Construction Workers Welfare Board (@workersboard) 's Twitter Profile
Construction Workers Welfare Board

@workersboard

Karnataka Building And Other Construction Workers Welfare Board

ID: 1171032767519313920

linkhttps://karbwwb.karnataka.gov.in/ calendar_today09-09-2019 12:09:13

2,2K Tweet

13,13K Takipçi

114 Takip Edilen

Construction Workers Welfare Board (@workersboard) 's Twitter Profile Photo

ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ Santosh Lad Official ಅವರು, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಉಜ್ಜನಿಪುರದಲ್ಲಿ ಮಂಡಳಿ ವತಿಯಿಂದ ನಿರ್ಮಿಸಲಾದ ಸಮುದಾಯ ಭವನದ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ಶಾಸಕರಾದ ಶ್ರೀ ಬಿ ಕೆ ಸಂಗಮೇಶ್ವರ, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ ಭಾ.ಆ.ಸೇ.,

ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ <a href="/SantoshSLadINC/">Santosh Lad Official</a> ಅವರು, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಉಜ್ಜನಿಪುರದಲ್ಲಿ ಮಂಡಳಿ ವತಿಯಿಂದ ನಿರ್ಮಿಸಲಾದ ಸಮುದಾಯ ಭವನದ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿದ್ದರು. 

ಈ ವೇಳೆ ಶಾಸಕರಾದ ಶ್ರೀ ಬಿ ಕೆ ಸಂಗಮೇಶ್ವರ, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ ಭಾ.ಆ.ಸೇ.,
Construction Workers Welfare Board (@workersboard) 's Twitter Profile Photo

ನರಗುಂದ ಎಪಿಎಂಸಿ ಆವರಣದಲ್ಲಿ ಮಂಡಳಿಯ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಸಂಚಾರಿ ಆರೋಗ್ಯ ಘಟಕಕ್ಕೆ ಮಾನ್ಯ ಶಾಸಕರಾದ ಶ್ರೀ C C Patil ಅವರು ಚಾಲನೆ ನೀಡಿದರು. ಕಾರ್ಮಿಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. #ಶ್ರಮಮೆವ_ಜಯತೇ #ಕಾರ್ಮಿಕ_ಇಲಾಖೆ #KBOCWWB

ನರಗುಂದ ಎಪಿಎಂಸಿ ಆವರಣದಲ್ಲಿ ಮಂಡಳಿಯ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಸಂಚಾರಿ ಆರೋಗ್ಯ ಘಟಕಕ್ಕೆ ಮಾನ್ಯ ಶಾಸಕರಾದ ಶ್ರೀ <a href="/CCPatilBJP/">C C Patil</a> ಅವರು ಚಾಲನೆ ನೀಡಿದರು.

ಕಾರ್ಮಿಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

#ಶ್ರಮಮೆವ_ಜಯತೇ #ಕಾರ್ಮಿಕ_ಇಲಾಖೆ #KBOCWWB
Construction Workers Welfare Board (@workersboard) 's Twitter Profile Photo

ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ Santosh Lad Official ಅವರು, ಚಾಮರಾಜನಗರ ಜಿಲ್ಲೆಯ ಬದನಕುಪ್ಪೆ ಗ್ರಾಮದ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲಾದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಪುಟ್ಟರಂಗಶೆಟ್ಟಿ, ಶ್ರೀ ಗಣೇಶ್ ಪ್ರಸಾದ್,

ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ <a href="/SantoshSLadINC/">Santosh Lad Official</a> ಅವರು, ಚಾಮರಾಜನಗರ ಜಿಲ್ಲೆಯ ಬದನಕುಪ್ಪೆ ಗ್ರಾಮದ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲಾದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ಉದ್ಘಾಟನೆ ಮಾಡಿ ಮಾತನಾಡಿದರು. 

ಈ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಪುಟ್ಟರಂಗಶೆಟ್ಟಿ, ಶ್ರೀ ಗಣೇಶ್ ಪ್ರಸಾದ್,
Construction Workers Welfare Board (@workersboard) 's Twitter Profile Photo

ಕೈಮಗ್ಗದ ಉತ್ಪನ್ನಗಳನ್ನು ಖರೀದಿಸಿ ಬಳಸಿದರೆ ನೇಕಾರಿಕೆ ಅವಲಂಬಿಸಿರುವ ಸ್ಥಳೀಯ ಉತ್ಪಾದಕರಿಗೆ ಸಹಕಾರಿಯಾಗಲಿದೆ. ಕೈಮಗ್ಗದ ಉತ್ಪನ್ನಗಳ ಬಳಕೆಯನ್ನು ಪ್ರೋತ್ಸಾಹಿಸೋಣ. ನೇಕಾರರಿಗೆ ನೆರವಾಗೋಣ. #NationalHandloomDay #ನನ್ನ_ಕೈಮಗ್ಗ_ನನ್ನ_ಹೆಮ್ಮೆ #KBOCWWB

ಕೈಮಗ್ಗದ ಉತ್ಪನ್ನಗಳನ್ನು ಖರೀದಿಸಿ ಬಳಸಿದರೆ ನೇಕಾರಿಕೆ ಅವಲಂಬಿಸಿರುವ ಸ್ಥಳೀಯ ಉತ್ಪಾದಕರಿಗೆ ಸಹಕಾರಿಯಾಗಲಿದೆ. ಕೈಮಗ್ಗದ ಉತ್ಪನ್ನಗಳ ಬಳಕೆಯನ್ನು ಪ್ರೋತ್ಸಾಹಿಸೋಣ. ನೇಕಾರರಿಗೆ ನೆರವಾಗೋಣ. 

#NationalHandloomDay
#ನನ್ನ_ಕೈಮಗ್ಗ_ನನ್ನ_ಹೆಮ್ಮೆ
#KBOCWWB
Construction Workers Welfare Board (@workersboard) 's Twitter Profile Photo

ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ Santosh Lad Official ಅವರು, ಚಾಮರಾಜನಗರ ಜಿಲ್ಲೆಯ ಬದನಕುಪ್ಪೆ ಗ್ರಾಮದ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲಾದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಈ ಕುರಿತ ವಿವಿಧ ಪತ್ರಿಕಾ ವರದಿಗಳು.

ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ <a href="/SantoshSLadINC/">Santosh Lad Official</a> ಅವರು, ಚಾಮರಾಜನಗರ ಜಿಲ್ಲೆಯ ಬದನಕುಪ್ಪೆ ಗ್ರಾಮದ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲಾದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ಉದ್ಘಾಟನೆ ಮಾಡಿ ಮಾತನಾಡಿದರು.  

ಈ ಕುರಿತ ವಿವಿಧ ಪತ್ರಿಕಾ ವರದಿಗಳು.
Construction Workers Welfare Board (@workersboard) 's Twitter Profile Photo

ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್‌ ಕಿಟ್ ಗಳನ್ನು ಮಾನ್ಯ ಶಾಸಕರಾದ ಶ್ರೀಮತಿ ಕರೇಮ್ಮ ಜಿ ನಾಯಕ್ ಅವರು ವಿತರಿಸಿದರು. ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. #ಶ್ರಮೇವ_ಜಯತೇ #KBOCWWB #ಕಾರ್ಮಿಕ_ಇಲಾಖೆ

ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್‌ ಕಿಟ್ ಗಳನ್ನು ಮಾನ್ಯ ಶಾಸಕರಾದ ಶ್ರೀಮತಿ ಕರೇಮ್ಮ ಜಿ ನಾಯಕ್ ಅವರು ವಿತರಿಸಿದರು.

ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

#ಶ್ರಮೇವ_ಜಯತೇ #KBOCWWB #ಕಾರ್ಮಿಕ_ಇಲಾಖೆ
Construction Workers Welfare Board (@workersboard) 's Twitter Profile Photo

ಸರ್ವಜ್ಞೇ ಸರ್ವವರದೇ ಸರ್ವ ದುಷ್ಟ ಭಯಂಕರಿ । ಸರ್ವದುಃಖ ಹರೇ ದೇವಿ ಮಹಾಲಕ್ಷ್ಮಿ ನಮೋಸ್ತುತೇ || ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. #ವರಮಹಾಲಕ್ಷ್ಮಿ #varamahalakshmi

ಸರ್ವಜ್ಞೇ ಸರ್ವವರದೇ ಸರ್ವ ದುಷ್ಟ ಭಯಂಕರಿ ।
ಸರ್ವದುಃಖ ಹರೇ ದೇವಿ ಮಹಾಲಕ್ಷ್ಮಿ ನಮೋಸ್ತುತೇ ||

ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು.

#ವರಮಹಾಲಕ್ಷ್ಮಿ #varamahalakshmi
Construction Workers Welfare Board (@workersboard) 's Twitter Profile Photo

ನಾಗಮಂಗಲ ತಾಲೂಕು ಪಂಚಾಯತ್ ಆವರಣದಲ್ಲಿ ಕಟ್ಟಡ ಕಾರ್ಮಿಕರಿಗೆ ಟೂಲ್ ಕಿಟ್ ಗಳನ್ನು ಮಾನ್ಯ ಸಚಿವರಾದ ಶ್ರೀ N Cheluvarayaswamy ಅವರು ವಿತರಿಸಿದರು. ಈ ವೇಳೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. #ಶ್ರಮೇವ_ಜಯತೇ #ಕಾರ್ಮಿಕ_ಇಲಾಖೆ #KBOCWWB

ನಾಗಮಂಗಲ ತಾಲೂಕು ಪಂಚಾಯತ್ ಆವರಣದಲ್ಲಿ ಕಟ್ಟಡ ಕಾರ್ಮಿಕರಿಗೆ ಟೂಲ್ ಕಿಟ್ ಗಳನ್ನು ಮಾನ್ಯ ಸಚಿವರಾದ ಶ್ರೀ <a href="/NCheluvarayaS/">N Cheluvarayaswamy</a> ಅವರು ವಿತರಿಸಿದರು.

ಈ ವೇಳೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

#ಶ್ರಮೇವ_ಜಯತೇ
#ಕಾರ್ಮಿಕ_ಇಲಾಖೆ
#KBOCWWB
Construction Workers Welfare Board (@workersboard) 's Twitter Profile Photo

ವೆಲ್ಡಿಂಗ್ ಕೆಲಸದ ವೇಳೆ ಕಣ್ಣಿನ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ. ಯಾವುದೇ ಹಾನಿಯಾದಲ್ಲಿ ನಿರ್ಲಕ್ಷ್ಯ ತೋರದೆ ವೈದ್ಯರ ನೆರವು ಪಡೆಯಿರಿ. #ಶ್ರಮೇವ_ಜಯತೇ #KBOCWWB

ವೆಲ್ಡಿಂಗ್ ಕೆಲಸದ ವೇಳೆ ಕಣ್ಣಿನ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ. ಯಾವುದೇ ಹಾನಿಯಾದಲ್ಲಿ ನಿರ್ಲಕ್ಷ್ಯ ತೋರದೆ ವೈದ್ಯರ ನೆರವು ಪಡೆಯಿರಿ.

#ಶ್ರಮೇವ_ಜಯತೇ
#KBOCWWB
Construction Workers Welfare Board (@workersboard) 's Twitter Profile Photo

ನೋಂದಾಯಿತ ಮಹಿಳಾ ಕಟ್ಟಡ‌ ಕಾರ್ಮಿಕರೇ, ಮಂಡಳಿ ವತಿಯಿಂದ ನೀಡಲಾಗುವ ತಾಯಿ ಮಗು ಸಹಾಯಹಸ್ತ ಯೋಜನೆಯ ಲಾಭ ಪಡೆಯಿರಿ. #kbocwwb | Santosh Lad Official

Construction Workers Welfare Board (@workersboard) 's Twitter Profile Photo

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರೇ, ಮಂಡಳಿಯು ಸೂಚಿಸಿರುವ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ, ಮಂಡಳಿಯು ನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. #ಶ್ರಮೇವ_ಜಯತೇ #KBOCWWB #ಕಾರ್ಮಿಕ_ಇಲಾಖೆ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರೇ, ಮಂಡಳಿಯು ಸೂಚಿಸಿರುವ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ, ಮಂಡಳಿಯು ನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

#ಶ್ರಮೇವ_ಜಯತೇ
#KBOCWWB #ಕಾರ್ಮಿಕ_ಇಲಾಖೆ
Construction Workers Welfare Board (@workersboard) 's Twitter Profile Photo

ಟೈಲ್ಸ್, ಗ್ರಾನೈಟ್, ಕಾಂಕ್ರೀಟ್, ಸಿಮೆಂಟ್ ಹಾಗೂ ಮರಳು ಮಿಶ್ರಣ, ಪೇಂಟಿಂಗ್, ಮರದ ಹಲಗೆಗಳನ್ನು ಕತ್ತರಿಸುವುದು ಸೇರಿದಂತೆ ಇತರೆ ಕೆಲಸಗಳ ವೇಳೆ ಧೂಳಿನಿಂದ ರಕ್ಷಣೆ ಪಡೆಯಲು ಕಡ್ಡಾಯವಾಗಿ ಮಾಸ್ಕ್ ಧರಿಸಿ. #ಶ್ರಮೇವ_ಜಯತೇ #KBOCWWB #ಕಾರ್ಮಿಕ_ಇಲಾಖೆ

ಟೈಲ್ಸ್, ಗ್ರಾನೈಟ್, ಕಾಂಕ್ರೀಟ್, ಸಿಮೆಂಟ್ ಹಾಗೂ ಮರಳು ಮಿಶ್ರಣ, ಪೇಂಟಿಂಗ್, ಮರದ ಹಲಗೆಗಳನ್ನು ಕತ್ತರಿಸುವುದು ಸೇರಿದಂತೆ ಇತರೆ ಕೆಲಸಗಳ ವೇಳೆ ಧೂಳಿನಿಂದ ರಕ್ಷಣೆ ಪಡೆಯಲು ಕಡ್ಡಾಯವಾಗಿ ಮಾಸ್ಕ್ ಧರಿಸಿ.

#ಶ್ರಮೇವ_ಜಯತೇ
#KBOCWWB
#ಕಾರ್ಮಿಕ_ಇಲಾಖೆ
Santosh Lad Official (@santoshsladinc) 's Twitter Profile Photo

ನಮ್ಮ ಕಾರ್ಮಿಕ ಇಲಾಖೆಯು ನೂತನವಾಗಿ ಆರಂಭಿಸಲು ಉದ್ದೇಶಿಸಿರುವ ಶ್ರಮಿಕ ವಸತಿ ಶಾಲೆಯನ್ನು ತಮ್ಮ ಕ್ಷೇತ್ರಕ್ಕೂ ಮಂಜೂರು ಮಾಡುವಂತೆ ವಿಧಾನಸಭೆಯ ಅಧಿವೇಶನದಲ್ಲಿ ಇಂದು ಕೋರಿದ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಯು ಬಿ ಬಣಕಾರ್ ಅವರಿಗೆ ಸಮರ್ಪಕ ಉತ್ತರವನ್ನು ಒದಗಿಸಲಾಯಿತು. ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ

Construction Workers Welfare Board (@workersboard) 's Twitter Profile Photo

ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ Santosh Lad Official ಅವರು, ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಭವಿಷ್ಯಕ್ಕಾಗಿ ಮಂಡಳಿ ವತಿಯಿಂದ ಆರಂಭಿಸಲಿರುವ ಶ್ರಮಿಕ ವಸತಿ ಶಾಲೆಗಳ ಬಗ್ಗೆ ವಿಧಾನ ಪರಿಷತ್ ನಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಕುರಿತ ವಿವಿಧ ಪತ್ರಿಕಾ ವರದಿಗಳು. #ಶ್ರಮೇವ_ಜಯತೇ #KBOCWW

ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ <a href="/SantoshSLadINC/">Santosh Lad Official</a> ಅವರು, ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಭವಿಷ್ಯಕ್ಕಾಗಿ ಮಂಡಳಿ ವತಿಯಿಂದ ಆರಂಭಿಸಲಿರುವ ಶ್ರಮಿಕ ವಸತಿ ಶಾಲೆಗಳ ಬಗ್ಗೆ ವಿಧಾನ ಪರಿಷತ್ ನಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದರು. 
ಈ ಕುರಿತ ವಿವಿಧ ಪತ್ರಿಕಾ ವರದಿಗಳು.
#ಶ್ರಮೇವ_ಜಯತೇ  #KBOCWW
Construction Workers Welfare Board (@workersboard) 's Twitter Profile Photo

ಕಟ್ಟಡ ನಿರ್ಮಾಣ ಕೆಲಸಗಳಿಗಾಗಿ ವಿದ್ಯುತ್ ಚಾಲಿತ ಮಷೀನ್ ಗಳನ್ನು ಬಳಸುವಾಗ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಿ, ಕೆಲಸಕ್ಕು ಮುನ್ನ ಮಷೀನ್ ಗಳು ಸುಸ್ಥಿತಿಯಲ್ಲಿ ಇವೆಯೇ ಎಂಬುದನ್ನು ಪರೀಕ್ಷಿಸಿ. #ಶ್ರಮೇವ_ಜಯತೇ #KBOCWWB #ಕಾರ್ಮಿಕ_ಇಲಾಖೆ

ಕಟ್ಟಡ ನಿರ್ಮಾಣ ಕೆಲಸಗಳಿಗಾಗಿ ವಿದ್ಯುತ್ ಚಾಲಿತ ಮಷೀನ್ ಗಳನ್ನು ಬಳಸುವಾಗ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಿ, ಕೆಲಸಕ್ಕು ಮುನ್ನ ಮಷೀನ್ ಗಳು ಸುಸ್ಥಿತಿಯಲ್ಲಿ ಇವೆಯೇ ಎಂಬುದನ್ನು ಪರೀಕ್ಷಿಸಿ.

#ಶ್ರಮೇವ_ಜಯತೇ
#KBOCWWB #ಕಾರ್ಮಿಕ_ಇಲಾಖೆ
Construction Workers Welfare Board (@workersboard) 's Twitter Profile Photo

ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣಾರ್ಪಣೆ ಮಾಡಿದ ಎಲ್ಲ ಮಹನೀಯರನ್ನು ಸ್ಮರಿಸೋಣ. #IndependenceDay

ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. 

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣಾರ್ಪಣೆ ಮಾಡಿದ ಎಲ್ಲ ಮಹನೀಯರನ್ನು ಸ್ಮರಿಸೋಣ. 

#IndependenceDay
Construction Workers Welfare Board (@workersboard) 's Twitter Profile Photo

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನದಂದು ಗೌರವ ನಮನಗಳು. #ಸಂಗೊಳ್ಳಿರಾಯಣ್ಣ #SangolliRayanna

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನದಂದು ಗೌರವ ನಮನಗಳು. 

#ಸಂಗೊಳ್ಳಿರಾಯಣ್ಣ 
#SangolliRayanna
Construction Workers Welfare Board (@workersboard) 's Twitter Profile Photo

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಡಳಿಯ ಕೇಂದ್ರ ಕಚೇರಿಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಮಂಡಳಿಯ ಕಾರ್ಯದರ್ಶಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ಭಾರತಿ ಡಿ, ಭಾ.ಆ.ಸೇ ಹಾಗೂ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ವೇಳೆ ಹಾಜರಿದ್ದರು. #IndependenceDay

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಡಳಿಯ ಕೇಂದ್ರ ಕಚೇರಿಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. 

ಮಂಡಳಿಯ ಕಾರ್ಯದರ್ಶಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ಭಾರತಿ ಡಿ, ಭಾ.ಆ.ಸೇ ಹಾಗೂ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ವೇಳೆ ಹಾಜರಿದ್ದರು.

#IndependenceDay
Construction Workers Welfare Board (@workersboard) 's Twitter Profile Photo

ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಾರ್ದಿಕ ಶುಭಾಶಯಗಳು. #KrishnaJanmashtami

ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಾರ್ದಿಕ ಶುಭಾಶಯಗಳು. 
#KrishnaJanmashtami