
Kanthakumar R / ಕಾಂತಕುಮಾರ್ ಆರ್
@kanthakumarr
ರಾಜ್ಯಾಧ್ಯಕ್ಷರು, ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ (ರಿ), ವಿದ್ಯಾರ್ಥಿ ಘಟಕದ ರಾಜ್ಯ ಪ್ರಧಾನ ಸಂಚಾಲಕರು ಕರ್ನಾಟಕ ರಕ್ಷಣಾ ವೇದಿಕೆ, ಸಮಾಜ ಸೇವಕರು ರಾಜಾಜಿನಗರ ಬೆಂಗಳೂರು
ID: 1687086581025558529
https://youtube.com/@kanthakumarmp?si=Pujq-4A4AVPWjPad 03-08-2023 13:02:53
965 Tweet
8,8K Takipçi
1 Takip Edilen

ನೇಮಕಾತಿ ಪ್ರಾರಂಭಿಸಿ ಮತ್ತು ರಾಜ್ಯದ ಎಲ್ಲಾ ನೇಮಕಾತಿಗಳಿಗೆ ಮತ್ತೊಮ್ಮೆ ವಯೋಮಿತಿ ಸಡಿಲಿಕೆ ಮಾಡಬೇಕೆಂದು ಮಾನ್ಯ ಮುಖ್ಯಮಂತ್ರಿ Siddaramaiah ಅವರಿಗೆ ಎಲ್ಲ ವಿದ್ಯಾರ್ಥಿಗಳ ಪರವಾಗಿ ಕಳಕಳಿಯ ವಿನಂತಿ. ನೆರೆ ಹೊರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಕರ್ನಾಟಕದಲ್ಲಿ ಕಳೆದ ಐದು ವರ್ಷಗಳಿಂದ ಯಾವುದೇ ಪೊಲೀಸ್ ನೇಮಕಾತಿ ಆಗಿರುವುದಿಲ್ಲ ಹಾಗೂ
