
Rajashekhar B Patil
@mlarbpatil
Ex MLA - Humanabad | Ex Minister - Govt of Karnataka | RT's are Not Endorsements
ID: 897845619645063169
http://www.facebook.com/mlarbpatil 16-08-2017 15:40:51
1,1K Tweet
6,6K Takipçi
128 Takip Edilen


Under the Congress leadership, India's literacy rate improved from 16% in 1947 to 72% 2023! Did Janasangh build schools and colleges in India. Modi ji, think twice before you question Congress' contribution in India's success story! : CP Shri Mallikarjun Kharge 📍 Humnabad, Karnataka



ಬೀದರ ಜಿಲ್ಲೆಯಲ್ಲಿ ಸುಮಾರು ₹2025 ಕೋಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಬೀದರ ಜಿಲ್ಲೆಗೆ ಆಗಮಿಸುತ್ತಿರುವ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಸಿದ್ದರಾಮಯ್ಯ ರವರಿಗೆ, ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತೇನೆ. Siddaramaiah


ಬೀದರ ಜಿಲ್ಲೆಯಲ್ಲಿ ಸುಮಾರು ₹2025 ಕೋಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಬೀದರ ಜಿಲ್ಲೆಗೆ ಆಗಮಿಸುತ್ತಿರುವ ರಾಜ್ಯದ ಜನಪ್ರಿಯ ಉಪ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಡಿ.ಕೆ.ಶಿವಕುಮಾರ ರವರಿಗೆ, ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತೇನೆ. DK Shivakumar


ಬೆಂಗಳೂರು-ಬೀದರ ವಿಮಾನಯಾನ ಸೇವೆಯ ಪುನರಾರಂಭ ಹಾಗೂ ಬೀದರ ಜಿಲ್ಲೆಯಲ್ಲಿ ಐತಿಹಾಸಿಕ ರೂ. 2025 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆ/ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭಕ್ಕೆ ಬೀದರ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಶ್ರೀ Siddaramaiah ಅವರನ್ನು ಬೀದರ ವಿಮಾನ ನಿಲ್ದಾಣದಲ್ಲಿ ಸ್ವಾಗತಕೋರಲಾಯಿತು.


ಬೀದರ್ ನ ನೆಹರೂ ಕ್ರೀಡಾಂಗಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ₹2,025 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ Siddaramaiah ರವರನ್ನ ಹಾಗೂ ಉಪಮುಖ್ಯಮಂತ್ರಿ DK Shivakumar ರವರನ್ನ ಸನ್ಮಾನಿಸಿ ಸತ್ಕರಿಸಿದೆ.


ಬೀದರ ನಗರದ ನೇಹೆರು ಕ್ರಿಡಾಂಗಣದಲ್ಲಿ ರೂ. 2025 ಕೋಟಿ ಮೌಲ್ಯದ ಬೀದರ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳು/ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ Siddaramaiah ಉಪ ಮುಖ್ಯಮಂತ್ರಿ DK Shivakumar ಹಾಗೂ ರಾಜ್ಯ ಸಚಿವರ ಜೋತೆ ಪಾಲ್ಗೂಳಲಾಯಿತು.



ಭಯೋತ್ಪಾದಕ ದಾಳಿಯಲ್ಲಿ ಹಲವು ಅಮಾಯಕರು ಬಲಿಯಾದ ಈ ದುಃಖದ ಗಳಿಗೆಯಲ್ಲಿ ನೊಂದ ಜನರ ಜೊತೆ ನಾವು ನಿಂತಿದ್ದೇವೆ. ತಮ್ಮವರನ್ನು ಕಳೆದುಕೊಂಡು ಪರಿತಪಿಸುತ್ತಿರುವ ಜೀವಗಳನ್ನು ಸಾಂತ್ವನಿಸುವ ಜೊತೆಗೆ ಮೃತರ ಶವಗಳನ್ನು ಅವರ ಮನೆಗೆ ತಲುಪಿಸುವ ಕಾರ್ಯವನ್ನು ಕೂಡ ಸಚಿವರಾದ Santosh Lad Official ಅವರು ಅತ್ಯಂತ ಶ್ರದ್ಧಾಪೂರ್ವಕವಾಗಿ ಮಾಡುತ್ತಿದ್ದಾರೆ.


ಕರ್ನಾಟಕ ಸರ್ಕಾರದ ಪೌರಾಡಳಿತ ಮತ್ತು ಹಜ್ ಇಲಾಖೆಯ ಸಚಿವಾರದ ಸನ್ಮಾನ್ಯ ಶ್ರೀ Rahim Khan ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ತಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಕೊಟ್ಟು ಕಾಪಾಡಲೆಂದು ಶುಭ ಹಾರೈಸುತ್ತೇನೆ.



ಕರ್ನಾಟಕ ರಾಜ್ಯದ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀ DK Shivakumar ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಭಾಗ್ಯ ಕರುಣಿಸಲಿ ಹಾಗೂ ಸುಧೀರ್ಘ ಕಾಲ ರಾಜ್ಯದ ಜನರ ಸೇವೆ ಮಾಡುವ ಸದವಕಾಶ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

