ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profileg
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy

@hd_kumaraswamy

ಹೆಮ್ಮೆಯ ಕನ್ನಡಿಗ | Former Chief Minister of Karnataka

ID:2601301140

linkhttp://jds.ind.in calendar_today03-07-2014 08:54:23

7,3K Tweets

565,8K Followers

20 Following

Follow People
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಹಾಸನ ಪ್ರಕರಣದ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಗಳನ್ನು ಹಾದಿಬೀದಿಯಲ್ಲಿ ಸುರಿದಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಮಾಧ್ಯಮಗೋಷ್ಠಿಯಲ್ಲಿ ಒತ್ತಾಯಿಸಿದೆ.

||ನಾನು ಹೇಳಿದ್ದಿಷ್ಟೇ..||

•ಪೆನ್ ಡ್ರೈವ್ ಸುರಿಮಳೆ ಸಂಚಿನ ಹಿಂದಿರುವ ರಾಜ್ಯದ ಉಪ ಮುಖ್ಯಮಂತ್ರಿ DK Shivakumar ಅವರನ್ನು ಸಂಪುಟದಿಂದ ವಜಾ…

ಹಾಸನ ಪ್ರಕರಣದ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಗಳನ್ನು ಹಾದಿಬೀದಿಯಲ್ಲಿ ಸುರಿದಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಮಾಧ್ಯಮಗೋಷ್ಠಿಯಲ್ಲಿ ಒತ್ತಾಯಿಸಿದೆ. ||ನಾನು ಹೇಳಿದ್ದಿಷ್ಟೇ..|| •ಪೆನ್ ಡ್ರೈವ್ ಸುರಿಮಳೆ ಸಂಚಿನ ಹಿಂದಿರುವ ರಾಜ್ಯದ ಉಪ ಮುಖ್ಯಮಂತ್ರಿ @DKShivakumar ಅವರನ್ನು ಸಂಪುಟದಿಂದ ವಜಾ…
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ Narendra Modi ಅವರು ನೀಡಿರುವ ಕರೆಗೆ ಓಗೊಟ್ಟು ಬಲಿಷ್ಠ ಭಾರತ, ಸದೃಢ ಕರ್ನಾಟಕ ನಿರ್ಮಾಣಕ್ಕೆ ಮತದಾರ ಬಂಧುಗಳು ಹಕ್ಕು ಚಲಾಯಿಸಬೇಕು ಎಂದು ವಿನಂತಿ ಮಾಡಿಕೊಳ್ಳುತ್ತೇನೆ.

account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಕಲಬುರಗಿ ಲೋಕಸಭೆ ಕ್ಷೇತ್ರದ Janata Dal Secular BJP Karnataka (NDA) ಮೈತ್ರಿಕೂಟದ ಅಭ್ಯರ್ಥಿಯಾಗಿರುವ ಡಾ.ಉಮೇಶ್ ಜಾಧವ್ ಅವರ ಪರವಾಗಿ ಜೇವರ್ಗಿ ಪಟ್ಟಣದಲ್ಲಿ ಬೃಹತ್‌ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆ.

ಮಾಜಿ ಮಂತ್ರಿಗಳಾದ ಶ್ರೀ ಬಂಡೆಪ್ಪ ಕಾಶೆಂಪೂರ್‌, ಶಾಸಕರಾದ ಶ್ರೀ ಶರಣುಗೌಡ ಕಂದಕೂರ, ಮಾಜಿ ಶಾಸಕರಾದ ಶ್ರೀ ದೊಡ್ಡನಗೌಡ ಪಾಟೀಲ್…

ಕಲಬುರಗಿ ಲೋಕಸಭೆ ಕ್ಷೇತ್ರದ @JanataDal_S @BJP4Karnataka (NDA) ಮೈತ್ರಿಕೂಟದ ಅಭ್ಯರ್ಥಿಯಾಗಿರುವ ಡಾ.ಉಮೇಶ್ ಜಾಧವ್ ಅವರ ಪರವಾಗಿ ಜೇವರ್ಗಿ ಪಟ್ಟಣದಲ್ಲಿ ಬೃಹತ್‌ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆ. ಮಾಜಿ ಮಂತ್ರಿಗಳಾದ ಶ್ರೀ ಬಂಡೆಪ್ಪ ಕಾಶೆಂಪೂರ್‌, ಶಾಸಕರಾದ ಶ್ರೀ ಶರಣುಗೌಡ ಕಂದಕೂರ, ಮಾಜಿ ಶಾಸಕರಾದ ಶ್ರೀ ದೊಡ್ಡನಗೌಡ ಪಾಟೀಲ್…
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಕೊಪ್ಪಳ ಲೋಕಸಭೆ ಕ್ಷೇತ್ರದ Janata Dal Secular BJP Karnataka (NDA) ಮೈತ್ರಿ ಅಭ್ಯರ್ಥಿ ಡಾ.ಬಸವರಾಜ್‌ ಕ್ಯಾವಟರ್‌ ಅವರ ಪರವಾಗಿ ಸಿಂಧನೂರಿನಲ್ಲಿ ನಡೆದ ಬೃಹತ್‌ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಾಯಿತು.

ಅತ್ಯಂತ ಯಶಸ್ವಿಯಾಗಿ ನಡೆದ ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa (Modi Ka Parivar) , ಮಾಜಿ ಸಚಿವರಾದ ಶ್ರೀ ವೆಂಕಟರಾವ್…

ಕೊಪ್ಪಳ ಲೋಕಸಭೆ ಕ್ಷೇತ್ರದ @JanataDal_S @BJP4Karnataka (NDA) ಮೈತ್ರಿ ಅಭ್ಯರ್ಥಿ ಡಾ.ಬಸವರಾಜ್‌ ಕ್ಯಾವಟರ್‌ ಅವರ ಪರವಾಗಿ ಸಿಂಧನೂರಿನಲ್ಲಿ ನಡೆದ ಬೃಹತ್‌ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ಅತ್ಯಂತ ಯಶಸ್ವಿಯಾಗಿ ನಡೆದ ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra , ಮಾಜಿ ಸಚಿವರಾದ ಶ್ರೀ ವೆಂಕಟರಾವ್…
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಬರದಿಂದ ಕಂಗೆಟ್ಟ ರೈತರ ಹಾಹಾಕಾರ ಒಂದೆಡೆಯಾದರೆ, ಹಾಲಿನ ಸಬ್ಸಿಡಿಯನ್ನೂ ಕೊಡದೇ ದೋಖಾ ಮಾಡುತ್ತಿರುವ Karnataka Congress ಸರಕಾರದ ನಡೆ ಖಂಡನೀಯ. ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ?

•ಕೃಷಿ ಅನುದಾನಕ್ಕೆ 32% ಕತ್ತರಿ ಹಾಕಿದ್ದಾಯಿತು. ಈಗ ಹೈನುಗಾರರ ಸಬ್ಸಿಡಿಗೂ ಪಂಗನಾಮ.…

ಬರದಿಂದ ಕಂಗೆಟ್ಟ ರೈತರ ಹಾಹಾಕಾರ ಒಂದೆಡೆಯಾದರೆ, ಹಾಲಿನ ಸಬ್ಸಿಡಿಯನ್ನೂ ಕೊಡದೇ ದೋಖಾ ಮಾಡುತ್ತಿರುವ @INCKarnataka ಸರಕಾರದ ನಡೆ ಖಂಡನೀಯ. ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ? •ಕೃಷಿ ಅನುದಾನಕ್ಕೆ 32% ಕತ್ತರಿ ಹಾಕಿದ್ದಾಯಿತು. ಈಗ ಹೈನುಗಾರರ ಸಬ್ಸಿಡಿಗೂ ಪಂಗನಾಮ.…
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ದೇಶದ ಅಭ್ಯುದಯಕ್ಕೆ ಮಹೋನ್ನತ ಕೊಡುಗೆ ನೀಡುತ್ತಿರುವ ಸಮಸ್ತ ಕಾರ್ಮಿಕ ಬಂಧುಗಳಿಗೆ ಮೇ 1ರ ಕಾರ್ಮಿಕರ ದಿನದ ಹಾರ್ದಿಕ ಶುಭಾಶಯಗಳು.
ಶ್ರಮಶಕ್ತಿ ಇಲ್ಲದೆ ಮುನ್ನಡೆ ಇಲ್ಲ. ಹೀಗಾಗಿ ಎಲ್ಲಾ ಕಾರ್ಮಿಕರನ್ನು ಗೌರವಿಸೋಣ, ಅವರ ಹಿತಕ್ಕಾಗಿ ಶ್ರಮಿಸೋಣ.

ದೇಶದ ಅಭ್ಯುದಯಕ್ಕೆ ಮಹೋನ್ನತ ಕೊಡುಗೆ ನೀಡುತ್ತಿರುವ ಸಮಸ್ತ ಕಾರ್ಮಿಕ ಬಂಧುಗಳಿಗೆ ಮೇ 1ರ ಕಾರ್ಮಿಕರ ದಿನದ ಹಾರ್ದಿಕ ಶುಭಾಶಯಗಳು. ಶ್ರಮಶಕ್ತಿ ಇಲ್ಲದೆ ಮುನ್ನಡೆ ಇಲ್ಲ. ಹೀಗಾಗಿ ಎಲ್ಲಾ ಕಾರ್ಮಿಕರನ್ನು ಗೌರವಿಸೋಣ, ಅವರ ಹಿತಕ್ಕಾಗಿ ಶ್ರಮಿಸೋಣ. #LabourDay
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಹುಬ್ಬಳ್ಳಿಯಲ್ಲಿ ನಡೆದ Janata Dal Secular BJP Karnataka ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಾಯಿತು.

ಎರಡನೇ ಹಂತದಲ್ಲಿ ರಾಜ್ಯದ 14 ಲೋಕಸಭೆ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮೈತ್ರಿಕೂಟದ ಎಲ್ಲಾ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಮಹತ್ವದ ಸಮಾಲೋಚನೆ ನಡೆಸಲಾಯಿತು.
ಉಭಯ ಪಕ್ಷಗಳ ಹಿರಿಯ ನಾಯಕರೆಲ್ಲರೂ ಸಭೆಯಲ್ಲಿ…

ಹುಬ್ಬಳ್ಳಿಯಲ್ಲಿ ನಡೆದ @JanataDal_S @BJP4Karnataka ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ಎರಡನೇ ಹಂತದಲ್ಲಿ ರಾಜ್ಯದ 14 ಲೋಕಸಭೆ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮೈತ್ರಿಕೂಟದ ಎಲ್ಲಾ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಮಹತ್ವದ ಸಮಾಲೋಚನೆ ನಡೆಸಲಾಯಿತು. ಉಭಯ ಪಕ್ಷಗಳ ಹಿರಿಯ ನಾಯಕರೆಲ್ಲರೂ ಸಭೆಯಲ್ಲಿ…
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

•ಹುಬ್ಬಳ್ಳಿಯಲ್ಲಿ ಶ್ರೀ G T Devegowda ಅವರ ಅಧ್ಯಕ್ಷತೆಯಲ್ಲಿ ನಡೆದ Janata Dal Secular ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಾಯಿತು.

•ರಾಜ್ಯದಲ್ಲಿ 2ನೇ ಹಂತದಲ್ಲಿ ನಡೆಯಲಿರುವ 14 ಲೋಕಸಭೆ ಕ್ಷೇತ್ರಗಳ ಚುನಾವಣೆ, BJP Karnataka ಜತೆ ಸಮನ್ವಯತೆ ಸೇರಿ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.

•ಮಾಜಿ ಸಚಿವರಾದ ಶ್ರೀ…

•ಹುಬ್ಬಳ್ಳಿಯಲ್ಲಿ ಶ್ರೀ @GTDevegowda ಅವರ ಅಧ್ಯಕ್ಷತೆಯಲ್ಲಿ ನಡೆದ @JanataDal_S ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. •ರಾಜ್ಯದಲ್ಲಿ 2ನೇ ಹಂತದಲ್ಲಿ ನಡೆಯಲಿರುವ 14 ಲೋಕಸಭೆ ಕ್ಷೇತ್ರಗಳ ಚುನಾವಣೆ, @BJP4Karnataka ಜತೆ ಸಮನ್ವಯತೆ ಸೇರಿ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. •ಮಾಜಿ ಸಚಿವರಾದ ಶ್ರೀ…
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಶಿವಮೊಗ್ಗ ಲೋಕಸಭೆ ಕ್ಷೇತ್ರದ Janata Dal Secular BJP Karnataka ಮೈತ್ರಿ ಅಭ್ಯರ್ಥಿಯಾದ ಶ್ರೀ ಬಿ.ವೈ.ರಾಘವೇಂದ್ರ ಅವರ ಜತೆ ಪ್ರಚಾರದಲ್ಲಿ ಭಾಗಿಯಾದ ಸಂದರ್ಭದಲ್ಲಿ
ಶಿವಮೊಗ್ಗದ PES ಕಾಲೇಜ್ ನಲ್ಲಿ ಗಿಡ ನೆಡಲಾಯಿತು.

ಶಿವಮೊಗ್ಗ ಲೋಕಸಭೆ ಕ್ಷೇತ್ರದ @JanataDal_S @BJP4Karnataka ಮೈತ್ರಿ ಅಭ್ಯರ್ಥಿಯಾದ ಶ್ರೀ ಬಿ.ವೈ.ರಾಘವೇಂದ್ರ ಅವರ ಜತೆ ಪ್ರಚಾರದಲ್ಲಿ ಭಾಗಿಯಾದ ಸಂದರ್ಭದಲ್ಲಿ ಶಿವಮೊಗ್ಗದ PES ಕಾಲೇಜ್ ನಲ್ಲಿ ಗಿಡ ನೆಡಲಾಯಿತು.
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ರಾಜ್ಯದ ಸಮಸ್ತ ಜನತೆ ಹಾಗೂ ಎಲ್ಲಾ ತಂದೆ ತಾಯಂದಿರು, ಸಹೋದರ ಸಹೋದರಿಯರಿಗೆ ನಾನು ವಿನಮ್ರತೆಯಿಂದ ಹೇಳ ಬಯಸುವುದು ಇಷ್ಟೇ...
•ಯಾರು ಕೂಡ ನನ್ನ ಬಗ್ಗೆಯಾಗಲಿ, ನನ್ನ ತಂದೆಯವರ ಬಗ್ಗೆಯಾಗಲಿ ಸಂಶಯಪಡುವುದು ಬೇಡ. ಈ ಪ್ರಕರಣದಲ್ಲಿ ಏನಾದರೂ ಸತ್ಯಾಸತ್ಯತೆ ಇದ್ದರೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ಈ ಬಗ್ಗೆ ರಾಜ್ಯದ ಸಹೋದರಿಯರ ಪರವಾಗಿ ನಾನೇ…

account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಶಿವಮೊಗ್ಗ ಲೋಕಸಭೆ ಕ್ಷೇತ್ರದ ತೀರ್ಥಹಳ್ಳಿಯಲ್ಲಿ Janata Dal Secular BJP Karnataka ಮೈತ್ರಿಕೂಟದ ಅಭ್ಯರ್ಥಿ ಶ್ರೀ ಬಿ.ವೈ.ರಾಘವೇಂದ್ರ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಲಾಯಿತು. ಮಾಜಿ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ, ಶ್ರೀ ಹರತಾಳು ಹಾಲಪ್ಪ, ಮಾಜಿ ಶಾಸಕರಾದ ಶ್ರೀ ಪ್ರಸನ್ನ ಕುಮಾರ್ ಸೇರಿದಂತೆ ಎರಡೂ ಪಕ್ಷಗಳ ಹಲವಾರು ಮುಖಂಡರು,…

ಶಿವಮೊಗ್ಗ ಲೋಕಸಭೆ ಕ್ಷೇತ್ರದ ತೀರ್ಥಹಳ್ಳಿಯಲ್ಲಿ @JanataDal_S @BJP4Karnataka ಮೈತ್ರಿಕೂಟದ ಅಭ್ಯರ್ಥಿ ಶ್ರೀ ಬಿ.ವೈ.ರಾಘವೇಂದ್ರ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಲಾಯಿತು. ಮಾಜಿ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ, ಶ್ರೀ ಹರತಾಳು ಹಾಲಪ್ಪ, ಮಾಜಿ ಶಾಸಕರಾದ ಶ್ರೀ ಪ್ರಸನ್ನ ಕುಮಾರ್ ಸೇರಿದಂತೆ ಎರಡೂ ಪಕ್ಷಗಳ ಹಲವಾರು ಮುಖಂಡರು,…
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಶಿವಮೊಗ್ಗ ಲೋಕಸಭೆ ಕ್ಷೇತ್ರದ ತೀರ್ಥಹಳ್ಳಿಯಲ್ಲಿ Janata Dal Secular BJP Karnataka ಮೈತ್ರಿಕೂಟದ ಅಭ್ಯರ್ಥಿ ಶ್ರೀ ಬಿ.ವೈ.ರಾಘವೇಂದ್ರ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಲಾಯಿತು. ಮಾಜಿ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ, ಶ್ರೀ ಹರತಾಳು ಹಾಲಪ್ಪ, ಮಾಜಿ ಶಾಸಕರಾದ ಶ್ರೀ ಪ್ರಸನ್ನ ಕುಮಾರ್ ಸೇರಿದಂತೆ ಎರಡೂ ಪಕ್ಷಗಳ ಹಲವಾರು ಮುಖಂಡರು,…

ಶಿವಮೊಗ್ಗ ಲೋಕಸಭೆ ಕ್ಷೇತ್ರದ ತೀರ್ಥಹಳ್ಳಿಯಲ್ಲಿ @JanataDal_S @BJP4Karnataka ಮೈತ್ರಿಕೂಟದ ಅಭ್ಯರ್ಥಿ ಶ್ರೀ ಬಿ.ವೈ.ರಾಘವೇಂದ್ರ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಲಾಯಿತು. ಮಾಜಿ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ, ಶ್ರೀ ಹರತಾಳು ಹಾಲಪ್ಪ, ಮಾಜಿ ಶಾಸಕರಾದ ಶ್ರೀ ಪ್ರಸನ್ನ ಕುಮಾರ್ ಸೇರಿದಂತೆ ಎರಡೂ ಪಕ್ಷಗಳ ಹಲವಾರು ಮುಖಂಡರು,…
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಸರಳತೆ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ನನಗೆ ನೋವುಂಟು ಮಾಡಿದೆ.

ತಮ್ಮ ಜೀವಿತಾವಧಿಯಲ್ಲಿ 14 ಚುನಾವಣೆಗಳನ್ನು ಎದುರಿಸಿದ್ದ ಅವರ ರಾಜಕೀಯ ಜೀವನ ಮಾದರಿಯ ಹಾದಿ. ಆರು ಅವಧಿಗೆ ಸಂಸದರಾಗಿ, ಎರಡು ಅವಧಿಗೆ ಶಾಸಕರಾಗಿ ಅನನ್ಯ ಸೇವೆ ಸಲ್ಲಿಸಿರುವ ಶ್ರೀ ಪ್ರಸಾದ್…

ಸರಳತೆ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ನನಗೆ ನೋವುಂಟು ಮಾಡಿದೆ. ತಮ್ಮ ಜೀವಿತಾವಧಿಯಲ್ಲಿ 14 ಚುನಾವಣೆಗಳನ್ನು ಎದುರಿಸಿದ್ದ ಅವರ ರಾಜಕೀಯ ಜೀವನ ಮಾದರಿಯ ಹಾದಿ. ಆರು ಅವಧಿಗೆ ಸಂಸದರಾಗಿ, ಎರಡು ಅವಧಿಗೆ ಶಾಸಕರಾಗಿ ಅನನ್ಯ ಸೇವೆ ಸಲ್ಲಿಸಿರುವ ಶ್ರೀ ಪ್ರಸಾದ್…
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ಭಾರತದ ಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ Narendra Modi ಅವರೊಂದಿಗೆ ಹೊಸಪೇಟೆಯಲ್ಲಿ ನಡೆದ ಬೃಹತ್ ಪ್ರಚಾರ ಸಭೆಯಲ್ಲಿ ಭಾಗಿಯಾದದ್ದು ನನಗೆ ಬಹಳ ಸಂತಸ ಉಂಟು ಮಾಡಿದೆ.

2ನೇ ಹಂತದಲ್ಲಿ ಮತದಾನ ನಡೆಯಲಿರುವ ರಾಜ್ಯದ ಎಲ್ಲಾ ಲೋಕಸಭೆ ಕ್ಷೇತ್ರಗಳಲ್ಲಿಯೂ NDA ಮೈತ್ರಿಕೂಟ ಜಯಭೇರಿ ಭಾರಿಸಬೇಕೆನ್ನುವುದು ನಮ್ಮೆಲ್ಲರ ದೃಢ ಸಂಕಲ್ಪವಾಗಿದೆ.…

account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

•||ಮಂಡ್ಯ ಲೋಕಸಭೆ ಕ್ಷೇತ್ರದ ತಂದೆ ತಾಯಂದಿರು, ಅಕ್ಕತಂಗಿಯರು, ಅಣ್ಣತಮ್ಮಂದಿರಿಗೆ ಅನಂತ ಧನ್ಯವಾದಗಳು||•

•ಅತ್ಯಂತ ನಿರ್ಣಾಯಕವಾಗಿದ್ದ 2024ನೇ ಲೋಕಸಭೆ ಚುನಾವಣೆಯಲ್ಲಿ ಆಕಸ್ಮಿಕವಾಗಿ Janata Dal Secular, BJP Karnataka (NDA) ಮೈತ್ರಿಕೂಟದ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನಗೆ ತಾವೆಲ್ಲರೂ ತೋರಿದ ಪ್ರೀತಿ,…

•||ಮಂಡ್ಯ ಲೋಕಸಭೆ ಕ್ಷೇತ್ರದ ತಂದೆ ತಾಯಂದಿರು, ಅಕ್ಕತಂಗಿಯರು, ಅಣ್ಣತಮ್ಮಂದಿರಿಗೆ ಅನಂತ ಧನ್ಯವಾದಗಳು||• •ಅತ್ಯಂತ ನಿರ್ಣಾಯಕವಾಗಿದ್ದ 2024ನೇ ಲೋಕಸಭೆ ಚುನಾವಣೆಯಲ್ಲಿ ಆಕಸ್ಮಿಕವಾಗಿ @JanataDal_S, @BJP4Karnataka (NDA) ಮೈತ್ರಿಕೂಟದ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನಗೆ ತಾವೆಲ್ಲರೂ ತೋರಿದ ಪ್ರೀತಿ,…
account_circle
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy(@hd_kumaraswamy) 's Twitter Profile Photo

ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಕೇತಿಗಾನಹಳ್ಳಿ ಗ್ರಾಮದ ಸಖೀ ಮತಗಟ್ಟೆಯಲ್ಲಿ (ಪಿಂಕ್ ಬೂತ್) ನನ್ನ ಕುಟುಂಬ ಸಮೇತವಾಗಿ ಮತದಾನ ಮಾಡಿದೆ.
ಪ್ರಜಾಪ್ರಭುತ್ವದ ಗೆಲುವಿಗಾಗಿ ಮತದ ಹಕ್ಕು ಚಲಾಯಿಸಿದ್ದು ನನಗೆ ಬಹಳ ಸಂತೋಷ ತಂದಿದೆ. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎನ್ನುವುದು ನನ್ನ ಕಳಕಳಿ.

ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಕೇತಿಗಾನಹಳ್ಳಿ ಗ್ರಾಮದ ಸಖೀ ಮತಗಟ್ಟೆಯಲ್ಲಿ (ಪಿಂಕ್ ಬೂತ್) ನನ್ನ ಕುಟುಂಬ ಸಮೇತವಾಗಿ ಮತದಾನ ಮಾಡಿದೆ. ಪ್ರಜಾಪ್ರಭುತ್ವದ ಗೆಲುವಿಗಾಗಿ ಮತದ ಹಕ್ಕು ಚಲಾಯಿಸಿದ್ದು ನನಗೆ ಬಹಳ ಸಂತೋಷ ತಂದಿದೆ. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎನ್ನುವುದು ನನ್ನ ಕಳಕಳಿ. #Elections2024
account_circle