
Construction Workers Welfare Board
@workersboard
Karnataka Building And Other Construction Workers Welfare Board
ID: 1171032767519313920
https://karbwwb.karnataka.gov.in/ 09-09-2019 12:09:13
2,2K Tweet
13,13K Takipçi
114 Takip Edilen

ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ Santosh Lad Official ಅವರು, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಉಜ್ಜನಿಪುರದಲ್ಲಿ ಮಂಡಳಿ ವತಿಯಿಂದ ನಿರ್ಮಿಸಲಾದ ಸಮುದಾಯ ಭವನದ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ಶಾಸಕರಾದ ಶ್ರೀ ಬಿ ಕೆ ಸಂಗಮೇಶ್ವರ, ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ ಭಾ.ಆ.ಸೇ.,



ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ Santosh Lad Official ಅವರು, ಚಾಮರಾಜನಗರ ಜಿಲ್ಲೆಯ ಬದನಕುಪ್ಪೆ ಗ್ರಾಮದ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲಾದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಪುಟ್ಟರಂಗಶೆಟ್ಟಿ, ಶ್ರೀ ಗಣೇಶ್ ಪ್ರಸಾದ್,



ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ Santosh Lad Official ಅವರು, ಚಾಮರಾಜನಗರ ಜಿಲ್ಲೆಯ ಬದನಕುಪ್ಪೆ ಗ್ರಾಮದ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲಾದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಈ ಕುರಿತ ವಿವಿಧ ಪತ್ರಿಕಾ ವರದಿಗಳು.




ನಾಗಮಂಗಲ ತಾಲೂಕು ಪಂಚಾಯತ್ ಆವರಣದಲ್ಲಿ ಕಟ್ಟಡ ಕಾರ್ಮಿಕರಿಗೆ ಟೂಲ್ ಕಿಟ್ ಗಳನ್ನು ಮಾನ್ಯ ಸಚಿವರಾದ ಶ್ರೀ N Cheluvarayaswamy ಅವರು ವಿತರಿಸಿದರು. ಈ ವೇಳೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. #ಶ್ರಮೇವ_ಜಯತೇ #ಕಾರ್ಮಿಕ_ಇಲಾಖೆ #KBOCWWB



ನೋಂದಾಯಿತ ಮಹಿಳಾ ಕಟ್ಟಡ ಕಾರ್ಮಿಕರೇ, ಮಂಡಳಿ ವತಿಯಿಂದ ನೀಡಲಾಗುವ ತಾಯಿ ಮಗು ಸಹಾಯಹಸ್ತ ಯೋಜನೆಯ ಲಾಭ ಪಡೆಯಿರಿ. #kbocwwb | Santosh Lad Official




ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ Santosh Lad Official ಅವರು, ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಭವಿಷ್ಯಕ್ಕಾಗಿ ಮಂಡಳಿ ವತಿಯಿಂದ ಆರಂಭಿಸಲಿರುವ ಶ್ರಮಿಕ ವಸತಿ ಶಾಲೆಗಳ ಬಗ್ಗೆ ವಿಧಾನ ಪರಿಷತ್ ನಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಕುರಿತ ವಿವಿಧ ಪತ್ರಿಕಾ ವರದಿಗಳು. #ಶ್ರಮೇವ_ಜಯತೇ #KBOCWW





