ರೋಡ್ ಶೋ, ಪ್ರಚಾರ ಸಭೆಯಲ್ಲಿ ಮಾಜಿ ಸಚಿವರಾದ ಶ್ರೀ ವೆಂಕಟರಾವ್ ನಾಡಗೌಡ, ಮಾಜಿ ಶಾಸಕರಾದ ಶ್ರೀ ದೊಡ್ಡಪ್ಪಗೌಡ ಪಾಟೀಲ್ ಸೇರಿದಂತೆ ಮೈತ್ರಿ ಪಕ್ಷಗಳ ಅನೇಕ ನಾಯಕರು,…
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಮಂಡ್ಯ ಲೋಕಸಭೆ ಕ್ಷೇತ್ರದ ಕೆ.ಆರ್.ನಗರ ವಿಧಾನಸಭೆ ಕ್ಷೇತ್ರದ ಹರಗನಹಳ್ಳಿ, ಲಕ್ಕಿಕುಪ್ಪೆ, ಚಿಕ್ಕ ಹನಸೋಗೆ ಸೇರಿದಂತೆ ಹಲವಾರು ಕಡೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ಮಾಜಿ ಸಚಿವರಾದ ಶ್ರೀ ಸಾ.ರಾ.ಮಹೇಶ್ ಸೇರಿದಂತೆ ಅನೇಕ ಮುಖಂಡರು ನನ್ನ ಜತೆಯಲ್ಲಿ ಇದ್ದರು.

ಮಂಡ್ಯ ಲೋಕಸಭೆ ಕ್ಷೇತ್ರದ ಕೆ.ಆರ್.ನಗರ ವಿಧಾನಸಭೆ ಕ್ಷೇತ್ರದ ಹರಗನಹಳ್ಳಿ, ಲಕ್ಕಿಕುಪ್ಪೆ, ಚಿಕ್ಕ ಹನಸೋಗೆ ಸೇರಿದಂತೆ ಹಲವಾರು ಕಡೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ಮಾಜಿ ಸಚಿವರಾದ ಶ್ರೀ ಸಾ.ರಾ.ಮಹೇಶ್ ಸೇರಿದಂತೆ ಅನೇಕ ಮುಖಂಡರು ನನ್ನ ಜತೆಯಲ್ಲಿ ಇದ್ದರು. #ಮಂಡ್ಯ
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಕೋಲಾರ ಲೋಕಸಭೆ ಕ್ಷೇತ್ರ Janata Dal Secular BJP Karnataka ಮೈತ್ರಿ ಅಭ್ಯರ್ಥಿ ಶ್ರೀ ಮಲ್ಲೇಶ್ ಬಾಬು ಅವರ ಪರವಾಗಿ ಮುಳಬಾಗಿಲು ಪಟ್ಟಣದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಪ್ರಚಾರ ನಡೆಸಲಾಯಿತು.

ಶಾಸಕರಾದ ಶ್ರೀ ಸಮೃದ್ಧಿ ಮಂಜುನಾಥ್ ಅವರ ನೇತೃತ್ವದಲ್ಲಿ ನಡೆದ ಈ ಸಮಾವೇಶದಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳಾದ…

ಕೋಲಾರ ಲೋಕಸಭೆ ಕ್ಷೇತ್ರ @JanataDal_S @BJP4Karnataka ಮೈತ್ರಿ ಅಭ್ಯರ್ಥಿ ಶ್ರೀ ಮಲ್ಲೇಶ್ ಬಾಬು ಅವರ ಪರವಾಗಿ ಮುಳಬಾಗಿಲು ಪಟ್ಟಣದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಪ್ರಚಾರ ನಡೆಸಲಾಯಿತು. ಶಾಸಕರಾದ ಶ್ರೀ ಸಮೃದ್ಧಿ ಮಂಜುನಾಥ್ ಅವರ ನೇತೃತ್ವದಲ್ಲಿ ನಡೆದ ಈ ಸಮಾವೇಶದಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳಾದ…
account_circle