MTB Nagaraj (Modi avara pariwara) (@mtb_nagaraj) 's Twitter Profile
MTB Nagaraj (Modi avara pariwara)

@mtb_nagaraj

ಹಾಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಸಚಿವರು ಕರ್ನಾಟಕ ಸರ್ಕಾರ.

ID: 1285204532759150592

calendar_today20-07-2020 13:27:26

1,1K Tweet

8,8K Followers

123 Following

BJP Karnataka (@bjp4karnataka) 's Twitter Profile Photo

ರಾಜ್ಯದಲ್ಲಿ Karnataka Congress ಸರ್ಕಾರ ಅಧಿಕಾರಕ್ಕೆ ಬಂದಾಗಲೇ ಕಾವೇರಿ ವಿವಾದ ಸೃಷ್ಟಿಯಾಗುವುದೇಕೆ? ಕಾಂಗ್ರೆಸ್ ತನ್ನ ಲಾಭಕ್ಕಾಗಿ ಕನ್ನಡಿಗರಿಗೆ ದ್ರೋಹ ಬಗೆದು ತಮಿಳುನಾಡಿಗೆ ಕಾವೇರಿ ನೀರು ಹರಿಸಿದೆ.

MTB Nagaraj (Modi avara pariwara) (@mtb_nagaraj) 's Twitter Profile Photo

"ಜೈ ಶ್ರೀ ರಾಮ್”🛕 "ರಾಷ್ಟ್ರಮಂದಿರದ ಭವ್ಯ ಸ್ವಾಗತಕ್ಕಾಗಿ ಸ್ವಚ್ಛತೀರ್ಥ ಅಭಿಯಾನ". ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಲಾಯಿತು. ರಾಜ್ಯದೆಲ್ಲೆಡೆ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ಯಶಸ್ವಿಯಾಗಿ ನೆರವೇರಲಿ. ಜನವರಿ 22 ರಂದು ಶ್ರೀರಾಮ ಜ್ಯೋತಿ ಬೆಳಗಲು ಸಿದ್ಧತೆಗಳು ಭಕ್ತಿಪೂರ್ವಕವಾಗಿ ಸಾಗಲಿ. #Ayodhya

MTB Nagaraj (Modi avara pariwara) (@mtb_nagaraj) 's Twitter Profile Photo

ನಾಡಿನ ಪ್ರಗತಿಯ ಚಿಂತಕರು, ನಮ್ಮೆಲ್ಲರ ನೆಚ್ಚಿನ ಹಿರಿಯ ನಾಯಕರು, ಸನ್ಮಾನ್ಯ ಮಾಜಿ ಮುಖ್ಯಮಂತ್ರಿ ಶ್ರೀ B.S.Yediyurappa ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ತಮಗೆ ದೀರ್ಘ ಆಯುರಾರೋಗ್ಯ, ಸುಖ, ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವೆ. Vijayendra Yediyurappa B Y Raghavendra

ನಾಡಿನ ಪ್ರಗತಿಯ ಚಿಂತಕರು, ನಮ್ಮೆಲ್ಲರ ನೆಚ್ಚಿನ ಹಿರಿಯ ನಾಯಕರು, ಸನ್ಮಾನ್ಯ ಮಾಜಿ ಮುಖ್ಯಮಂತ್ರಿ ಶ್ರೀ <a href="/BSYBJP/">B.S.Yediyurappa</a>  ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ತಮಗೆ ದೀರ್ಘ ಆಯುರಾರೋಗ್ಯ, ಸುಖ, ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವೆ.
<a href="/BYVijayendra/">Vijayendra Yediyurappa</a>
<a href="/BYRBJP/">B Y Raghavendra</a>
MTB Nagaraj (Modi avara pariwara) (@mtb_nagaraj) 's Twitter Profile Photo

ವಿಕಸಿತ ಭಾರತ ನಿರ್ಮಿಸುವ ಸಂಕಲ್ಪದೊಂದಿಗೆ ಸಾಗುತ್ತಿರುವ ಹೆಮ್ಮೆಯ ಪ್ರಧಾನಿ ಶ್ರೀ Narendra Modi ಜೀ ಅವರ ದೂರದೃಷ್ಟಿ ಚಿಂತನೆಗಳನ್ನು ಬೆಂಬಲಿಸಿ ಬಿಜೆಪಿ ಪಕ್ಷಕ್ಕೆ ದೇಣಿಗೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ನಮ್ಮೊಂದಿಗೆ ಸಹೃದಯರೂ ಕೈಜೋಡಿಸಲು ವಿನಂತಿಸುವೆ. 📎Link to donate 👉 nm-4.com/donation

ವಿಕಸಿತ ಭಾರತ ನಿರ್ಮಿಸುವ ಸಂಕಲ್ಪದೊಂದಿಗೆ ಸಾಗುತ್ತಿರುವ ಹೆಮ್ಮೆಯ ಪ್ರಧಾನಿ ಶ್ರೀ <a href="/narendramodi/">Narendra Modi</a>  ಜೀ ಅವರ ದೂರದೃಷ್ಟಿ ಚಿಂತನೆಗಳನ್ನು ಬೆಂಬಲಿಸಿ ಬಿಜೆಪಿ ಪಕ್ಷಕ್ಕೆ ದೇಣಿಗೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ನಮ್ಮೊಂದಿಗೆ ಸಹೃದಯರೂ ಕೈಜೋಡಿಸಲು ವಿನಂತಿಸುವೆ.
📎Link to donate 👉 nm-4.com/donation
MTB Nagaraj (Modi avara pariwara) (@mtb_nagaraj) 's Twitter Profile Photo

ಆಡಂಬರದ ಲೇಪ ಕೊಡದೇ ಕರುನಾಡ ಜನಮನದಲ್ಲಿ ನೆಲೆನಿಂತ ಹೆಮ್ಮೆಯ ಕನ್ನಡತಿ ಶ್ರೀಮತಿ Smt. Sudha Murty ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಮುಖೇನ ಪ್ರಜಾಪ್ರಭುತ್ವದ ಮಹಾದೇಗುಲ ಸಂಸತ್ ಸದಸ್ಯರನ್ನಾಗಿಸಿದ ನೆಚ್ಚಿನ ಪ್ರಧಾನಿ ಶ್ರೀ Narendra Modi ಜೀ ಅವರಿಗೆ ಕೃತಜ್ಞತಾ ಪೂರ್ವಕ ಅಭಿನಂದನೆಗಳು.

ಆಡಂಬರದ ಲೇಪ ಕೊಡದೇ ಕರುನಾಡ ಜನಮನದಲ್ಲಿ ನೆಲೆನಿಂತ ಹೆಮ್ಮೆಯ ಕನ್ನಡತಿ ಶ್ರೀಮತಿ <a href="/SmtSudhaMurty/">Smt. Sudha Murty</a>  ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಮುಖೇನ ಪ್ರಜಾಪ್ರಭುತ್ವದ ಮಹಾದೇಗುಲ ಸಂಸತ್ ಸದಸ್ಯರನ್ನಾಗಿಸಿದ ನೆಚ್ಚಿನ ಪ್ರಧಾನಿ ಶ್ರೀ Narendra Modi   ಜೀ ಅವರಿಗೆ ಕೃತಜ್ಞತಾ ಪೂರ್ವಕ ಅಭಿನಂದನೆಗಳು.
MTB Nagaraj (Modi avara pariwara) (@mtb_nagaraj) 's Twitter Profile Photo

ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಡಿ.ವಿ.ಸದಾನಂದಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಪಕ್ಷದ ಹಿರಿಯ ನಾಯಕರಾಗಿರುವ ತಮಗೆ ಭಗವಂತನು ಉತ್ತಮ ಆಯುರಾರೋಗ್ಯ ಕರುಣಿಸಲೆಂದು ಹಾರೈಸುತ್ತೇನೆ.💐 Sadananda Gowda

ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಡಿ.ವಿ.ಸದಾನಂದಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಪಕ್ಷದ ಹಿರಿಯ ನಾಯಕರಾಗಿರುವ ತಮಗೆ ಭಗವಂತನು ಉತ್ತಮ ಆಯುರಾರೋಗ್ಯ ಕರುಣಿಸಲೆಂದು ಹಾರೈಸುತ್ತೇನೆ.💐 <a href="/DVSadanandGowda/">Sadananda Gowda</a>
MTB Nagaraj (Modi avara pariwara) (@mtb_nagaraj) 's Twitter Profile Photo

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ Dr Sudhakar K ರವರ ಗೆಲುವಿಗಾಗಿ ದೊಡ್ಡಬಳ್ಳಾಪುರದ ನಮ್ಮ ಪಕ್ಷದ ಕಾರ್ಯಾಲಯದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ Dheeraj Muniraj ರವರು ಹಾಗೂ ಸ್ಥಳೀಯ ಮುಖಂಡರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ <a href="/DrSudhakar_/">Dr Sudhakar K</a>  ರವರ ಗೆಲುವಿಗಾಗಿ ದೊಡ್ಡಬಳ್ಳಾಪುರದ ನಮ್ಮ ಪಕ್ಷದ ಕಾರ್ಯಾಲಯದಲ್ಲಿ ಸಭೆ ನಡೆಸಲಾಯಿತು.

ಸಭೆಯಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ <a href="/dheerajmuniraj/">Dheeraj Muniraj</a> ರವರು ಹಾಗೂ ಸ್ಥಳೀಯ ಮುಖಂಡರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
MTB Nagaraj (Modi avara pariwara) (@mtb_nagaraj) 's Twitter Profile Photo

*ಭ್ರಷ್ಟರ_ಹಣ_ಬಡವರಿಗೆ_ಮೋದಿ_ಗ್ಯಾರಂಟಿ* ಅಕ್ರಮವಾಗಿ ಬಡವರ ಲೂಟಿ ಮಾಡಿದ ಹಣ, ಇ.ಡಿ ವಶಪಡಿಸಿಕೊಂಡು ಆಸ್ತಿಯನ್ನು ಬಡ ಜನರಿಗೆ ಹಿಂದಿರುಗಿಸಲು ಕಾನೂನು ಆಯ್ಕೆ ಹುಡುಕಲಾಗುತ್ತಿದೆ ಎಂದು ಮೋದಿ ಗ್ಯಾರಂಟಿ ನೀಡಿದ್ದಾರೆ. #AbkiBaar400Paar #PhirEkBaarModiSarkar

MTB Nagaraj (Modi avara pariwara) (@mtb_nagaraj) 's Twitter Profile Photo

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಪರಮಪೂಜ್ಯ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಗಳಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು. ನಾಡಿನ ಒಳಿತಿಗಾಗಿ ತಮ್ಮ ಆಶೀರ್ವಾದ, ಮಾರ್ಗದರ್ಶನ ಸದಾ ಕಾಲ ಇರಲಿ ಎಂದು ಪ್ರಾರ್ಥಿಸುತ್ತೇನೆ.

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಪರಮಪೂಜ್ಯ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಗಳಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು.

ನಾಡಿನ ಒಳಿತಿಗಾಗಿ ತಮ್ಮ ಆಶೀರ್ವಾದ, ಮಾರ್ಗದರ್ಶನ ಸದಾ ಕಾಲ ಇರಲಿ ಎಂದು ಪ್ರಾರ್ಥಿಸುತ್ತೇನೆ.
MTB Nagaraj (Modi avara pariwara) (@mtb_nagaraj) 's Twitter Profile Photo

ಶ್ರೀರಾಮ ರಾಮ ರಾಮೇತಿ ರಮೇ ರಾಮೇ ಮನೋರಮೇ । ಸಹಸ್ರನಾಮ ತತ್ತುಲ್ಯಂ ರಾಮ ನಾಮ ವರಾನನೇ ॥ ನಾಡಿನ ಸಮಸ್ತ ಜನತೆಗೆ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮ ನವಮಿಯ ಶುಭಾಶಯಗಳು.

ಶ್ರೀರಾಮ ರಾಮ ರಾಮೇತಿ ರಮೇ ರಾಮೇ ಮನೋರಮೇ ।
ಸಹಸ್ರನಾಮ ತತ್ತುಲ್ಯಂ ರಾಮ ನಾಮ ವರಾನನೇ ॥

ನಾಡಿನ ಸಮಸ್ತ ಜನತೆಗೆ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮ ನವಮಿಯ ಶುಭಾಶಯಗಳು.
MTB Nagaraj (Modi avara pariwara) (@mtb_nagaraj) 's Twitter Profile Photo

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್ ಅಂಬೇಡ್ಕ‌ರ್ ಜಯಂತಿಯ ಶುಭಾಶಯಗಳು. ಸಾಮಾಜಿಕ ಸಮಾನತೆಗಾಗಿ ಹಾಗೂ ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ಚೇತನ ಡಾ|| ಬಿ.ಆರ್.ಅಂಬೇಡ್ಕರ್ ಅವರನ್ನು ಸದಾ ಸ್ಮರಿಸೋಣ.

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್ ಅಂಬೇಡ್ಕ‌ರ್ ಜಯಂತಿಯ ಶುಭಾಶಯಗಳು.

ಸಾಮಾಜಿಕ ಸಮಾನತೆಗಾಗಿ ಹಾಗೂ ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ಚೇತನ ಡಾ|| ಬಿ.ಆರ್.ಅಂಬೇಡ್ಕರ್ ಅವರನ್ನು ಸದಾ ಸ್ಮರಿಸೋಣ.
MTB Nagaraj (Modi avara pariwara) (@mtb_nagaraj) 's Twitter Profile Photo

ಉತ್ತರ ಪ್ರದೇಶದ ಮುಖ್ಯ ಮಂತ್ರಿಗಳು ಜನಪ್ರಿಯ ನಾಯಕ‌ ಶ್ರೀ ಯೋಗಿ ಆದಿತ್ಯ ನಾಥ್ ಜೀ ಅವರಿಗೆ ಹುಟ್ಟು ಹಬ್ಬದ ಹಾರ್ಧಿಕ ಶುಭಾಶಯಗಳು

ಉತ್ತರ ಪ್ರದೇಶದ ಮುಖ್ಯ ಮಂತ್ರಿಗಳು ಜನಪ್ರಿಯ ನಾಯಕ‌ ಶ್ರೀ  ಯೋಗಿ ಆದಿತ್ಯ ನಾಥ್ ಜೀ ಅವರಿಗೆ ಹುಟ್ಟು ಹಬ್ಬದ ಹಾರ್ಧಿಕ ಶುಭಾಶಯಗಳು
MTB Nagaraj (Modi avara pariwara) (@mtb_nagaraj) 's Twitter Profile Photo

ಸರ್ವರಿಗೂ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳು. ಈ ಬಾರಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕರೆಯಂತೆ ಈ ವರ್ಷದ ಅಂತರರಾಷ್ಟ್ರೀಯ ಯೋಗ ದಿನವನ್ನು "ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ" ಧ್ಯೇಯದೊಂದಿಗೆ ಆಚರಿಸೋಣ. #InternationalYogaDay #YogaForOneEarthOneHealth #YogaDay

ಸರ್ವರಿಗೂ  ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳು.
ಈ ಬಾರಿ  ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕರೆಯಂತೆ ಈ ವರ್ಷದ ಅಂತರರಾಷ್ಟ್ರೀಯ ಯೋಗ ದಿನವನ್ನು  "ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ"   ಧ್ಯೇಯದೊಂದಿಗೆ   
ಆಚರಿಸೋಣ. 

#InternationalYogaDay 
#YogaForOneEarthOneHealth 
#YogaDay
MTB Nagaraj (Modi avara pariwara) (@mtb_nagaraj) 's Twitter Profile Photo

ಲೋಕಸಭಾ ಸದಸ್ಯರು ಹಾಗೂ ಆತ್ಮೀಯರಾದ ಶ್ರೀ Dr. Sudhakar K ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು.

ಲೋಕಸಭಾ ಸದಸ್ಯರು ಹಾಗೂ ಆತ್ಮೀಯರಾದ ಶ್ರೀ Dr. Sudhakar K ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು.
MTB Nagaraj (Modi avara pariwara) (@mtb_nagaraj) 's Twitter Profile Photo

ನಾಡಿನ ಸಮಸ್ತ ಜನತೆಗೆ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯ ಹಾರ್ದಿಕ ಶುಭಾಶಯಗಳು. ನೂರಾರು ಕೆರೆಗಳನ್ನು ನಿರ್ಮಾಣ ಮಾಡಿ, ವ್ಯಾಪಾರ ವಹಿವಾಟಿಗೆ ಅನೇಕ ಪೇಟೆಗಳನ್ನು ಕಟ್ಟಿ, ಅತ್ಯಂತ ಯೋಜನಾಬದ್ಧವಾಗಿ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರ ದೂರದೃಷ್ಟಿಯ ಫಲವಾಗಿ ಇವತ್ತು ಬೆಂಗಳೂರು ವಿಶ್ವನಗರಿಯಾಗಿ ಬೆಳೆದು ನಿಂತಿದೆ.

ನಾಡಿನ ಸಮಸ್ತ ಜನತೆಗೆ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯ ಹಾರ್ದಿಕ ಶುಭಾಶಯಗಳು. 

ನೂರಾರು ಕೆರೆಗಳನ್ನು ನಿರ್ಮಾಣ ಮಾಡಿ, ವ್ಯಾಪಾರ ವಹಿವಾಟಿಗೆ ಅನೇಕ ಪೇಟೆಗಳನ್ನು ಕಟ್ಟಿ, ಅತ್ಯಂತ ಯೋಜನಾಬದ್ಧವಾಗಿ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರ ದೂರದೃಷ್ಟಿಯ ಫಲವಾಗಿ ಇವತ್ತು ಬೆಂಗಳೂರು ವಿಶ್ವನಗರಿಯಾಗಿ ಬೆಳೆದು ನಿಂತಿದೆ.