Minority Information Centre Mudigere, Chikmagalur (@micmudigere) 's Twitter Profile
Minority Information Centre Mudigere, Chikmagalur

@micmudigere

ಅಲ್ಪಸಂಖ್ಯಾತರ ತಾಲ್ಲೂಕು ಅರಿವು ಮಾಹಿತಿ ಕೇಂದ್ರ ಮೂಡಿಗೆರೆ.
Helpline Number-8277799990

ID: 1478628237697634304

linkhttp://dom.karnataka.gov.in/chikkamagalur/public/ calendar_today05-01-2022 07:24:11

352 Tweet

996 Followers

258 Following

Minority Information Centre Mudigere, Chikmagalur (@micmudigere) 's Twitter Profile Photo

IIT, IIIT, NIT, IIM, IISER, AIIMS, NLU, INI & IUSLA ಮುಂತಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ- 31.08.2024 #KarnatakaMWD Department of Minority Welfare, Govt of Karnataka Baliram K Minority Welfare Department, Chikkamagaluru.

IIT, IIIT, NIT, IIM, IISER, AIIMS, NLU, INI & IUSLA ಮುಂತಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೊನೆಯ ದಿನಾಂಕ- 31.08.2024
#KarnatakaMWD 
<a href="/DOMGOK/">Department of Minority Welfare, Govt of Karnataka</a> 
<a href="/ramkrshri/">Baliram K</a> 
<a href="/MWDCmagaluru/">Minority Welfare Department, Chikkamagaluru.</a>
Minority Information Centre Mudigere, Chikmagalur (@micmudigere) 's Twitter Profile Photo

2024-25 ನೇ ಸಾಲಿನಲ್ಲಿ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ P.HD ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಫಿಲೋಷಿಪ್ ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಕೊನೆಯ ದಿನಾಂಕ- 31.8.2024 #KaenatakaMWD Department of Minority Welfare, Govt of Karnataka Baliram K Siddaramaiah Minority Welfare Department, Chikkamagaluru.

2024-25 ನೇ ಸಾಲಿನಲ್ಲಿ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ P.HD ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಫಿಲೋಷಿಪ್ ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಕೊನೆಯ ದಿನಾಂಕ- 31.8.2024
#KaenatakaMWD 
<a href="/DOMGOK/">Department of Minority Welfare, Govt of Karnataka</a> 
<a href="/ramkrshri/">Baliram K</a> 
<a href="/siddaramaiah/">Siddaramaiah</a> 
<a href="/MWDCmagaluru/">Minority Welfare Department, Chikkamagaluru.</a>
Construction Workers Welfare Board (@workersboard) 's Twitter Profile Photo

ಸಿಮೆಂಟ್ ಸಂಬಂಧಿತ ಕೆಲಸದ ವೇಳೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿ. ಸುರಕ್ಷತೆಯ ವಿಚಾರದಲ್ಲಿ ನಿರ್ಲಕ್ಷ್ಯ ತೋರದೆ ಎಚ್ಚರವಹಿಸಿ. #ಶ್ರಮಮೇವ_ಜಯತೇ #KBOCWWB

ಸಿಮೆಂಟ್ ಸಂಬಂಧಿತ ಕೆಲಸದ ವೇಳೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿ. ಸುರಕ್ಷತೆಯ ವಿಚಾರದಲ್ಲಿ ನಿರ್ಲಕ್ಷ್ಯ ತೋರದೆ ಎಚ್ಚರವಹಿಸಿ.

#ಶ್ರಮಮೇವ_ಜಯತೇ
#KBOCWWB
Construction Workers Welfare Board (@workersboard) 's Twitter Profile Photo

ಕಾರ್ಮಿಕರೇ, ಕೆಲಸದ ವೇಳೆ ಮಳೆಯಿಂದ ಉಂಟಾಗುವ ಅವಘಡಗಳ ಬಗ್ಗೆ ಅರಿವಿರಲಿ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾರ್ಯನಿರ್ವಹಿಸಿ. #ಶ್ರಮಮೇವ_ಜಯತೇ #KBOCWWB

ಕಾರ್ಮಿಕರೇ, ಕೆಲಸದ ವೇಳೆ ಮಳೆಯಿಂದ ಉಂಟಾಗುವ ಅವಘಡಗಳ ಬಗ್ಗೆ ಅರಿವಿರಲಿ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾರ್ಯನಿರ್ವಹಿಸಿ.

#ಶ್ರಮಮೇವ_ಜಯತೇ
#KBOCWWB
Minority Information Centre Mudigere, Chikmagalur (@micmudigere) 's Twitter Profile Photo

ಕಾರ್ಮಿಕರೇ, ನೀವು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿದ್ದು, ಕಾರ್ಮಿಕ ಕಾರ್ಡ್ ಹೊಂದಿದ್ದಲ್ಲಿ ಮಂಡಳಿಯು ನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. #KBOCWWB #KarnatakaMWD Department of Minority Welfare, Govt of Karnataka Baliram K Siddaramaiah

ಕಾರ್ಮಿಕರೇ, ನೀವು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿದ್ದು, ಕಾರ್ಮಿಕ ಕಾರ್ಡ್ ಹೊಂದಿದ್ದಲ್ಲಿ ಮಂಡಳಿಯು ನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

#KBOCWWB
#KarnatakaMWD
<a href="/DOMGOK/">Department of Minority Welfare, Govt of Karnataka</a> 
<a href="/ramkrshri/">Baliram K</a> 
<a href="/siddaramaiah/">Siddaramaiah</a>
Minority Information Centre Mudigere, Chikmagalur (@micmudigere) 's Twitter Profile Photo

ಜವಾಹರಲಾಲ್‌ ನೆಹರು ತಾರಾಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಕನ್ನಡದಲ್ಲಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ. #quizcompetition #KarnatakaMWD Department of Minority Welfare, Govt of Karnataka Siddaramaiah Minority Welfare Department, Chikkamagaluru.

ಜವಾಹರಲಾಲ್‌ ನೆಹರು ತಾರಾಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಕನ್ನಡದಲ್ಲಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ. 

#quizcompetition
#KarnatakaMWD
<a href="/DOMGOK/">Department of Minority Welfare, Govt of Karnataka</a> 
<a href="/siddaramaiah/">Siddaramaiah</a>
<a href="/MWDCmagaluru/">Minority Welfare Department, Chikkamagaluru.</a>
Department of Minority Welfare, Govt of Karnataka (@domgok) 's Twitter Profile Photo

ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಯ ಪರೀಕ್ಷಾ ಪೂರ್ವ ಉಚಿತ ತರಬೇತಿ ರಾಜ್ಯ ಸರ್ಕಾರದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಸೇರಬಯಸುವ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯಿಂದ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲಾಗುವುದು.

ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಯ ಪರೀಕ್ಷಾ ಪೂರ್ವ ಉಚಿತ ತರಬೇತಿ

ರಾಜ್ಯ ಸರ್ಕಾರದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಸೇರಬಯಸುವ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯಿಂದ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲಾಗುವುದು.
Minority Information Centre Mudigere, Chikmagalur (@micmudigere) 's Twitter Profile Photo

ಮೂಡಿಗೆರೆ ತಾಲ್ಲೂಕಿನ ವಿವಿಧ ಗ್ರಾಮಪಂಚಾಯಿತಿ ಸದಸ್ಯರುಗಳನ್ನು ಒಳಗೊಂಡ ಸುಗ್ರಾಮ ಸಭೆಯಲ್ಲಿ ಭಾಗವಹಿಸಿ ಇಲಾಖೆಯ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಯಿತು. #KarnatakaMWD Department of Minority Welfare, Govt of Karnataka Minority Welfare Department, Chikkamagaluru.

ಮೂಡಿಗೆರೆ ತಾಲ್ಲೂಕಿನ ವಿವಿಧ ಗ್ರಾಮಪಂಚಾಯಿತಿ ಸದಸ್ಯರುಗಳನ್ನು ಒಳಗೊಂಡ ಸುಗ್ರಾಮ ಸಭೆಯಲ್ಲಿ ಭಾಗವಹಿಸಿ ಇಲಾಖೆಯ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಯಿತು.

#KarnatakaMWD
<a href="/DOMGOK/">Department of Minority Welfare, Govt of Karnataka</a> 
<a href="/MWDCmagaluru/">Minority Welfare Department, Chikkamagaluru.</a>
Department of Minority Welfare, Govt of Karnataka (@domgok) 's Twitter Profile Photo

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಲು ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಸುವರ್ಣಾವಕಾಶ ಅಲ್ಪಸಂಖ್ಯಾತ ಸಮುದಾಯದ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಪ್ರತಿಷ್ಠಿತ ಸಂಸ್ಥೆಯಿಂದ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲಾಗುವುದು. #departmentofminorities #minorities

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಲು ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ  ಸುವರ್ಣಾವಕಾಶ
ಅಲ್ಪಸಂಖ್ಯಾತ ಸಮುದಾಯದ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಪ್ರತಿಷ್ಠಿತ ಸಂಸ್ಥೆಯಿಂದ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲಾಗುವುದು.

#departmentofminorities #minorities
Department of Minority Welfare, Govt of Karnataka (@domgok) 's Twitter Profile Photo

ರಾಜ್ಯದ ಅಲ್ಪಸಂಖ್ಯಾತ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಮೌಲಾನಾ ಆಜಾದ್‌ ಮಾದರಿ ಶಾಲೆಗಳಲ್ಲಿ ಇಂದು ಯೋಗಾ ದಿನದ ನಿಮಿತ್ತ ವಿದ್ಯಾರ್ಥಿಗಳು ಯೋಗಾಭ್ಯಾಸ ಕೈಗೊಂಡರು. ಈ ಮೂಲಕ ಯೋಗದ ಮಹತ್ವ ಮತ್ತು ಅರಿವು ಮೂಡಿಸಲಾಯಿತು. #YogaDay2025 #yogadaycelebration #InternationalYogaDay #YogaForOneEarthOneHealth

ರಾಜ್ಯದ ಅಲ್ಪಸಂಖ್ಯಾತ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಮೌಲಾನಾ ಆಜಾದ್‌ ಮಾದರಿ ಶಾಲೆಗಳಲ್ಲಿ ಇಂದು ಯೋಗಾ ದಿನದ ನಿಮಿತ್ತ ವಿದ್ಯಾರ್ಥಿಗಳು ಯೋಗಾಭ್ಯಾಸ ಕೈಗೊಂಡರು. ಈ ಮೂಲಕ ಯೋಗದ ಮಹತ್ವ ಮತ್ತು ಅರಿವು ಮೂಡಿಸಲಾಯಿತು.
#YogaDay2025 #yogadaycelebration #InternationalYogaDay #YogaForOneEarthOneHealth
Department of Minority Welfare, Govt of Karnataka (@domgok) 's Twitter Profile Photo

ಅಲ್ಪಸಂಖ್ಯಾತರ ಸಮುದಾಯದ B.Sc. ನರ್ಸಿಂಗ್‌ ವ್ಯಾಸಂಗ ಮಾಡುತ್ತಿರುವ ಅರ್ಹವಿದ್ಯಾರ್ಥಿಗಳು ಪ್ರೋತ್ಸಾಹಧನ ಪಡೆಯಲು ಹಾಗೂ 2025-26ನೇ ಸಾಲಿನಲ್ಲಿ QS TOP500ನಲ್ಲಿ ಸ್ಥಾನ ಪಡೆದ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ.

ಅಲ್ಪಸಂಖ್ಯಾತರ ಸಮುದಾಯದ B.Sc. ನರ್ಸಿಂಗ್‌ ವ್ಯಾಸಂಗ ಮಾಡುತ್ತಿರುವ ಅರ್ಹವಿದ್ಯಾರ್ಥಿಗಳು ಪ್ರೋತ್ಸಾಹಧನ ಪಡೆಯಲು ಹಾಗೂ  2025-26ನೇ ಸಾಲಿನಲ್ಲಿ QS TOP500ನಲ್ಲಿ ಸ್ಥಾನ ಪಡೆದ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ.
ಸಮಾಜ ಕಲ್ಯಾಣ ಇಲಾಖೆ (@swdgok) 's Twitter Profile Photo

ಸಮಾಜ ಕಲ್ಯಾಣ ಇಲಾಖೆಯಡಿ ಕಾನೂನು ಪದವೀಧರರ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕಾನೂನು ಪದವಿ ಪ್ರಮಾಣ ಪತ್ರ ಹಾಗೂ ಸಕ್ರಿಯ ಮೊಬೈಲ್ ಸಂಖ್ಯೆಯನ್ನೊಳಗೊಂಡ ಅಗತ್ಯ ದಾಖಲೆಗಳನ್ನು ಹೊಂದಿರಬೇಕು. ಈ ಲಿಂಕ್ swdservices.karnataka.gov.in/swincentive/LA… ಮೂಲಕ ಅಥವಾ ಪೋಸ್ಟ್ ನಲ್ಲಿ

ಸಮಾಜ ಕಲ್ಯಾಣ ಇಲಾಖೆಯಡಿ ಕಾನೂನು ಪದವೀಧರರ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕಾನೂನು ಪದವಿ ಪ್ರಮಾಣ ಪತ್ರ ಹಾಗೂ ಸಕ್ರಿಯ ಮೊಬೈಲ್ ಸಂಖ್ಯೆಯನ್ನೊಳಗೊಂಡ ಅಗತ್ಯ ದಾಖಲೆಗಳನ್ನು ಹೊಂದಿರಬೇಕು.

ಈ ಲಿಂಕ್ swdservices.karnataka.gov.in/swincentive/LA… ಮೂಲಕ ಅಥವಾ ಪೋಸ್ಟ್ ನಲ್ಲಿ
Department of Minority Welfare, Govt of Karnataka (@domgok) 's Twitter Profile Photo

Minority students can now pursue UG & PG courses at Karnataka State Open University – Regional Centre, Haj Bhavan, Bengaluru – with 100% FREE education! Apply Online: Last Date: 25 August 2025 Submit Applications: dom.karnataka.gov.in B Z Zameer Ahmed Khan #FreeEducation #KSOU

Minority students can now pursue UG &amp; PG courses at Karnataka State Open University – Regional Centre, Haj Bhavan, Bengaluru – with 100% FREE education!
Apply Online:
Last Date: 25 August 2025
Submit Applications: dom.karnataka.gov.in
<a href="/BZZameerAhmedK/">B Z Zameer Ahmed Khan</a> 
 #FreeEducation #KSOU
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@kea_karnataka) 's Twitter Profile Photo

#UGCET/UGNEET-25: ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಕುರಿತು #KEA ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು #KEAVikasana YouTube ಚಾನಲ್ ನಲ್ಲಿ‌‌ ಮಾತನಾಡಿದ್ದಾರೆ. ಅದರ ಲಿಂಕ್ ಇಲ್ಲಿದೆ ನೋಡಿ. ಎಚ್ಚರದಿಂದ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಕೋರಿಕೆ. CM of Karnataka Dr MC Sudhakar

Department of Minority Welfare, Govt of Karnataka (@domgok) 's Twitter Profile Photo

ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿಯೇ ಮೊದಲ ಹಂತವಾಗಿ100 ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್‌ಕೆಜಿ) ಪ್ರಾರಂಭ ಕಲಿಕೆಗೆ ಆರಂಭಿಕ ಅಡಿಪಾಯ ಉತ್ತಮವಾಗಿರಬೇಕೆಂಬ ಉದ್ದೇಶದಿಂದ ಮಕ್ಕಳಲ್ಲಿ ಚಿಕ್ಕ ವಯಸ್ಸಿನಲ್ಲಿ ಕೌಶಲ್ಯಗಳನ್ನ ಅಳವಡಿಸಿಕೊಳ್ಳುವಂತೆ ಮಾಡಲು ಇದೇ ವರ್ಷದಿಂದ ಎಲ್‌ಕೆಜಿ ಶಿಕ್ಷಣ ಆರಂಭಿಸಲಾಗಿದೆ

ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿಯೇ ಮೊದಲ ಹಂತವಾಗಿ100 ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್‌ಕೆಜಿ) ಪ್ರಾರಂಭ

ಕಲಿಕೆಗೆ ಆರಂಭಿಕ ಅಡಿಪಾಯ  ಉತ್ತಮವಾಗಿರಬೇಕೆಂಬ ಉದ್ದೇಶದಿಂದ ಮಕ್ಕಳಲ್ಲಿ ಚಿಕ್ಕ ವಯಸ್ಸಿನಲ್ಲಿ ಕೌಶಲ್ಯಗಳನ್ನ ಅಳವಡಿಸಿಕೊಳ್ಳುವಂತೆ ಮಾಡಲು ಇದೇ ವರ್ಷದಿಂದ ಎಲ್‌ಕೆಜಿ ಶಿಕ್ಷಣ ಆರಂಭಿಸಲಾಗಿದೆ
Department of Minority Welfare, Govt of Karnataka (@domgok) 's Twitter Profile Photo

📢 ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ವಿಸ್ತರಣೆ (2025–26) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ನಿರ್ದೇಶನಾಲಯವು 2025–26 ಶೈಕ್ಷಣಿಕ ವರ್ಷದ ವಿವಿಧ ವಿದ್ಯಾರ್ಥಿವೇತನ ಯೋಜನೆಗಳ ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಅರ್ಹ ವಿದ್ಯಾರ್ಥಿಗಳು ಕೆಳಗಿನ ಯೋಜನೆಗಳಿಗೆ ಅರ್ಜಿ

📢 ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ವಿಸ್ತರಣೆ (2025–26)
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ನಿರ್ದೇಶನಾಲಯವು 2025–26 ಶೈಕ್ಷಣಿಕ ವರ್ಷದ ವಿವಿಧ ವಿದ್ಯಾರ್ಥಿವೇತನ ಯೋಜನೆಗಳ ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿದೆ.
ಅರ್ಹ ವಿದ್ಯಾರ್ಥಿಗಳು ಕೆಳಗಿನ ಯೋಜನೆಗಳಿಗೆ ಅರ್ಜಿ
Minority Information Centre Mudigere, Chikmagalur (@micmudigere) 's Twitter Profile Photo

2026–27ನೇ ಸಾಲಿನ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ, ಅರ್ಹ ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 10-02-2026 ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ: sevasindhuservices.karnataka.gov.in

2026–27ನೇ ಸಾಲಿನ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ, ಅರ್ಹ ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 10-02-2026
 
ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ: sevasindhuservices.karnataka.gov.in
Panchayat Raj Commissionerate - Karnataka (@commrpr) 's Twitter Profile Photo

ಜನನ, ಮರಣ ಪ್ರಮಾಣ ಪತ್ರಕ್ಕಾಗಿ ಅಲೆದಾಡುತ್ತಿದ್ದೀರಾ? ಇನ್ನೀಗ ಆ ಚಿಂತೆ ಬೇಡ. ನಿಮ್ಮ ಹತ್ತಿರದ ಗ್ರಾಮ ಪಂಚಾಯತಿ ಬಾಪೂಜಿ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಅಥವಾ bsk.karnataka.gov.in ನಲ್ಲಿ ಅರ್ಜಿ ಸಲ್ಲಿಸಿ ಜನನ,ಮರಣ ಪ್ರಮಾಣ ಪತ್ರ ಪಡೆಯಿರಿ. “ಹಲವು ಸೇವೆಗಳು, ಒಂದೇ ಸೂರಿನಡಿಯಲ್ಲಿ” #RDPR #BSK #birthanddeathcertificates

ಜನನ, ಮರಣ ಪ್ರಮಾಣ ಪತ್ರಕ್ಕಾಗಿ ಅಲೆದಾಡುತ್ತಿದ್ದೀರಾ? ಇನ್ನೀಗ ಆ ಚಿಂತೆ ಬೇಡ. ನಿಮ್ಮ ಹತ್ತಿರದ ಗ್ರಾಮ ಪಂಚಾಯತಿ ಬಾಪೂಜಿ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಅಥವಾ bsk.karnataka.gov.in ನಲ್ಲಿ ಅರ್ಜಿ ಸಲ್ಲಿಸಿ ಜನನ,ಮರಣ ಪ್ರಮಾಣ ಪತ್ರ ಪಡೆಯಿರಿ.

“ಹಲವು ಸೇವೆಗಳು, ಒಂದೇ ಸೂರಿನಡಿಯಲ್ಲಿ”

#RDPR #BSK #birthanddeathcertificates